ಕಲಬುರಗಿಯಲ್ಲಿ ಅದ್ಧೂರಿ, ಅರ್ಥಪೂರ್ಣ ಬಸವ ಜಯಂತಿ ಆಚರಣೆ

ಕಲಬುರಗಿ ಸತ್ಯಶುದ್ಧ ಕಾಯಕ, ದಾಸೋಹದ ಮೂಲಕ ಇಡೀ ವಿಶ್ವಕ್ಕೆ ಹೊಸ ತತ್ವಾದರ್ಶಗಳನ್ನು ನೀಡಿದ ಶರಣರ ವಚನಗಳು ಶಾಂತಿ, ಸೌಹಾರ್ದತೆ, ಸಹಬಾಳ್ವೆ, ಮಾನವೀಯ ಮೌಲ್ಯಗಳಿಂದ ಕೂಡಿವೆ ಎಂದು ಶರಣಬಸವೇಶ್ವರ ಮಹಾಸಂಸ್ಥಾನದ ಚೇರ್ ಪರ್ಸನ್ ಮಾತೋಶ್ರೀ ದಾಕ್ಷಾಯಣಿ ಎಸ್. ಅಪ್ಪ ನುಡಿದರು. ಬಸವ ಜಯಂತಿ ಉತ್ಸವ ಸಮಿತಿ ಹಾಗೂ ಜಿಲ್ಲಾಡಳಿತ ಸಹಯೋಗದಲ್ಲಿ ಮಂಗಳವಾರ ಸಂಜೆ ನಗರದ ಶರಣಬಸವೇಶ್ವರ ಜಾತ್ರಾ ಮೈದಾನದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ 892ನೇ ಜಯಂತ್ಯುತ್ಸವ ನಿಮಿತ್ತ ಹಮ್ಮಿಕೊಂಡಿದ್ದ ಬಸವಾಭಿಮಾನಿಗಳ ಬೃಹತ್ ಬಹಿರಂಗ ಸಮಾವೇಶ ಉದ್ಘಾಟಿಸಿ … Continue reading ಕಲಬುರಗಿಯಲ್ಲಿ ಅದ್ಧೂರಿ, ಅರ್ಥಪೂರ್ಣ ಬಸವ ಜಯಂತಿ ಆಚರಣೆ