Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಜಾಗೃತ ಲಿಂಗಾಯತ: ವಿವಿಧ ಜಿಲ್ಲೆಗಳಲ್ಲಿ ನಿಲ್ಲದ ಡಾ ಕಲಬುರ್ಗಿ ಅವರ ಭಾವುಕ ಸ್ಮರಣೆ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಜಾಗೃತ ಲಿಂಗಾಯತ: ವಿವಿಧ ಜಿಲ್ಲೆಗಳಲ್ಲಿ ನಿಲ್ಲದ ಡಾ ಕಲಬುರ್ಗಿ ಅವರ ಭಾವುಕ ಸ್ಮರಣೆ
ಗ್ಯಾ ಲರಿ

ಜಾಗೃತ ಲಿಂಗಾಯತ: ವಿವಿಧ ಜಿಲ್ಲೆಗಳಲ್ಲಿ ನಿಲ್ಲದ ಡಾ ಕಲಬುರ್ಗಿ ಅವರ ಭಾವುಕ ಸ್ಮರಣೆ

ಬಸವ ಮೀಡಿಯಾ
ಬಸವ ಮೀಡಿಯಾ Published September 1, 2024
Share
ಅರಿಜೋನಾ: ಅಮೇರಿಕಾ ಕಿಯೋನಿಕ್ಸ್ ನಗರದಲ್ಲಿ (ಅರಿಜೋನಾ) ಏನ್ ಎಸ್ ದೇವರವರ್, ಸುಷ್ಮಾ ಜಿ, ಇನಿಕ ಬಿ ಮತ್ತು ವ್ರಿಷ್ ಅವರಿಂದ ಪ್ರೊಫೆಸರ್ ಕಲಬುರ್ಗಿ ಅವರಿಗೆ ಶ್ರದ್ಧಾಂಜಲಿ.
ಬೆಂಗಳೂರಿನ ಸೆಂಟ್ರಲ್ ಕಾಲೇಜು ವಿದ್ಯಾರ್ಥಿನಿಲಯದಲ್ಲಿ ರಮೇಶ್ ಪೊಲೀಸ್ ಮತ್ತು ಸ್ನೇಹಿತರಿಂದ ಶ್ರದ್ಧಾಂಜಲಿ. ತಮ್ಮ ಕಾಲೇಜು ಲೆಕ್ಚರರ್ ಒಬ್ಬರಿಂದ ಇವರಿಗೆ ಕಲ್ಬುರ್ಗಿ ಅವರ ಸಂಶೋಧನೆಯ ಪರಿಚಯವಾಗಿದೆ.
ಧಾರವಾಡ: ಆಗಸ್ಟ್ 30 ಡಾಕ್ಟರ್ ಎಂ. ಎಂ. ಕಲಬುರ್ಗಿ ಅವರ ಪುಣ್ಯ ಸ್ಮರಣೆ ನಿಮಿತ್ಯ ಅವರ ಸಮಾಧಿಗೆ ಪುಷ್ಪ ನಮನ ಅರ್ಪಿಸಲಾಯಿತು. ಕನ್ನಡ ಪ್ರಾಧಿಕಾರದ ಅಧ್ಯಕ್ಷರಾದ ಡಾಕ್ಟರ್ ಪುರುಷ್ತೊಮ, ಡಾ ವೀರಣ್ಣ ರಾಜೂರ ಮತ್ತು ಬಸವ ಕೇಂದ್ರದ ಸದಸ್ಯರು ಶ್ರದ್ಧಾಂಜಲಿ ಅರ್ಪಿಸಿದರು.
ಧಾರವಾಡ: ಆಗಸ್ಟ್ 30 ಡಾಕ್ಟರ್ ಎಂ. ಎಂ. ಕಲಬುರ್ಗಿ ಅವರ ಪುಣ್ಯ ಸ್ಮರಣೆ ನಿಮಿತ್ಯ ಅವರ ಸಮಾಧಿಗೆ ಪುಷ್ಪ ನಮನ ಅರ್ಪಿಸಲಾಯಿತು. ಕನ್ನಡ ಪ್ರಾಧಿಕಾರದ ಅಧ್ಯಕ್ಷರಾದ ಡಾಕ್ಟರ್ ಪುರುಷ್ತೊಮ, ಡಾ ವೀರಣ್ಣ ರಾಜೂರ ಮತ್ತು ಬಸವ ಕೇಂದ್ರದ ಸದಸ್ಯರು ಶ್ರದ್ಧಾಂಜಲಿ ಅರ್ಪಿಸಿದರು.
ಧಾರವಾಡ: ಆಗಸ್ಟ್ 30 ಡಾಕ್ಟರ್ ಎಂ. ಎಂ. ಕಲಬುರ್ಗಿ ಅವರ ಪುಣ್ಯ ಸ್ಮರಣೆ ನಿಮಿತ್ಯ ಅವರ ಸಮಾಧಿಗೆ ಪುಷ್ಪ ನಮನ ಅರ್ಪಿಸಲಾಯಿತು. ಕನ್ನಡ ಪ್ರಾಧಿಕಾರದ ಅಧ್ಯಕ್ಷರಾದ ಡಾಕ್ಟರ್ ಪುರುಷ್ತೊಮ, ಡಾ ವೀರಣ್ಣ ರಾಜೂರ ಮತ್ತು ಬಸವ ಕೇಂದ್ರದ ಸದಸ್ಯರು ಶ್ರದ್ಧಾಂಜಲಿ ಅರ್ಪಿಸಿದರು.
ಗದಗಿನ ತೋಂಟದಾರ್ಯ ಕನ್ನಡ ಮಾಧ್ಯಮ ಶಾಲೆಯ ಮಕ್ಕಳಿಂದ ಶ್ರದ್ಧಾಂಜಲಿ
ಗದಗಿನ ತೋಂಟದಾರ್ಯ ಕನ್ನಡ ಮಾಧ್ಯಮ ಶಾಲೆಯ ಮಕ್ಕಳಿಂದ ಶ್ರದ್ಧಾಂಜಲಿ
ವಿಶ್ವ ಗುರು ಬಸವಣ್ಣನವರ ಅನುಯಾಯಿಗಳ ಒಕ್ಕೂಟದ ಬೆಂಗಳೂರು ಕಚೇರಿಯಲ್ಲಿ ಅಧ್ಯಕ್ಷ ಓಂಕಾರ್ ಎಸ್ ಚೋಂಡಿ ಮತ್ತು ತಂಡದಿಂದ ಶ್ರದ್ಧಾಂಜಲಿ.
ವಿಶ್ವ ಗುರು ಬಸವಣ್ಣನವರ ಅನುಯಾಯಿಗಳ ಒಕ್ಕೂಟದ ಬೆಂಗಳೂರು ಕಚೇರಿಯಲ್ಲಿ ಅಧ್ಯಕ್ಷ ಓಂಕಾರ್ ಎಸ್ ಚೋಂಡಿ ಮತ್ತು ತಂಡದಿಂದ ಶ್ರದ್ಧಾಂಜಲಿ.
ಕೊಪ್ಪಳ: ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆಯು ಪ್ರಖರವಾದ ವಿಚಾರಗಳ, ವೈಚಾರಿಕ ನಿಲವುಗಳ, ಕಟುಸತ್ಯಗಳ, ನಿಜತತ್ವಗಳ, ಸಮಾನತೆಯ, ಮಾನವೀಯತೆಯ ಮತ್ತು ಸಾಮಾಜಿಕ ನ್ಯಾಯದ ಹತ್ಯೆಯಾಗಿದೆಯೆಂದು ಡಾ. ಸಂಗಮೇಶ ಕಲಹಾಳ ನುಡಿದರು.
ಕೊಪ್ಪಳ: ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆಯು ಪ್ರಖರವಾದ ವಿಚಾರಗಳ, ವೈಚಾರಿಕ ನಿಲವುಗಳ, ಕಟುಸತ್ಯಗಳ, ನಿಜತತ್ವಗಳ, ಸಮಾನತೆಯ, ಮಾನವೀಯತೆಯ ಮತ್ತು ಸಾಮಾಜಿಕ ನ್ಯಾಯದ ಹತ್ಯೆಯಾಗಿದೆಯೆಂದು ಡಾ. ಸಂಗಮೇಶ ಕಲಹಾಳ ನುಡಿದರು.
ಕೊಪ್ಪಳ: ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆಯು ಪ್ರಖರವಾದ ವಿಚಾರಗಳ, ವೈಚಾರಿಕ ನಿಲವುಗಳ, ಕಟುಸತ್ಯಗಳ, ನಿಜತತ್ವಗಳ, ಸಮಾನತೆಯ, ಮಾನವೀಯತೆಯ ಮತ್ತು ಸಾಮಾಜಿಕ ನ್ಯಾಯದ ಹತ್ಯೆಯಾಗಿದೆಯೆಂದು ಡಾ. ಸಂಗಮೇಶ ಕಲಹಾಳ ನುಡಿದರು.
ಭಾಲ್ಕಿ: ಡಾ. ಎಂ.ಎಂ. ಕಲಬುರ್ಗಿಅವರ ಚಿಂತನೆ ಸಹಿಸಲಾಗದ ಸಾಂಪ್ರದಾಯವಾದಿಗಳು ಅವರ ಹತ್ಯೆ ಮಾಡಿದರು. ಅವರ ಬಲಿದಾನ ಎಂದಿಗೂ ವ್ಯರ್ಥವಾಗುವುದಿಲ್ಲ, ಎಂದು ಪೂಜ್ಯ ಶ್ರೀ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಶನಿವಾರ ಹೇಳಿದರು.
ಧಾರವಾಡ: ಡಾ ಎಂ ಎಂ ಕಲಬುರ್ಗಿ ಅವರ ವಿಚಾರಧಾರೆಗಳನ್ನು ಜನರಿಗೆ ತಲುಪಿಸಿ, ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಹೇಳಿದರು.
ಧಾರವಾಡ: ಡಾ ಎಂ ಎಂ ಕಲಬುರ್ಗಿ ಅವರ ವಿಚಾರಧಾರೆಗಳನ್ನು ಜನರಿಗೆ ತಲುಪಿಸಿ, ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಹೇಳಿದರು.
ಧಾರವಾಡ: ಡಾ ಎಂ ಎಂ ಕಲಬುರ್ಗಿ ಅವರ ವಿಚಾರಧಾರೆಗಳನ್ನು ಜನರಿಗೆ ತಲುಪಿಸಿ, ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಹೇಳಿದರು.
ತುಮಕೂರು: ಎಂ ಎಂ ಕಲ್ಬುರ್ಗಿರವರನ್ನು ಕೊಂದಾಗ ಚಿಮ್ಮಿದ್ದು ರಕ್ತವಲ್ಲ, ಬಸವಾದಿ ಶರಣರ ವಿಚಾರಧಾರೆಗಳು. ತಮ್ಮ ರಕ್ತದ ಕಣ ಕಣದಲ್ಲೂ ಬಸವತತ್ವ ಮೈಗೂಡಿಸಿಕೊಂಡಿದ್ದರು,” ಎಂದು ಕೈಗರಿಕೊದ್ಯಮಿ ಡಿ.ಬಿ. ಶಿವಾನಂದ ಹೇಳಿದರು.
ತುಮಕೂರು: ಎಂ ಎಂ ಕಲ್ಬುರ್ಗಿರವರನ್ನು ಕೊಂದಾಗ ಚಿಮ್ಮಿದ್ದು ರಕ್ತವಲ್ಲ, ಬಸವಾದಿ ಶರಣರ ವಿಚಾರಧಾರೆಗಳು. ತಮ್ಮ ರಕ್ತದ ಕಣ ಕಣದಲ್ಲೂ ಬಸವತತ್ವ ಮೈಗೂಡಿಸಿಕೊಂಡಿದ್ದರು,” ಎಂದು ಕೈಗರಿಕೊದ್ಯಮಿ ಡಿ.ಬಿ. ಶಿವಾನಂದ ಹೇಳಿದರು.
ಹೈದರಾಬಾದ: ಅತ್ತಾಪುರ ನಗರದ ಮಹಾತ್ಮ ಬಸವೇಶ್ವರ ಅನುಭವ ಮಂಟಪದಲ್ಲಿ ಶುಕ್ರವಾರ ಕನ್ನಡ ನಾಡು ನುಡಿಯ ಶ್ರೇಷ್ಠ ಸಂಶೋಧಕ, ಹುತಾತ್ಮ ಡಾ. ಎಂ. ಎಂ. ಕಲಬುರ್ಗಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮ ಆಚರಿಲಾಯಿತು.
ಹೈದರಾಬಾದ: ಅತ್ತಾಪುರ ನಗರದ ಮಹಾತ್ಮ ಬಸವೇಶ್ವರ ಅನುಭವ ಮಂಟಪದಲ್ಲಿ ಶುಕ್ರವಾರ ಕನ್ನಡ ನಾಡು ನುಡಿಯ ಶ್ರೇಷ್ಠ ಸಂಶೋಧಕ, ಹುತಾತ್ಮ ಡಾ. ಎಂ. ಎಂ. ಕಲಬುರ್ಗಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮ ಆಚರಿಲಾಯಿತು.
ಹೈದರಾಬಾದ: ಅತ್ತಾಪುರ ನಗರದ ಮಹಾತ್ಮ ಬಸವೇಶ್ವರ ಅನುಭವ ಮಂಟಪದಲ್ಲಿ ಶುಕ್ರವಾರ ಕನ್ನಡ ನಾಡು ನುಡಿಯ ಶ್ರೇಷ್ಠ ಸಂಶೋಧಕ, ಹುತಾತ್ಮ ಡಾ. ಎಂ. ಎಂ. ಕಲಬುರ್ಗಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮ ಆಚರಿಲಾಯಿತು.
List of Images 1/21
kalburgi smarane (9)
ಅರಿಜೋನಾ: ಅಮೇರಿಕಾ ಕಿಯೋನಿಕ್ಸ್ ನಗರದಲ್ಲಿ (ಅರಿಜೋನಾ) ಏನ್ ಎಸ್ ದೇವರವರ್, ಸುಷ್ಮಾ ಜಿ, ಇನಿಕ ಬಿ ಮತ್ತು ವ್ರಿಷ್ ಅವರಿಂದ ಪ್ರೊಫೆಸರ್ ಕಲಬುರ್ಗಿ ಅವರಿಗೆ ಶ್ರದ್ಧಾಂಜಲಿ.
kalburgi smarane (8)
ಬೆಂಗಳೂರಿನ ಸೆಂಟ್ರಲ್ ಕಾಲೇಜು ವಿದ್ಯಾರ್ಥಿನಿಲಯದಲ್ಲಿ ರಮೇಶ್ ಪೊಲೀಸ್ ಮತ್ತು ಸ್ನೇಹಿತರಿಂದ ಶ್ರದ್ಧಾಂಜಲಿ. ತಮ್ಮ ಕಾಲೇಜು ಲೆಕ್ಚರರ್ ಒಬ್ಬರಿಂದ ಇವರಿಗೆ ಕಲ್ಬುರ್ಗಿ ಅವರ ಸಂಶೋಧನೆಯ ಪರಿಚಯವಾಗಿದೆ.
IMG-20240830-WA0321
ಧಾರವಾಡ: ಆಗಸ್ಟ್ 30 ಡಾಕ್ಟರ್ ಎಂ. ಎಂ. ಕಲಬುರ್ಗಿ ಅವರ ಪುಣ್ಯ ಸ್ಮರಣೆ ನಿಮಿತ್ಯ ಅವರ ಸಮಾಧಿಗೆ ಪುಷ್ಪ ನಮನ ಅರ್ಪಿಸಲಾಯಿತು. ಕನ್ನಡ ಪ್ರಾಧಿಕಾರದ ಅಧ್ಯಕ್ಷರಾದ ಡಾಕ್ಟರ್ ಪುರುಷ್ತೊಮ, ಡಾ ವೀರಣ್ಣ ರಾಜೂರ ಮತ್ತು ಬಸವ ಕೇಂದ್ರದ ಸದಸ್ಯರು ಶ್ರದ್ಧಾಂಜಲಿ ಅರ್ಪಿಸಿದರು.
IMG-20240830-WA0320
ಧಾರವಾಡ: ಆಗಸ್ಟ್ 30 ಡಾಕ್ಟರ್ ಎಂ. ಎಂ. ಕಲಬುರ್ಗಿ ಅವರ ಪುಣ್ಯ ಸ್ಮರಣೆ ನಿಮಿತ್ಯ ಅವರ ಸಮಾಧಿಗೆ ಪುಷ್ಪ ನಮನ ಅರ್ಪಿಸಲಾಯಿತು. ಕನ್ನಡ ಪ್ರಾಧಿಕಾರದ ಅಧ್ಯಕ್ಷರಾದ ಡಾಕ್ಟರ್ ಪುರುಷ್ತೊಮ, ಡಾ ವೀರಣ್ಣ ರಾಜೂರ ಮತ್ತು ಬಸವ ಕೇಂದ್ರದ ಸದಸ್ಯರು ಶ್ರದ್ಧಾಂಜಲಿ ಅರ್ಪಿಸಿದರು.
IMG-20240830-WA0322
ಧಾರವಾಡ: ಆಗಸ್ಟ್ 30 ಡಾಕ್ಟರ್ ಎಂ. ಎಂ. ಕಲಬುರ್ಗಿ ಅವರ ಪುಣ್ಯ ಸ್ಮರಣೆ ನಿಮಿತ್ಯ ಅವರ ಸಮಾಧಿಗೆ ಪುಷ್ಪ ನಮನ ಅರ್ಪಿಸಲಾಯಿತು. ಕನ್ನಡ ಪ್ರಾಧಿಕಾರದ ಅಧ್ಯಕ್ಷರಾದ ಡಾಕ್ಟರ್ ಪುರುಷ್ತೊಮ, ಡಾ ವೀರಣ್ಣ ರಾಜೂರ ಮತ್ತು ಬಸವ ಕೇಂದ್ರದ ಸದಸ್ಯರು ಶ್ರದ್ಧಾಂಜಲಿ ಅರ್ಪಿಸಿದರು.
kalburgi smarane (6)
ಗದಗಿನ ತೋಂಟದಾರ್ಯ ಕನ್ನಡ ಮಾಧ್ಯಮ ಶಾಲೆಯ ಮಕ್ಕಳಿಂದ ಶ್ರದ್ಧಾಂಜಲಿ
IMG-20240830-WA0221
ಗದಗಿನ ತೋಂಟದಾರ್ಯ ಕನ್ನಡ ಮಾಧ್ಯಮ ಶಾಲೆಯ ಮಕ್ಕಳಿಂದ ಶ್ರದ್ಧಾಂಜಲಿ
kalburgi smarane (4)
ವಿಶ್ವ ಗುರು ಬಸವಣ್ಣನವರ ಅನುಯಾಯಿಗಳ ಒಕ್ಕೂಟದ ಬೆಂಗಳೂರು ಕಚೇರಿಯಲ್ಲಿ ಅಧ್ಯಕ್ಷ ಓಂಕಾರ್ ಎಸ್ ಚೋಂಡಿ ಮತ್ತು ತಂಡದಿಂದ ಶ್ರದ್ಧಾಂಜಲಿ.
kalburgi smarane (5)
ವಿಶ್ವ ಗುರು ಬಸವಣ್ಣನವರ ಅನುಯಾಯಿಗಳ ಒಕ್ಕೂಟದ ಬೆಂಗಳೂರು ಕಚೇರಿಯಲ್ಲಿ ಅಧ್ಯಕ್ಷ ಓಂಕಾರ್ ಎಸ್ ಚೋಂಡಿ ಮತ್ತು ತಂಡದಿಂದ ಶ್ರದ್ಧಾಂಜಲಿ.
3
ಕೊಪ್ಪಳ: ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆಯು ಪ್ರಖರವಾದ ವಿಚಾರಗಳ, ವೈಚಾರಿಕ ನಿಲವುಗಳ, ಕಟುಸತ್ಯಗಳ, ನಿಜತತ್ವಗಳ, ಸಮಾನತೆಯ, ಮಾನವೀಯತೆಯ ಮತ್ತು ಸಾಮಾಜಿಕ ನ್ಯಾಯದ ಹತ್ಯೆಯಾಗಿದೆಯೆಂದು ಡಾ. ಸಂಗಮೇಶ ಕಲಹಾಳ ನುಡಿದರು.
1
ಕೊಪ್ಪಳ: ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆಯು ಪ್ರಖರವಾದ ವಿಚಾರಗಳ, ವೈಚಾರಿಕ ನಿಲವುಗಳ, ಕಟುಸತ್ಯಗಳ, ನಿಜತತ್ವಗಳ, ಸಮಾನತೆಯ, ಮಾನವೀಯತೆಯ ಮತ್ತು ಸಾಮಾಜಿಕ ನ್ಯಾಯದ ಹತ್ಯೆಯಾಗಿದೆಯೆಂದು ಡಾ. ಸಂಗಮೇಶ ಕಲಹಾಳ ನುಡಿದರು.
2
ಕೊಪ್ಪಳ: ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆಯು ಪ್ರಖರವಾದ ವಿಚಾರಗಳ, ವೈಚಾರಿಕ ನಿಲವುಗಳ, ಕಟುಸತ್ಯಗಳ, ನಿಜತತ್ವಗಳ, ಸಮಾನತೆಯ, ಮಾನವೀಯತೆಯ ಮತ್ತು ಸಾಮಾಜಿಕ ನ್ಯಾಯದ ಹತ್ಯೆಯಾಗಿದೆಯೆಂದು ಡಾ. ಸಂಗಮೇಶ ಕಲಹಾಳ ನುಡಿದರು.
kalburgi smarane bhalki
ಭಾಲ್ಕಿ: ಡಾ. ಎಂ.ಎಂ. ಕಲಬುರ್ಗಿಅವರ ಚಿಂತನೆ ಸಹಿಸಲಾಗದ ಸಾಂಪ್ರದಾಯವಾದಿಗಳು ಅವರ ಹತ್ಯೆ ಮಾಡಿದರು. ಅವರ ಬಲಿದಾನ ಎಂದಿಗೂ ವ್ಯರ್ಥವಾಗುವುದಿಲ್ಲ, ಎಂದು ಪೂಜ್ಯ ಶ್ರೀ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಶನಿವಾರ ಹೇಳಿದರು.
2
ಧಾರವಾಡ: ಡಾ ಎಂ ಎಂ ಕಲಬುರ್ಗಿ ಅವರ ವಿಚಾರಧಾರೆಗಳನ್ನು ಜನರಿಗೆ ತಲುಪಿಸಿ, ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಹೇಳಿದರು.
1
ಧಾರವಾಡ: ಡಾ ಎಂ ಎಂ ಕಲಬುರ್ಗಿ ಅವರ ವಿಚಾರಧಾರೆಗಳನ್ನು ಜನರಿಗೆ ತಲುಪಿಸಿ, ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಹೇಳಿದರು.
3
ಧಾರವಾಡ: ಡಾ ಎಂ ಎಂ ಕಲಬುರ್ಗಿ ಅವರ ವಿಚಾರಧಾರೆಗಳನ್ನು ಜನರಿಗೆ ತಲುಪಿಸಿ, ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಹೇಳಿದರು.
2
ತುಮಕೂರು: ಎಂ ಎಂ ಕಲ್ಬುರ್ಗಿರವರನ್ನು ಕೊಂದಾಗ ಚಿಮ್ಮಿದ್ದು ರಕ್ತವಲ್ಲ, ಬಸವಾದಿ ಶರಣರ ವಿಚಾರಧಾರೆಗಳು. ತಮ್ಮ ರಕ್ತದ ಕಣ ಕಣದಲ್ಲೂ ಬಸವತತ್ವ ಮೈಗೂಡಿಸಿಕೊಂಡಿದ್ದರು,” ಎಂದು ಕೈಗರಿಕೊದ್ಯಮಿ ಡಿ.ಬಿ. ಶಿವಾನಂದ ಹೇಳಿದರು.
1
ತುಮಕೂರು: ಎಂ ಎಂ ಕಲ್ಬುರ್ಗಿರವರನ್ನು ಕೊಂದಾಗ ಚಿಮ್ಮಿದ್ದು ರಕ್ತವಲ್ಲ, ಬಸವಾದಿ ಶರಣರ ವಿಚಾರಧಾರೆಗಳು. ತಮ್ಮ ರಕ್ತದ ಕಣ ಕಣದಲ್ಲೂ ಬಸವತತ್ವ ಮೈಗೂಡಿಸಿಕೊಂಡಿದ್ದರು,” ಎಂದು ಕೈಗರಿಕೊದ್ಯಮಿ ಡಿ.ಬಿ. ಶಿವಾನಂದ ಹೇಳಿದರು.
6
ಹೈದರಾಬಾದ: ಅತ್ತಾಪುರ ನಗರದ ಮಹಾತ್ಮ ಬಸವೇಶ್ವರ ಅನುಭವ ಮಂಟಪದಲ್ಲಿ ಶುಕ್ರವಾರ ಕನ್ನಡ ನಾಡು ನುಡಿಯ ಶ್ರೇಷ್ಠ ಸಂಶೋಧಕ, ಹುತಾತ್ಮ ಡಾ. ಎಂ. ಎಂ. ಕಲಬುರ್ಗಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮ ಆಚರಿಲಾಯಿತು.
5
ಹೈದರಾಬಾದ: ಅತ್ತಾಪುರ ನಗರದ ಮಹಾತ್ಮ ಬಸವೇಶ್ವರ ಅನುಭವ ಮಂಟಪದಲ್ಲಿ ಶುಕ್ರವಾರ ಕನ್ನಡ ನಾಡು ನುಡಿಯ ಶ್ರೇಷ್ಠ ಸಂಶೋಧಕ, ಹುತಾತ್ಮ ಡಾ. ಎಂ. ಎಂ. ಕಲಬುರ್ಗಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮ ಆಚರಿಲಾಯಿತು.
4
ಹೈದರಾಬಾದ: ಅತ್ತಾಪುರ ನಗರದ ಮಹಾತ್ಮ ಬಸವೇಶ್ವರ ಅನುಭವ ಮಂಟಪದಲ್ಲಿ ಶುಕ್ರವಾರ ಕನ್ನಡ ನಾಡು ನುಡಿಯ ಶ್ರೇಷ್ಠ ಸಂಶೋಧಕ, ಹುತಾತ್ಮ ಡಾ. ಎಂ. ಎಂ. ಕಲಬುರ್ಗಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮ ಆಚರಿಲಾಯಿತು.
SHARE
Share This Article
Twitter Email Copy Link Print
Previous Article ಕಲಬುರ್ಗಿಯವರಿಂದ ಚಿಮ್ಮಿದ್ದು ರಕ್ತವಲ್ಲ, ಬಸವ ತತ್ವ: ತುಮಕೂರಿನಲ್ಲಿ ಶರಣ ಸೇನೆ ಸ್ಮರಣೆ
Next Article ಸಾಹಿತಿ ರಾಜು ಜುಬರೆಗೆ ಬಸವಗುರು ಕಾರುಣ್ಯ ಪ್ರಶಸ್ತಿ ಪ್ರದಾನ
Leave a comment

Leave a Reply Cancel reply

Your email address will not be published. Required fields are marked *

Most Read

ಚಾವಡಿ

ನಾನಾಗಿದ್ದರೆ ಲಿಂಗಾಯತ ಮಠಾಧೀಶರಿಗೆ ಇನ್ನೂ ಕೆಟ್ಟ ಪದ ಬಳಸುತ್ತಿದ್ದೆ: ಈಶ್ವರಪ್ಪ

By ಬಸವ ಮೀಡಿಯಾ January 22, 2026
ಸುದ್ದಿ

KLE ಚೇರಮನ್ ಹುದ್ದೆಯಿಂದ ಪ್ರಭಾಕರ ಕೋರೆ ಹಠಾತ್ ನಿರ್ಗಮನ

By ಬಸವ ಮೀಡಿಯಾ January 23, 2026
ಸುದ್ದಿ

ಧರ್ಮ ಮಾನ್ಯತೆಗೆ ಕೇಂದ್ರ ಕೇಳಿರುವ ಪ್ರಶ್ನೆಗಳಿಗೆ ರಾಜ್ಯ ಉತ್ತರಿಸಲಿ: ಜಾಮದಾರ

By ಬಸವ ಮೀಡಿಯಾ January 26, 2026
ಚಾವಡಿ

ಶಿವಸಂಕಲ್ಪ ವಿವಾದ: ಈಶ್ವರಪ್ಪ ಮತ್ತು ಮಗನಿಗೆ ಶರಣ ಸಮಾಜದ ಖಡಕ್ ಎಚ್ಚರಿಕೆ

By ಕೆ. ಎಂ. ಸತೀಶ್ ಗೌಡ, ಶಿವಮೊಗ್ಗ January 25, 2026
ಅರಿವು

ವೈದಿಕ ಧರ್ಮ ವಿರೋಧಿಸುವ ಅಲ್ಲಮ ಪ್ರಭುಗಳ 20 ವಚನಗಳು

By ವಿಶ್ವೇಶ್ವರಯ್ಯ ಬಿ. ಎಂ. January 24, 2026
Previous Next

You Might Also Like

ಗ್ಯಾ ಲರಿ

ಚಿತ್ರದುರ್ಗದಲ್ಲಿ ಸಾವಿರಾರು ಜನ ಸೆಳೆದ ಕಾಯಕ ಜನೋತ್ಸವ-2026

ಚಿತ್ರದುರ್ಗ ಬಸವಾದಿ ಶರಣರು ರಚಿಸಿದ ವಚನ ಸಾಹಿತ್ಯ 900 ವರ್ಷಗಳ ನಂತರವೂ ಜೀವಂತವಾಗಿದೆಯೆಂದರೆ ಕಾರಣರಾದವರಲ್ಲಿ ಮಡಿವಾಳ ಮಾಚಿದೇವರು ಅಗ್ರಗಣ್ಯರು ಎಂದು ಜಗದ್ಗುರು ಡಾ. ಬಸವ ಮಾಚಿದೇವ ಮಹಾಸ್ವಾಮಿಗಳವರು…

0 Min Read
ಗ್ಯಾ ಲರಿ

ಮಹಾರಾಷ್ಟ್ರದ ಅಹಮದಪುರದಲ್ಲಿ ಯಶಸ್ವಿ ಅನುಭವ ಮಂಟಪ ಉತ್ಸವ

ಅಹಮದಪುರ ಮಹಾರಾಷ್ಟ್ರ ಅಹಮದಪುರ ತಾಲೂಕಿನ ಕಿನಿಕದು ಗ್ರಾಮದ ಮೋಘಾ ಕೆರೆಯ ದಂಡೆಯ ಮೇಲೆ ಎರಡು ಎಕರೆ ವಿಸ್ತಾರದ ಬಸವ ಸೃಷ್ಟಿ ಉದ್ಯಾನವನದಲ್ಲಿ ಬಸವ ಸೃಷ್ಟಿ ಟ್ರಸ್ಟನ ಅಧ್ಯಕ್ಷರಾದ…

0 Min Read
ಗ್ಯಾ ಲರಿ

ಜಾತಿ, ಮತ ಮೀರುವ ಶಿರೋಳದ ರೊಟ್ಟಿ ಊಟದ ಜಾತ್ರೆ

ನರಗುಂದ ಶಿರೋಳ ಗ್ರಾಮದಲ್ಲಿ ಜರುಗುವ ಈ ಜಾತ್ರೆ ಕೋಮು ಸೌಹಾರ್ದತೆಯನ್ನು ಗಟ್ಟಿಗೊಳಿಸಿದೆ. ರಥೋತ್ಸವದಲ್ಲಿ ಮತ್ತು ಇತರ ಕಾರ್ಯಕ್ರಮಗಳಲ್ಲಿ ಸಾವಿರಾರು ಭಕ್ತಾದಿಗಳು ಭಾಗವಹಿಸುತ್ತಾರೆ.

0 Min Read
ಗ್ಯಾ ಲರಿ

ಮಾನ್ಯ ಹತ್ಯೆ: ಗದಗದಲ್ಲಿ ಬಸವ, ದಲಿತ ಸಂಘಟನೆಗಳ ಪ್ರಾಯಶ್ಚಿತ್ತ ದಿನ

ಗದಗ ಮರ್ಯಾದೆ ಹತ್ಯೆ ವಿರುದ್ಧದ ಕಾನೂನನ್ನು ಇನಾಂ ವೀರಾಪುರ ಗ್ರಾಮದಲ್ಲಿ ಹತ್ಯೆಗೀಡಾದ ಮಾನ್ಯ ಪಾಟೀಲ ಹೆಸರಲ್ಲಿ ಕಾಯ್ದೆಯಾಗಿ ಜಾರಿಯಾಗಲಿ ಎಂದು ಲಿಂಗಾಯತ, ಬಸವ, ದಲಿತಪರ ಸಂಘಟನೆಗಳು ಸರ್ಕಾರವನ್ನು…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital