Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಜಾಗೃತ ಲಿಂಗಾಯತ: ವಿವಿಧ ಜಿಲ್ಲೆಗಳಲ್ಲಿ ನಿಲ್ಲದ ಡಾ ಕಲಬುರ್ಗಿ ಅವರ ಭಾವುಕ ಸ್ಮರಣೆ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಜಾಗೃತ ಲಿಂಗಾಯತ: ವಿವಿಧ ಜಿಲ್ಲೆಗಳಲ್ಲಿ ನಿಲ್ಲದ ಡಾ ಕಲಬುರ್ಗಿ ಅವರ ಭಾವುಕ ಸ್ಮರಣೆ
ಗ್ಯಾ ಲರಿ

ಜಾಗೃತ ಲಿಂಗಾಯತ: ವಿವಿಧ ಜಿಲ್ಲೆಗಳಲ್ಲಿ ನಿಲ್ಲದ ಡಾ ಕಲಬುರ್ಗಿ ಅವರ ಭಾವುಕ ಸ್ಮರಣೆ

ಬಸವ ಮೀಡಿಯಾ
ಬಸವ ಮೀಡಿಯಾ Published September 1, 2024
Share
ಅರಿಜೋನಾ: ಅಮೇರಿಕಾ ಕಿಯೋನಿಕ್ಸ್ ನಗರದಲ್ಲಿ (ಅರಿಜೋನಾ) ಏನ್ ಎಸ್ ದೇವರವರ್, ಸುಷ್ಮಾ ಜಿ, ಇನಿಕ ಬಿ ಮತ್ತು ವ್ರಿಷ್ ಅವರಿಂದ ಪ್ರೊಫೆಸರ್ ಕಲಬುರ್ಗಿ ಅವರಿಗೆ ಶ್ರದ್ಧಾಂಜಲಿ.
ಬೆಂಗಳೂರಿನ ಸೆಂಟ್ರಲ್ ಕಾಲೇಜು ವಿದ್ಯಾರ್ಥಿನಿಲಯದಲ್ಲಿ ರಮೇಶ್ ಪೊಲೀಸ್ ಮತ್ತು ಸ್ನೇಹಿತರಿಂದ ಶ್ರದ್ಧಾಂಜಲಿ. ತಮ್ಮ ಕಾಲೇಜು ಲೆಕ್ಚರರ್ ಒಬ್ಬರಿಂದ ಇವರಿಗೆ ಕಲ್ಬುರ್ಗಿ ಅವರ ಸಂಶೋಧನೆಯ ಪರಿಚಯವಾಗಿದೆ.
ಧಾರವಾಡ: ಆಗಸ್ಟ್ 30 ಡಾಕ್ಟರ್ ಎಂ. ಎಂ. ಕಲಬುರ್ಗಿ ಅವರ ಪುಣ್ಯ ಸ್ಮರಣೆ ನಿಮಿತ್ಯ ಅವರ ಸಮಾಧಿಗೆ ಪುಷ್ಪ ನಮನ ಅರ್ಪಿಸಲಾಯಿತು. ಕನ್ನಡ ಪ್ರಾಧಿಕಾರದ ಅಧ್ಯಕ್ಷರಾದ ಡಾಕ್ಟರ್ ಪುರುಷ್ತೊಮ, ಡಾ ವೀರಣ್ಣ ರಾಜೂರ ಮತ್ತು ಬಸವ ಕೇಂದ್ರದ ಸದಸ್ಯರು ಶ್ರದ್ಧಾಂಜಲಿ ಅರ್ಪಿಸಿದರು.
ಧಾರವಾಡ: ಆಗಸ್ಟ್ 30 ಡಾಕ್ಟರ್ ಎಂ. ಎಂ. ಕಲಬುರ್ಗಿ ಅವರ ಪುಣ್ಯ ಸ್ಮರಣೆ ನಿಮಿತ್ಯ ಅವರ ಸಮಾಧಿಗೆ ಪುಷ್ಪ ನಮನ ಅರ್ಪಿಸಲಾಯಿತು. ಕನ್ನಡ ಪ್ರಾಧಿಕಾರದ ಅಧ್ಯಕ್ಷರಾದ ಡಾಕ್ಟರ್ ಪುರುಷ್ತೊಮ, ಡಾ ವೀರಣ್ಣ ರಾಜೂರ ಮತ್ತು ಬಸವ ಕೇಂದ್ರದ ಸದಸ್ಯರು ಶ್ರದ್ಧಾಂಜಲಿ ಅರ್ಪಿಸಿದರು.
ಧಾರವಾಡ: ಆಗಸ್ಟ್ 30 ಡಾಕ್ಟರ್ ಎಂ. ಎಂ. ಕಲಬುರ್ಗಿ ಅವರ ಪುಣ್ಯ ಸ್ಮರಣೆ ನಿಮಿತ್ಯ ಅವರ ಸಮಾಧಿಗೆ ಪುಷ್ಪ ನಮನ ಅರ್ಪಿಸಲಾಯಿತು. ಕನ್ನಡ ಪ್ರಾಧಿಕಾರದ ಅಧ್ಯಕ್ಷರಾದ ಡಾಕ್ಟರ್ ಪುರುಷ್ತೊಮ, ಡಾ ವೀರಣ್ಣ ರಾಜೂರ ಮತ್ತು ಬಸವ ಕೇಂದ್ರದ ಸದಸ್ಯರು ಶ್ರದ್ಧಾಂಜಲಿ ಅರ್ಪಿಸಿದರು.
ಗದಗಿನ ತೋಂಟದಾರ್ಯ ಕನ್ನಡ ಮಾಧ್ಯಮ ಶಾಲೆಯ ಮಕ್ಕಳಿಂದ ಶ್ರದ್ಧಾಂಜಲಿ
ಗದಗಿನ ತೋಂಟದಾರ್ಯ ಕನ್ನಡ ಮಾಧ್ಯಮ ಶಾಲೆಯ ಮಕ್ಕಳಿಂದ ಶ್ರದ್ಧಾಂಜಲಿ
ವಿಶ್ವ ಗುರು ಬಸವಣ್ಣನವರ ಅನುಯಾಯಿಗಳ ಒಕ್ಕೂಟದ ಬೆಂಗಳೂರು ಕಚೇರಿಯಲ್ಲಿ ಅಧ್ಯಕ್ಷ ಓಂಕಾರ್ ಎಸ್ ಚೋಂಡಿ ಮತ್ತು ತಂಡದಿಂದ ಶ್ರದ್ಧಾಂಜಲಿ.
ವಿಶ್ವ ಗುರು ಬಸವಣ್ಣನವರ ಅನುಯಾಯಿಗಳ ಒಕ್ಕೂಟದ ಬೆಂಗಳೂರು ಕಚೇರಿಯಲ್ಲಿ ಅಧ್ಯಕ್ಷ ಓಂಕಾರ್ ಎಸ್ ಚೋಂಡಿ ಮತ್ತು ತಂಡದಿಂದ ಶ್ರದ್ಧಾಂಜಲಿ.
ಕೊಪ್ಪಳ: ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆಯು ಪ್ರಖರವಾದ ವಿಚಾರಗಳ, ವೈಚಾರಿಕ ನಿಲವುಗಳ, ಕಟುಸತ್ಯಗಳ, ನಿಜತತ್ವಗಳ, ಸಮಾನತೆಯ, ಮಾನವೀಯತೆಯ ಮತ್ತು ಸಾಮಾಜಿಕ ನ್ಯಾಯದ ಹತ್ಯೆಯಾಗಿದೆಯೆಂದು ಡಾ. ಸಂಗಮೇಶ ಕಲಹಾಳ ನುಡಿದರು.
ಕೊಪ್ಪಳ: ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆಯು ಪ್ರಖರವಾದ ವಿಚಾರಗಳ, ವೈಚಾರಿಕ ನಿಲವುಗಳ, ಕಟುಸತ್ಯಗಳ, ನಿಜತತ್ವಗಳ, ಸಮಾನತೆಯ, ಮಾನವೀಯತೆಯ ಮತ್ತು ಸಾಮಾಜಿಕ ನ್ಯಾಯದ ಹತ್ಯೆಯಾಗಿದೆಯೆಂದು ಡಾ. ಸಂಗಮೇಶ ಕಲಹಾಳ ನುಡಿದರು.
ಕೊಪ್ಪಳ: ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆಯು ಪ್ರಖರವಾದ ವಿಚಾರಗಳ, ವೈಚಾರಿಕ ನಿಲವುಗಳ, ಕಟುಸತ್ಯಗಳ, ನಿಜತತ್ವಗಳ, ಸಮಾನತೆಯ, ಮಾನವೀಯತೆಯ ಮತ್ತು ಸಾಮಾಜಿಕ ನ್ಯಾಯದ ಹತ್ಯೆಯಾಗಿದೆಯೆಂದು ಡಾ. ಸಂಗಮೇಶ ಕಲಹಾಳ ನುಡಿದರು.
ಭಾಲ್ಕಿ: ಡಾ. ಎಂ.ಎಂ. ಕಲಬುರ್ಗಿಅವರ ಚಿಂತನೆ ಸಹಿಸಲಾಗದ ಸಾಂಪ್ರದಾಯವಾದಿಗಳು ಅವರ ಹತ್ಯೆ ಮಾಡಿದರು. ಅವರ ಬಲಿದಾನ ಎಂದಿಗೂ ವ್ಯರ್ಥವಾಗುವುದಿಲ್ಲ, ಎಂದು ಪೂಜ್ಯ ಶ್ರೀ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಶನಿವಾರ ಹೇಳಿದರು.
ಧಾರವಾಡ: ಡಾ ಎಂ ಎಂ ಕಲಬುರ್ಗಿ ಅವರ ವಿಚಾರಧಾರೆಗಳನ್ನು ಜನರಿಗೆ ತಲುಪಿಸಿ, ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಹೇಳಿದರು.
ಧಾರವಾಡ: ಡಾ ಎಂ ಎಂ ಕಲಬುರ್ಗಿ ಅವರ ವಿಚಾರಧಾರೆಗಳನ್ನು ಜನರಿಗೆ ತಲುಪಿಸಿ, ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಹೇಳಿದರು.
ಧಾರವಾಡ: ಡಾ ಎಂ ಎಂ ಕಲಬುರ್ಗಿ ಅವರ ವಿಚಾರಧಾರೆಗಳನ್ನು ಜನರಿಗೆ ತಲುಪಿಸಿ, ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಹೇಳಿದರು.
ತುಮಕೂರು: ಎಂ ಎಂ ಕಲ್ಬುರ್ಗಿರವರನ್ನು ಕೊಂದಾಗ ಚಿಮ್ಮಿದ್ದು ರಕ್ತವಲ್ಲ, ಬಸವಾದಿ ಶರಣರ ವಿಚಾರಧಾರೆಗಳು. ತಮ್ಮ ರಕ್ತದ ಕಣ ಕಣದಲ್ಲೂ ಬಸವತತ್ವ ಮೈಗೂಡಿಸಿಕೊಂಡಿದ್ದರು,” ಎಂದು ಕೈಗರಿಕೊದ್ಯಮಿ ಡಿ.ಬಿ. ಶಿವಾನಂದ ಹೇಳಿದರು.
ತುಮಕೂರು: ಎಂ ಎಂ ಕಲ್ಬುರ್ಗಿರವರನ್ನು ಕೊಂದಾಗ ಚಿಮ್ಮಿದ್ದು ರಕ್ತವಲ್ಲ, ಬಸವಾದಿ ಶರಣರ ವಿಚಾರಧಾರೆಗಳು. ತಮ್ಮ ರಕ್ತದ ಕಣ ಕಣದಲ್ಲೂ ಬಸವತತ್ವ ಮೈಗೂಡಿಸಿಕೊಂಡಿದ್ದರು,” ಎಂದು ಕೈಗರಿಕೊದ್ಯಮಿ ಡಿ.ಬಿ. ಶಿವಾನಂದ ಹೇಳಿದರು.
ಹೈದರಾಬಾದ: ಅತ್ತಾಪುರ ನಗರದ ಮಹಾತ್ಮ ಬಸವೇಶ್ವರ ಅನುಭವ ಮಂಟಪದಲ್ಲಿ ಶುಕ್ರವಾರ ಕನ್ನಡ ನಾಡು ನುಡಿಯ ಶ್ರೇಷ್ಠ ಸಂಶೋಧಕ, ಹುತಾತ್ಮ ಡಾ. ಎಂ. ಎಂ. ಕಲಬುರ್ಗಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮ ಆಚರಿಲಾಯಿತು.
ಹೈದರಾಬಾದ: ಅತ್ತಾಪುರ ನಗರದ ಮಹಾತ್ಮ ಬಸವೇಶ್ವರ ಅನುಭವ ಮಂಟಪದಲ್ಲಿ ಶುಕ್ರವಾರ ಕನ್ನಡ ನಾಡು ನುಡಿಯ ಶ್ರೇಷ್ಠ ಸಂಶೋಧಕ, ಹುತಾತ್ಮ ಡಾ. ಎಂ. ಎಂ. ಕಲಬುರ್ಗಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮ ಆಚರಿಲಾಯಿತು.
ಹೈದರಾಬಾದ: ಅತ್ತಾಪುರ ನಗರದ ಮಹಾತ್ಮ ಬಸವೇಶ್ವರ ಅನುಭವ ಮಂಟಪದಲ್ಲಿ ಶುಕ್ರವಾರ ಕನ್ನಡ ನಾಡು ನುಡಿಯ ಶ್ರೇಷ್ಠ ಸಂಶೋಧಕ, ಹುತಾತ್ಮ ಡಾ. ಎಂ. ಎಂ. ಕಲಬುರ್ಗಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮ ಆಚರಿಲಾಯಿತು.
List of Images 1/21
kalburgi smarane (9)
ಅರಿಜೋನಾ: ಅಮೇರಿಕಾ ಕಿಯೋನಿಕ್ಸ್ ನಗರದಲ್ಲಿ (ಅರಿಜೋನಾ) ಏನ್ ಎಸ್ ದೇವರವರ್, ಸುಷ್ಮಾ ಜಿ, ಇನಿಕ ಬಿ ಮತ್ತು ವ್ರಿಷ್ ಅವರಿಂದ ಪ್ರೊಫೆಸರ್ ಕಲಬುರ್ಗಿ ಅವರಿಗೆ ಶ್ರದ್ಧಾಂಜಲಿ.
kalburgi smarane (8)
ಬೆಂಗಳೂರಿನ ಸೆಂಟ್ರಲ್ ಕಾಲೇಜು ವಿದ್ಯಾರ್ಥಿನಿಲಯದಲ್ಲಿ ರಮೇಶ್ ಪೊಲೀಸ್ ಮತ್ತು ಸ್ನೇಹಿತರಿಂದ ಶ್ರದ್ಧಾಂಜಲಿ. ತಮ್ಮ ಕಾಲೇಜು ಲೆಕ್ಚರರ್ ಒಬ್ಬರಿಂದ ಇವರಿಗೆ ಕಲ್ಬುರ್ಗಿ ಅವರ ಸಂಶೋಧನೆಯ ಪರಿಚಯವಾಗಿದೆ.
IMG-20240830-WA0321
ಧಾರವಾಡ: ಆಗಸ್ಟ್ 30 ಡಾಕ್ಟರ್ ಎಂ. ಎಂ. ಕಲಬುರ್ಗಿ ಅವರ ಪುಣ್ಯ ಸ್ಮರಣೆ ನಿಮಿತ್ಯ ಅವರ ಸಮಾಧಿಗೆ ಪುಷ್ಪ ನಮನ ಅರ್ಪಿಸಲಾಯಿತು. ಕನ್ನಡ ಪ್ರಾಧಿಕಾರದ ಅಧ್ಯಕ್ಷರಾದ ಡಾಕ್ಟರ್ ಪುರುಷ್ತೊಮ, ಡಾ ವೀರಣ್ಣ ರಾಜೂರ ಮತ್ತು ಬಸವ ಕೇಂದ್ರದ ಸದಸ್ಯರು ಶ್ರದ್ಧಾಂಜಲಿ ಅರ್ಪಿಸಿದರು.
IMG-20240830-WA0320
ಧಾರವಾಡ: ಆಗಸ್ಟ್ 30 ಡಾಕ್ಟರ್ ಎಂ. ಎಂ. ಕಲಬುರ್ಗಿ ಅವರ ಪುಣ್ಯ ಸ್ಮರಣೆ ನಿಮಿತ್ಯ ಅವರ ಸಮಾಧಿಗೆ ಪುಷ್ಪ ನಮನ ಅರ್ಪಿಸಲಾಯಿತು. ಕನ್ನಡ ಪ್ರಾಧಿಕಾರದ ಅಧ್ಯಕ್ಷರಾದ ಡಾಕ್ಟರ್ ಪುರುಷ್ತೊಮ, ಡಾ ವೀರಣ್ಣ ರಾಜೂರ ಮತ್ತು ಬಸವ ಕೇಂದ್ರದ ಸದಸ್ಯರು ಶ್ರದ್ಧಾಂಜಲಿ ಅರ್ಪಿಸಿದರು.
IMG-20240830-WA0322
ಧಾರವಾಡ: ಆಗಸ್ಟ್ 30 ಡಾಕ್ಟರ್ ಎಂ. ಎಂ. ಕಲಬುರ್ಗಿ ಅವರ ಪುಣ್ಯ ಸ್ಮರಣೆ ನಿಮಿತ್ಯ ಅವರ ಸಮಾಧಿಗೆ ಪುಷ್ಪ ನಮನ ಅರ್ಪಿಸಲಾಯಿತು. ಕನ್ನಡ ಪ್ರಾಧಿಕಾರದ ಅಧ್ಯಕ್ಷರಾದ ಡಾಕ್ಟರ್ ಪುರುಷ್ತೊಮ, ಡಾ ವೀರಣ್ಣ ರಾಜೂರ ಮತ್ತು ಬಸವ ಕೇಂದ್ರದ ಸದಸ್ಯರು ಶ್ರದ್ಧಾಂಜಲಿ ಅರ್ಪಿಸಿದರು.
kalburgi smarane (6)
ಗದಗಿನ ತೋಂಟದಾರ್ಯ ಕನ್ನಡ ಮಾಧ್ಯಮ ಶಾಲೆಯ ಮಕ್ಕಳಿಂದ ಶ್ರದ್ಧಾಂಜಲಿ
IMG-20240830-WA0221
ಗದಗಿನ ತೋಂಟದಾರ್ಯ ಕನ್ನಡ ಮಾಧ್ಯಮ ಶಾಲೆಯ ಮಕ್ಕಳಿಂದ ಶ್ರದ್ಧಾಂಜಲಿ
kalburgi smarane (4)
ವಿಶ್ವ ಗುರು ಬಸವಣ್ಣನವರ ಅನುಯಾಯಿಗಳ ಒಕ್ಕೂಟದ ಬೆಂಗಳೂರು ಕಚೇರಿಯಲ್ಲಿ ಅಧ್ಯಕ್ಷ ಓಂಕಾರ್ ಎಸ್ ಚೋಂಡಿ ಮತ್ತು ತಂಡದಿಂದ ಶ್ರದ್ಧಾಂಜಲಿ.
kalburgi smarane (5)
ವಿಶ್ವ ಗುರು ಬಸವಣ್ಣನವರ ಅನುಯಾಯಿಗಳ ಒಕ್ಕೂಟದ ಬೆಂಗಳೂರು ಕಚೇರಿಯಲ್ಲಿ ಅಧ್ಯಕ್ಷ ಓಂಕಾರ್ ಎಸ್ ಚೋಂಡಿ ಮತ್ತು ತಂಡದಿಂದ ಶ್ರದ್ಧಾಂಜಲಿ.
3
ಕೊಪ್ಪಳ: ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆಯು ಪ್ರಖರವಾದ ವಿಚಾರಗಳ, ವೈಚಾರಿಕ ನಿಲವುಗಳ, ಕಟುಸತ್ಯಗಳ, ನಿಜತತ್ವಗಳ, ಸಮಾನತೆಯ, ಮಾನವೀಯತೆಯ ಮತ್ತು ಸಾಮಾಜಿಕ ನ್ಯಾಯದ ಹತ್ಯೆಯಾಗಿದೆಯೆಂದು ಡಾ. ಸಂಗಮೇಶ ಕಲಹಾಳ ನುಡಿದರು.
1
ಕೊಪ್ಪಳ: ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆಯು ಪ್ರಖರವಾದ ವಿಚಾರಗಳ, ವೈಚಾರಿಕ ನಿಲವುಗಳ, ಕಟುಸತ್ಯಗಳ, ನಿಜತತ್ವಗಳ, ಸಮಾನತೆಯ, ಮಾನವೀಯತೆಯ ಮತ್ತು ಸಾಮಾಜಿಕ ನ್ಯಾಯದ ಹತ್ಯೆಯಾಗಿದೆಯೆಂದು ಡಾ. ಸಂಗಮೇಶ ಕಲಹಾಳ ನುಡಿದರು.
2
ಕೊಪ್ಪಳ: ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆಯು ಪ್ರಖರವಾದ ವಿಚಾರಗಳ, ವೈಚಾರಿಕ ನಿಲವುಗಳ, ಕಟುಸತ್ಯಗಳ, ನಿಜತತ್ವಗಳ, ಸಮಾನತೆಯ, ಮಾನವೀಯತೆಯ ಮತ್ತು ಸಾಮಾಜಿಕ ನ್ಯಾಯದ ಹತ್ಯೆಯಾಗಿದೆಯೆಂದು ಡಾ. ಸಂಗಮೇಶ ಕಲಹಾಳ ನುಡಿದರು.
kalburgi smarane bhalki
ಭಾಲ್ಕಿ: ಡಾ. ಎಂ.ಎಂ. ಕಲಬುರ್ಗಿಅವರ ಚಿಂತನೆ ಸಹಿಸಲಾಗದ ಸಾಂಪ್ರದಾಯವಾದಿಗಳು ಅವರ ಹತ್ಯೆ ಮಾಡಿದರು. ಅವರ ಬಲಿದಾನ ಎಂದಿಗೂ ವ್ಯರ್ಥವಾಗುವುದಿಲ್ಲ, ಎಂದು ಪೂಜ್ಯ ಶ್ರೀ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಶನಿವಾರ ಹೇಳಿದರು.
2
ಧಾರವಾಡ: ಡಾ ಎಂ ಎಂ ಕಲಬುರ್ಗಿ ಅವರ ವಿಚಾರಧಾರೆಗಳನ್ನು ಜನರಿಗೆ ತಲುಪಿಸಿ, ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಹೇಳಿದರು.
1
ಧಾರವಾಡ: ಡಾ ಎಂ ಎಂ ಕಲಬುರ್ಗಿ ಅವರ ವಿಚಾರಧಾರೆಗಳನ್ನು ಜನರಿಗೆ ತಲುಪಿಸಿ, ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಹೇಳಿದರು.
3
ಧಾರವಾಡ: ಡಾ ಎಂ ಎಂ ಕಲಬುರ್ಗಿ ಅವರ ವಿಚಾರಧಾರೆಗಳನ್ನು ಜನರಿಗೆ ತಲುಪಿಸಿ, ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಪುರುಷೋತ್ತಮ ಬಿಳಿಮಲೆ ಹೇಳಿದರು.
2
ತುಮಕೂರು: ಎಂ ಎಂ ಕಲ್ಬುರ್ಗಿರವರನ್ನು ಕೊಂದಾಗ ಚಿಮ್ಮಿದ್ದು ರಕ್ತವಲ್ಲ, ಬಸವಾದಿ ಶರಣರ ವಿಚಾರಧಾರೆಗಳು. ತಮ್ಮ ರಕ್ತದ ಕಣ ಕಣದಲ್ಲೂ ಬಸವತತ್ವ ಮೈಗೂಡಿಸಿಕೊಂಡಿದ್ದರು,” ಎಂದು ಕೈಗರಿಕೊದ್ಯಮಿ ಡಿ.ಬಿ. ಶಿವಾನಂದ ಹೇಳಿದರು.
1
ತುಮಕೂರು: ಎಂ ಎಂ ಕಲ್ಬುರ್ಗಿರವರನ್ನು ಕೊಂದಾಗ ಚಿಮ್ಮಿದ್ದು ರಕ್ತವಲ್ಲ, ಬಸವಾದಿ ಶರಣರ ವಿಚಾರಧಾರೆಗಳು. ತಮ್ಮ ರಕ್ತದ ಕಣ ಕಣದಲ್ಲೂ ಬಸವತತ್ವ ಮೈಗೂಡಿಸಿಕೊಂಡಿದ್ದರು,” ಎಂದು ಕೈಗರಿಕೊದ್ಯಮಿ ಡಿ.ಬಿ. ಶಿವಾನಂದ ಹೇಳಿದರು.
6
ಹೈದರಾಬಾದ: ಅತ್ತಾಪುರ ನಗರದ ಮಹಾತ್ಮ ಬಸವೇಶ್ವರ ಅನುಭವ ಮಂಟಪದಲ್ಲಿ ಶುಕ್ರವಾರ ಕನ್ನಡ ನಾಡು ನುಡಿಯ ಶ್ರೇಷ್ಠ ಸಂಶೋಧಕ, ಹುತಾತ್ಮ ಡಾ. ಎಂ. ಎಂ. ಕಲಬುರ್ಗಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮ ಆಚರಿಲಾಯಿತು.
5
ಹೈದರಾಬಾದ: ಅತ್ತಾಪುರ ನಗರದ ಮಹಾತ್ಮ ಬಸವೇಶ್ವರ ಅನುಭವ ಮಂಟಪದಲ್ಲಿ ಶುಕ್ರವಾರ ಕನ್ನಡ ನಾಡು ನುಡಿಯ ಶ್ರೇಷ್ಠ ಸಂಶೋಧಕ, ಹುತಾತ್ಮ ಡಾ. ಎಂ. ಎಂ. ಕಲಬುರ್ಗಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮ ಆಚರಿಲಾಯಿತು.
4
ಹೈದರಾಬಾದ: ಅತ್ತಾಪುರ ನಗರದ ಮಹಾತ್ಮ ಬಸವೇಶ್ವರ ಅನುಭವ ಮಂಟಪದಲ್ಲಿ ಶುಕ್ರವಾರ ಕನ್ನಡ ನಾಡು ನುಡಿಯ ಶ್ರೇಷ್ಠ ಸಂಶೋಧಕ, ಹುತಾತ್ಮ ಡಾ. ಎಂ. ಎಂ. ಕಲಬುರ್ಗಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮ ಆಚರಿಲಾಯಿತು.
SHARE
Share This Article
Twitter Email Copy Link Print
Previous Article ಕಲಬುರ್ಗಿಯವರಿಂದ ಚಿಮ್ಮಿದ್ದು ರಕ್ತವಲ್ಲ, ಬಸವ ತತ್ವ: ತುಮಕೂರಿನಲ್ಲಿ ಶರಣ ಸೇನೆ ಸ್ಮರಣೆ
Next Article ಸಾಹಿತಿ ರಾಜು ಜುಬರೆಗೆ ಬಸವಗುರು ಕಾರುಣ್ಯ ಪ್ರಶಸ್ತಿ ಪ್ರದಾನ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಬೆಂಗಳೂರಲ್ಲಿ ಬಸವ ಜಯಂತಿಗೆ ಸಾವಿರಾರು ಜನ ಸೇರಿಸಲು ಸಂಘಟನೆಗಳ ಸಭೆ

By ರವೀಂದ್ರ ಹೊನವಾಡ February 8, 2026
ಅರಿವು

ಪಟಾಕಿ ಖರ್ಚಿನಲ್ಲಿ ವಚನ ಕಂಠಪಾಠ ಸ್ಪರ್ಧೆ ಶುರು ಮಾಡಿದ ಸಿದ್ಧಲಿಂಗ ಸ್ವಾಮೀಜಿ

By ರವೀಂದ್ರ ಹೊನವಾಡ February 7, 2026
ಅರಿವು

ನಿಜಾಚರಣೆ: ಮೈಸೂರಿನಲ್ಲಿ ಮೌಢ್ಯಾಚರಣೆ ತಿರಸ್ಕರಿಸಿದ ಅಂತಿಮ ಸಂಸ್ಕಾರ

By ಬಸವ ಮೀಡಿಯಾ February 8, 2026
ಸುದ್ದಿ

ಬಸವತತ್ವ: ಮೂಲಾ ನಕ್ಷತ್ರದಲ್ಲಿ ನಡೆಯುವ ಕೊಟ್ಟೂರು ಗುರುಬಸವೇಶ್ವರ ಜಾತ್ರೆ

By ಅಕ್ಕಿ ಮಲ್ಲಿಕಾರ್ಜುನ, ಹೊಸಪೇಟೆ February 11, 2026
ಚಾವಡಿ

ನಾನು ವಿವಾದಿತ iLYF ಬಿಟ್ಟಿದ್ದು ಯಾಕೆ?

By ಎಂ.ಲೋಕೇಶ್ (ಬಿಂದು) February 9, 2026
Previous Next

You Might Also Like

ಗ್ಯಾ ಲರಿ

‘ಬಸವತತ್ವ ಬಿತ್ತಿ ಸಮಾಜಕ್ಕೆ ಮಾದರಿಯಾದ ಬಸವರಾಜ ಯಡಹಳ್ಳಿ’

ಜಮಖಂಡಿ ಫೆಬ್ರವರಿ 1ರಂದು ಜಮಖಂಡಿ ತಾಲೂಕಿನ ಬಸವ ಭವನದಲ್ಲಿ  'ಸದುವಿನಯಿ' ಗ್ರಂಥಾವಲೋಕನ ಮತ್ತು ಅಭಿನಂಧನಾ ಗ್ರಂಥ ಲೋಕಾರ್ಪಣೆಯ ಕಾರ್ಯಕ್ರಮ ಜರುಗಿತು. ಬಸವ ಮೀಡಿಯಾ Facebook ಪುಟ ಸೇರಲು…

0 Min Read
ಗ್ಯಾ ಲರಿ

ಹುಣ್ಣಿಮೆ ಬೆಳದಿಂಗಳಲ್ಲಿ ಇಷ್ಟಲಿಂಗ ಪೂಜೆ, ಮಾಚಿದೇವರ ಜಯಂತಿ

ಹೊಸಪೇಟೆ: ಇಷ್ಟಲಿಂಗ ಅಧ್ಯಯನ ಕೇಂದ್ರದಲ್ಲಿ ಭಾನುವಾರ ಚನ್ನ ಹುಣ್ಣಿಮೆಯ ಬೆಳದಿಂಗಳಲ್ಲಿ ಇಷ್ಟಲಿಂಗ ಪೂಜೆ, ಧ್ಯಾನ ಮತ್ತು ವೀರಗಂಟೆ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮ ನಡೆಯಿತು. ಪ್ರಾಧ್ಯಾಪಕ ಮತ್ತು…

0 Min Read
ಗ್ಯಾ ಲರಿ

ಬೀದರ್‌ನಲ್ಲಿ ವಚನ ವಿಜಯೊತ್ಸವ ಮೆರವಣಿಗೆ

ಬೀದರ: ವಚನ ವಿಜಯೋತ್ಸವದ ಮೂರನೇ ದಿನ ಮುಂಜಾನೆ ನಗರದ ಬಸವೇಶ್ವರ ವೃತ್ತದಿಂದ ಬಸವಗಿರಿಯವರೆಗೆ ಗುರುವಚನ ಧರ್ಮಗ್ರಂಥದ ಭವ್ಯ ಮೆರವಣಿಗೆ ನಡೆಯಿತು. ಪಾಂಡೋಮಟ್ಟಿಯ ಪೂಜ್ಯ ಗುರುಬಸವ ಮಹಾಸ್ವಾಮಿಗಳು, ಹುಲಸೂರಿನ…

0 Min Read
ಗ್ಯಾ ಲರಿ

PHOTOS: ಬೆಂಗಳೂರಲ್ಲಿ ಬಸವಶಕ್ತಿಯ ರುಚಿ ನೋಡಿದ ಕನ್ನೇರಿ ಸ್ವಾಮಿ, iLYF

ಬೆಂಗಳೂರು ಕನ್ನೇರಿ ಸ್ವಾಮಿ ಮತ್ತು ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದ ಅಂತರರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ (iLYF)ವಿರುದ್ಧ ಬಸವ ಸಂಘಟನೆಗಳ ಆಕ್ರೋಶ ಇಂದು ಮಧ್ಯಾಹ್ನ ಸ್ಪೋಟವಾಯಿತು. ನಗರದ ಅರಮನೆ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital