Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಬೆಂಗಳೂರಿನ ಕಲ್ಯಾಣ ಬಡಾವಣೆಯಲ್ಲಿ ‘ವಚನ ವಿಜಯದಶಮಿ’ ಮೆರವಣಿಗೆ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಬೆಂಗಳೂರಿನ ಕಲ್ಯಾಣ ಬಡಾವಣೆಯಲ್ಲಿ ‘ವಚನ ವಿಜಯದಶಮಿ’ ಮೆರವಣಿಗೆ
ಗ್ಯಾ ಲರಿ

ಬೆಂಗಳೂರಿನ ಕಲ್ಯಾಣ ಬಡಾವಣೆಯಲ್ಲಿ ‘ವಚನ ವಿಜಯದಶಮಿ’ ಮೆರವಣಿಗೆ

ರವೀಂದ್ರ ಹೊನವಾಡ
ರವೀಂದ್ರ ಹೊನವಾಡ Published October 15, 2024
Share
List of Images 1/9
kalyana layout (1)
kalyana layout (2)
kalyana layout (3)
kalyana layout (4)
kalyana layout (5)
kalyana layout (1)
kalyana layout (2)
kalyana layout (3)
kalyana layout (4)
SHARE

ಬೆಂಗಳೂರು

ಅಕ್ಟೋಬರ್ 12ರಂದು ವಚನಜ್ಯೋತಿ ಬಳಗದಿಂದ, ಬೆಂಗಳೂರಿನ ಕಲ್ಯಾಣ ಬಡಾವಣೆಯ ಬಸವೇಶ್ವರ ಉದ್ಯಾನವನದ ಬಸವ ಮಂಟಪದಲ್ಲಿ, ‘ವಚನ ವಿಜಯದಶಮಿ’ ಮೆರವಣಿಗೆ ಹಾಗೂ ಸಮಾವೇಶ ನಡೆಯಿತು.

ಧರ್ಮಗುರು ಬಸವಣ್ಣನವರ ಪುತ್ಥಳಿ ಹಾಗೂ ವಚನಸಾಹಿತ್ಯ ಕಟ್ಟುಗಳನ್ನು ಹೊತ್ತುಕೊಂಡು, ಕಲ್ಯಾಣ ಬಡಾವಣೆಯ ಮುಖ್ಯಬೀದಿಗಳಲ್ಲಿ ವಚನಗಳನ್ನು ಹಾಡುತ್ತಾ ವಚನ ಉದ್ಘೋಷಗಳು ಹಾಗೂ ಜೈಕಾರಗಳನ್ನು ಹಾಕುತ್ತಾ ಮೆರವಣಿಗೆಯಲ್ಲಿ ಸಾಗಲಾಯಿತು. ಬಸವ ಮಂಟಪಕ್ಕೆ ಬಂದು ವಿಶ್ವಗುರು ಬಸವಣ್ಣನವರ ಪುತ್ಥಳಿಗೆ ಪುಷ್ಪಾರ್ಪಣೆ ಸಲ್ಲಿಸಲಾಯಿತು.

Share This Article
Twitter Email Copy Link Print
Previous Article ಬೆಂಗಳೂರಿನ ಕಲ್ಯಾಣ ಬಡಾವಣೆಯಲ್ಲಿ ‘ವಚನ ವಿಜಯದಶಮಿ’ ಮೆರವಣಿಗೆ
Next Article ಬೆಳಗಾವಿಯಲ್ಲಿ ವಚನ ಸಾಹಿತ್ಯವನ್ನು ರಕ್ಷಿಸಲು ಹೋರಾಡಿದ ಶರಣೆ ಕಲ್ಯಾಣಮ್ಮನವರ ಸ್ಮರಣೆ
Leave a comment

Leave a Reply Cancel reply

Your email address will not be published. Required fields are marked *

Most Read

ಚಾವಡಿ

ಕಾಂಗ್ರೆಸ್ ಪಕ್ಷ ದಾವಣಗೆರೆ ಕ್ಷೇತ್ರ ಉಳಿಸಿಕೊಂಡಿದ್ದು ಹೇಗೆ?

By ಶ್ರೀಕಾಂತ ಸ್ವಾಮಿ May 6, 2026
ಸುದ್ದಿ

ಬಸವಾದಿ ಶರಣರ ಹೆಸರಿನ ಹಿಂದೂ ಸಮಾವೇಶ ವಿರುದ್ಧ ‘ಶಹಾಪೂರ ಚಲೋ’

By ರವೀಂದ್ರ ಹೊನವಾಡ May 8, 2026
ಅರಿವು

ಸೋಲಾಪುರದಲ್ಲಿ ಮಕ್ಕಳಿಗೆ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ

By ಬಸವ ಮೀಡಿಯಾ May 8, 2026
ಸುದ್ದಿ

ಸುತ್ತೂರು ಮಠ ಕಾರ್ಯಕ್ರಮದಲ್ಲಿ ಮೋಹನ ಭಾಗವತ್ ಭಾಷಣ

By ಬಸವ ಮೀಡಿಯಾ May 6, 2026
ಸುದ್ದಿ

ಸಂವಿಧಾನದ ಆಶಯಗಳು ಭಾರತದ್ದು, ಫ್ರೆಂಚ್ ಕ್ರಾಂತಿಯದಲ್ಲ: ಮೋಹನ್‌ ಭಾಗವತ್‌

By ಬಸವ ಮೀಡಿಯಾ May 8, 2026
Previous Next

You Might Also Like

ಗ್ಯಾ ಲರಿ

ಬಸವ ಜಯಂತಿ: ಭಾಲ್ಕಿ ರ‍್ಯಾಲಿಯಲ್ಲಿ ನೂರಾರು ಬೈಕ್, ಕಾರುಗಳು

ಭಾಲ್ಕಿ : ಪಟ್ಟಣದ ಚನ್ನಬಸವಾಶ್ರಮದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ, ವಚನ ಜಾತ್ರೆ, ಡಾ. ಚನ್ನಬಸವ ಪಟ್ಟದೇವರ 27ನೇ ಸ್ಮರಣೋತ್ಸವ ಹಾಗೂ ಡಾ. ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವದ…

0 Min Read
ಗ್ಯಾ ಲರಿ

ದೆಹಲಿ, ಲಂಡನ್ ಸಂಸತ್ ಬಳಿ ಬಸವ ಜಯಂತಿಯ ಸಂಭ್ರಮ

ನವದೆಹಲಿ/ಲಂಡನ್ 12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸಿ ಪ್ರಜಾಪ್ರಭುತ್ವಕ್ಕೆ ಮುನ್ನುಡಿ ಬರೆದ ವಿಶ್ವಗುರು ಬಸವಣ್ಣನವರ ಜನ್ಮದಿನವನ್ನು ಭಾರತ ಮತ್ತು ಬ್ರಿಟನ್ ಸಂಸತ್ ಭವನದ ಬಳಿ ಸೋಮವಾರ ಆಚರಿಸಲಾಯಿತು.…

0 Min Read
ಗ್ಯಾ ಲರಿ

ನಿಜಾಚರಣೆ: ಮೌಢ್ಯಕ್ಕೆ ಸೆಡ್ಡು ಹೊಡೆದ ‘ವಚನ ತಾಂಬೂಲ’ ಕಲ್ಯಾಣ

ಕಲಬುರಗಿ ನಗರದ ಲಕ್ಷ್ಮೀನಾರಾಯಣ ಕಲ್ಯಾಣ ಮಂಟಪದಲ್ಲಿ ಮಾರ್ಚ್ 15ರಂದು ನಡೆದ ವೈಶಿಷ್ಟ್ಯಪೂರ್ಣ ಕಲ್ಯಾಣ ಮಹೋತ್ಸವಕ್ಕೆ “ವಚನ ತಾಂಬೂಲ” ಎಂಬ ಹೆಸರೇ ಸಾಕ್ಷಿಯಾಗಿತ್ತು. ಮೂಢನಂಬಿಕೆ ಬಿಟ್ಟು ಶ್ರೀ ಷಣ್ಮುಖ…

0 Min Read
ಗ್ಯಾ ಲರಿ

ರಾಷ್ಟ್ರದಲ್ಲಿ ಸಂಚಲನ ಮೂಡಿಸಿದ ಸ್ವತಂತ್ರ ಲಿಂಗಾಯತ ಧರ್ಮದ ರ‍್ಯಾಲಿಗಳು (2017-2018)

ಬೆಂಗಳೂರು 2017-18ರಲ್ಲಿ ಸ್ವತಂತ್ರ ಲಿಂಗಾಯತ ಧರ್ಮದ ಸಂವಿಧಾನ ಮಾನ್ಯತೆಗಾಗಿ ವಿವಿಧ ನಗರಗಳಲ್ಲಿ ನಡೆದ ಹೋರಾಟದ ಮರೆಯಲಾಗದ ಕ್ಷಣಗಳು. ಬಸವ ಮೀಡಿಯಾ Facebook ಪುಟ ಸೇರಲು ಕ್ಲಿಕ್ ಮಾಡಿhttps://www.facebook.com/basavamedia1/

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital