ಕಲ್ಯಾಣ ಪರ್ವದಲ್ಲಿ ಭೀಮಣ್ಣ ಖಂಡ್ರೆಗೆ ಪ್ರಶಸ್ತಿ ನೀಡುವ ಔಚಿತ್ಯವೇನು?

ಬಸವ ಕಲ್ಯಾಣ 24ನೇ ಕಲ್ಯಾಣ ಪರ್ವ ಕಾರ್ಯಕ್ರಮದಲ್ಲಿ ಲಿಂಗಾಯತ ಧರ್ಮ ವಿರೋಧಿ ಭೀಮಣ್ಣ ಖಂಡ್ರೆಯವರಿಗೆ ‘ಶರಣ ಸಮಾಜ ಸೇವಾ ರತ್ನ ಪ್ರಶಸ್ತಿ’ ಕೊಡುತ್ತಿರುವುದು ಕಳವಳಕಾರಿ ಸಂಗತಿ. ಐದು ದಶಕಗಳ ಕಾಲ ಪೂಜ್ಯ ಮಾತಾಜಿಯವರು ಲಿಂಗಾಯತ ಧರ್ಮಕ್ಕಾಗಿ ಹೋರಾಟ ಮಾಡುವಾಗ ಅಡಚಣೆ ಉಂಟುಮಾಡಿ, ಲಿಂಗಾಯತ ಧರ್ಮಿಯರ ಆಸ್ಮಿತೆಗೆ ಧಕ್ಕೆ ತಂದು, ಮೋಸದಿಂದ ವೀರಶೈವ ಲಿಂಗಾಯತ ಜಾತಿ ಪ್ರಮಾಣ ಕೊಡುವಂತೆ ಮಾಡಿ, ಲಿಂಗಾಯತ ಧರ್ಮಕ್ಕೆ ವೀರಶೈವ ತಳಕು ಹಾಕಿಸಿ ಐತಿಹಾಸಿಕ ದೋಷವೆಸಗಿದ ಭೀಮಣ್ಣ ಖಂಡ್ರೆಗೆ ಪ್ರಶಸ್ತಿ ಕೊಡುತ್ತಿರುವುದು ಯಾವ ಕಾರಣಕ್ಕೆ? … Continue reading ಕಲ್ಯಾಣ ಪರ್ವದಲ್ಲಿ ಭೀಮಣ್ಣ ಖಂಡ್ರೆಗೆ ಪ್ರಶಸ್ತಿ ನೀಡುವ ಔಚಿತ್ಯವೇನು?