ಕನ್ನೇರಿ ಸ್ವಾಮಿಯನ್ನು ರಾಜ್ಯದಿಂದ ನಿರ್ಬಂಧಿಸಲು ಬೆಳಗಾವಿ ಬಸವಭಕ್ತರ ಆಗ್ರಹ

ಬೆಳಗಾವಿ ಅವಹೇಳನಕಾರಿ ಹೇಳಿಕೆಯನ್ನು ನೀಡಿರುವ ಕನ್ನೇರಿ ಕಾಡಸಿದ್ದೇಶ್ವರ ಮಠದ ಸ್ವಾಮಿಯನ್ನು ಬೆಳಗಾವಿ ಸೇರಿದಂತೆ ಕರ್ನಾಟಕ ರಾಜ್ಯ ಪ್ರವೇಶಿಸದಂತೆ ನಿರ್ಬಂಧ ಹೇರಬೇಕು ಎಂದು ಬಸವಪರ ಸಂಘಟನೆ ಒಕ್ಕೂಟದ ಸದಸ್ಯರು ಶುಕ್ರವಾರ ಒತ್ತಾಯಿಸಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟಿಸಿ, ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೇರಿದ ನೂರಾರು ಪ್ರತಿಭಟನಾಕಾರರು, ಕನ್ನೇರಿ ಕಾಡಸಿದ್ದೇಶ್ವರ ಮಠದ ಸ್ವಾಮೀಜಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸ್ವಾಮೀಜಿಯವರ ಅವಹೇಳನಕಾರಿ ಹಾಗೂ ಪ್ರಚೋದನಾತ್ಮಕ ಹೇಳಿಕೆ ಸಮಾಜದಲ್ಲಿ ಶಾಂತಿ ಕದಡಿ, ಕಾನೂನು … Continue reading ಕನ್ನೇರಿ ಸ್ವಾಮಿಯನ್ನು ರಾಜ್ಯದಿಂದ ನಿರ್ಬಂಧಿಸಲು ಬೆಳಗಾವಿ ಬಸವಭಕ್ತರ ಆಗ್ರಹ