ವಿಡಿಯೋ: ಕನ್ನೇರಿ ಸ್ವಾಮಿ ಬಸವ ದ್ರೋಹದ ಕೆಲಸ ಮಾಡಬೇಡಿ

ಬಸವ ಮೀಡಿಯಾ
ಬಸವ ಮೀಡಿಯಾ

ರಾಯಚೂರು

ಬಸವ ಭಕ್ತರನ್ನು ಬಸವ ತಾಲಿಬಾನಿಗಳೆಂದು ಕರೆದಿರುವ ಕನ್ನೇರಿ ಸ್ವಾಮಿಯ ವಿರುದ್ಧ ಶರಣ ಸಮಾಜದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ಇಂದು ಶರಣು ವಿಶ್ವವಚನ ಫೌಂಡೇಶನ್ನಿನ ರಾಯಚೂರು ಜಿಲ್ಲಾಧ್ಯಕ್ಷ ಬೆಟ್ಟಪ್ಪ ಕಸ್ತೂರಿ ಪ್ರತಿಕ್ರಿಯೆ ನೀಡಿದ್ದಾರೆ.

“ಬಸವಣ್ಣನವರ ನಂಬಿದವರು ಯಾರೂ ಕೆಟ್ಟಿಲ್ಲ, ಕೆಟ್ಟವರು ಯಾರೂ ಬಸವಣ್ಣನವರನ್ನು ನಂಬಲು ಸಾಧ್ಯವಿಲ್ಲ. ನೀವು ಇದೇ ರೀತಿ ಬಾಯಿ ಹರಿಬಿಟ್ಟರೆ ಬಸವ ಸಂಘಟನೆಗಳ ಉಗ್ರ ಪ್ರತಿಭಟನೆ ಎದುರಿಸಲು ಸಿದ್ದರಾಗಿ,” ಎಂದು ಎಚ್ಚರಿಕೆ ನೀಡಿದ್ದಾರೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/ILsKluXiq8VG6CRftVzc2g

Share This Article
1 Comment

Leave a Reply

Your email address will not be published. Required fields are marked *