PHOTOS: ಬೆಂಗಳೂರಲ್ಲಿ ಬಸವಶಕ್ತಿಯ ರುಚಿ ನೋಡಿದ ಕನ್ನೇರಿ ಸ್ವಾಮಿ, iLYF
ಬೆಂಗಳೂರು ಕನ್ನೇರಿ ಸ್ವಾಮಿ ಮತ್ತು ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದ ಅಂತರರಾಷ್ಟ್ರೀಯ ಲಿಂಗಾಯತ ಯುವ ವೇದಿಕೆ (iLYF)ವಿರುದ್ಧ ಬಸವ ಸಂಘಟನೆಗಳ ಆಕ್ರೋಶ ಇಂದು ಮಧ್ಯಾಹ್ನ ಸ್ಪೋಟವಾಯಿತು. ನಗರದ ಅರಮನೆ ಮೈದಾನದಲ್ಲಿ ಕನ್ನೇರಿ ಸ್ವಾಮಿ ಮಾತನಾಡಲು ಶುರುಮಾಡುತ್ತಿದ್ದ ಹಾಗೆಯೇ ಸಭಾಂಗಣದಲ್ಲಿದ್ದ ಬಸವಭಕ್ತರು ಅವರ ಭಾಷಣವನ್ನು 15 ನಿಮಿಷ ನಿಲ್ಲಿಸಿದರು.
Copy and paste this URL into your WordPress site to embed
Copy and paste this code into your site to embed