ಕೊಪ್ಪಳದಲ್ಲಿ ವಿದ್ಯಾರ್ಥಿಗಳೊಂದಿಗೆ ಲಿಂಗಾಯತ ಪೂಜ್ಯರ ಸಂವಾದ
ಕೊಪ್ಪಳ ನಗರದ ಶ್ರೀ ಶಾರದಾ ಇಂಟರ್ನ್ಯಾಷನಲ್ ಸ್ಕೂಲಿನ ಸಭಾಂಗಣದಲ್ಲಿ ಇಂದು ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಸಂವಾದ ಕಾರ್ಯಕ್ರಮ ನಡೆಯಿತು. ಎರಡು ತಾಸು ನಡೆದ ಸಂವಾದದಲ್ಲಿ ಮಕ್ಕಳಿಂದ ಬಂದ ಪ್ರಶ್ನೆಗಳಿಗೆ ಪೂಜ್ಯ ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ಪೂಜ್ಯ ಡಾ. ಬಸವಲಿಂಗ ಪಟ್ಟದ್ದೇವರು, ಪೂಜ್ಯ ಶಿವಾನಂದ ಮಹಾಸ್ವಾಮಿಗಳು, ಪೂಜ್ಯ ಬಸವಾನಂದ ಮಹಾಸ್ವಾಮಿಗಳು ಮನಗುಂಡಿ, ಪೂಜ್ಯ ವಿರತೀಶಾನಂದ ಸ್ವಾಮೀಜಿ ಮನಗೂಳಿ, ಪೂಜ್ಯ ಬಸವಪ್ರಭು ಸ್ವಾಮೀಜಿ ಬಸವಕಲ್ಯಾಣ ಮತ್ತಿತರರು ಉತ್ತರ ನೀಡಿದರು. ಶಿವಾನಂದ ಸ್ವಾಮಿಗಳು ಆಶಯ ನುಡಿಗಳನ್ನಾಡಿದರು. ಸಿದ್ಧರಾಮ ಸ್ವಾಮಿಗಳು ಧ್ವಜಾರೋಹಣ … Continue reading ಕೊಪ್ಪಳದಲ್ಲಿ ವಿದ್ಯಾರ್ಥಿಗಳೊಂದಿಗೆ ಲಿಂಗಾಯತ ಪೂಜ್ಯರ ಸಂವಾದ
Copy and paste this URL into your WordPress site to embed
Copy and paste this code into your site to embed