Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಕರ್ನೂಲು ಜಿಲ್ಲೆಯಲ್ಲಿ ಬಸವಣ್ಣನವರ ಭಾವಚಿತ್ರ ಮೆರವಣಿಗೆ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಕರ್ನೂಲು ಜಿಲ್ಲೆಯಲ್ಲಿ ಬಸವಣ್ಣನವರ ಭಾವಚಿತ್ರ ಮೆರವಣಿಗೆ
ಗ್ಯಾ ಲರಿ

ಕರ್ನೂಲು ಜಿಲ್ಲೆಯಲ್ಲಿ ಬಸವಣ್ಣನವರ ಭಾವಚಿತ್ರ ಮೆರವಣಿಗೆ

ಬಸವ ಮೀಡಿಯಾ
ಬಸವ ಮೀಡಿಯಾ Published March 5, 2025
Share
List of Images 1/11
kurnool
kurnool (11)
kurnool (10)
kurnool (9)
kurnool (8)
kurnool (7)
kurnool (5)
kurnool (4)
kurnool (3)
kurnool (2)
kurnool (1)
SHARE

ಆಲೂರು (ಆಂಧ್ರಪ್ರದೇಶ)

ಕರ್ನೂಲ್ ಜಿಲ್ಲಾ, ತಾಲ್ಲೂಕ ಕೇಂದ್ರ ಆಲೂರು ಪಟ್ಟಣದ ಶರಣ ದಂಪತಿ ಸಾವಿತ್ರಮ್ಮ ಮತ್ತು ಗುರುಸಿದ್ದಪ್ಪನವರ ಮನೆಯಲ್ಲಿ ಈಚೆಗೆ ಅನುಭಾವ ಚಿಂತನ ಗೋಷ್ಠಿ ನಡೆಯಿತು.

ಅನುಭಾವವನ್ನು ಶರಣ ಚಿಂತಕ ಶರಣಪ್ಪ ಸಜ್ಜನ ನಡೆಸಿದರು. ಅವರು ಇಷ್ಟಲಿಂಗ ಮಹತ್ವದ ಕುರಿತು ಹಾಗು ವಚನಗಳ ವಿಶ್ಲೇಷಣೆ ಮಾಡಿ ಮಾತನಾಡಿದರು. ಶರಣ ಗಾಳೇಶಣ್ಣ ಸಹ ಶರಣ ಚಿಂತನೆ ನಡೆಸಿದರು.

Share This Article
Twitter Email Copy Link Print
Previous Article ಕರ್ನೂಲು ಜಿಲ್ಲೆಯಲ್ಲಿ ಬಸವಣ್ಣನವರ ಭಾವಚಿತ್ರ ಮೆರವಣಿಗೆ, ಅನುಭಾವ ಗೋಷ್ಠಿ
Next Article ಶಾಂತಲಿಂಗ ಶ್ರೀಗಳಿಗೆ ಕನ್ನಡ ಕುಲಗುರು ಗೌರವ ಪ್ರಶಸ್ತಿ
Leave a comment

Leave a Reply Cancel reply

Your email address will not be published. Required fields are marked *

Most Read

ಇಂದು

ಬಸವಾಭಿಮಾನಿಗಳೇ, ಅನುಭವ ಮಂಟಪದ ಸಂರಕ್ಷಣೆಗೆ ತುರ್ತಾಗಿ ಮುಂದೆ ಬನ್ನಿ

By ಬಸವ ಮೀಡಿಯಾ July 16, 2026
ಅರಿವು

ನಿಜಾಚರಣೆ: ಚಿತ್ರದುರ್ಗದಲ್ಲಿ ಹಸುಗೂಸಿಗೆ ಲಿಂಗಧಾರಣೆ, ಧರ್ಮ ಸಂಸ್ಕಾರ

By ಬಸವ ಮೀಡಿಯಾ July 15, 2026
ಸುದ್ದಿ

ಎಷ್ಟೇ ಹೋರಾಟ ನಡೆಸಿದರೂ ಲಿಂಗಾಯತ ಧರ್ಮ ಅಸಾಧ್ಯ: ಜಗದೀಶ ಶೆಟ್ಟರ್

By ಬಸವ ಮೀಡಿಯಾ July 15, 2026
ಸುದ್ದಿ

ಅನುಭವ ಮಂಟಪಕ್ಕೆ ವೈದಿಕ ಹೆಸರು ಇಡುವ ಯಾವುದೇ ಆದೇಶವಿಲ್ಲ: ಅಧಿಕಾರಿ ಸ್ಪಷ್ಟನೆ

By ಬಸವ ಮೀಡಿಯಾ July 12, 2026
ಸುದ್ದಿ

ಪಂಡಿತಾರಾಧ್ಯ ಸ್ವಾಮೀಜಿ ಅಭಿನಂದನಾ ಗ್ರಂಥಕ್ಕೆ ಬರಹಗಳ ಆಹ್ವಾನ

By ಮರುಳಸಿದ್ಧಯ್ಯ ಟಿ. ಎಂ, ಸಾಣೇಹಳ್ಳಿ July 11, 2026
Previous Next

You Might Also Like

ಗ್ಯಾ ಲರಿ

ರುದ್ರಾಕ್ಷಿಮಠದಲ್ಲಿ 15 ದಿನಗಳ ಹಿಮಾಲಯನ್ ಧ್ಯಾನ ಯೋಗ ಶಿಬಿರ

ಬೆಳಗಾವಿ: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶಿವಬಸವ ನಗರದ ನಾಗನೂರು ರುದ್ರಾಕ್ಷಿ ಮಠದಲ್ಲಿ ಹಿಮಾಲಯನ್ ಧ್ಯಾನ ಯೋಗ ಶಿಬಿರ ಆರಂಭಗೊಂಡಿತು. ಜೂನ್ 21ರವರೆಗೆ ಶಿಬಿರ ನಡೆಯಲಿದೆ. ಹಿಮಾಲಯದಲ್ಲಿ…

0 Min Read
ಗ್ಯಾ ಲರಿ

ಕೆಎಲ್‌ಇ ವಚನೋತ್ಸವ: ಸಾವಿರ ವಿದ್ಯಾರ್ಥಿಗಳಿಂದ ವಚನ ಗಾಯನ

ಬೆಳಗಾವಿ ಕೆ.ಎಲ್.ಇ. ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿ (ಡೀಮ್ಡ್ ವಿಶ್ವವಿದ್ಯಾಲಯ)ಯ ‘ಕನ್ನಡ ಬಳಗ’ ಹಾಗೂ ‘ಕೆ.ಎಲ್.ಇ. ಸಂಗೀತ ಮಹಾವಿದ್ಯಾಲಯ’ದ ಸಂಯುಕ್ತ ಆಶ್ರಯದಲ್ಲಿ ಜವಾಹರಲಾಲ್ ನೆಹರು ವೈದ್ಯಕೀಯ…

0 Min Read
ಗ್ಯಾ ಲರಿ

ಸಾಣೇಹಳ್ಳಿಯಲ್ಲಿ ರಂಗ ತರಬೇತಿ ಶಿಬಿರದ ಸಮಾರೋಪ

ಸಾಣೇಹಳ್ಳಿ: ಶ್ರೀ ಶಿವಕುಮಾರ ಕಲಾಸಂಘ, ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆ ಹಾಗೂ ಕರ್ನಾಟಕ ನಾಟಕ ಅಕಾಡೆಮಿ (ಬೆಂಗಳೂರು) ಇವರ ಸಂಯುಕ್ತ ಆಶ್ರಯದಲ್ಲಿ ಮೇ 17 ರಿಂದ…

1 Min Read
ಗ್ಯಾ ಲರಿ

ಕನ್ನೇರಿ ಸ್ವಾಮಿ ಬಸವಕಲ್ಯಾಣ ಪ್ರವೇಶ ತಡೆಯಲು ಸಜ್ಜು

ಬೀದರ ಕನ್ನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮಿ ಅವರು ಜೂನ್ 28 ಬಸವಕಲ್ಯಾಣ ಪ್ರವೇಶಿಸುವುದನ್ನು ತಡೆಯಲು ಜಿಲ್ಲೆಯ ಮಠಾಧೀಶರು, ಬಸವಪರ ಸಂಘಟನೆಗಳ ಪ್ರಮುಖರು ಹಾಗೂ ಬಸವಾನುಯಾಯಿಗಳು ನಿರ್ಧರಿಸಿದ್ದಾರೆ.…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital