ಬೆಳಗಾವಿ
ಬೆಳಗಾವಿ ಲಿಂಗಾಯತ ಸಂಘಟನೆ ವತಿಯಿಂದ ಡಾ. ಫ. ಗು. ಹಳಕಟ್ಟಿ ಭವನದಲ್ಲಿ ರವಿವಾರದಂದು ವಾರದ ಸಾಮೂಹಿಕ ಪ್ರಾರ್ಥನೆ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಜರುಗಿತು. ಡಾ. ಪ್ರಸಾದ ಎಂ. ಆರ್. ಆರೋಗ್ಯ ಕುರಿತು ಉಪನ್ಯಾಸ ನೀಡಿದರು.
ಪ್ರಾರಂಭದಲ್ಲಿ ಅಕ್ಕ ಮಹಾದೇವಿ ಅರಳಿ ಅವರು ಪ್ರಾಥ೯ನೆ ನಡಿಸಿಕೊಟ್ಟರು. ಬಿ.ಪಿ.ಜೇವಣಿ. ಸುರೇಶ ನರಗುಂದ, ಸುವಣಾ೯ ಗುಡಸ, ಜಯಶ್ರೀ ಚಾವಲಗಿ, ಮಂಜುಳಾ ದೇಯಣ್ಣವರ, ಶಂಕರ ಗುಡಸ, ಅಕ್ಕನ್ನವರ, ಸದಾಶಿವ ದೇವರಮನಿ, ವಿ.ಕೆ. ಪಾಟೀಲ ಈ ಎಲ್ಲ ಶರಣ ಶರಣೆಯರು ವಚನಗಳನ್ನು ಹೇಳಿದರು.
ಈರಣ್ಣಾ ದೇಯಣ್ಣವರ ಅಧ್ಯಕ್ಷತೆ ವಹಿಸಿದ್ದರು. ಸಂಗಮೇಶ ಅರಳಿ ನಿರೂಪಿಸಿದರು. ಯಶೋದಾ ಆರೋಗ್ಯ ಆಸ್ಪತ್ರೆಯ ಸಾವ೯ಜನಿಕ ಸoಪ೯ಕಾಧಿಕಾರಿ ಅರವಿಂದ, ಡಾ.ಮಾಲತೇಶ, ಡಾ.ಆಸೀಮ, ಈಕೊ ಟೆಕ್ನಿಸಿಯನ್ ಶರಣೆ ಲೀನಾ, ರಕ್ತ ಪರೀಕ್ಷಕ ಅಬ್ದುಲ್ ಇವರೆಲ್ಲರೊ ಸೇರಿ ಸುಮಾರು 64 ಜನರ ಆರೋಗ್ಯ ತಪಾಸಣೆ ಗೈದರು. ರಕ್ತ, ಬಿಪಿ, ಈಸಿಜಿ ಪರೀಕ್ಷಿಸಿ ಸೂಕ್ತ ಸಲಹೆಗಳನ್ನು ನೀಡಿದರು.
ಶಿವಾನಂದ ಲಾಳಸಂಗಿ ಮಹಾಂತೇಶ ಮೆಣಸಿನಕಾಯಿ, ಲಕ್ಷೀಕಾಂತ ಗುರವ, ಗುರುಸಿದ್ದಪ್ಪ ರೇವಣ್ಣವರ ಉಣಕಲ್, ಪೂಜಾರ, ಬಸವರಾಜ ಬಿಜ್ಜರಗಿ, ಬಸವರಾಜ ಕರಡಿಮಠ, ಮಹಾದೇವಿ ಕೆಂಪಿಗೌಡ್ರ, ರವಿ ಹುಬ್ಬಳ್ಳಿ, ಅನೀಲ ರಂಗಶೆಟ್ಟಿ, ಶಾಂತಾ ತಿಗಡಿ, ಶಾಂತಾ ಕಂಬಿ, ರುದ್ರಮ್ಮಾ ಅಕ್ಕನ್ಞವರ ಹಾಗೂ ಶರಣ ಶರಣೆಯರು ಉಪಸ್ಥಿತರಿದ್ದರು.
ಗೀತಾ ರಾಜಶೇಖರ ಅಂಗಡಿ, ಅವರು ದಾಸೋಹ ಸೇವೆ ಗೖೆದರು.
