Sign In
Basava Media
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Reading: ಮಹಾಪುರುಷರ ಆಶಯದಂತೆ ನಡೆದ ಕಲ್ಯಾಣ ಮಹೋತ್ಸವ
Share
Font ResizerAa
Basava MediaBasava Media
Search
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Have an existing account? Sign In
Follow US
Basava Media > Blog > ಗ್ಯಾ ಲರಿ > ಮಹಾಪುರುಷರ ಆಶಯದಂತೆ ನಡೆದ ಕಲ್ಯಾಣ ಮಹೋತ್ಸವ
ಗ್ಯಾ ಲರಿ

ಮಹಾಪುರುಷರ ಆಶಯದಂತೆ ನಡೆದ ಕಲ್ಯಾಣ ಮಹೋತ್ಸವ

ಬಸವ ಮೀಡಿಯಾ
ಬಸವ ಮೀಡಿಯಾ Published July 31, 2024
Share
ಮಹಾಪುರುಷರ ಆಶಯದಂತೆ ನಡೆದ ಕಲ್ಯಾಣ ಮಹೋತ್ಸವ
List of Images 1/3
ಮಹಾಪುರುಷರ ಆಶಯದಂತೆ ನಡೆದ ಕಲ್ಯಾಣ ಮಹೋತ್ಸವ
5
6
SHARE

ಆಳಂದ :
ದಿನಾಂಕ 28ರಂದು ಕಲ್ಬುರ್ಗಿಯಲ್ಲಿ ರಾಜೇಶ್ ಮತ್ತು ದೀಪ ವಿಶಿಷ್ಟ ರೀತಿಯಲ್ಲಿ ಮದುವೆಯಾದರು.

ಅವರು ಬುದ್ದ ಬಸವ ಅಂಬೇಡ್ಕರ್ ಹಾಗೂ ಇನ್ನೂ ಅನೇಕ ಮೂಲನಿವಾಸಿ ಮಹಾಪುರುಷರ ಸಂದೇಶ ಸಾರುವ ಮದುವೆ ಆಮಂತ್ರಣ ಪತ್ರಿಕೆಯನ್ನು ಸ್ನೇಹಿತರಿಗೆ ಬಂಧು-ಬಳಗಕ್ಕೆ ವಿತರಿಸಿದ್ದರು.

ಬಹುಜನ ಮೂಲನಿವಾಸಿ ವಿಚಾರವಾದಿಯಾದ ರಾಜೇಶ್ ತಮ್ಮ ವಿಚಾರಗಳನ್ನು ಮದುವೆಯಾಗಲಿರುವ ಯುವತಿಗೆ ತಿಳಿಸಿದಾಗ ಅವರು ಸಹ ಸಂತೋಷದಿಂದ ಒಪ್ಪಿಗೆಯನ್ನು ನೀಡಿದ್ದರು.

ಕುಟುಂಬದವರೊಂದಿಗೆ ಸಾಕಷ್ಟು ವಾದ ವಿವಾದ ನಡೆದು ವಿರೋಧದ ನಡುವೆಯೂ ವೈದಿಕ ಮಧ್ಯಸ್ಥಿಕೆ ಇಲ್ಲದೆಯೇ ಸರಳವಾಗಿ ಮದುವೆಯನ್ನು ಮಾಡಿಕೊಂಡರು.

ನಮ್ಮ ಭಾರತೀಯ ಸಂಸ್ಕೃತಿ ಅಳಿದು ಹೋಗುತ್ತಿರುವ ಇಂಥ ಒಂದು ಸಮಯದಲ್ಲಿ ಯುವಕರಿಗೆ ಈ ದಂಪತಿಗಳು ಮಾದರಿಯಾಗಿದ್ದಾರೆ. ಇವರ ಈ ಹೊಸ ಪ್ರಯತ್ನವನ್ನು ಜನರು ತುಂಬು ಹೃದಯದಿಂದ ಸ್ವಾಗತಿಸುತ್ತಿದ್ದಾರೆ.

ಬಸವಾದಿ ಶರಣರ ವಚನಗಳ ಪಠಣ,
ಪ್ರಾರ್ಥನೆ ಹಾಗೂ ಸಂವಿಧಾನ ಪೀಠಿಕೆ ಓದಿ ಪ್ರತಿಜ್ಞಾ ವಿಧಿ ಸ್ವೀಕಾರ ಮಾಡುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಇಂಥ ಆಡಂಬರವಿಲ್ಲದ ಸರಳವಾದ ಮದುವೆಗಳು ಇನ್ನು ಹೆಚ್ಚು ಹೆಚ್ಚು ನಡೆಯಬೇಕೆಂದು ಮದುಮಗ ರಾಜೇಶ್ ತಮ್ಮ ಅಭಿಪ್ರಾಯವನ್ನು ಬಸವ ಮೀಡಿಯಾದೊಂದಿಗೆ ಹಂಚಿಕೊಂಡರು.

Share This Article
Twitter Email Copy Link Print
Previous Article ಎಲ್ಲರೂ ಹಿಂದೂ ಎನ್ನುವ ಶ್ವಾಸ ಗುರು ವಚನಾನಂದ ಶ್ರೀಗಳಿಗೆ ಬಹಿರಂಗ ಪತ್ರ
Next Article ವಯನಾಡ್ ಭೂಕುಸಿತ: ಮೃತರಿಗೆ ಮುಂಡರಗಿಯ ಮಠದ ಕಾರ್ಯಕ್ರಮದಲ್ಲಿ ಶ್ರದ್ಧಾಂಜಲಿ
Leave a comment

Leave a Reply Cancel reply

Your email address will not be published. Required fields are marked *

Most Read

ಸ್ಪಾಟ್‌ಲೈಟ್

ಗಣಾಚಾರ: ಕನ್ನೇರಿ ಸ್ವಾಮಿಗೆ ನಿಮ್ಮ ವಿಡಿಯೋ ಪ್ರತಿಕ್ರಿಯೆ ಕಳಿಸಿ

By ಬಸವ ಮೀಡಿಯಾ December 5, 2025
ಚರ್ಚೆ

ವಿಡಿಯೋ: ಕನ್ನೇರಿ ಸ್ವಾಮಿಯನ್ನು ಗುರು ಎಂದು ಕರೆಯಬೇಡಿ

By ಬಸವ ಮೀಡಿಯಾ December 6, 2025
ಚರ್ಚೆ

ಕನ್ನೇರಿ ಸ್ವಾಮಿಯ ವಿರುದ್ಧ ಪ್ರತಿಯೊಬ್ಬ ಬಸವಭಕ್ತರು ಧ್ವನಿಯೆತ್ತಲಿ

By ಪೂಜ್ಯ ಬಸವ ಪ್ರಭು ಸ್ವಾಮೀಜಿ December 3, 2025
ಚರ್ಚೆ

ಕನ್ನೇರಿ ಸ್ವಾಮಿ ಒಂದಿನ ಬಡಿಸಿಕೊಳ್ತಾನೆ: ಕಾಶಪ್ಪನವರ ಎಚ್ಚರಿಕೆ

By ಬಸವ ಮೀಡಿಯಾ December 4, 2025
ಚರ್ಚೆ

ಸಂಘರ್ಷದ ದಿನಗಳು 4: ಬಸವ ವಿರೋಧಿಗಳ ನಡುಗಿಸಿದ ಅಭಿಯಾನ

By ಬಸವ ಮೀಡಿಯಾ December 1, 2025
Previous Next

You Might Also Like

ಗ್ಯಾ ಲರಿ

ರಾಷ್ಟ್ರೀಯ ಬಸವದಳದ ದಾವಣಗೆರೆ ಜಿಲ್ಲಾ ಸಮ್ಮೇಳನ

ದಾವಣಗೆರೆ ಕನ್ನೇರಿ ಮಠದ ಕಾಡಸಿದ್ಧೇಶ್ವರ ಸ್ವಾಮೀಜಿ ಲಿಂಗಾಯತ ಮಠಾಧೀಶರನ್ನು ನಿಂದಿಸಿದ್ದು ಖಂಡನೀಯ. ಸ್ವಾಮಿ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಿರುವ ಶಾಸಕ, ಲಿಂಗಾಯತ ಮುಖಂಡರ ಮನೆಯ ಮುಂದೆ ಧರಣಿ ನಡೆಸಲು…

0 Min Read
ಗ್ಯಾ ಲರಿ

ಲಿಂಗಸುಗೂರಿನಲ್ಲಿ ವಚನ ತಾಡೋಲೆಗಳ ಪಲ್ಲಕ್ಕಿ ಉತ್ಸವ

ಲಿಂಗಸುಗೂರು ಪಟ್ಟಣದಲ್ಲಿ ಚಿತ್ತರಗಿ ಶ್ರೀ ವಿಜಯಮಹಾಂತ ಶಿವಯೋಗಿಗಳ 114ನೇ ಸಂಸ್ಮರಣೋತ್ಸವ ನಿಮಿತ್ತ, ಶ್ರೀಗಳ ಭಾವಚಿತ್ರ, ವಚನ ಗ್ರಂಥಗಳು, ವಚನ ತಾಡೋಲೆ ಕಟ್ಟಿನ ಪಲ್ಲಕ್ಕಿ ಮೆರವಣಿಗೆ ಭಾನುವಾರ ಅದ್ಧೂರಿಯಾಗಿ…

0 Min Read
ಗ್ಯಾ ಲರಿ

ನಿಜಾಚರಣೆ: ಮೈಸೂರಿನಲ್ಲಿ ಸಂಭ್ರಮದ ಗರ್ಭಲಿಂಗ ದೀಕ್ಷಾ ಕಾರ್ಯಕ್ರಮ

ಮೈಸೂರು: ಬಸವೇಶ್ವರ ರಸ್ತೆಯ ಬಸವ ಕೇಂದ್ರದಲ್ಲಿ ಶರಣ ಅರವಿಂದಮೂರ್ತಿ ಅವರ ಮಡದಿ ಶಿಕ್ಷಕಿ ಶರಣೆ ಸೌಮ್ಯ ಅವರ ಗರ್ಭಲಿಂಗ ದೀಕ್ಷಾ ಕಾರ್ಯಕ್ರಮ ಭಾನುವಾರ ನಡೆಯಿತು. ಗರ್ಭದೀಕ್ಷಾ ಮತ್ತು…

0 Min Read
ಗ್ಯಾ ಲರಿಸ್ಪಾಟ್‌ಲೈಟ್

ಬೆಂಗಳೂರಿನಲ್ಲಿ ಬಸವ ಮಹಾ ಸಾಗರ

ಬೆಂಗಳೂರು ನಗರದಲ್ಲಿ ಭಾನುವಾರ ನಡೆದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ರಾಜ್ಯದ ಎಲ್ಲೆಡೆಯಿಂದ ಬಸವ ಭಕ್ತರು ಆಗಮಿಸಿದ್ದರು.

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital