Sign In
Basava Media
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Reading: ಮಹಾರಾಷ್ಟ್ರದಲ್ಲಿ ಸರ್ವ ಧರ್ಮಗಳಿಗೂ ತೆರೆದುಕೊಂಡ ಹೊಸ ಅನುಭವ ಮಂಟಪ
Share
Font ResizerAa
Basava MediaBasava Media
Search
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Have an existing account? Sign In
Follow US
Basava Media > Blog > ಗ್ಯಾ ಲರಿ > ಮಹಾರಾಷ್ಟ್ರದಲ್ಲಿ ಸರ್ವ ಧರ್ಮಗಳಿಗೂ ತೆರೆದುಕೊಂಡ ಹೊಸ ಅನುಭವ ಮಂಟಪ
ಗ್ಯಾ ಲರಿ

ಮಹಾರಾಷ್ಟ್ರದಲ್ಲಿ ಸರ್ವ ಧರ್ಮಗಳಿಗೂ ತೆರೆದುಕೊಂಡ ಹೊಸ ಅನುಭವ ಮಂಟಪ

Basava Media
Basava Media Published August 23, 2024
Share
List of Images 1/11
4
mh8
3
mh4
2
mh5
1
mh5
mh2
mh10
SHARE

ಔರಂಗಾಬಾದ್ ಜಿಲ್ಲೆಯ ಕನಂದ ತಾಲೂಕಿನಲ್ಲಿ ದಹೆಗಾಂವ ಗ್ರಾಮದಲ್ಲಿ ಇತ್ತೀಚೆಗೆ ಅನುಭವ ಮಂಟಪ ಕಟ್ಟಡ ಹಾಗೂ ಬಸವಣ್ಣನವರ ಮೂರ್ತಿ ಲೋಕಾರ್ಪಣೆಗೊಂಡಿತು.

ಲಿಂಗಾಯತ ಶರಣ ಫೌಂಡೇಶನ್ ಮುಖಂಡರಾಗಿರುವ ವೀರೇಂದ್ರ ಮಂಗಲಗೆ ಅವರ ಸ್ವಂತ ಖರ್ಚಿನಲ್ಲಿ ಅನುಭವ ಮಂಟಪ ನಿರ್ಮಾಣವಾಗಿದೆ. ದಾಸೋಹಿ ಮಂಗಲಗೆ ಅವರು ಮಹಾರಾಷ್ಟ್ರದಲ್ಲಿ ನಡೆದ ಪ್ರತ್ಯೇಕ ಧರ್ಮ ಮಾನ್ಯತೆಗಾಗಿನ ಪ್ರತಿಯೊಂದು ಹೋರಾಟಗಳಿಗೆ ತಮ್ಮ ತನು ಮನ ಧನ ಸಹಾಯ ಮಾಡಿ ಹೋರಾಟಗಳಿಗೆ ಶಕ್ತಿ ತುಂಬುವ ಕಾರ್ಯ ಮಾಡಿದವರು. ಬಸವಾದಿ ಶರಣರ ತತ್ವ ಪ್ರಚಾರಕ್ಕೆಂದು, ತಮ್ಮ ತಂದೆ ಗುರುಲಿಂಗಪ್ಪ ಮಂಗಲಗೆ ಅವರ ಶತಮಾನೋತ್ಸವದ ಸವಿನೆನಪಿಗಾಗಿ ಅನುಭವ ಮಂಟಪ ನಿರ್ಮಿಸಿರುವುದು ವಿಶೇಷವಾಗಿದೆ. (ವರದಿ/ಚಿತ್ರ ಮಂಜುನಾಥ ಹೂಗಾರ,
ರವೀಂದ್ರ ಹೊನವಾಡ)

Share This Article
Twitter Email Copy Link Print
Previous Article ಯಶವಂತಪುರ ರೈಲ್ವೆ ನಿಲ್ದಾಣಕ್ಕೆ ಬಸವಣ್ಣನವರ ಹೆಸರು ಇಡಬೇಕು
Next Article ಸ್ವತಂತ್ರ ಧರ್ಮ: ಲಿಂಗಾಯತರು ಏಕೆ ಹಿಂದೂಗಳಲ್ಲ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

‘ಬಸವಶೈವದಲ್ಲಿ ಹಿಂದುತ್ವ’ ಪುಸ್ತಕ ಬಿಡುಗಡೆ: ಬಸವಣ್ಣ ಹಿಂದೂ, ವಚನ, ವೇದ ಒಂದೇ

By ಬಸವ ಮೀಡಿಯಾ December 1, 2025
ಸ್ಪಾಟ್‌ಲೈಟ್

ಗಣಾಚಾರ: ಕನ್ನೇರಿ ಸ್ವಾಮಿಗೆ ನಿಮ್ಮ ವಿಡಿಯೋ ಪ್ರತಿಕ್ರಿಯೆ ಕಳಿಸಿ

By ಬಸವ ಮೀಡಿಯಾ December 5, 2025
ಚರ್ಚೆ

ವಿಡಿಯೋ: ಕನ್ನೇರಿ ಸ್ವಾಮಿಯನ್ನು ಗುರು ಎಂದು ಕರೆಯಬೇಡಿ

By ಬಸವ ಮೀಡಿಯಾ December 6, 2025
ಅರಿವು

ಬಸವಣ್ಣನವರಿಗೆ ಮತ್ತೆ ಕುಂಕುಮ ಇಡಲು ಬಂದ ಸನಾತನಿಗಳು

By ವಿಶ್ವೇಶ್ವರಯ್ಯ ಬಿ. ಎಂ. December 1, 2025
ಚರ್ಚೆ

ಕನ್ನೇರಿ ಸ್ವಾಮಿ ಒಂದಿನ ಬಡಿಸಿಕೊಳ್ತಾನೆ: ಕಾಶಪ್ಪನವರ ಎಚ್ಚರಿಕೆ

By ಬಸವ ಮೀಡಿಯಾ December 4, 2025
Previous Next

You Might Also Like

ಗ್ಯಾ ಲರಿ

ರಾಷ್ಟ್ರೀಯ ಬಸವದಳದ ದಾವಣಗೆರೆ ಜಿಲ್ಲಾ ಸಮ್ಮೇಳನ

ದಾವಣಗೆರೆ ಕನ್ನೇರಿ ಮಠದ ಕಾಡಸಿದ್ಧೇಶ್ವರ ಸ್ವಾಮೀಜಿ ಲಿಂಗಾಯತ ಮಠಾಧೀಶರನ್ನು ನಿಂದಿಸಿದ್ದು ಖಂಡನೀಯ. ಸ್ವಾಮಿ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಿರುವ ಶಾಸಕ, ಲಿಂಗಾಯತ ಮುಖಂಡರ ಮನೆಯ ಮುಂದೆ ಧರಣಿ ನಡೆಸಲು…

0 Min Read
ಗ್ಯಾ ಲರಿ

ಲಿಂಗಸುಗೂರಿನಲ್ಲಿ ವಚನ ತಾಡೋಲೆಗಳ ಪಲ್ಲಕ್ಕಿ ಉತ್ಸವ

ಲಿಂಗಸುಗೂರು ಪಟ್ಟಣದಲ್ಲಿ ಚಿತ್ತರಗಿ ಶ್ರೀ ವಿಜಯಮಹಾಂತ ಶಿವಯೋಗಿಗಳ 114ನೇ ಸಂಸ್ಮರಣೋತ್ಸವ ನಿಮಿತ್ತ, ಶ್ರೀಗಳ ಭಾವಚಿತ್ರ, ವಚನ ಗ್ರಂಥಗಳು, ವಚನ ತಾಡೋಲೆ ಕಟ್ಟಿನ ಪಲ್ಲಕ್ಕಿ ಮೆರವಣಿಗೆ ಭಾನುವಾರ ಅದ್ಧೂರಿಯಾಗಿ…

0 Min Read
ಗ್ಯಾ ಲರಿ

ನಿಜಾಚರಣೆ: ಮೈಸೂರಿನಲ್ಲಿ ಸಂಭ್ರಮದ ಗರ್ಭಲಿಂಗ ದೀಕ್ಷಾ ಕಾರ್ಯಕ್ರಮ

ಮೈಸೂರು: ಬಸವೇಶ್ವರ ರಸ್ತೆಯ ಬಸವ ಕೇಂದ್ರದಲ್ಲಿ ಶರಣ ಅರವಿಂದಮೂರ್ತಿ ಅವರ ಮಡದಿ ಶಿಕ್ಷಕಿ ಶರಣೆ ಸೌಮ್ಯ ಅವರ ಗರ್ಭಲಿಂಗ ದೀಕ್ಷಾ ಕಾರ್ಯಕ್ರಮ ಭಾನುವಾರ ನಡೆಯಿತು. ಗರ್ಭದೀಕ್ಷಾ ಮತ್ತು…

0 Min Read
ಗ್ಯಾ ಲರಿಸ್ಪಾಟ್‌ಲೈಟ್

ಬೆಂಗಳೂರಿನಲ್ಲಿ ಬಸವ ಮಹಾ ಸಾಗರ

ಬೆಂಗಳೂರು ನಗರದಲ್ಲಿ ಭಾನುವಾರ ನಡೆದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ರಾಜ್ಯದ ಎಲ್ಲೆಡೆಯಿಂದ ಬಸವ ಭಕ್ತರು ಆಗಮಿಸಿದ್ದರು.

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital