Sign In
Basava Media
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Reading: ಮಹಾರಾಷ್ಟ್ರದಲ್ಲಿ ಸರ್ವ ಧರ್ಮಗಳಿಗೂ ತೆರೆದುಕೊಂಡ ಹೊಸ ಅನುಭವ ಮಂಟಪ
Share
Font ResizerAa
Basava MediaBasava Media
Search
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Have an existing account? Sign In
Follow US
Basava Media > Blog > ಗ್ಯಾ ಲರಿ > ಮಹಾರಾಷ್ಟ್ರದಲ್ಲಿ ಸರ್ವ ಧರ್ಮಗಳಿಗೂ ತೆರೆದುಕೊಂಡ ಹೊಸ ಅನುಭವ ಮಂಟಪ
ಗ್ಯಾ ಲರಿ

ಮಹಾರಾಷ್ಟ್ರದಲ್ಲಿ ಸರ್ವ ಧರ್ಮಗಳಿಗೂ ತೆರೆದುಕೊಂಡ ಹೊಸ ಅನುಭವ ಮಂಟಪ

Basava Media
Basava Media Published August 23, 2024
Share
List of Images 1/11
4
mh8
3
mh4
2
mh5
1
mh5
mh2
mh10
SHARE

ಔರಂಗಾಬಾದ್ ಜಿಲ್ಲೆಯ ಕನಂದ ತಾಲೂಕಿನಲ್ಲಿ ದಹೆಗಾಂವ ಗ್ರಾಮದಲ್ಲಿ ಇತ್ತೀಚೆಗೆ ಅನುಭವ ಮಂಟಪ ಕಟ್ಟಡ ಹಾಗೂ ಬಸವಣ್ಣನವರ ಮೂರ್ತಿ ಲೋಕಾರ್ಪಣೆಗೊಂಡಿತು.

ಲಿಂಗಾಯತ ಶರಣ ಫೌಂಡೇಶನ್ ಮುಖಂಡರಾಗಿರುವ ವೀರೇಂದ್ರ ಮಂಗಲಗೆ ಅವರ ಸ್ವಂತ ಖರ್ಚಿನಲ್ಲಿ ಅನುಭವ ಮಂಟಪ ನಿರ್ಮಾಣವಾಗಿದೆ. ದಾಸೋಹಿ ಮಂಗಲಗೆ ಅವರು ಮಹಾರಾಷ್ಟ್ರದಲ್ಲಿ ನಡೆದ ಪ್ರತ್ಯೇಕ ಧರ್ಮ ಮಾನ್ಯತೆಗಾಗಿನ ಪ್ರತಿಯೊಂದು ಹೋರಾಟಗಳಿಗೆ ತಮ್ಮ ತನು ಮನ ಧನ ಸಹಾಯ ಮಾಡಿ ಹೋರಾಟಗಳಿಗೆ ಶಕ್ತಿ ತುಂಬುವ ಕಾರ್ಯ ಮಾಡಿದವರು. ಬಸವಾದಿ ಶರಣರ ತತ್ವ ಪ್ರಚಾರಕ್ಕೆಂದು, ತಮ್ಮ ತಂದೆ ಗುರುಲಿಂಗಪ್ಪ ಮಂಗಲಗೆ ಅವರ ಶತಮಾನೋತ್ಸವದ ಸವಿನೆನಪಿಗಾಗಿ ಅನುಭವ ಮಂಟಪ ನಿರ್ಮಿಸಿರುವುದು ವಿಶೇಷವಾಗಿದೆ. (ವರದಿ/ಚಿತ್ರ ಮಂಜುನಾಥ ಹೂಗಾರ,
ರವೀಂದ್ರ ಹೊನವಾಡ)

Share This Article
Twitter Email Copy Link Print
Previous Article ಯಶವಂತಪುರ ರೈಲ್ವೆ ನಿಲ್ದಾಣಕ್ಕೆ ಬಸವಣ್ಣನವರ ಹೆಸರು ಇಡಬೇಕು
Next Article ಸ್ವತಂತ್ರ ಧರ್ಮ: ಲಿಂಗಾಯತರು ಏಕೆ ಹಿಂದೂಗಳಲ್ಲ
Leave a comment

Leave a Reply Cancel reply

Your email address will not be published. Required fields are marked *

Most Read

ಅರಿವು

ಇವರು ನಮ್ಮ ಲಿಂಗಾಯತ ನಾಯಕರು!

By ಎಂ. ಎ. ಅರುಣ್ October 20, 2025
ಇಂದು

ಕನ್ನೇರಿ ಸ್ವಾಮಿ ಅರ್ಜಿ ವಜಾ, ನಿರ್ಬಂಧ ಆದೇಶ ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್

By ಬಸವ ಮೀಡಿಯಾ October 17, 2025
ಚರ್ಚೆ

ನಾಡಿನ ಜನರಲ್ಲಿ ಕನ್ನೇರಿ ಸ್ವಾಮಿ ಕ್ಷಮೆ ಕೇಳಲಿ: ಲಿಂಗಾಯತ ಮಠಾಧೀಶರ ಒಕ್ಕೂಟ

By ಬಸವ ಮೀಡಿಯಾ October 17, 2025
ಚರ್ಚೆ

ಕನ್ನೇರಿ ಸ್ವಾಮಿ ಆರೋಪ ಸುಳ್ಳು, ಹೆದರಿಸುವ ಪ್ರಯತ್ನ: ತೋಂಟದ ಶ್ರೀಗಳು

By ಬಸವ ಮೀಡಿಯಾ October 21, 2025
ಸುದ್ದಿ

ಬೆಂಗಳೂರಿನಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಸುದ್ದಿಗೋಷ್ಠಿ

By ಬಸವ ಮೀಡಿಯಾ October 17, 2025
Previous Next

You Might Also Like

ಗ್ಯಾ ಲರಿಸ್ಪಾಟ್‌ಲೈಟ್

ಬೆಂಗಳೂರಿನಲ್ಲಿ ಬಸವ ಮಹಾ ಸಾಗರ

ಬೆಂಗಳೂರು ನಗರದಲ್ಲಿ ಭಾನುವಾರ ನಡೆದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ರಾಜ್ಯದ ಎಲ್ಲೆಡೆಯಿಂದ ಬಸವ ಭಕ್ತರು ಆಗಮಿಸಿದ್ದರು.

0 Min Read
ಗ್ಯಾ ಲರಿ

ಫೋಟೋಗಳಲ್ಲಿ ಬಸವ ಸಂಸ್ಕೃತಿ ಅಭಿಯಾನ – ಕಲಬುರ್ಗಿ

ಕಲಬುರ್ಗಿ ಸೆಪ್ಟೆಂಬರ್ 2 ನಗರದಲ್ಲಿ ನಡೆದ ಅಭಿಯಾನದ ದೃಶ್ಯಗಳು.

0 Min Read
ಗ್ಯಾ ಲರಿ

ಫೋಟೋಗಳಲ್ಲಿ ಬಸವ ಸಂಸ್ಕೃತಿ ಅಭಿಯಾನ – ಹಾವೇರಿ

ಹಾವೇರಿಸೆಪ್ಟೆಂಬರ್ 14ರಂದು ನಗರದಲ್ಲಿ ನಡೆದ ಅಭಿಯಾನದ ದೃಶ್ಯಗಳು.

0 Min Read
ಗ್ಯಾ ಲರಿ

ಫೋಟೋಗಳಲ್ಲಿ ಬಸವ ಸಂಸ್ಕೃತಿ ಅಭಿಯಾನ – ಧಾರವಾಡ

ಧಾರವಾಡ ಸೆಪ್ಟೆಂಬರ್ 12 ನಡೆದ ಅಭಿಯಾನದ ದೃಶ್ಯಗಳು

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital