Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಮಹಾರಾಷ್ಟ್ರದಲ್ಲಿ ಸರ್ವ ಧರ್ಮಗಳಿಗೂ ತೆರೆದುಕೊಂಡ ಹೊಸ ಅನುಭವ ಮಂಟಪ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಮಹಾರಾಷ್ಟ್ರದಲ್ಲಿ ಸರ್ವ ಧರ್ಮಗಳಿಗೂ ತೆರೆದುಕೊಂಡ ಹೊಸ ಅನುಭವ ಮಂಟಪ
ಗ್ಯಾ ಲರಿ

ಮಹಾರಾಷ್ಟ್ರದಲ್ಲಿ ಸರ್ವ ಧರ್ಮಗಳಿಗೂ ತೆರೆದುಕೊಂಡ ಹೊಸ ಅನುಭವ ಮಂಟಪ

Basava Media
Basava Media Published August 23, 2024
Share
List of Images 1/11
4
mh8
3
mh4
2
mh5
1
mh5
mh2
mh10
SHARE

ಔರಂಗಾಬಾದ್ ಜಿಲ್ಲೆಯ ಕನಂದ ತಾಲೂಕಿನಲ್ಲಿ ದಹೆಗಾಂವ ಗ್ರಾಮದಲ್ಲಿ ಇತ್ತೀಚೆಗೆ ಅನುಭವ ಮಂಟಪ ಕಟ್ಟಡ ಹಾಗೂ ಬಸವಣ್ಣನವರ ಮೂರ್ತಿ ಲೋಕಾರ್ಪಣೆಗೊಂಡಿತು.

ಲಿಂಗಾಯತ ಶರಣ ಫೌಂಡೇಶನ್ ಮುಖಂಡರಾಗಿರುವ ವೀರೇಂದ್ರ ಮಂಗಲಗೆ ಅವರ ಸ್ವಂತ ಖರ್ಚಿನಲ್ಲಿ ಅನುಭವ ಮಂಟಪ ನಿರ್ಮಾಣವಾಗಿದೆ. ದಾಸೋಹಿ ಮಂಗಲಗೆ ಅವರು ಮಹಾರಾಷ್ಟ್ರದಲ್ಲಿ ನಡೆದ ಪ್ರತ್ಯೇಕ ಧರ್ಮ ಮಾನ್ಯತೆಗಾಗಿನ ಪ್ರತಿಯೊಂದು ಹೋರಾಟಗಳಿಗೆ ತಮ್ಮ ತನು ಮನ ಧನ ಸಹಾಯ ಮಾಡಿ ಹೋರಾಟಗಳಿಗೆ ಶಕ್ತಿ ತುಂಬುವ ಕಾರ್ಯ ಮಾಡಿದವರು. ಬಸವಾದಿ ಶರಣರ ತತ್ವ ಪ್ರಚಾರಕ್ಕೆಂದು, ತಮ್ಮ ತಂದೆ ಗುರುಲಿಂಗಪ್ಪ ಮಂಗಲಗೆ ಅವರ ಶತಮಾನೋತ್ಸವದ ಸವಿನೆನಪಿಗಾಗಿ ಅನುಭವ ಮಂಟಪ ನಿರ್ಮಿಸಿರುವುದು ವಿಶೇಷವಾಗಿದೆ. (ವರದಿ/ಚಿತ್ರ ಮಂಜುನಾಥ ಹೂಗಾರ,
ರವೀಂದ್ರ ಹೊನವಾಡ)

Share This Article
Twitter Email Copy Link Print
Previous Article ಯಶವಂತಪುರ ರೈಲ್ವೆ ನಿಲ್ದಾಣಕ್ಕೆ ಬಸವಣ್ಣನವರ ಹೆಸರು ಇಡಬೇಕು
Next Article ಸ್ವತಂತ್ರ ಧರ್ಮ: ಲಿಂಗಾಯತರು ಏಕೆ ಹಿಂದೂಗಳಲ್ಲ
Leave a comment

Leave a Reply Cancel reply

Your email address will not be published. Required fields are marked *

Most Read

ಚಾವಡಿ

ನನ್ನ ವಿರೋಧಿಸುವವರು ಲಿಂಗಾಯತರಾಗಲು ಯೋಗ್ಯರಲ್ಲ: ಕೆ ಎಸ್ ಈಶ್ವರಪ್ಪ

By ಬಸವ ಮೀಡಿಯಾ January 21, 2026
ಚಾವಡಿ

ನಾನಾಗಿದ್ದರೆ ಲಿಂಗಾಯತ ಮಠಾಧೀಶರಿಗೆ ಇನ್ನೂ ಕೆಟ್ಟ ಪದ ಬಳಸುತ್ತಿದ್ದೆ: ಈಶ್ವರಪ್ಪ

By ಬಸವ ಮೀಡಿಯಾ January 22, 2026
ಸುದ್ದಿ

KLE ಚೇರಮನ್ ಹುದ್ದೆಯಿಂದ ಪ್ರಭಾಕರ ಕೋರೆ ಹಠಾತ್ ನಿರ್ಗಮನ

By ಬಸವ ಮೀಡಿಯಾ January 23, 2026
ಸುದ್ದಿ

ಧರ್ಮ ಮಾನ್ಯತೆಗೆ ಕೇಂದ್ರ ಕೇಳಿರುವ ಪ್ರಶ್ನೆಗಳಿಗೆ ರಾಜ್ಯ ಉತ್ತರಿಸಲಿ: ಜಾಮದಾರ

By ಬಸವ ಮೀಡಿಯಾ January 26, 2026
ಚಾವಡಿ

ಶಿವಸಂಕಲ್ಪ ವಿವಾದ: ಈಶ್ವರಪ್ಪ ಮತ್ತು ಮಗನಿಗೆ ಶರಣ ಸಮಾಜದ ಖಡಕ್ ಎಚ್ಚರಿಕೆ

By ಕೆ. ಎಂ. ಸತೀಶ್ ಗೌಡ, ಶಿವಮೊಗ್ಗ January 25, 2026
Previous Next

You Might Also Like

ಗ್ಯಾ ಲರಿ

ಚಿತ್ರದುರ್ಗದಲ್ಲಿ ಸಾವಿರಾರು ಜನ ಸೆಳೆದ ಕಾಯಕ ಜನೋತ್ಸವ-2026

ಚಿತ್ರದುರ್ಗ ಬಸವಾದಿ ಶರಣರು ರಚಿಸಿದ ವಚನ ಸಾಹಿತ್ಯ 900 ವರ್ಷಗಳ ನಂತರವೂ ಜೀವಂತವಾಗಿದೆಯೆಂದರೆ ಕಾರಣರಾದವರಲ್ಲಿ ಮಡಿವಾಳ ಮಾಚಿದೇವರು ಅಗ್ರಗಣ್ಯರು ಎಂದು ಜಗದ್ಗುರು ಡಾ. ಬಸವ ಮಾಚಿದೇವ ಮಹಾಸ್ವಾಮಿಗಳವರು…

0 Min Read
ಗ್ಯಾ ಲರಿ

ಮಹಾರಾಷ್ಟ್ರದ ಅಹಮದಪುರದಲ್ಲಿ ಯಶಸ್ವಿ ಅನುಭವ ಮಂಟಪ ಉತ್ಸವ

ಅಹಮದಪುರ ಮಹಾರಾಷ್ಟ್ರ ಅಹಮದಪುರ ತಾಲೂಕಿನ ಕಿನಿಕದು ಗ್ರಾಮದ ಮೋಘಾ ಕೆರೆಯ ದಂಡೆಯ ಮೇಲೆ ಎರಡು ಎಕರೆ ವಿಸ್ತಾರದ ಬಸವ ಸೃಷ್ಟಿ ಉದ್ಯಾನವನದಲ್ಲಿ ಬಸವ ಸೃಷ್ಟಿ ಟ್ರಸ್ಟನ ಅಧ್ಯಕ್ಷರಾದ…

0 Min Read
ಗ್ಯಾ ಲರಿ

ಜಾತಿ, ಮತ ಮೀರುವ ಶಿರೋಳದ ರೊಟ್ಟಿ ಊಟದ ಜಾತ್ರೆ

ನರಗುಂದ ಶಿರೋಳ ಗ್ರಾಮದಲ್ಲಿ ಜರುಗುವ ಈ ಜಾತ್ರೆ ಕೋಮು ಸೌಹಾರ್ದತೆಯನ್ನು ಗಟ್ಟಿಗೊಳಿಸಿದೆ. ರಥೋತ್ಸವದಲ್ಲಿ ಮತ್ತು ಇತರ ಕಾರ್ಯಕ್ರಮಗಳಲ್ಲಿ ಸಾವಿರಾರು ಭಕ್ತಾದಿಗಳು ಭಾಗವಹಿಸುತ್ತಾರೆ.

0 Min Read
ಗ್ಯಾ ಲರಿ

ಮಾನ್ಯ ಹತ್ಯೆ: ಗದಗದಲ್ಲಿ ಬಸವ, ದಲಿತ ಸಂಘಟನೆಗಳ ಪ್ರಾಯಶ್ಚಿತ್ತ ದಿನ

ಗದಗ ಮರ್ಯಾದೆ ಹತ್ಯೆ ವಿರುದ್ಧದ ಕಾನೂನನ್ನು ಇನಾಂ ವೀರಾಪುರ ಗ್ರಾಮದಲ್ಲಿ ಹತ್ಯೆಗೀಡಾದ ಮಾನ್ಯ ಪಾಟೀಲ ಹೆಸರಲ್ಲಿ ಕಾಯ್ದೆಯಾಗಿ ಜಾರಿಯಾಗಲಿ ಎಂದು ಲಿಂಗಾಯತ, ಬಸವ, ದಲಿತಪರ ಸಂಘಟನೆಗಳು ಸರ್ಕಾರವನ್ನು…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital