Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಮಹಾರಾಷ್ಟ್ರದಲ್ಲಿ ಸರ್ವ ಧರ್ಮಗಳಿಗೂ ತೆರೆದುಕೊಂಡ ಹೊಸ ಅನುಭವ ಮಂಟಪ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಮಹಾರಾಷ್ಟ್ರದಲ್ಲಿ ಸರ್ವ ಧರ್ಮಗಳಿಗೂ ತೆರೆದುಕೊಂಡ ಹೊಸ ಅನುಭವ ಮಂಟಪ
ಗ್ಯಾ ಲರಿ

ಮಹಾರಾಷ್ಟ್ರದಲ್ಲಿ ಸರ್ವ ಧರ್ಮಗಳಿಗೂ ತೆರೆದುಕೊಂಡ ಹೊಸ ಅನುಭವ ಮಂಟಪ

Basava Media
Basava Media Published August 23, 2024
Share
List of Images 1/11
4
mh8
3
mh4
2
mh5
1
mh5
mh2
mh10
SHARE

ಔರಂಗಾಬಾದ್ ಜಿಲ್ಲೆಯ ಕನಂದ ತಾಲೂಕಿನಲ್ಲಿ ದಹೆಗಾಂವ ಗ್ರಾಮದಲ್ಲಿ ಇತ್ತೀಚೆಗೆ ಅನುಭವ ಮಂಟಪ ಕಟ್ಟಡ ಹಾಗೂ ಬಸವಣ್ಣನವರ ಮೂರ್ತಿ ಲೋಕಾರ್ಪಣೆಗೊಂಡಿತು.

ಲಿಂಗಾಯತ ಶರಣ ಫೌಂಡೇಶನ್ ಮುಖಂಡರಾಗಿರುವ ವೀರೇಂದ್ರ ಮಂಗಲಗೆ ಅವರ ಸ್ವಂತ ಖರ್ಚಿನಲ್ಲಿ ಅನುಭವ ಮಂಟಪ ನಿರ್ಮಾಣವಾಗಿದೆ. ದಾಸೋಹಿ ಮಂಗಲಗೆ ಅವರು ಮಹಾರಾಷ್ಟ್ರದಲ್ಲಿ ನಡೆದ ಪ್ರತ್ಯೇಕ ಧರ್ಮ ಮಾನ್ಯತೆಗಾಗಿನ ಪ್ರತಿಯೊಂದು ಹೋರಾಟಗಳಿಗೆ ತಮ್ಮ ತನು ಮನ ಧನ ಸಹಾಯ ಮಾಡಿ ಹೋರಾಟಗಳಿಗೆ ಶಕ್ತಿ ತುಂಬುವ ಕಾರ್ಯ ಮಾಡಿದವರು. ಬಸವಾದಿ ಶರಣರ ತತ್ವ ಪ್ರಚಾರಕ್ಕೆಂದು, ತಮ್ಮ ತಂದೆ ಗುರುಲಿಂಗಪ್ಪ ಮಂಗಲಗೆ ಅವರ ಶತಮಾನೋತ್ಸವದ ಸವಿನೆನಪಿಗಾಗಿ ಅನುಭವ ಮಂಟಪ ನಿರ್ಮಿಸಿರುವುದು ವಿಶೇಷವಾಗಿದೆ. (ವರದಿ/ಚಿತ್ರ ಮಂಜುನಾಥ ಹೂಗಾರ,
ರವೀಂದ್ರ ಹೊನವಾಡ)

Share This Article
Twitter Email Copy Link Print
Previous Article ಯಶವಂತಪುರ ರೈಲ್ವೆ ನಿಲ್ದಾಣಕ್ಕೆ ಬಸವಣ್ಣನವರ ಹೆಸರು ಇಡಬೇಕು
Next Article ಸ್ವತಂತ್ರ ಧರ್ಮ: ಲಿಂಗಾಯತರು ಏಕೆ ಹಿಂದೂಗಳಲ್ಲ
Leave a comment

Leave a Reply Cancel reply

Your email address will not be published. Required fields are marked *

Most Read

ಚರ್ಚೆ

ಪ್ರತಿಭಟಿಸುವ, ಪುಟಿದೇಳುವ, ಪ್ರತಿಕ್ರಿಯಿಸುವ ಗಣಾಚಾರ ದಳ ಅಗತ್ಯವಿದೆ: ಪ್ರೇಮಕ್ಕ ಅಂಗಡಿ

By ಬಸವ ಮೀಡಿಯಾ February 13, 2026
ಸುದ್ದಿ

ಬಸವತತ್ವ: ಮೂಲಾ ನಕ್ಷತ್ರದಲ್ಲಿ ನಡೆಯುವ ಕೊಟ್ಟೂರು ಗುರುಬಸವೇಶ್ವರ ಜಾತ್ರೆ

By ಅಕ್ಕಿ ಮಲ್ಲಿಕಾರ್ಜುನ, ಹೊಸಪೇಟೆ February 11, 2026
ಚರ್ಚೆ

ಬಸವತತ್ವದ ಪರವಾಗಿ ರಾಜಕಾರಣಿಗಳು ಧ್ವನಿಯೆತ್ತಬೇಕು: ದ್ರಾಕ್ಷಾಯಣಿ ಕೋಳಿವಾಡ

By ಬಸವ ಮೀಡಿಯಾ February 10, 2026
ಅರಿವು

‘ದೇವರನ್ನು ಒಲಿಸಿಕೊಳ್ಳುವ ಮಾರ್ಗ ಬೇರೆ, ನಾವೇ ದೇವರಾಗುವ ಮಾರ್ಗ ಬೇರೆ’

By ಶರಣು ಶಿಣ್ಣೂರ್ February 10, 2026
ಚರ್ಚೆ

ರಾಜಕಾರಣಿಗಳನ್ನು ಬಸವ ಸಂಘಟನೆಗಳು ಪ್ರಶ್ನಿಸಬೇಕು: ಗಿರಿಜಕ್ಕ ಧರ್ಮರೆಡ್ಡಿ

By ಸುಜಾತಾ ಆರ್. ಎಂ.ಶೆಟ್ಟರ February 11, 2026
Previous Next

You Might Also Like

ಗ್ಯಾ ಲರಿ

ಅರಮನೆ ಮೈದಾನದಲ್ಲಿ ಭೀಮಣ್ಣ ಖಂಡ್ರೆಗೆ ನುಡಿ ನಮನ

ಬೆಂಗಳೂರು ಅಖಿಲ ಭಾರತ ವೀರಶೈವ ಮಹಾಸಭಾ ಮತ್ತು ಶಾಂತಿವರ್ಧಕ ಶಿಕ್ಷಣ ಸಂಸ್ಥೆ ನಗರದ ಅರಮನೆ ಮೈದಾನದಲ್ಲಿ ಶನಿವಾರ ‘ಲೋಕನಾಯಕ ಲಿಂಗೈಕ್ಯ ಡಾ.ಭೀಮಣ್ಣ ಖಂಡ್ರೆ-ನುಡಿ ನಮನ’ ಕಾರ್ಯಕ್ರಮದಲ್ಲಿಆಯೋಜಿಸಿದ್ದವು. ಬಸವ…

0 Min Read
ಗ್ಯಾ ಲರಿ

‘ಬಸವತತ್ವ ಬಿತ್ತಿ ಸಮಾಜಕ್ಕೆ ಮಾದರಿಯಾದ ಬಸವರಾಜ ಯಡಹಳ್ಳಿ’

ಜಮಖಂಡಿ ಫೆಬ್ರವರಿ 1ರಂದು ಜಮಖಂಡಿ ತಾಲೂಕಿನ ಬಸವ ಭವನದಲ್ಲಿ  'ಸದುವಿನಯಿ' ಗ್ರಂಥಾವಲೋಕನ ಮತ್ತು ಅಭಿನಂಧನಾ ಗ್ರಂಥ ಲೋಕಾರ್ಪಣೆಯ ಕಾರ್ಯಕ್ರಮ ಜರುಗಿತು. ಬಸವ ಮೀಡಿಯಾ Facebook ಪುಟ ಸೇರಲು…

0 Min Read
ಗ್ಯಾ ಲರಿ

ಹುಣ್ಣಿಮೆ ಬೆಳದಿಂಗಳಲ್ಲಿ ಇಷ್ಟಲಿಂಗ ಪೂಜೆ, ಮಾಚಿದೇವರ ಜಯಂತಿ

ಹೊಸಪೇಟೆ: ಇಷ್ಟಲಿಂಗ ಅಧ್ಯಯನ ಕೇಂದ್ರದಲ್ಲಿ ಭಾನುವಾರ ಚನ್ನ ಹುಣ್ಣಿಮೆಯ ಬೆಳದಿಂಗಳಲ್ಲಿ ಇಷ್ಟಲಿಂಗ ಪೂಜೆ, ಧ್ಯಾನ ಮತ್ತು ವೀರಗಂಟೆ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮ ನಡೆಯಿತು. ಪ್ರಾಧ್ಯಾಪಕ ಮತ್ತು…

0 Min Read
ಗ್ಯಾ ಲರಿ

ಬೀದರ್‌ನಲ್ಲಿ ವಚನ ವಿಜಯೊತ್ಸವ ಮೆರವಣಿಗೆ

ಬೀದರ: ವಚನ ವಿಜಯೋತ್ಸವದ ಮೂರನೇ ದಿನ ಮುಂಜಾನೆ ನಗರದ ಬಸವೇಶ್ವರ ವೃತ್ತದಿಂದ ಬಸವಗಿರಿಯವರೆಗೆ ಗುರುವಚನ ಧರ್ಮಗ್ರಂಥದ ಭವ್ಯ ಮೆರವಣಿಗೆ ನಡೆಯಿತು. ಪಾಂಡೋಮಟ್ಟಿಯ ಪೂಜ್ಯ ಗುರುಬಸವ ಮಹಾಸ್ವಾಮಿಗಳು, ಹುಲಸೂರಿನ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital