Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಮಹಾರಾಷ್ಟ್ರದಲ್ಲಿ ಸರ್ವ ಧರ್ಮಗಳಿಗೂ ತೆರೆದುಕೊಂಡ ಹೊಸ ಅನುಭವ ಮಂಟಪ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಮಹಾರಾಷ್ಟ್ರದಲ್ಲಿ ಸರ್ವ ಧರ್ಮಗಳಿಗೂ ತೆರೆದುಕೊಂಡ ಹೊಸ ಅನುಭವ ಮಂಟಪ
ಗ್ಯಾ ಲರಿ

ಮಹಾರಾಷ್ಟ್ರದಲ್ಲಿ ಸರ್ವ ಧರ್ಮಗಳಿಗೂ ತೆರೆದುಕೊಂಡ ಹೊಸ ಅನುಭವ ಮಂಟಪ

Basava Media
Basava Media Published August 23, 2024
Share
List of Images 1/11
4
mh8
3
mh4
2
mh5
1
mh5
mh2
mh10
SHARE

ಔರಂಗಾಬಾದ್ ಜಿಲ್ಲೆಯ ಕನಂದ ತಾಲೂಕಿನಲ್ಲಿ ದಹೆಗಾಂವ ಗ್ರಾಮದಲ್ಲಿ ಇತ್ತೀಚೆಗೆ ಅನುಭವ ಮಂಟಪ ಕಟ್ಟಡ ಹಾಗೂ ಬಸವಣ್ಣನವರ ಮೂರ್ತಿ ಲೋಕಾರ್ಪಣೆಗೊಂಡಿತು.

ಲಿಂಗಾಯತ ಶರಣ ಫೌಂಡೇಶನ್ ಮುಖಂಡರಾಗಿರುವ ವೀರೇಂದ್ರ ಮಂಗಲಗೆ ಅವರ ಸ್ವಂತ ಖರ್ಚಿನಲ್ಲಿ ಅನುಭವ ಮಂಟಪ ನಿರ್ಮಾಣವಾಗಿದೆ. ದಾಸೋಹಿ ಮಂಗಲಗೆ ಅವರು ಮಹಾರಾಷ್ಟ್ರದಲ್ಲಿ ನಡೆದ ಪ್ರತ್ಯೇಕ ಧರ್ಮ ಮಾನ್ಯತೆಗಾಗಿನ ಪ್ರತಿಯೊಂದು ಹೋರಾಟಗಳಿಗೆ ತಮ್ಮ ತನು ಮನ ಧನ ಸಹಾಯ ಮಾಡಿ ಹೋರಾಟಗಳಿಗೆ ಶಕ್ತಿ ತುಂಬುವ ಕಾರ್ಯ ಮಾಡಿದವರು. ಬಸವಾದಿ ಶರಣರ ತತ್ವ ಪ್ರಚಾರಕ್ಕೆಂದು, ತಮ್ಮ ತಂದೆ ಗುರುಲಿಂಗಪ್ಪ ಮಂಗಲಗೆ ಅವರ ಶತಮಾನೋತ್ಸವದ ಸವಿನೆನಪಿಗಾಗಿ ಅನುಭವ ಮಂಟಪ ನಿರ್ಮಿಸಿರುವುದು ವಿಶೇಷವಾಗಿದೆ. (ವರದಿ/ಚಿತ್ರ ಮಂಜುನಾಥ ಹೂಗಾರ,
ರವೀಂದ್ರ ಹೊನವಾಡ)

Share This Article
Twitter Email Copy Link Print
Previous Article ಯಶವಂತಪುರ ರೈಲ್ವೆ ನಿಲ್ದಾಣಕ್ಕೆ ಬಸವಣ್ಣನವರ ಹೆಸರು ಇಡಬೇಕು
Next Article ಸ್ವತಂತ್ರ ಧರ್ಮ: ಲಿಂಗಾಯತರು ಏಕೆ ಹಿಂದೂಗಳಲ್ಲ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಬಸವ ಕಲ್ಯಾಣ: ಹೋರಾಟ ಮುಂದುವರೆಸಲು ಬಸವ ಸಂಘಟನೆಗಳು ಸಜ್ಜು

By ಬಸವ ಮೀಡಿಯಾ June 13, 2026
ಸುದ್ದಿ

ಕನ್ನೇರಿ ಸ್ವಾಮಿ ತಡೆಯಲು ಜೂನ್ 28 ಬಸವಕಲ್ಯಾಣ ಚಲೋ

By ಪ್ರಮಥ ಸತ್ಯಂಪೇಟೆ, ಕಲಬುರ್ಗಿ June 11, 2026
ಸುದ್ದಿ

‘ಸಮಾವೇಶ ಮಾಡಿಯೇ ತೀರುತ್ತೇವೆ, ಕನ್ನೇರಿ ಸ್ವಾಮಿಗಳು ಬಂದೇ ಬರುತ್ತಾರೆ’

By ಬಸವ ಮೀಡಿಯಾ June 13, 2026
ಸುದ್ದಿ

ಅನುಭವ ಮಂಟಪ ಮುಂದೇನು? ಎಸ್. ಎಂ. ಜಾಮದಾರ್ ಗೂಗಲ್ ಮೀಟ್

By ಬಸವ ಮೀಡಿಯಾ June 12, 2026
ಇಂದು

ಅನುಭವ ಮಂಟಪ ನಿರ್ವಹಣೆಗೆ ಬಸವ ಕಾರ್ಯಕರ್ತರು ಹೆಸರು ಕೊಡಿ: ಜಾಮದಾರ್

By ಬಸವ ಮೀಡಿಯಾ June 14, 2026
Previous Next

You Might Also Like

ಗ್ಯಾ ಲರಿ

ರುದ್ರಾಕ್ಷಿಮಠದಲ್ಲಿ 15 ದಿನಗಳ ಹಿಮಾಲಯನ್ ಧ್ಯಾನ ಯೋಗ ಶಿಬಿರ

ಬೆಳಗಾವಿ: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶಿವಬಸವ ನಗರದ ನಾಗನೂರು ರುದ್ರಾಕ್ಷಿ ಮಠದಲ್ಲಿ ಹಿಮಾಲಯನ್ ಧ್ಯಾನ ಯೋಗ ಶಿಬಿರ ಆರಂಭಗೊಂಡಿತು. ಜೂನ್ 21ರವರೆಗೆ ಶಿಬಿರ ನಡೆಯಲಿದೆ. ಹಿಮಾಲಯದಲ್ಲಿ…

0 Min Read
ಗ್ಯಾ ಲರಿ

ಕೆಎಲ್‌ಇ ವಚನೋತ್ಸವ: ಸಾವಿರ ವಿದ್ಯಾರ್ಥಿಗಳಿಂದ ವಚನ ಗಾಯನ

ಬೆಳಗಾವಿ ಕೆ.ಎಲ್.ಇ. ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿ (ಡೀಮ್ಡ್ ವಿಶ್ವವಿದ್ಯಾಲಯ)ಯ ‘ಕನ್ನಡ ಬಳಗ’ ಹಾಗೂ ‘ಕೆ.ಎಲ್.ಇ. ಸಂಗೀತ ಮಹಾವಿದ್ಯಾಲಯ’ದ ಸಂಯುಕ್ತ ಆಶ್ರಯದಲ್ಲಿ ಜವಾಹರಲಾಲ್ ನೆಹರು ವೈದ್ಯಕೀಯ…

0 Min Read
ಗ್ಯಾ ಲರಿ

ಸಾಣೇಹಳ್ಳಿಯಲ್ಲಿ ರಂಗ ತರಬೇತಿ ಶಿಬಿರದ ಸಮಾರೋಪ

ಸಾಣೇಹಳ್ಳಿ: ಶ್ರೀ ಶಿವಕುಮಾರ ಕಲಾಸಂಘ, ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆ ಹಾಗೂ ಕರ್ನಾಟಕ ನಾಟಕ ಅಕಾಡೆಮಿ (ಬೆಂಗಳೂರು) ಇವರ ಸಂಯುಕ್ತ ಆಶ್ರಯದಲ್ಲಿ ಮೇ 17 ರಿಂದ…

1 Min Read
ಗ್ಯಾ ಲರಿ

ಕನ್ನೇರಿ ಸ್ವಾಮಿ ಬಸವಕಲ್ಯಾಣ ಪ್ರವೇಶ ತಡೆಯಲು ಸಜ್ಜು

ಬೀದರ ಕನ್ನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮಿ ಅವರು ಜೂನ್ 28 ಬಸವಕಲ್ಯಾಣ ಪ್ರವೇಶಿಸುವುದನ್ನು ತಡೆಯಲು ಜಿಲ್ಲೆಯ ಮಠಾಧೀಶರು, ಬಸವಪರ ಸಂಘಟನೆಗಳ ಪ್ರಮುಖರು ಹಾಗೂ ಬಸವಾನುಯಾಯಿಗಳು ನಿರ್ಧರಿಸಿದ್ದಾರೆ.…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital