Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ನಿಜಾಚರಣೆ: ಮರಿಯಾಲ ಮಠದಲ್ಲಿ ಸರಳ ವಚನ ಕಲ್ಯಾಣ ಮಹೋತ್ಸವ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ನಿಜಾಚರಣೆ: ಮರಿಯಾಲ ಮಠದಲ್ಲಿ ಸರಳ ವಚನ ಕಲ್ಯಾಣ ಮಹೋತ್ಸವ
ಗ್ಯಾ ಲರಿ

ನಿಜಾಚರಣೆ: ಮರಿಯಾಲ ಮಠದಲ್ಲಿ ಸರಳ ವಚನ ಕಲ್ಯಾಣ ಮಹೋತ್ಸವ

ಬಸವ ಮೀಡಿಯಾ
ಬಸವ ಮೀಡಿಯಾ Published March 17, 2026
Share
List of Images 1/7
mariyala mata vachana mangalya
vachana kalyana-chamarajanagar.6
vachana kalyana-chamarajanagar.1
vachana kalyana-chamarajanagar.4
vachana kalyana-chamarajanagar.3
vachana kalyana-chamarajanagar
vachana kalyana-chamarajanagar.2
SHARE

ಚಾಮರಾಜನಗರ

ತಾಲೂಕಿನ ಮರಿಯಾಲದ  ಶ್ರೀಮಠದಲ್ಲಿ ಗ್ರಾಮದ ‘ಶಿವಕುಮಾರಸ್ವಾಮಿ’ ಹಾಗೂ ‘ಮಮತಾ’ ನೂತನ ವಧು-ವರರ ಕಲ್ಯಾಣ ಮಹೋತ್ಸವ ಬಸವತತ್ವದ ಅಡಿಯಲ್ಲಿ ಅತ್ಯಂತ ಸರಳವಾಗಿ ನಡೆಯಿತು.

ಕಲ್ಯಾಣೋತ್ಸವದ ಕಾರ್ಯಕ್ರಮದಲ್ಲಿ  ಮರಿಯಾಲ ಮಠದ ಪೂಜ್ಯ ಶ್ರೀ ಇಮ್ಮಡಿ ಮುರುಘರಾಜೇಂದ್ರ ಸ್ವಾಮಿಗಳು, ಚಾಮರಾಜನಗರ ವಿರಕ್ತ ಮಠದ ಚನ್ನಬಸವ ಸ್ವಾಮಿಗಳು, ಮೂಡುಗೂರು ಮಠದ ಶ್ರೀ ಉದ್ಯಾನಸ್ವಾಮಿಗಳು, ಹಣಕೊಳ ಮಠದ ಶ್ರೀ ಚಿದ್ಗನ ಶಿವಾಚಾರ್ಯ ಸ್ವಾಮಿಗಳು, ಮೇಲಾಜಿಪುರ ಬಸವಾನುಭವ ಮಂಟಪದ ಶಿವಬಸವ ಸ್ವಾಮಿಗಳು, ಮತ್ತಿತರ ಹರಗುರು ಚರಮೂರ್ತಿಗಳ ದಿವ್ಯ ಸಾನಿಧ್ಯ ವಹಿಸಿದ್ದರು.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/Ef59kmZXDgwBDbpNqmONQ3

Share This Article
Twitter Email Copy Link Print
Previous Article ಒಂದು ತಿಂಗಳ ಪ್ರದರ್ಶನ ಪೂರೈಸಿದ ಶಿವಶರಣ ಹರಳಯ್ಯ ನಾಟಕ
Next Article ಪಂಚಪೀಠ ಗುರುಗಳು, ವಿರಕ್ತ ಮಠದ ಸ್ವಾಮೀಜಿಗಳು ಒಂದಾಗಲಿ: ಎಂ. ಬಿ. ಪಾಟೀಲ
Leave a comment

Leave a Reply Cancel reply

Your email address will not be published. Required fields are marked *

Most Read

ಅರಿವು

ವಿದೇಶದಲ್ಲಿ ನಿಜಾಚರಣೆ: ಅಮೇರಿಕಾದ ನೂತನ ಮನೆಗೆ ಬಸವತತ್ವದ ಗುರುಪ್ರವೇಶ

By ಚನ್ನಬಸವಣ್ಣ ಕಾಮಣ್ಣವರ April 28, 2026
ಕಾರ್ಯಕ್ರಮ

’17ನೇ ಶತಮಾನದಲ್ಲಿ ಬಸವತತ್ವ ಬಿತ್ತಿದ ಕಡಕೋಳ ಮಡಿವಾಳಪ್ಪ’

By ಸಾಯಿಕುಮಾರ ಇಜೇರಿ April 27, 2026
ಚರ್ಚೆ

ಜಾತಿ, ಮತ ಭೇದವಿಲ್ಲದೆ ಇಷ್ಟಲಿಂಗ ದೀಕ್ಷೆ ಪಡೆಯಬಹುದು: ಈಶ್ವರ ಖಂಡ್ರೆ

By ಬಸವ ಮೀಡಿಯಾ April 28, 2026
ಚರ್ಚೆ

ಬಸವ ಜಯಂತಿ: ಬೆಳಗಾವಿಯಲ್ಲಿ ಸಂಭ್ರಮ, ಸಡಗರದ ಬೃಹತ್ ಮೆರವಣಿಗೆ

By ಬಸವ ಮೀಡಿಯಾ April 27, 2026
ಚರ್ಚೆ

ಶರಣಬಸವ ಸ್ವಾಮೀಜಿ ಮಾತನ್ನು ವಿರೋಧಿಸುವವರು ಚರ್ಚೆಗೆ ಬನ್ನಿ

By ಡಾ. ಸತೀಶ ಕೆ. ಇಟಗಿ, ಮುದ್ದೇಬಿಹಾಳ April 29, 2026
Previous Next

You Might Also Like

ಗ್ಯಾ ಲರಿ

ಬಸವ ಜಯಂತಿ: ಭಾಲ್ಕಿ ರ‍್ಯಾಲಿಯಲ್ಲಿ ನೂರಾರು ಬೈಕ್, ಕಾರುಗಳು

ಭಾಲ್ಕಿ : ಪಟ್ಟಣದ ಚನ್ನಬಸವಾಶ್ರಮದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ, ವಚನ ಜಾತ್ರೆ, ಡಾ. ಚನ್ನಬಸವ ಪಟ್ಟದೇವರ 27ನೇ ಸ್ಮರಣೋತ್ಸವ ಹಾಗೂ ಡಾ. ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವದ…

0 Min Read
ಗ್ಯಾ ಲರಿ

ದೆಹಲಿ, ಲಂಡನ್ ಸಂಸತ್ ಬಳಿ ಬಸವ ಜಯಂತಿಯ ಸಂಭ್ರಮ

ನವದೆಹಲಿ/ಲಂಡನ್ 12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸಿ ಪ್ರಜಾಪ್ರಭುತ್ವಕ್ಕೆ ಮುನ್ನುಡಿ ಬರೆದ ವಿಶ್ವಗುರು ಬಸವಣ್ಣನವರ ಜನ್ಮದಿನವನ್ನು ಭಾರತ ಮತ್ತು ಬ್ರಿಟನ್ ಸಂಸತ್ ಭವನದ ಬಳಿ ಸೋಮವಾರ ಆಚರಿಸಲಾಯಿತು.…

0 Min Read
ಗ್ಯಾ ಲರಿ

ನಿಜಾಚರಣೆ: ಮೌಢ್ಯಕ್ಕೆ ಸೆಡ್ಡು ಹೊಡೆದ ‘ವಚನ ತಾಂಬೂಲ’ ಕಲ್ಯಾಣ

ಕಲಬುರಗಿ ನಗರದ ಲಕ್ಷ್ಮೀನಾರಾಯಣ ಕಲ್ಯಾಣ ಮಂಟಪದಲ್ಲಿ ಮಾರ್ಚ್ 15ರಂದು ನಡೆದ ವೈಶಿಷ್ಟ್ಯಪೂರ್ಣ ಕಲ್ಯಾಣ ಮಹೋತ್ಸವಕ್ಕೆ “ವಚನ ತಾಂಬೂಲ” ಎಂಬ ಹೆಸರೇ ಸಾಕ್ಷಿಯಾಗಿತ್ತು. ಮೂಢನಂಬಿಕೆ ಬಿಟ್ಟು ಶ್ರೀ ಷಣ್ಮುಖ…

0 Min Read
ಗ್ಯಾ ಲರಿ

ರಾಷ್ಟ್ರದಲ್ಲಿ ಸಂಚಲನ ಮೂಡಿಸಿದ ಸ್ವತಂತ್ರ ಲಿಂಗಾಯತ ಧರ್ಮದ ರ‍್ಯಾಲಿಗಳು (2017-2018)

ಬೆಂಗಳೂರು 2017-18ರಲ್ಲಿ ಸ್ವತಂತ್ರ ಲಿಂಗಾಯತ ಧರ್ಮದ ಸಂವಿಧಾನ ಮಾನ್ಯತೆಗಾಗಿ ವಿವಿಧ ನಗರಗಳಲ್ಲಿ ನಡೆದ ಹೋರಾಟದ ಮರೆಯಲಾಗದ ಕ್ಷಣಗಳು. ಬಸವ ಮೀಡಿಯಾ Facebook ಪುಟ ಸೇರಲು ಕ್ಲಿಕ್ ಮಾಡಿhttps://www.facebook.com/basavamedia1/

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital