ಮೈಸೂರು ಬಸವಧ್ಯಾನ ಮಂದಿರದಲ್ಲಿ ಸೌಹಾರ್ದ ಪಾದಯಾತ್ರೆ

ಬಸವ ಮೀಡಿಯಾ
ಬಸವ ಮೀಡಿಯಾ

ಮೈಸೂರು:

ರಮ್ಮನಹಳ್ಳಿಯಲ್ಲಿರುವ ಭಾವೈಕ್ಯ ಕೇಂದ್ರ ಶ್ರೀ ಬಸವ ಧ್ಯಾನ ಮಂದಿರದ 16ನೇ ವಾರ್ಷಿಕೋತ್ಸವ ಕಾರ್ಯಕ್ರಮ ರವಿವಾರ ನಡೆಯಲಿದೆ.

ವಾರ್ಷಿಕೋತ್ಸವದಲ್ಲಿ ಕನ್ನಡ ರಾಜ್ಯೋತ್ಸವ ಹಾಗೂ ಸ್ಥಳ ದಾನಿಗಳಿಗೆ ಸನ್ಮಾನ ಸಮಾರಂಭ, ಸೌಹಾರ್ದ ಪಾದಯಾತ್ರೆ, ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಬಸವಧ್ಯಾನ ಮಂದಿರದ ಸಂಚಾಲಕರಾದ ಬಸವಲಿಂಗಮೂರ್ತಿ ಶರಣರು ತಿಳಿಸಿದ್ದಾರೆ.

ಬಸವ ಮೀಡಿಯಾ ವಾಟ್ಸ್ ಆಪ್ ಗುಂಪು ಸೇರಲು ಕ್ಲಿಕ್ ಮಾಡಿ
https://chat.whatsapp.com/H81yNL3dGRcHb7EBxL5oqr

Share This Article
Leave a comment

Leave a Reply

Your email address will not be published. Required fields are marked *