Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಕೊಪ್ಪಳ ಗ್ರಾಮದಲ್ಲಿ ‘ಬಸವಾರ್ಪಿತಾ’ಳ ನಿಜಾಚರಣೆ ತೊಟ್ಟಿಲು ಕಾರ್ಯ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಕೊಪ್ಪಳ ಗ್ರಾಮದಲ್ಲಿ ‘ಬಸವಾರ್ಪಿತಾ’ಳ ನಿಜಾಚರಣೆ ತೊಟ್ಟಿಲು ಕಾರ್ಯ
ಗ್ಯಾ ಲರಿ

ಕೊಪ್ಪಳ ಗ್ರಾಮದಲ್ಲಿ ‘ಬಸವಾರ್ಪಿತಾ’ಳ ನಿಜಾಚರಣೆ ತೊಟ್ಟಿಲು ಕಾರ್ಯ

ಬಸವ ಮೀಡಿಯಾ
ಬಸವ ಮೀಡಿಯಾ Published June 27, 2025
Share
List of Images 1/6
nijacharane tottilu (6)
nijacharane tottilu (5)
nijacharane tottilu (4)
nijacharane tottilu (3)
nijacharane tottilu (2)
nijacharane tottilu (1)
SHARE

ಕೊಪ್ಪಳ

ತಾಲೂಕಿನ ಚಿಕ್ಕಬೊಮ್ಮನಾಳ ಗ್ರಾಮದಲ್ಲಿ ಶನಿವಾರ ‘ಲಿಂಗಾಯತ ಧರ್ಮ ನಿಜಾಚಾರಣೆಯ ತೊಟ್ಟಿಲು ಕಾರ್ಯ ಹಾಗೂ ಸಂಚಾರಿ ಶಿವಾನುಭವ ಗೋಷ್ಠಿ’ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು.

ಶರಣೆ ಶರಣಮ್ಮ ಶರಣ ಮುದಿಯಪ್ಪ ಹಳ್ಳಿ ಇವರ ಸುಪುತ್ರಿಯಾದ ವಿಜಯಲಕ್ಷ್ಮೀ ಹಳ್ಳಿ ಮತ್ತು ಶರಣಪ್ಪ ಇಂಗಳದಾಳ ಶರಣ ದಂಪತಿಗೆ ಹುಟ್ಟಿದ ಸುಪುತ್ರಿಗೆ “ಬಸವಾರ್ಪಿತಾ” ಎಂದು ಹೆಸರಿಟ್ಟು ತೊಟ್ಟಿಲು ತೂಗಲಾಯಿತು.

Share This Article
Twitter Email Copy Link Print
Previous Article ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಬಸವದಳದ ಶಿವಮೊಗ್ಗ ಜಿಲ್ಲಾ ಸಮಾವೇಶ
Next Article ದಾವಣಗೆರೆಯಲ್ಲಿ ಬಸವತತ್ವದ ‘ಮನೆಯೊಕ್ಕಲು’ (ಗುರು ಪ್ರವೇಶ) ಸಮಾರಂಭ
Leave a comment

Leave a Reply Cancel reply

Your email address will not be published. Required fields are marked *

Most Read

ಸ್ಪಾಟ್‌ಲೈಟ್

ನಿಜಾಚರಣೆ: ಚಿತ್ರದುರ್ಗದಲ್ಲಿ ಹಸುಗೂಸಿಗೆ ಲಿಂಗಧಾರಣೆ, ಧರ್ಮ ಸಂಸ್ಕಾರ

By ಬಸವ ಮೀಡಿಯಾ July 15, 2026
ಸುದ್ದಿ

ಅನುಭವ ಮಂಟಪಕ್ಕೆ ವೈದಿಕ ಹೆಸರು ಇಡುವ ಯಾವುದೇ ಆದೇಶವಿಲ್ಲ: ಅಧಿಕಾರಿ ಸ್ಪಷ್ಟನೆ

By ಬಸವ ಮೀಡಿಯಾ July 12, 2026
ಸುದ್ದಿ

ಪಂಡಿತಾರಾಧ್ಯ ಸ್ವಾಮೀಜಿ ಅಭಿನಂದನಾ ಗ್ರಂಥಕ್ಕೆ ಬರಹಗಳ ಆಹ್ವಾನ

By ಮರುಳಸಿದ್ಧಯ್ಯ ಟಿ. ಎಂ, ಸಾಣೇಹಳ್ಳಿ July 11, 2026
ಅರಿವು

ನಂಜನಗೂಡಿನಲ್ಲಿ ನಿಜಾಚರಣೆ ನಾಮಕರಣ ಕಾರ್ಯಕ್ರಮ

By ಬಸವ ಮೀಡಿಯಾ July 13, 2026
ಸುದ್ದಿ

ಹೊಸದುರ್ಗ ಶಾಲೆಯಲ್ಲಿ ಸಂಗೀತೋತ್ಸವದ ಮೂಲಕ ವಿದ್ಯಾರ್ಥಿಗಳಿಗೆ ವಚನ ಪರಿಚಯ

By ಬಸವ ಮೀಡಿಯಾ July 10, 2026
Previous Next

You Might Also Like

ಗ್ಯಾ ಲರಿ

ರುದ್ರಾಕ್ಷಿಮಠದಲ್ಲಿ 15 ದಿನಗಳ ಹಿಮಾಲಯನ್ ಧ್ಯಾನ ಯೋಗ ಶಿಬಿರ

ಬೆಳಗಾವಿ: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶಿವಬಸವ ನಗರದ ನಾಗನೂರು ರುದ್ರಾಕ್ಷಿ ಮಠದಲ್ಲಿ ಹಿಮಾಲಯನ್ ಧ್ಯಾನ ಯೋಗ ಶಿಬಿರ ಆರಂಭಗೊಂಡಿತು. ಜೂನ್ 21ರವರೆಗೆ ಶಿಬಿರ ನಡೆಯಲಿದೆ. ಹಿಮಾಲಯದಲ್ಲಿ…

0 Min Read
ಗ್ಯಾ ಲರಿ

ಕೆಎಲ್‌ಇ ವಚನೋತ್ಸವ: ಸಾವಿರ ವಿದ್ಯಾರ್ಥಿಗಳಿಂದ ವಚನ ಗಾಯನ

ಬೆಳಗಾವಿ ಕೆ.ಎಲ್.ಇ. ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿ (ಡೀಮ್ಡ್ ವಿಶ್ವವಿದ್ಯಾಲಯ)ಯ ‘ಕನ್ನಡ ಬಳಗ’ ಹಾಗೂ ‘ಕೆ.ಎಲ್.ಇ. ಸಂಗೀತ ಮಹಾವಿದ್ಯಾಲಯ’ದ ಸಂಯುಕ್ತ ಆಶ್ರಯದಲ್ಲಿ ಜವಾಹರಲಾಲ್ ನೆಹರು ವೈದ್ಯಕೀಯ…

0 Min Read
ಗ್ಯಾ ಲರಿ

ಸಾಣೇಹಳ್ಳಿಯಲ್ಲಿ ರಂಗ ತರಬೇತಿ ಶಿಬಿರದ ಸಮಾರೋಪ

ಸಾಣೇಹಳ್ಳಿ: ಶ್ರೀ ಶಿವಕುಮಾರ ಕಲಾಸಂಘ, ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆ ಹಾಗೂ ಕರ್ನಾಟಕ ನಾಟಕ ಅಕಾಡೆಮಿ (ಬೆಂಗಳೂರು) ಇವರ ಸಂಯುಕ್ತ ಆಶ್ರಯದಲ್ಲಿ ಮೇ 17 ರಿಂದ…

1 Min Read
ಗ್ಯಾ ಲರಿ

ಕನ್ನೇರಿ ಸ್ವಾಮಿ ಬಸವಕಲ್ಯಾಣ ಪ್ರವೇಶ ತಡೆಯಲು ಸಜ್ಜು

ಬೀದರ ಕನ್ನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮಿ ಅವರು ಜೂನ್ 28 ಬಸವಕಲ್ಯಾಣ ಪ್ರವೇಶಿಸುವುದನ್ನು ತಡೆಯಲು ಜಿಲ್ಲೆಯ ಮಠಾಧೀಶರು, ಬಸವಪರ ಸಂಘಟನೆಗಳ ಪ್ರಮುಖರು ಹಾಗೂ ಬಸವಾನುಯಾಯಿಗಳು ನಿರ್ಧರಿಸಿದ್ದಾರೆ.…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital