ಕಿತ್ತೂರು
ತಾಲ್ಲೂಕಿನ ಬೈಲೂರು ನಿಷ್ಕಲ ಮಂಟಪದಲ್ಲಿ ಶರಣ ಮಾಸದ ಅಂಗವಾಗಿ ಪೂಜ್ಯ ನಿಜಗುಣಪ್ರಭು ತೋಂಟದಾರ್ಯ ಮಹಾಸ್ವಾಮಿಗಳ ಅನುಷ್ಠಾನ ಮತ್ತು ಅನುಭಾವ ಕಾರ್ಯಕ್ರಮ ನಡೆಯಲಿದೆ.
2025 ಆಗಷ್ಟ್ 4 ರಿಂದ 14 ರವರೆಗೆ ಪ್ರತಿದಿನ ಬೆಳಿಗ್ಗೆ ಹಾಗೂ ಸಂಜೆ 6 ರಿಂದ 8 ಗಂಟೆಯವರೆಗೆ ಇಷ್ಟಲಿಂಗ ಪೂಜೆ ಹಾಗೂ ಶಿವಯೋಗ ಹಮ್ಮಿಕೊಳ್ಳಲಾಗಿದೆ.