Sign In
Basava Media
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Reading: ನುಲಿಯ ಚಂದಯ್ಯ ಜಯಂತಿ: ಮೂರುಸಾವಿರ ಮಠದಲ್ಲಿ ಸಾಮೂಹಿಕ ವಚನ ಪಾರಾಯಣ
Share
Font ResizerAa
Basava MediaBasava Media
Search
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Have an existing account? Sign In
Follow US
Basava Media > Blog > ಗ್ಯಾ ಲರಿ > ನುಲಿಯ ಚಂದಯ್ಯ ಜಯಂತಿ: ಮೂರುಸಾವಿರ ಮಠದಲ್ಲಿ ಸಾಮೂಹಿಕ ವಚನ ಪಾರಾಯಣ
ಗ್ಯಾ ಲರಿ

ನುಲಿಯ ಚಂದಯ್ಯ ಜಯಂತಿ: ಮೂರುಸಾವಿರ ಮಠದಲ್ಲಿ ಸಾಮೂಹಿಕ ವಚನ ಪಾರಾಯಣ

ಕುಮಾರಣ್ಣ ಪಾಟೀಲ್
ಕುಮಾರಣ್ಣ ಪಾಟೀಲ್ Published August 20, 2024
Share
List of Images 1/10
gal8
gal12
3010
gal1
gal3
30002
3a
guru
SHARE

ಹುಬ್ಬಳ್ಳಿ: ಶರಣ ನುಲಿಯ ಚಂದಯ್ಯ ಜಯಂತಿ ಪ್ರಯುಕ್ತ ಶ್ರೀ ಜಗದ್ಗುರು ಮೂರುಸಾವಿರ ಮಠದಲ್ಲಿ ಬಸವಾದಿ ಶರಣರ ೧೦೮ ವಚನಗಳ ಸಾಮೂಹಿಕ ಪಾರಾಯಣ ಸೋಮವಾರ ನಡೆಯಿತು. ಶ್ರೀಮಠದ ಪೂಜ್ಯ ಡಾ. ಗುರುಸಿದ್ಧ ರಾಜಯೋಗೀಂದ್ರ ಮಹಾಸ್ವಾಮಿಗಳು ಸಾನಿಧ್ಯ ವಹಿಸಿ, ವಚನ ಪಾರಾಯಣ ಮಾಲಿಕೆ ೧ ಗ್ರಂಥವನ್ನು ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದರು.

ಮಹಾಶರಣೆ ಗಂಗಾಂಬಿಕ ಬಳಗದ ನೇತೃತ್ವದಲ್ಲಿ, ಬಸವ ಕೇಂದ್ರ, ಜಾಗತಿಕ ಲಿಂಗಾಯತ ಮಹಾಸಭಾ ಸೇರಿದಂತೆ ೧೮ ವಿವಿಧ ಬಸವಪರ ಸಂಘಟನೆಗಳ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

Share This Article
Twitter Email Copy Link Print
Previous Article LIVE ಬೆಂಗಳೂರಿನಲ್ಲಿ ವಚನ ದರ್ಶನ ಮುಖಪುಟಕ್ಕೆ ಬೆಂಕಿ
Next Article ಕೆಜಿಎಫ್ ನಲ್ಲಿ ಶರಣ ಸಂಗಮ ವಿಶೇಷ ಕಾರ್ಯಕ್ರಮ
Leave a comment

Leave a Reply Cancel reply

Your email address will not be published. Required fields are marked *

Most Read

ಚಾವಡಿ

ಸಿದ್ಧರಾಮಯ್ಯನವರ ಮೇಲೆ ರಂಭಾಪುರಿ ಶ್ರೀಗಳಿಗೇಕೆ ಇಷ್ಟೊಂದು ಕೋಪ?

By ಡಾ. ಜೆ ಎಸ್ ಪಾಟೀಲ July 10, 2025
ಚಾವಡಿ

ಕಲಬುರ್ಗಿ ಹುತಾತ್ಮರಾಗಿ 10 ವರ್ಷ: ಕೊಂದವರಿಗೆ ನಾವು ಕಲಿಸಬೇಕಿರುವ ಪಾಠ

By ಬಸವ ಮೀಡಿಯಾ July 10, 2025
ಸುದ್ದಿ

‘ವೇಗವಾಗಿ ಸಾಗುತ್ತಿರುವ ಅನುಭವ ಮಂಟಪ ನಿರ್ಮಾಣ, 2026ರಲ್ಲಿ ಉದ್ಘಾಟನೆ’

By ಬಸವ ಮೀಡಿಯಾ July 8, 2025
ಸುದ್ದಿ

ವೀರಶೈವ ಮಹಾಸಭಾ ಮಾಜಿ ಅಧ್ಯಕ್ಷ ಏನ್ ತಿಪ್ಪಣ್ಣ ಲಿಂಗೈಕ್ಯ

By ಬಸವ ಮೀಡಿಯಾ July 11, 2025
ಬಸವ ಸಂಸ್ಕೃತಿ ಅಭಿಯಾನ 2025

ಅಭಿಯಾನ: ಬೆಂಗಳೂರಿನ ಸಮಾರೋಪ ಅಕ್ಟೋಬರ್ 5ಕ್ಕೆ ಮುಂದೂಡಿಕೆ

By ರವೀಂದ್ರ ಹೊನವಾಡ July 12, 2025
Previous Next

You Might Also Like

ಗ್ಯಾ ಲರಿ

ಅಭಿಯಾನ: ಬಸವ ತತ್ವ ಬೆಳೆಸಲು ಸಮಾವೇಶದಲ್ಲಿ ಪಣತೊಟ್ಟ ಮಠಾಧೀಶರು

ಧಾರವಾಡ ಸೆಪ್ಟೆಂಬರ್ ತಿಂಗಳಲ್ಲಿ ಆರಂಭವಾಗಲಿರುವ ಬಸವ ಸಂಸ್ಕೃತಿ ಅಭಿಯಾನದ ಮುನ್ನವಾಗಿ ಇಂದು ಆಲೂರು ವೆಂಕಟರಾವ್ ಸಭಾಭವನದಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಲಿಂಗಾಯತ ಮಠಾಧೀಶರ ಬೃಹತ್ ಸಮಾವೇಶ ನಡೆಯಿತು.

0 Min Read
ಗ್ಯಾ ಲರಿ

ದಾವಣಗೆರೆಯಲ್ಲಿ ಬಸವತತ್ವದ ‘ಮನೆಯೊಕ್ಕಲು’ (ಗುರು ಪ್ರವೇಶ) ಸಮಾರಂಭ

ದಾವಣಗೆರೆ ದಾವಣಗೆರೆ ನಿವಾಸಿಯಾದ ದಾವಣಗೆರೆ ವಿರಕ್ತಮಠದ ಪೂಜ್ಯ ಬಸವಪ್ರಭು ಸ್ವಾಮೀಜಿಯವರಿಂದ ಕ್ರಿಯಾಮೂರ್ತಿ ದೀಕ್ಷೆಯನ್ನು ಪಡೆದು ಚರಜಂಗಮರಾಗಿರುವ ವಚನಮೂರ್ತಿ ಷಣ್ಮುಖಪ್ಪ ಸಾಲಿಯವರು ದಾವಣಗೆರೆಯ ಸೌಥರ್ನ್ ಬಡಾವಣೆಯಲ್ಲಿ ಮನೆಯೊಂದನ್ನು ನಿರ್ಮಿಸಿದ್ದಾರೆ.…

0 Min Read
ಗ್ಯಾ ಲರಿ

ಕೊಪ್ಪಳ ಗ್ರಾಮದಲ್ಲಿ ‘ಬಸವಾರ್ಪಿತಾ’ಳ ನಿಜಾಚರಣೆ ತೊಟ್ಟಿಲು ಕಾರ್ಯ

ಕೊಪ್ಪಳ ತಾಲೂಕಿನ ಚಿಕ್ಕಬೊಮ್ಮನಾಳ ಗ್ರಾಮದಲ್ಲಿ ಶನಿವಾರ ‘ಲಿಂಗಾಯತ ಧರ್ಮ ನಿಜಾಚಾರಣೆಯ ತೊಟ್ಟಿಲು ಕಾರ್ಯ ಹಾಗೂ ಸಂಚಾರಿ ಶಿವಾನುಭವ ಗೋಷ್ಠಿ’ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಶರಣೆ ಶರಣಮ್ಮ ಶರಣ…

0 Min Read
ಗ್ಯಾ ಲರಿ

ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಬಸವದಳದ ಶಿವಮೊಗ್ಗ ಜಿಲ್ಲಾ ಸಮಾವೇಶ

ಭದ್ರಾವತಿ ಪಟ್ಟಣದ ಬಸವ ಮಂಟಪದಲ್ಲಿ ರವಿವಾರ ನಡೆದ ರಾಷ್ಟ್ರೀಯ ಬಸವದಳದ ಶಿವಮೊಗ್ಗ ಜಿಲ್ಲಾ ಸಮಾವೇಶದಲ್ಲಿ 500ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು.

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital