Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: Photo gallery: ಈಗ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು Sep 1 -Sep9
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > Photo gallery: ಈಗ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು Sep 1 -Sep9
ಗ್ಯಾ ಲರಿ

Photo gallery: ಈಗ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು Sep 1 -Sep9

ಬಸವ ಮೀಡಿಯಾ
ಬಸವ ಮೀಡಿಯಾ Published August 30, 2024
Share
ಬಳ್ಳಾರಿ: ವಿಶ್ವಗುರು ಬಸವಜ್ಯೋತಿ ೨೫ನೇ ದಿನದ ಕಾರ್ಯಕ್ರಮ ... ಬಸವ ಜ್ಯೋತಿಯಾತ್ರೆ , ಗುರು ಪೂಜೆ, ಪ್ರಾರ್ಥನೆ, ಧ್ಯಾನ ಇಷ್ಟಲಿಂಗಯೋಗ ಅನುಸಂಧಾನ , ಮಹಾಮಂಗಳ ಕಾರ್ಯಕ್ರಮವು ಬಳ್ಳಾರಿ, ಅಂದ್ರಾಳು ರಾಷ್ಟ್ರೀಯ ಬಸವದಳದ ಬಸವ ಮಂಟಪದಲ್ಲಿ ನಡೆಯಿತು. ಅನೇಕ ಶರಣ, ಶರಣೆಯರು ಭಾಗವಹಿಸಿದ್ದರು. ಮಾಹಿತಿ/ಚಿತ್ರ: ಹರೀಶಗೌಡ ಪಾಟೀಲ
ಬಳ್ಳಾರಿ: ವಿಶ್ವಗುರು ಬಸವಜ್ಯೋತಿ ೨೫ನೇ ದಿನದ ಕಾರ್ಯಕ್ರಮ ... ಬಸವ ಜ್ಯೋತಿಯಾತ್ರೆ , ಗುರು ಪೂಜೆ, ಪ್ರಾರ್ಥನೆ, ಧ್ಯಾನ ಇಷ್ಟಲಿಂಗಯೋಗ ಅನುಸಂಧಾನ , ಮಹಾಮಂಗಳ ಕಾರ್ಯಕ್ರಮವು ಬಳ್ಳಾರಿ, ಅಂದ್ರಾಳು ರಾಷ್ಟ್ರೀಯ ಬಸವದಳದ ಬಸವ ಮಂಟಪದಲ್ಲಿ ನಡೆಯಿತು. ಅನೇಕ ಶರಣ, ಶರಣೆಯರು ಭಾಗವಹಿಸಿದ್ದರು. ಮಾಹಿತಿ/ಚಿತ್ರ: ಹರೀಶಗೌಡ ಪಾಟೀಲ
ಬಳ್ಳಾರಿ: ವಿಶ್ವಗುರು ಬಸವಜ್ಯೋತಿ ೨೫ನೇ ದಿನದ ಕಾರ್ಯಕ್ರಮ ... ಬಸವ ಜ್ಯೋತಿಯಾತ್ರೆ , ಗುರು ಪೂಜೆ, ಪ್ರಾರ್ಥನೆ, ಧ್ಯಾನ ಇಷ್ಟಲಿಂಗಯೋಗ ಅನುಸಂಧಾನ , ಮಹಾಮಂಗಳ ಕಾರ್ಯಕ್ರಮವು ಬಳ್ಳಾರಿ, ಅಂದ್ರಾಳು ರಾಷ್ಟ್ರೀಯ ಬಸವದಳದ ಬಸವ ಮಂಟಪದಲ್ಲಿ ನಡೆಯಿತು. ಅನೇಕ ಶರಣ, ಶರಣೆಯರು ಭಾಗವಹಿಸಿದ್ದರು. ಮಾಹಿತಿ/ಚಿತ್ರ: ಹರೀಶಗೌಡ ಪಾಟೀಲ
ಗದಗ್: ಬಸವದಳ, ಬಸವಕೇಂದ್ರ, ಲಿಂಗಾಯತ ಪ್ರಗತಿಶೀಲ ಸಂಘ, ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ವಚನ ಶ್ರಾವಣ 2024ರ ಕಾರ್ಯಕ್ರಮ ಶರಣ ಮಹಾಂತೇಶ ಹವಾಲ್ದಾರ ಅವರ ಮನೆಯಲ್ಲಿ ನಡೆಯಿತು. ಅವಿರಳ ಜ್ಞಾನಿ ಚನ್ನಬಸವಣ್ಣನವರ ವಚನ ಚಿಂತನೆಯನ್ನು ಹಿರಿಯ ಶರಣರಾದ ಎಸ್.ಎ.ಮುಗದ ಅವರು ಮಾಡಿದರು.
ಗದಗ್: ಬಸವದಳ, ಬಸವಕೇಂದ್ರ, ಲಿಂಗಾಯತ ಪ್ರಗತಿಶೀಲ ಸಂಘ, ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ವಚನ ಶ್ರಾವಣ 2024ರ ಕಾರ್ಯಕ್ರಮ ಶರಣ ಮಹಾಂತೇಶ ಹವಾಲ್ದಾರ ಅವರ ಮನೆಯಲ್ಲಿ ನಡೆಯಿತು. ಅವಿರಳ ಜ್ಞಾನಿ ಚನ್ನಬಸವಣ್ಣನವರ ವಚನ ಚಿಂತನೆಯನ್ನು ಹಿರಿಯ ಶರಣರಾದ ಎಸ್.ಎ.ಮುಗದ ಅವರು ಮಾಡಿದರು.
ಕಲಬುರ್ಗಿ: ಗುರುವಾರದಂದು ಬಸವಜ್ಯೋತಿ ಕಾರ್ಯಕ್ರಮವು ಕಲ್ಯಾಣನಗರದ ಶರಣ ದಂಪತಿಗಳಾದ ದೀಪಾಲಿ ರಾಜೇಂದ್ರಕುಮಾರ ಬಿರಾದಾರ ಇವರ ಮನೆಯಲ್ಲಿ ನಡೆಯಿತು. ಅನೇಕ ಶರಣ, ಶರಣೆಯರು ಪಾಲ್ಗೊಂಡಿದ್ದರು. (ಮಾಹಿತಿ/ಚಿತ್ರ: ಜಗದೇವಿ ಚಟ್ಟಿ)
ಕಲಬುರ್ಗಿ: ಗುರುವಾರದಂದು ಬಸವಜ್ಯೋತಿ ಕಾರ್ಯಕ್ರಮವು ಕಲ್ಯಾಣನಗರದ ಶರಣ ದಂಪತಿಗಳಾದ ದೀಪಾಲಿ ರಾಜೇಂದ್ರಕುಮಾರ ಬಿರಾದಾರ ಇವರ ಮನೆಯಲ್ಲಿ ನಡೆಯಿತು. ಅನೇಕ ಶರಣ, ಶರಣೆಯರು ಪಾಲ್ಗೊಂಡಿದ್ದರು. (ಮಾಹಿತಿ/ಚಿತ್ರ: ಜಗದೇವಿ ಚಟ್ಟಿ)
ಗದಗ ಜಿಲ್ಲೆ, ಲಕ್ಕುಂಡಿ ಗ್ರಾಮದ ಅನ್ನದಾನೇಶ್ವರ ಸಂಸ್ಥಾನ ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ, ಶರಣೆ ಗಿರಿಜಾ ಹಸಬಿ ಇವರಿಂದ ''ಶರಣ ತತ್ವ ಚಿಂತನ ಪ್ರವಚನ" ನಡೆಯುತ್ತಿದೆ. ಆಗಸ್ಟ್ 22 ರಿಂದ ಆರಂಭವಾದ ಪ್ರವಚನ ಸೆಪ್ಟೆಂಬರ್ 5 ರ ವರೆಗೆ ನಡೆಯುವುದು.
ಗದಗ ಜಿಲ್ಲೆ, ಲಕ್ಕುಂಡಿ ಗ್ರಾಮದ ಅನ್ನದಾನೇಶ್ವರ ಸಂಸ್ಥಾನ ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ, ಶರಣೆ ಗಿರಿಜಾ ಹಸಬಿ ಇವರಿಂದ ''ಶರಣ ತತ್ವ ಚಿಂತನ ಪ್ರವಚನ" ನಡೆಯುತ್ತಿದೆ. ಆಗಸ್ಟ್ 22 ರಿಂದ ಆರಂಭವಾದ ಪ್ರವಚನ ಸೆಪ್ಟೆಂಬರ್ 5 ರ ವರೆಗೆ ನಡೆಯುವುದು.
ಬೆಂಗಳೂರು ನಗರದ ಹೊಸೂರು ರಸ್ತೆಯ ಯಡವನಹಳ್ಳಿ ಅತ್ತೆ ಬೆಲೆಯ ಶರಣ ರಾಘವೇಂದ್ರ ರೆಡ್ಡಿ ಯುವರ್ ಮಕ್ಕಳ್ಳಿಗೆ ಇಷ್ಟಲಿಂಗ ದೀಕ್ಷೆ ನೀಡಲಾಯಿತು. ಶರಣ ಶ್ರೀಶೈಲ ಜಿ ಮಸೂತೆ, ಲಿಂಗಾಯತ ಧರ್ಮ ಅಧ್ಯಯನ ಕೇಂದ್ರ ಬೆಂಗಳೂರು.
ಕೊಪ್ಪಳದ ಅಶೋಕ ರಾಂಪುರ ಅವರ ಮನೆಯಲ್ಲಿ ಸಂಚಾರಿ ಅರಿವಿನ ಮನೆ ಕಾರ್ಯಕ್ರಮ ನಡೆಯಿತು. ಹುಬ್ಬಳ್ಳಿ ಬಸವ ಕೇಂದ್ರದ ಅಧ್ಯಕ್ಷರಾದ ಜಿ. ಬಿ. ಹಳ್ಯಾಳ ಗುರುಗಳಿಂದ ಅಷ್ಟಾವರಣ, ಪಂಚಾಚಾರ, ಷಟಸ್ಥಲ ಹಾಗೂ ಲಿಂಗಾಯತ ಧರ್ಮದ ನಿಜಾಚರಣೆಗಳ ಬಗ್ಗೆ ಅನುಭಾವ ಜರುಗಿತು. ಕಾರ್ಯಕ್ರಮದಲ್ಲಿ ಗವೀಶ ಸಸಿಮಠ ಸಹ ಮಾತನಾಡಿದರು. ಅಶೋಕ ರಾಂಪುರ ದಂಪತಿಗಳು, ರಾಂಪುರ ಕುಟುಂಬದವರು, ಅವರ ಸಹೋದ್ಯೋಗಿಗಳು, ವಾರ್ಡನ ಸದಸ್ಯರು ಉಪಸ್ಥಿತರಿದ್ದರು. ಮಾಹಿತಿ/ಚಿತ್ರ: ಶರಣಬಸನಗೌಡ ಪಾಟೀಲ
List of Images 1/11
3
ಬಳ್ಳಾರಿ: ವಿಶ್ವಗುರು ಬಸವಜ್ಯೋತಿ ೨೫ನೇ ದಿನದ ಕಾರ್ಯಕ್ರಮ ... ಬಸವ ಜ್ಯೋತಿಯಾತ್ರೆ , ಗುರು ಪೂಜೆ, ಪ್ರಾರ್ಥನೆ, ಧ್ಯಾನ ಇಷ್ಟಲಿಂಗಯೋಗ ಅನುಸಂಧಾನ , ಮಹಾಮಂಗಳ ಕಾರ್ಯಕ್ರಮವು ಬಳ್ಳಾರಿ, ಅಂದ್ರಾಳು ರಾಷ್ಟ್ರೀಯ ಬಸವದಳದ ಬಸವ ಮಂಟಪದಲ್ಲಿ ನಡೆಯಿತು. ಅನೇಕ ಶರಣ, ಶರಣೆಯರು ಭಾಗವಹಿಸಿದ್ದರು. ಮಾಹಿತಿ/ಚಿತ್ರ: ಹರೀಶಗೌಡ ಪಾಟೀಲ
2
ಬಳ್ಳಾರಿ: ವಿಶ್ವಗುರು ಬಸವಜ್ಯೋತಿ ೨೫ನೇ ದಿನದ ಕಾರ್ಯಕ್ರಮ ... ಬಸವ ಜ್ಯೋತಿಯಾತ್ರೆ , ಗುರು ಪೂಜೆ, ಪ್ರಾರ್ಥನೆ, ಧ್ಯಾನ ಇಷ್ಟಲಿಂಗಯೋಗ ಅನುಸಂಧಾನ , ಮಹಾಮಂಗಳ ಕಾರ್ಯಕ್ರಮವು ಬಳ್ಳಾರಿ, ಅಂದ್ರಾಳು ರಾಷ್ಟ್ರೀಯ ಬಸವದಳದ ಬಸವ ಮಂಟಪದಲ್ಲಿ ನಡೆಯಿತು. ಅನೇಕ ಶರಣ, ಶರಣೆಯರು ಭಾಗವಹಿಸಿದ್ದರು. ಮಾಹಿತಿ/ಚಿತ್ರ: ಹರೀಶಗೌಡ ಪಾಟೀಲ
1
ಬಳ್ಳಾರಿ: ವಿಶ್ವಗುರು ಬಸವಜ್ಯೋತಿ ೨೫ನೇ ದಿನದ ಕಾರ್ಯಕ್ರಮ ... ಬಸವ ಜ್ಯೋತಿಯಾತ್ರೆ , ಗುರು ಪೂಜೆ, ಪ್ರಾರ್ಥನೆ, ಧ್ಯಾನ ಇಷ್ಟಲಿಂಗಯೋಗ ಅನುಸಂಧಾನ , ಮಹಾಮಂಗಳ ಕಾರ್ಯಕ್ರಮವು ಬಳ್ಳಾರಿ, ಅಂದ್ರಾಳು ರಾಷ್ಟ್ರೀಯ ಬಸವದಳದ ಬಸವ ಮಂಟಪದಲ್ಲಿ ನಡೆಯಿತು. ಅನೇಕ ಶರಣ, ಶರಣೆಯರು ಭಾಗವಹಿಸಿದ್ದರು. ಮಾಹಿತಿ/ಚಿತ್ರ: ಹರೀಶಗೌಡ ಪಾಟೀಲ
3
ಗದಗ್: ಬಸವದಳ, ಬಸವಕೇಂದ್ರ, ಲಿಂಗಾಯತ ಪ್ರಗತಿಶೀಲ ಸಂಘ, ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ವಚನ ಶ್ರಾವಣ 2024ರ ಕಾರ್ಯಕ್ರಮ ಶರಣ ಮಹಾಂತೇಶ ಹವಾಲ್ದಾರ ಅವರ ಮನೆಯಲ್ಲಿ ನಡೆಯಿತು. ಅವಿರಳ ಜ್ಞಾನಿ ಚನ್ನಬಸವಣ್ಣನವರ ವಚನ ಚಿಂತನೆಯನ್ನು ಹಿರಿಯ ಶರಣರಾದ ಎಸ್.ಎ.ಮುಗದ ಅವರು ಮಾಡಿದರು.
1
ಗದಗ್: ಬಸವದಳ, ಬಸವಕೇಂದ್ರ, ಲಿಂಗಾಯತ ಪ್ರಗತಿಶೀಲ ಸಂಘ, ಶರಣ ಸಾಹಿತ್ಯ ಪರಿಷತ್ತು, ಕದಳಿ ಮಹಿಳಾ ವೇದಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ವಚನ ಶ್ರಾವಣ 2024ರ ಕಾರ್ಯಕ್ರಮ ಶರಣ ಮಹಾಂತೇಶ ಹವಾಲ್ದಾರ ಅವರ ಮನೆಯಲ್ಲಿ ನಡೆಯಿತು. ಅವಿರಳ ಜ್ಞಾನಿ ಚನ್ನಬಸವಣ್ಣನವರ ವಚನ ಚಿಂತನೆಯನ್ನು ಹಿರಿಯ ಶರಣರಾದ ಎಸ್.ಎ.ಮುಗದ ಅವರು ಮಾಡಿದರು.
1
ಕಲಬುರ್ಗಿ: ಗುರುವಾರದಂದು ಬಸವಜ್ಯೋತಿ ಕಾರ್ಯಕ್ರಮವು ಕಲ್ಯಾಣನಗರದ ಶರಣ ದಂಪತಿಗಳಾದ ದೀಪಾಲಿ ರಾಜೇಂದ್ರಕುಮಾರ ಬಿರಾದಾರ ಇವರ ಮನೆಯಲ್ಲಿ ನಡೆಯಿತು. ಅನೇಕ ಶರಣ, ಶರಣೆಯರು ಪಾಲ್ಗೊಂಡಿದ್ದರು. (ಮಾಹಿತಿ/ಚಿತ್ರ: ಜಗದೇವಿ ಚಟ್ಟಿ)
2
ಕಲಬುರ್ಗಿ: ಗುರುವಾರದಂದು ಬಸವಜ್ಯೋತಿ ಕಾರ್ಯಕ್ರಮವು ಕಲ್ಯಾಣನಗರದ ಶರಣ ದಂಪತಿಗಳಾದ ದೀಪಾಲಿ ರಾಜೇಂದ್ರಕುಮಾರ ಬಿರಾದಾರ ಇವರ ಮನೆಯಲ್ಲಿ ನಡೆಯಿತು. ಅನೇಕ ಶರಣ, ಶರಣೆಯರು ಪಾಲ್ಗೊಂಡಿದ್ದರು. (ಮಾಹಿತಿ/ಚಿತ್ರ: ಜಗದೇವಿ ಚಟ್ಟಿ)
3
ಗದಗ ಜಿಲ್ಲೆ, ಲಕ್ಕುಂಡಿ ಗ್ರಾಮದ ಅನ್ನದಾನೇಶ್ವರ ಸಂಸ್ಥಾನ ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ, ಶರಣೆ ಗಿರಿಜಾ ಹಸಬಿ ಇವರಿಂದ ''ಶರಣ ತತ್ವ ಚಿಂತನ ಪ್ರವಚನ" ನಡೆಯುತ್ತಿದೆ. ಆಗಸ್ಟ್ 22 ರಿಂದ ಆರಂಭವಾದ ಪ್ರವಚನ ಸೆಪ್ಟೆಂಬರ್ 5 ರ ವರೆಗೆ ನಡೆಯುವುದು.
6
ಗದಗ ಜಿಲ್ಲೆ, ಲಕ್ಕುಂಡಿ ಗ್ರಾಮದ ಅನ್ನದಾನೇಶ್ವರ ಸಂಸ್ಥಾನ ಮಠದಲ್ಲಿ ಶ್ರಾವಣ ಮಾಸದ ಅಂಗವಾಗಿ, ಶರಣೆ ಗಿರಿಜಾ ಹಸಬಿ ಇವರಿಂದ ''ಶರಣ ತತ್ವ ಚಿಂತನ ಪ್ರವಚನ" ನಡೆಯುತ್ತಿದೆ. ಆಗಸ್ಟ್ 22 ರಿಂದ ಆರಂಭವಾದ ಪ್ರವಚನ ಸೆಪ್ಟೆಂಬರ್ 5 ರ ವರೆಗೆ ನಡೆಯುವುದು.
masute ishtalinka deekshe
ಬೆಂಗಳೂರು ನಗರದ ಹೊಸೂರು ರಸ್ತೆಯ ಯಡವನಹಳ್ಳಿ ಅತ್ತೆ ಬೆಲೆಯ ಶರಣ ರಾಘವೇಂದ್ರ ರೆಡ್ಡಿ ಯುವರ್ ಮಕ್ಕಳ್ಳಿಗೆ ಇಷ್ಟಲಿಂಗ ದೀಕ್ಷೆ ನೀಡಲಾಯಿತು. ಶರಣ ಶ್ರೀಶೈಲ ಜಿ ಮಸೂತೆ, ಲಿಂಗಾಯತ ಧರ್ಮ ಅಧ್ಯಯನ ಕೇಂದ್ರ ಬೆಂಗಳೂರು.
00140f36-154d-42be-aa70-55298507f892
ಕೊಪ್ಪಳದ ಅಶೋಕ ರಾಂಪುರ ಅವರ ಮನೆಯಲ್ಲಿ ಸಂಚಾರಿ ಅರಿವಿನ ಮನೆ ಕಾರ್ಯಕ್ರಮ ನಡೆಯಿತು. ಹುಬ್ಬಳ್ಳಿ ಬಸವ ಕೇಂದ್ರದ ಅಧ್ಯಕ್ಷರಾದ ಜಿ. ಬಿ. ಹಳ್ಯಾಳ ಗುರುಗಳಿಂದ ಅಷ್ಟಾವರಣ, ಪಂಚಾಚಾರ, ಷಟಸ್ಥಲ ಹಾಗೂ ಲಿಂಗಾಯತ ಧರ್ಮದ ನಿಜಾಚರಣೆಗಳ ಬಗ್ಗೆ ಅನುಭಾವ ಜರುಗಿತು. ಕಾರ್ಯಕ್ರಮದಲ್ಲಿ ಗವೀಶ ಸಸಿಮಠ ಸಹ ಮಾತನಾಡಿದರು. ಅಶೋಕ ರಾಂಪುರ ದಂಪತಿಗಳು, ರಾಂಪುರ ಕುಟುಂಬದವರು, ಅವರ ಸಹೋದ್ಯೋಗಿಗಳು, ವಾರ್ಡನ ಸದಸ್ಯರು ಉಪಸ್ಥಿತರಿದ್ದರು. ಮಾಹಿತಿ/ಚಿತ್ರ: ಶರಣಬಸನಗೌಡ ಪಾಟೀಲ
SHARE

ಇಂದು ಲಭ್ಯವಿರುವ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಬಸವ ತತ್ವದ ಕಾರ್ಯಕ್ರಮಗಳ ವಿವರ ಮತ್ತು ಫೋಟೋಗಳು. ನಿಮ್ಮ ಕಾರ್ಯಕ್ರಮ ವಿವರ, ಫೋಟೋಗಳನ್ನು basavamedia1@gmail.com ವಿಳಾಸಕ್ಕೆ ಇಮೇಲ್ ಮಾಡಬೇಕಾಗಿ ವಿನಂತಿಸಿಕೊಳ್ಳುತ್ತೇವೆ.

Share This Article
Twitter Email Copy Link Print
Previous Article ಬಸವ ಸಂಘಟನೆಗಳಿಂದ ವಚನ ಶ್ರಾವಣ ಕಾರ್ಯಕ್ರಮ
Next Article ಬಸವ ಸಂಘಟನೆಗಳಿಂದ ಕಲಬುರ್ಗಿಯಲ್ಲಿ “ವಚನ ವೈಭವ” ಕಾರ್ಯಕ್ರಮ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಲಿಂಗಾಯತ ಗಾಣಿಗರು 2ಎ ಮೀಸಲಾತಿಗೆ ಅರ್ಹರು: ಮಹತ್ವದ ಹೈಕೋರ್ಟ್ ತೀರ್ಪು

By ಬಸವ ಮೀಡಿಯಾ February 20, 2026
ಅರಿವು

ಹೊಸಪೇಟೆ ರುದ್ರಭೂಮಿಯಲ್ಲಿ ಅರಿವಿನ ಶಿವರಾತ್ರಿ

By ಬಸವ ಮೀಡಿಯಾ February 19, 2026
ಸ್ಪಾಟ್‌ಲೈಟ್

ಬಸವತತ್ವ, ದೇಶಪ್ರೇಮದ ಸಮನ್ವಯಕಾರ ಹರ್ಡೇಕರ್ ಮಂಜಪ್ಪ

By ಶಿವಣ್ಣ ಇಜೇರಿ, ಶಹಾಪುರ February 18, 2026
ಸುದ್ದಿ

ಕನ್ನೇರಿ ಸ್ವಾಮಿ ಪ್ರವೇಶ ನಿಷೇಧಿಸಲು ಬಳ್ಳಾರಿ ಜಿಲ್ಲಾಧಿಕಾರಿಗೆ ಆಗ್ರಹ

By ಬಸವ ಮೀಡಿಯಾ February 20, 2026
ಸುದ್ದಿ

ವಚನಗಳಿಗೆ ಕಾನೂನಿನ ಬಲ ನೀಡಲು ಸರ್ಕಾರದ ಚಿಂತನೆ: ಎಚ್.ಕೆ. ಪಾಟೀಲ

By ಬಸವ ಮೀಡಿಯಾ February 22, 2026
Previous Next

You Might Also Like

ಗ್ಯಾ ಲರಿ

ಹೊಸಪೇಟೆ ರುದ್ರಭೂಮಿಯಲ್ಲಿ ಅರಿವಿನ ಶಿವರಾತ್ರಿ

ಇಷ್ಟಲಿಂಗ ಅಧ್ಯಯನ ಕೇಂದ್ರ ಮತ್ತು ಜಾಗತಿಕ ಲಿಂಗಾಯತ ಮಹಾಸಭಾ ವಿಜಯನಗರ ಜಿಲ್ಲಾ ಘಟಕದ ಸಹಯೋಗದಲ್ಲಿ ಇಲ್ಲಿನ ಲಿಂಗಾಯತ ರುದ್ರಭೂಮಿಯಲ್ಲಿ ವೈಶಿಷ್ಟಪೂರ್ಣವಾಗಿ ಶಿವರಾತ್ರಿ ಆಚರಿಸಲಾಯಿತು. ಬಸವ ಮೀಡಿಯಾ Facebook…

0 Min Read
ಗ್ಯಾ ಲರಿ

ಅರಮನೆ ಮೈದಾನದಲ್ಲಿ ಭೀಮಣ್ಣ ಖಂಡ್ರೆಗೆ ನುಡಿ ನಮನ

ಬೆಂಗಳೂರು ಅಖಿಲ ಭಾರತ ವೀರಶೈವ ಮಹಾಸಭಾ ಮತ್ತು ಶಾಂತಿವರ್ಧಕ ಶಿಕ್ಷಣ ಸಂಸ್ಥೆ ನಗರದ ಅರಮನೆ ಮೈದಾನದಲ್ಲಿ ಶನಿವಾರ ‘ಲೋಕನಾಯಕ ಲಿಂಗೈಕ್ಯ ಡಾ.ಭೀಮಣ್ಣ ಖಂಡ್ರೆ-ನುಡಿ ನಮನ’ ಕಾರ್ಯಕ್ರಮದಲ್ಲಿಆಯೋಜಿಸಿದ್ದವು. ಬಸವ…

0 Min Read
ಗ್ಯಾ ಲರಿ

‘ಬಸವತತ್ವ ಬಿತ್ತಿ ಸಮಾಜಕ್ಕೆ ಮಾದರಿಯಾದ ಬಸವರಾಜ ಯಡಹಳ್ಳಿ’

ಜಮಖಂಡಿ ಫೆಬ್ರವರಿ 1ರಂದು ಜಮಖಂಡಿ ತಾಲೂಕಿನ ಬಸವ ಭವನದಲ್ಲಿ  'ಸದುವಿನಯಿ' ಗ್ರಂಥಾವಲೋಕನ ಮತ್ತು ಅಭಿನಂಧನಾ ಗ್ರಂಥ ಲೋಕಾರ್ಪಣೆಯ ಕಾರ್ಯಕ್ರಮ ಜರುಗಿತು. ಬಸವ ಮೀಡಿಯಾ Facebook ಪುಟ ಸೇರಲು…

0 Min Read
ಗ್ಯಾ ಲರಿ

ಹುಣ್ಣಿಮೆ ಬೆಳದಿಂಗಳಲ್ಲಿ ಇಷ್ಟಲಿಂಗ ಪೂಜೆ, ಮಾಚಿದೇವರ ಜಯಂತಿ

ಹೊಸಪೇಟೆ: ಇಷ್ಟಲಿಂಗ ಅಧ್ಯಯನ ಕೇಂದ್ರದಲ್ಲಿ ಭಾನುವಾರ ಚನ್ನ ಹುಣ್ಣಿಮೆಯ ಬೆಳದಿಂಗಳಲ್ಲಿ ಇಷ್ಟಲಿಂಗ ಪೂಜೆ, ಧ್ಯಾನ ಮತ್ತು ವೀರಗಂಟೆ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮ ನಡೆಯಿತು. ಪ್ರಾಧ್ಯಾಪಕ ಮತ್ತು…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital