Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು (ಆಗಸ್ಟ್ ೨-೫)
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು (ಆಗಸ್ಟ್ ೨-೫)
ಗ್ಯಾ ಲರಿ

Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು (ಆಗಸ್ಟ್ ೨-೫)

ಬಸವ ಮೀಡಿಯಾ
ಬಸವ ಮೀಡಿಯಾ Published August 2, 2024
Share
ಬೀದರಿನ ಬಸವಗಿರಿಯ ಲಿಂಗಾಯತ ಮಹಾಮಠದಲ್ಲಿ ಶಿವಯೋಗ ಸಾಧಕರ ಕೂಟದ ಸಾಧಕರಿಂದ ಗುರುವಾರ ನಡೆದ ಸಾಮೂಹಿಕ ಶಿವಯೋಗ ಕಾರ್ಯಕ್ರಮದ ಸಾನಿಧ್ಯವನ್ನು ಪ್ರಭುದೇವ ಸ್ವಾಮೀಜಿ ವಹಿಸಿ ಮಾತನಾಡಿದರು. ಬಹಿರ್ಮುಖವಾಗಿ ಹರಿಯುವ ಮನಸ್ಸನ್ನು ಅಂತರ್ಮುಖದತ್ತ ತಿರುಗಿಸಿ ಪರಮಾನಂದ ಸಾಧಿಸುವ ಸಾಧನವೇ ಇಷ್ಟಲಿಂಗ ಹೇಳಿದರು. (ಮಾಹಿತಿ/ಫೋಟೋ ರವೀಂದ್ರ ಹೊನವಾಡ)
ಬೀದರಿನ ಬಸವಗಿರಿಯ ಲಿಂಗಾಯತ ಮಹಾಮಠದಲ್ಲಿ ಶಿವಯೋಗ ಸಾಧಕರ ಕೂಟದ ಸಾಧಕರಿಂದ ಗುರುವಾರ ನಡೆದ ಸಾಮೂಹಿಕ ಶಿವಯೋಗ ಕಾರ್ಯಕ್ರಮದ ಸಾನಿಧ್ಯವನ್ನು ಪ್ರಭುದೇವ ಸ್ವಾಮೀಜಿ ವಹಿಸಿ ಮಾತನಾಡಿದರು. ಬಹಿರ್ಮುಖವಾಗಿ ಹರಿಯುವ ಮನಸ್ಸನ್ನು ಅಂತರ್ಮುಖದತ್ತ ತಿರುಗಿಸಿ ಪರಮಾನಂದ ಸಾಧಿಸುವ ಸಾಧನವೇ ಇಷ್ಟಲಿಂಗ ಹೇಳಿದರು. (ಮಾಹಿತಿ/ಫೋಟೋ ರವೀಂದ್ರ ಹೊನವಾಡ)
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ವಿಜಯನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ವಿಜಯನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕೊಪ್ಪಳದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕೊಪ್ಪಳದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕೊಪ್ಪಳದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
ನಾಲ್ವಾಡ ಓಣಿಯ ಶರಣ ಚನ್ನವೀರಪ್ಪ ತೋಟಪ್ಪ ದುಂದೂರ ಇವರ ಮನೆಯಲ್ಲಿ ಗದಗ ಬೆಟಗೇರಿ ಬಸವದಳದ ೮೮೩ನೇ ‘ಮನೆಯಲ್ಲಿ ಮಹಾಮನೆ’ ಕಾರ್ಯಕ್ರಮ, ಯಶಸ್ವಿಯಾಗಿ ನಡೆಯಿತು. ಶರಣ ಎಸ್‌.ಎ.ಮುಗದ ಅವರು ಪಂಚಮಹಾಭೂತಗಳ ಪಂಚೀಕರಣದಿಂದ ನಿರ್ಮಾಣವಾಗಿರುವ ಜೀವಿಗಳಲ್ಲಿ ಮಾಯಾವರಣ ಆವರಿಸಿದ ಕಾರಣ ಆ ಮೂಲ ಪರವಸ್ತುವಿನ ಸ್ವರೂಪವೇ ತಾನಾಗಿರುವುದನ್ನು ಮರೆತು ದೇಹವೆ ನಾನೆಂಬ ಭಾವದಿಂದ ವರ್ತಿಸುತ್ತದೆ ಎಂದರು. ಶರಣರಾದ ಅಶೋಕ ಬರಗುಂಡಿ, ಪ್ರಕಾಶ ಅಸುಂಡಿ, ಕುಪ್ಪಸದ, ಶರಣೆ ಗೌರಕ್ಕ ಬಡಿಗಣ್ಣವರ ಹಾಗೂ ಚನ್ನವೀರಪ್ಪ ದುಂದೂರ ಸಹ ಚಿಂತನಗೈದರು. (ಮಾಹಿತಿ/ಚಿತ್ರ - ರವೀಂದ್ರ ಹೊನವಾಡ)
ನಾಲ್ವಾಡ ಓಣಿಯ ಶರಣ ಚನ್ನವೀರಪ್ಪ ತೋಟಪ್ಪ ದುಂದೂರ ಇವರ ಮನೆಯಲ್ಲಿ ಗದಗ ಬೆಟಗೇರಿ ಬಸವದಳದ ೮೮೩ನೇ ‘ಮನೆಯಲ್ಲಿ ಮಹಾಮನೆ’ ಕಾರ್ಯಕ್ರಮ, ಯಶಸ್ವಿಯಾಗಿ ನಡೆಯಿತು. ಶರಣ ಎಸ್‌.ಎ.ಮುಗದ ಅವರು ಪಂಚಮಹಾಭೂತಗಳ ಪಂಚೀಕರಣದಿಂದ ನಿರ್ಮಾಣವಾಗಿರುವ ಜೀವಿಗಳಲ್ಲಿ ಮಾಯಾವರಣ ಆವರಿಸಿದ ಕಾರಣ ಆ ಮೂಲ ಪರವಸ್ತುವಿನ ಸ್ವರೂಪವೇ ತಾನಾಗಿರುವುದನ್ನು ಮರೆತು ದೇಹವೆ ನಾನೆಂಬ ಭಾವದಿಂದ ವರ್ತಿಸುತ್ತದೆ ಎಂದರು. ಶರಣರಾದ ಅಶೋಕ ಬರಗುಂಡಿ, ಪ್ರಕಾಶ ಅಸುಂಡಿ, ಕುಪ್ಪಸದ, ಶರಣೆ ಗೌರಕ್ಕ ಬಡಿಗಣ್ಣವರ ಹಾಗೂ ಚನ್ನವೀರಪ್ಪ ದುಂದೂರ ಸಹ ಚಿಂತನಗೈದರು. (ಮಾಹಿತಿ/ಚಿತ್ರ - ರವೀಂದ್ರ ಹೊನವಾಡ)
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
ರೋಣ ತಾಲೂಕ ಹಿರೇಹಾಳ ಗ್ರಾಮದ ಬಸವನಿಷ್ಠರಾಗಿರುವ ‘ತೇಲಿ’ ಮನೆತನದ ಬಂಧುಗಳಿಂದ, ಗ್ರಾಮದ ಜನರಿಂದ ಅವರ ಬಸವಾಮೃತ ನಿಲಯದಲ್ಲಿ ಧರ್ಮಗುರು ಬಸವೇಶ್ವರರ 893 ನೇ ಜಯಂತಿಯನ್ನು ಶುಕ್ರವಾರ ವಿಶಿಷ್ಟವಾಗಿ ಆಚರಿಸಲಾಯಿತು.
ರೋಣ ತಾಲೂಕ ಹಿರೇಹಾಳ ಗ್ರಾಮದ ಬಸವನಿಷ್ಠರಾಗಿರುವ ‘ತೇಲಿ’ ಮನೆತನದ ಬಂಧುಗಳಿಂದ, ಗ್ರಾಮದ ಜನರಿಂದ ಅವರ ಬಸವಾಮೃತ ನಿಲಯದಲ್ಲಿ ಧರ್ಮಗುರು ಬಸವೇಶ್ವರರ 893 ನೇ ಜಯಂತಿಯನ್ನು ಶುಕ್ರವಾರ ವಿಶಿಷ್ಟವಾಗಿ ಆಚರಿಸಲಾಯಿತು.
List of Images 1/16
1
ಬೀದರಿನ ಬಸವಗಿರಿಯ ಲಿಂಗಾಯತ ಮಹಾಮಠದಲ್ಲಿ ಶಿವಯೋಗ ಸಾಧಕರ ಕೂಟದ ಸಾಧಕರಿಂದ ಗುರುವಾರ ನಡೆದ ಸಾಮೂಹಿಕ ಶಿವಯೋಗ ಕಾರ್ಯಕ್ರಮದ ಸಾನಿಧ್ಯವನ್ನು ಪ್ರಭುದೇವ ಸ್ವಾಮೀಜಿ ವಹಿಸಿ ಮಾತನಾಡಿದರು. ಬಹಿರ್ಮುಖವಾಗಿ ಹರಿಯುವ ಮನಸ್ಸನ್ನು ಅಂತರ್ಮುಖದತ್ತ ತಿರುಗಿಸಿ ಪರಮಾನಂದ ಸಾಧಿಸುವ ಸಾಧನವೇ ಇಷ್ಟಲಿಂಗ ಹೇಳಿದರು. (ಮಾಹಿತಿ/ಫೋಟೋ ರವೀಂದ್ರ ಹೊನವಾಡ)
3
4
ಬೀದರಿನ ಬಸವಗಿರಿಯ ಲಿಂಗಾಯತ ಮಹಾಮಠದಲ್ಲಿ ಶಿವಯೋಗ ಸಾಧಕರ ಕೂಟದ ಸಾಧಕರಿಂದ ಗುರುವಾರ ನಡೆದ ಸಾಮೂಹಿಕ ಶಿವಯೋಗ ಕಾರ್ಯಕ್ರಮದ ಸಾನಿಧ್ಯವನ್ನು ಪ್ರಭುದೇವ ಸ್ವಾಮೀಜಿ ವಹಿಸಿ ಮಾತನಾಡಿದರು. ಬಹಿರ್ಮುಖವಾಗಿ ಹರಿಯುವ ಮನಸ್ಸನ್ನು ಅಂತರ್ಮುಖದತ್ತ ತಿರುಗಿಸಿ ಪರಮಾನಂದ ಸಾಧಿಸುವ ಸಾಧನವೇ ಇಷ್ಟಲಿಂಗ ಹೇಳಿದರು. (ಮಾಹಿತಿ/ಫೋಟೋ ರವೀಂದ್ರ ಹೊನವಾಡ)
1
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ವಿಜಯನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
2
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ವಿಜಯನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
4
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕೊಪ್ಪಳದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
5
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕೊಪ್ಪಳದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
3
ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ ಅಂಗವಾಗಿ ವ್ಯಸನ ಮುಕ್ತ ದಿನಾಚರಣೆ ಕೊಪ್ಪಳದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಆಗಸ್ಟ್ ೧ ನಡೆಯಿತು.
6
ನಾಲ್ವಾಡ ಓಣಿಯ ಶರಣ ಚನ್ನವೀರಪ್ಪ ತೋಟಪ್ಪ ದುಂದೂರ ಇವರ ಮನೆಯಲ್ಲಿ ಗದಗ ಬೆಟಗೇರಿ ಬಸವದಳದ ೮೮೩ನೇ ‘ಮನೆಯಲ್ಲಿ ಮಹಾಮನೆ’ ಕಾರ್ಯಕ್ರಮ, ಯಶಸ್ವಿಯಾಗಿ ನಡೆಯಿತು. ಶರಣ ಎಸ್‌.ಎ.ಮುಗದ ಅವರು ಪಂಚಮಹಾಭೂತಗಳ ಪಂಚೀಕರಣದಿಂದ ನಿರ್ಮಾಣವಾಗಿರುವ ಜೀವಿಗಳಲ್ಲಿ ಮಾಯಾವರಣ ಆವರಿಸಿದ ಕಾರಣ ಆ ಮೂಲ ಪರವಸ್ತುವಿನ ಸ್ವರೂಪವೇ ತಾನಾಗಿರುವುದನ್ನು ಮರೆತು ದೇಹವೆ ನಾನೆಂಬ ಭಾವದಿಂದ ವರ್ತಿಸುತ್ತದೆ ಎಂದರು. ಶರಣರಾದ ಅಶೋಕ ಬರಗುಂಡಿ, ಪ್ರಕಾಶ ಅಸುಂಡಿ, ಕುಪ್ಪಸದ, ಶರಣೆ ಗೌರಕ್ಕ ಬಡಿಗಣ್ಣವರ ಹಾಗೂ ಚನ್ನವೀರಪ್ಪ ದುಂದೂರ ಸಹ ಚಿಂತನಗೈದರು. (ಮಾಹಿತಿ/ಚಿತ್ರ - ರವೀಂದ್ರ ಹೊನವಾಡ)
7
ನಾಲ್ವಾಡ ಓಣಿಯ ಶರಣ ಚನ್ನವೀರಪ್ಪ ತೋಟಪ್ಪ ದುಂದೂರ ಇವರ ಮನೆಯಲ್ಲಿ ಗದಗ ಬೆಟಗೇರಿ ಬಸವದಳದ ೮೮೩ನೇ ‘ಮನೆಯಲ್ಲಿ ಮಹಾಮನೆ’ ಕಾರ್ಯಕ್ರಮ, ಯಶಸ್ವಿಯಾಗಿ ನಡೆಯಿತು. ಶರಣ ಎಸ್‌.ಎ.ಮುಗದ ಅವರು ಪಂಚಮಹಾಭೂತಗಳ ಪಂಚೀಕರಣದಿಂದ ನಿರ್ಮಾಣವಾಗಿರುವ ಜೀವಿಗಳಲ್ಲಿ ಮಾಯಾವರಣ ಆವರಿಸಿದ ಕಾರಣ ಆ ಮೂಲ ಪರವಸ್ತುವಿನ ಸ್ವರೂಪವೇ ತಾನಾಗಿರುವುದನ್ನು ಮರೆತು ದೇಹವೆ ನಾನೆಂಬ ಭಾವದಿಂದ ವರ್ತಿಸುತ್ತದೆ ಎಂದರು. ಶರಣರಾದ ಅಶೋಕ ಬರಗುಂಡಿ, ಪ್ರಕಾಶ ಅಸುಂಡಿ, ಕುಪ್ಪಸದ, ಶರಣೆ ಗೌರಕ್ಕ ಬಡಿಗಣ್ಣವರ ಹಾಗೂ ಚನ್ನವೀರಪ್ಪ ದುಂದೂರ ಸಹ ಚಿಂತನಗೈದರು. (ಮಾಹಿತಿ/ಚಿತ್ರ - ರವೀಂದ್ರ ಹೊನವಾಡ)
4
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
3
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
2
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
1
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
4
ರೋಣ ತಾಲೂಕ ಹಿರೇಹಾಳ ಗ್ರಾಮದ ಬಸವನಿಷ್ಠರಾಗಿರುವ ‘ತೇಲಿ’ ಮನೆತನದ ಬಂಧುಗಳಿಂದ, ಗ್ರಾಮದ ಜನರಿಂದ ಅವರ ಬಸವಾಮೃತ ನಿಲಯದಲ್ಲಿ ಧರ್ಮಗುರು ಬಸವೇಶ್ವರರ 893 ನೇ ಜಯಂತಿಯನ್ನು ಶುಕ್ರವಾರ ವಿಶಿಷ್ಟವಾಗಿ ಆಚರಿಸಲಾಯಿತು.
3
ರೋಣ ತಾಲೂಕ ಹಿರೇಹಾಳ ಗ್ರಾಮದ ಬಸವನಿಷ್ಠರಾಗಿರುವ ‘ತೇಲಿ’ ಮನೆತನದ ಬಂಧುಗಳಿಂದ, ಗ್ರಾಮದ ಜನರಿಂದ ಅವರ ಬಸವಾಮೃತ ನಿಲಯದಲ್ಲಿ ಧರ್ಮಗುರು ಬಸವೇಶ್ವರರ 893 ನೇ ಜಯಂತಿಯನ್ನು ಶುಕ್ರವಾರ ವಿಶಿಷ್ಟವಾಗಿ ಆಚರಿಸಲಾಯಿತು.
SHARE

ಇಂದು ಲಭ್ಯವಿರುವ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಬಸವ ತತ್ವದ ಕಾರ್ಯಕ್ರಮಗಳ ವಿವರ ಮತ್ತು ಫೋಟೋಗಳು. ನಿಮ್ಮ ಕಾರ್ಯಕ್ರಮ ವಿವರ, ಫೋಟೋಗಳನ್ನು basavamedia1@gmail.com ವಿಳಾಸಕ್ಕೆ ಇಮೇಲ್ ಮಾಡಬೇಕಾಗಿ ವಿನಂತಿಸಿಕೊಳ್ಳುತ್ತೇವೆ.

Share This Article
Twitter Email Copy Link Print
Previous Article ತೆಲುಗು ಪಕ್ಷಪಾತದಿಂದ ಕನ್ನಡಿಗರನ್ನು ಉಪೇಕ್ಷಿಸಿದ ಕೃಷ್ಣದೇವರಾಯ
Next Article ಬಸವ ತತ್ವಕ್ಕೆ ವಿರುದ್ಧವಾಗಿ ಬೆಳೆದ ವೀರಶೈವರು
Leave a comment

Leave a Reply Cancel reply

Your email address will not be published. Required fields are marked *

Most Read

ಶರಣ ಚರಿತ್ರೆ

ಲಿಂಗಾಯತದಲ್ಲಿ ವೈದಿಕತೆ ಒಳಹೊಕ್ಕ ನಂತರ ಇಷ್ಟಲಿಂಗ ತೆಗೆದ ಶರಣರು

By ಪ್ರೊ ಎಂ ಎಂ ಕಲಬುರ್ಗಿ August 3, 2026
ಇಂದು

ಸನಾತನ ಚರ್ಚೆ: ಹೈಕೋರ್ಟ್ ನ್ಯಾಯಮೂರ್ತಿಗೆ ವೇದಿಕೆಯಲ್ಲೇ ಪ್ರತ್ಯುತ್ತರ

By ಬಸವ ಮೀಡಿಯಾ August 7, 2026
ಚರ್ಚೆ

ಬಸವ ಶಕ್ತಿ: ಆಗಸ್ಟ್ 8, 9 ಗದಗದಲ್ಲಿ ಎರಡನೇ ಶಿಬಿರ

By ಬಸವ ಮೀಡಿಯಾ August 4, 2026
ಚಾವಡಿ

ಜಾತಿ, ಧರ್ಮ ಭೇದಗಳನ್ನು ತೊಡೆದುಹಾಕಲು ಲಿಂಗಾಯತ ಜನತಾ ಪಕ್ಷ ಬರಲಿ

By ಸುನೀಲ ಎಸ್. ಸಾಣಿಕೊಪ್ಪ August 2, 2026
ಸುದ್ದಿ

ಬಸವಣ್ಣನವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ದಲಿತ ಶಾಸಕ ಬಸವಂತಪ್ಪ

By ಬಸವ ಮೀಡಿಯಾ August 3, 2026
Previous Next

You Might Also Like

ಗ್ಯಾ ಲರಿ

ದಾವಣಗೆರೆ ನಿರಾಶ್ರಿತ ಪುನರ್ವಸತಿ ಕೇಂದ್ರದಲ್ಲಿ ಹಳಕಟ್ಟಿ ಸ್ಮರಣೆ

ದಾವಣಗೆರೆ ಸ್ಥಳೀಯ ತುರ್ಚಘಟ್ಟದ ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿ ಕದಳಿ ಮಹಿಳಾ ವೇದಿಕೆ ತಾಲೂಕು ಘಟಕದಿಂದ ಫ.ಗು ಹಳಕಟ್ಟಿ ಸ್ಮರಣೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಸವ ಮೀಡಿಯಾ ವಾಟ್ಸ್ ಆಪ್…

0 Min Read
ಗ್ಯಾ ಲರಿ

ಹೊಸಪೇಟೆ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರ (ಎರಡನೇ ದಿನ)

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಹೊಸಪೇಟೆ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಇಂದು ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ ವ್ಯಕ್ತಿಗಳಿಂದ ಲಿಂಗಾಯತ…

0 Min Read
ಗ್ಯಾ ಲರಿ

ಕುಷ್ಟಗಿಯಲ್ಲಿ ಲಿಂಗಾಯತ ಧರ್ಮದ ವಚನ ಮಾಂಗಲ್ಯ

ಯಲಬುರ್ಗಾ: ತಾಲೂಕಿನ ಮರಕಟ್ಟ ಗ್ರಾಮದ ರಾಚಮ್ಮ ಹಾಗೂ ಷಣ್ಮುಖಪ್ಪ ಬಳ್ಳಾರಿ ಶರಣ ದಂಪತಿಗಳ ಸುಪುತ್ರ ‘ಅಮರೇಶ’ ಜೊತೆ ‘ಶರಣಮ್ಮ’ ಅವರ ಕಲ್ಯಾಣ ಮಹೋತ್ಸವ ಲಿಂಗಾಯತ ಧರ್ಮದ ನಿಜಾಚರಣೆಯಂತೆ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital