Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: PHOTO GALLERY: ಮಹಿಳೆಯರಿಂದ ಮಹಿಳೆಯರಿಗಾಗಿ ನಡೆದ ಮಹಾದೇವಿ ಅಕ್ಕಗಳ ಸಮ್ಮೇಳನ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > PHOTO GALLERY: ಮಹಿಳೆಯರಿಂದ ಮಹಿಳೆಯರಿಗಾಗಿ ನಡೆದ ಮಹಾದೇವಿ ಅಕ್ಕಗಳ ಸಮ್ಮೇಳನ
ಗ್ಯಾ ಲರಿ

PHOTO GALLERY: ಮಹಿಳೆಯರಿಂದ ಮಹಿಳೆಯರಿಗಾಗಿ ನಡೆದ ಮಹಾದೇವಿ ಅಕ್ಕಗಳ ಸಮ್ಮೇಳನ

ಪ್ರಮಥ ಸತ್ಯಂಪೇಟೆ, ಕಲಬುರ್ಗಿ
ಪ್ರಮಥ ಸತ್ಯಂಪೇಟೆ, ಕಲಬುರ್ಗಿ Published September 23, 2024
Share
List of Images 1/15
mahadevi akka sammelana (7)
mahadevi akka sammelana (6)
mahadevi akka sammelana (5)
mahadevi akka sammelana (4)
mahadevi akka sammelana (3)
mahadevi akka sammelana (2)
mahadevi akka sammelana (1)
4
1
4
2
3
3
vachana chitrakale (2)
vachana chitrakale (1)
SHARE

ಕಲಬುರ್ಗಿ

ನಗರದ ಜಯನಗರದ ಅನುಭವ ಮಂಟಪದಲ್ಲಿ ಎರಡು ದಿನಗಳ ಮಹಾದೇವಿ ಅಕ್ಕಗಳ ಸಮ್ಮೇಳನ-೧೪ ನಡೆಯಿತು.

ಮಹಿಳೆಯರಿಗಾಗಿ, ಮಹಿಳೆಯರು ಕೂಡಿ ಮಾಡಿದ ಮಹತ್ವದ ಸಮ್ಮೇಳನವಿದು.

ಎರಡು ದಿನಗಳ ಕಾಲ ಮಹಿಳೆಯರೆ ನಿರೂಪಣೆ, ಸ್ವಾಗತ, ಉಪನ್ಯಾಸ, ವಚನ ಗೋಷ್ಠಿ, ವಚನ ನೃತ್ಯ, ಹೆಜ್ಜೆ ಕುಣಿತ ಮುಂತಾದ ಸಾಹಿತ್ಯಕ, ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಬಹಳ ವಿಶೇಷವಾಗಿತ್ತು.

ಜಯ ನಗರದ ಮಹಿಳಾ ವಚನೋತ್ಸವ ಸಮಿತಿ ವತಿಯಿಂದ ಮಹಾದೇವಿಯಕ್ಕಗಳ ಭಾವಚಿತ್ರದ ಮೆರವಣಿಗೆ ಜರುಗಿತು. ವಚನಗಳ ಹಾಡಿಗೆ ಚಿತ್ರ ದರ್ಶನ ಮಾಡುವುದು ಬಹಳ ಕುತೂಹಲ ಹುಟ್ಟಿಸುವಂತಿತ್ತು.

ಡಾ. ಬಿ.ಡಿ. ಜತ್ತಿ ವಚನ ಅಧ್ಯಯನ ಮತ್ತು ಸಂಶೋಧನ ಕೇಂದ್ರ, ಕಲಬುರಗಿ ಬಸವ ಸಮಿತಿ, ಅಕ್ಕನ ಬಳಗ ಮುಂತಾದ ಸಂಘಟನೆಗಳು ಕಾರ್ಯಕ್ರಮವನ್ನು ಆಯೋಜಿಸಿದ್ದರು.

ತನುವಿನೊಳಗಿದ್ದು ತನುವ ಗೆದ್ದ ಅಕ್ಕಮಹಾದೇವಿ

ಚನ್ನಮಲ್ಲಿಕಾರ್ಜುನನಿಗೆ ಮನವ ಮಾರಿದ ಅಕ್ಕಮಹಾದೇವಿ

ಗಮನ ಸೆಳೆದ ವಚನಗಳ ಹಾಡಿಗೆ ಚಿತ್ರ ದರ್ಶನ

ಕಲಬುರ್ಗಿಯಲ್ಲಿ ಮಹಾದೇವಿಯಕ್ಕಗಳ ಸಮ್ಮೇಳನಕ್ಕೆ ಅದ್ದೂರಿ ತೆರೆ

Share This Article
Twitter Email Copy Link Print
Previous Article ಗಮನ ಸೆಳೆದ ವಚನಗಳ ಹಾಡಿಗೆ ಚಿತ್ರ ದರ್ಶನ
Next Article ನಾಗನೂರು ಮಠಕ್ಕೆ ಹೋಗಿ ನಿವೇದಿತಾ ಭೇಟಿ ಮಾಡಿದ ಪೊಲೀಸ್ ಅಧಿಕಾರಿಗಳು
1 Comment
  • ಅಕ್ಕಮಹಾದೇವಿ says:
    September 23, 2024 at 12:25 pm

    🙏🙏

    Reply

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ನಿಜಗುಣಾನಂದ ಸ್ವಾಮೀಜಿ ಪ್ರವಚನ ಇತಿಹಾಸದ ಪುಟಗಳಲ್ಲಿ ದಾಖಲಾಗಲಿ

By ಸಂಗಮೇಶ ಜವಾದಿ March 15, 2026
ಸುದ್ದಿ

ಶರಣರ ಅವಹೇಳನ ಮಾಡಿದ ಆರೋಪಿ ರಮಾಕಾಂತನ ಮೇಲೆ ಪೊಲೀಸ್ ಕ್ರಮ

By ರವೀಂದ್ರ ಹೊನವಾಡ March 14, 2026
ಇದು ವೈರಲ್

ವಚನ ಹಾಡಿ ಮನ ಗೆದ್ದ ಮಣಿಪುರ, ಮೇಘಾಲಯ ಮಕ್ಕಳು

By ಬಸವ ಮೀಡಿಯಾ March 11, 2026
ಇಂದು

ಬೀದರ ಬಸವ ಕೇಂದ್ರ ಬೆಳ್ಳಿಹಬ್ಬ: ನಿಜಗುಣಾನಂದ ಶ್ರೀಗಳಿಂದ ಒಂದು ತಿಂಗಳು ಪ್ರವಚನ

By ಬಸವ ಮೀಡಿಯಾ March 12, 2026
ಸುದ್ದಿ

ಬಸವಣ್ಣ, ಅಕ್ಕನ ಬಗ್ಗೆ ಅವಹೇಳನಕಾರಿ ಪೋಸ್ಟ್ ವಿರುದ್ಧ ಬಸವಸೈನ್ಯದ ಪ್ರತಿಭಟನೆ

By ಬಸವರಾಜ ನಂದಿಹಾಳ March 13, 2026
Previous Next

You Might Also Like

ಗ್ಯಾ ಲರಿ

ನಿಜಾಚರಣೆ: ಮರಿಯಾಲ ಮಠದಲ್ಲಿ ಸರಳ ವಚನ ಕಲ್ಯಾಣ ಮಹೋತ್ಸವ

ಚಾಮರಾಜನಗರ ತಾಲೂಕಿನ ಮರಿಯಾಲದ  ಶ್ರೀಮಠದಲ್ಲಿ ಗ್ರಾಮದ 'ಶಿವಕುಮಾರಸ್ವಾಮಿ' ಹಾಗೂ 'ಮಮತಾ' ನೂತನ ವಧು-ವರರ ಕಲ್ಯಾಣ ಮಹೋತ್ಸವ ಬಸವತತ್ವದ ಅಡಿಯಲ್ಲಿ ಅತ್ಯಂತ ಸರಳವಾಗಿ ನಡೆಯಿತು. ಕಲ್ಯಾಣೋತ್ಸವದ ಕಾರ್ಯಕ್ರಮದಲ್ಲಿ  ಮರಿಯಾಲ…

0 Min Read
ಗ್ಯಾ ಲರಿ

‘ಭವ್ಯ ಭಾರತದ ಬಸವಣ್ಣ’ ಪ್ರವಚನದ ಉದ್ಘಾಟನಾ ಸಮಾರಂಭ

ಬೀದರ್ ನಗರದ ಬಸವಕೇಂದ್ರದ ಬೆಳ್ಳಿ ಮಹೋತ್ಸವ ನಿಮಿತ್ತ ಭಾನುವಾರ ಸಂಜೆ ಪೂಜ್ಯ ನಿಜಗುಣಾನಂದ ಸ್ವಾಮಿಜಿ ‘ಭವ್ಯ ಭಾರತದ ಬಸವಣ್ಣ’ ವಿಷಯದ ಕುರಿತು ನೀಡಲಿರುವ ಪ್ರವಚನದ ಉದ್ಘಾಟನಾ ಸಮಾರಂಭ…

0 Min Read
ಗ್ಯಾ ಲರಿ

ಕುಸ್ಕೂರಿನಲ್ಲಿ ಬಸವ ಪುತ್ಥಳಿಯ ಸಂಭ್ರಮದ ಅನಾವರಣ

ಶಿಕಾರಿಪುರ: ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಪುತ್ಥಳಿ ಕೂಡಿಸಿ, ಅದ್ಧೂರಿ ಕಾರ್ಯಕ್ರಮದ ಮೂಲಕ ಅನಾವರಣ ಮಾಡಿರುವುದು ಸಾಂಸ್ಕೃತಿಕ ಭಕ್ತಿಯನ್ನು ಉತ್ತೇಜಿಸಿದಂತಾಗಿದೆ ಎಂದು ಪುಷ್ಪಗಿರಿ ಮಠದ ಪೂಜ್ಯ ಡಾ. ಸೋಮಶೇಖರ…

0 Min Read
ಗ್ಯಾ ಲರಿ

ಹೊಸಪೇಟೆ ರುದ್ರಭೂಮಿಯಲ್ಲಿ ಅರಿವಿನ ಶಿವರಾತ್ರಿ

ಇಷ್ಟಲಿಂಗ ಅಧ್ಯಯನ ಕೇಂದ್ರ ಮತ್ತು ಜಾಗತಿಕ ಲಿಂಗಾಯತ ಮಹಾಸಭಾ ವಿಜಯನಗರ ಜಿಲ್ಲಾ ಘಟಕದ ಸಹಯೋಗದಲ್ಲಿ ಇಲ್ಲಿನ ಲಿಂಗಾಯತ ರುದ್ರಭೂಮಿಯಲ್ಲಿ ವೈಶಿಷ್ಟಪೂರ್ಣವಾಗಿ ಶಿವರಾತ್ರಿ ಆಚರಿಸಲಾಯಿತು. ಬಸವ ಮೀಡಿಯಾ Facebook…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital