Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು – ಜುಲೈ ೨೬-೩೧
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು – ಜುಲೈ ೨೬-೩೧
ಗ್ಯಾ ಲರಿ

Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು – ಜುಲೈ ೨೬-೩೧

ಬಸವ ಮೀಡಿಯಾ
ಬಸವ ಮೀಡಿಯಾ Published July 28, 2024
Share
ವಿಶ್ವಗುರು ಬಸವಣ್ಣನವರ ಶರಣತತ್ವಗಳ ಪ್ರಭಾವಕ್ಕೆ ಒಳಗಾಗಿ ಕನಕಪುರ ತಾಲ್ಲೂಕಿನ ದಾಳಿಂಬ ಗ್ರಾಮದಲ್ಲಿ ರಾಮಪ್ಪ ಕುಟುಂಬದವರು ನಿರ್ಮಾಣ ಮಾಡಿರುವ ಗುರು ಬಸವ ಮಂಟಪದ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಜು.27ರಂದು ನಡೆಯಿತು.
ವಿಶ್ವಗುರು ಬಸವಣ್ಣನವರ ಶರಣತತ್ವಗಳ ಪ್ರಭಾವಕ್ಕೆ ಒಳಗಾಗಿ ಕನಕಪುರ ತಾಲ್ಲೂಕಿನ ದಾಳಿಂಬ ಗ್ರಾಮದಲ್ಲಿ ರಾಮಪ್ಪ ಕುಟುಂಬದವರು ನಿರ್ಮಾಣ ಮಾಡಿರುವ ಗುರು ಬಸವ ಮಂಟಪದ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಜು.27ರಂದು ನಡೆಯಿತು.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ರಾಜೀವ್ ಗಾಂಧಿ ಕಾಲೋನಿಯಲ್ಲಿ ಭಾನುವಾರ ವಚನ ಗ್ರಾಮ ಕಾರ್ಯಕ್ರಮ ನಡೆಯಿತು.
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ರಾಜೀವ್ ಗಾಂಧಿ ಕಾಲೋನಿಯಲ್ಲಿ ಭಾನುವಾರ ವಚನ ಗ್ರಾಮ ಕಾರ್ಯಕ್ರಮ ನಡೆಯಿತು.
ಶರಣೆ ಶ್ರೀಮತಿ ಕಸ್ತೂರಮ್ಮ ಬಸವಯ್ಯ ಸಸಿಮಠರವರ ಲಿಂಗೈಕ್ಯ ಸ್ಮರಣೆ ಕಾರ್ಯಕ್ರಮ ಜೂಲೈ ೨೮ ಕೊಪ್ಪಳದಲ್ಲಿ ನಡೆಯಿತು. ಇಷ್ಟಲಿಂಗ ಅಧ್ಯಯನ ಕೇಂದ್ರ, ಹೊಸಪೇಟೆ, ಮತ್ತು ವಿಶ್ವಗುರು ಬಸವೇಶ್ವರ ಟ್ರಸ್ಟ್ ಕೊಪ್ಪಳ ಅವರ ಸಹಯೋಗದಲ್ಲಿ ಶಿವಯೋಗ ಮತ್ತು ಅನುಭವ ಘೋಷ್ಟಿ ಕಾರ್ಯಕ್ರಮಗಳು ನಡೆದವು.
ಶರಣೆ ಶ್ರೀಮತಿ ಕಸ್ತೂರಮ್ಮ ಬಸವಯ್ಯ ಸಸಿಮಠರವರ ಲಿಂಗೈಕ್ಯ ಸ್ಮರಣೆ ಕಾರ್ಯಕ್ರಮ ಜೂಲೈ ೨೮ ಕೊಪ್ಪಳದಲ್ಲಿ ನಡೆಯಿತು. ಇಷ್ಟಲಿಂಗ ಅಧ್ಯಯನ ಕೇಂದ್ರ, ಹೊಸಪೇಟೆ, ಮತ್ತು ವಿಶ್ವಗುರು ಬಸವೇಶ್ವರ ಟ್ರಸ್ಟ್ ಕೊಪ್ಪಳ ಅವರ ಸಹಯೋಗದಲ್ಲಿ ಶಿವಯೋಗ ಮತ್ತು ಅನುಭವ ಘೋಷ್ಟಿ ಕಾರ್ಯಕ್ರಮಗಳು ನಡೆದವು.
ಬೆಂಗಳೂರಿನ ಬಿ.ಇ.ಎಂ.ಎಲ್ ನ ಬಸವ ಬಳಗದವರಿಂದ 48ನೆಯ ಬಸವ ಜಯಂತ್ಯೋತ್ಸವ ಕಾರ್ಯಕ್ರಮ ಜುಲೈ ೨೮ ನಡೆಯಿತು ತುಮಕೂರಿನ ಹಿರೇಮಠದ ಪೂಜ್ಯ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಶರಣ ಮಂಜುನಾಥ್ ಅವರು ಬಸವ ಮತ್ತು ಶರಣ ತತ್ವದ ಮೇಲೆ ಮಾತನಾಡಿದರು.
ಬೆಂಗಳೂರಿನ ಬಿ.ಇ.ಎಂ.ಎಲ್ ನ ಬಸವ ಬಳಗದವರಿಂದ 48ನೆಯ ಬಸವ ಜಯಂತ್ಯೋತ್ಸವ ಕಾರ್ಯಕ್ರಮ ಜುಲೈ ೨೮ ನಡೆಯಿತು ತುಮಕೂರಿನ ಹಿರೇಮಠದ ಪೂಜ್ಯ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಶರಣ ಮಂಜುನಾಥ್ ಅವರು ಬಸವ ಮತ್ತು ಶರಣ ತತ್ವದ ಮೇಲೆ ಮಾತನಾಡಿದರು.
ಬೆಂಗಳೂರಿನ ಬಿ.ಇ.ಎಂ.ಎಲ್ ನ ಬಸವ ಬಳಗದವರಿಂದ 48ನೆಯ ಬಸವ ಜಯಂತ್ಯೋತ್ಸವ ಕಾರ್ಯಕ್ರಮ ಜುಲೈ ೨೮ ನಡೆಯಿತು ತುಮಕೂರಿನ ಹಿರೇಮಠದ ಪೂಜ್ಯ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಶರಣ ಮಂಜುನಾಥ್ ಅವರು ಬಸವ ಮತ್ತು ಶರಣ ತತ್ವದ ಮೇಲೆ ಮಾತನಾಡಿದರು.
ಹರಪ್ಪನಹಳ್ಳಿಯ ಹಿರೆಮೆಗಳಗೆರೆ ಗ್ರಾಮದ ಜನತಾ ಪ್ರೌಢಶಾಲಾ ಆವರಣದಲ್ಲಿ ಜುಲೈ ೨೭ ಜರುಗಿದ ಹಡಪದ ಅಪ್ಪಣ್ಣನವರ ಜಯಂತಿಯ ಅಧ್ಯಕ್ಷತೆ ಯನ್ನು ಶರಣ ರುದ್ರೇಗೌಡರು ವಹಿಸಿದ್ದರು. ದಯವಿಲ್ಲದ ಧರ್ಮ ಯಾವುದಯ್ಯ ದಯವೇ ಧರ್ಮದ ಮೂಲ ಎಂದು ಶರಣರು ಸಾರಿದರು ಎಂದು ತಮ್ಮ ಭಾಷಣದಲ್ಲಿ ಹೇಳಿದರು. ಸಕಲ ಜೀವಾತ್ಮರಿಗೂ ಲೇಸನೇ ಬಯಸಿದವರು ಶರಣರು ಎಂದು ಉಪನ್ಯಾಸಕಿ ಕುಮಾರಿ ಬಿಂದು ತಮ್ಮ ಉಪನ್ಯಾಸದಲ್ಲಿ ಹೇಳಿದರು. (ಮಾಹಿತಿ/ಫೋಟೋ ವಿಶ್ವೇಶ್ವರಯ್ಯ ಬಿ ಏನ್)
ಹರಪ್ಪನಹಳ್ಳಿಯ ಹಿರೆಮೆಗಳಗೆರೆ ಗ್ರಾಮದ ಜನತಾ ಪ್ರೌಢಶಾಲಾ ಆವರಣದಲ್ಲಿ ಜುಲೈ ೨೭ ಜರುಗಿದ ಹಡಪದ ಅಪ್ಪಣ್ಣನವರ ಜಯಂತಿಯ ಅಧ್ಯಕ್ಷತೆ ಯನ್ನು ಶರಣ ರುದ್ರೇಗೌಡರು ವಹಿಸಿದ್ದರು. ದಯವಿಲ್ಲದ ಧರ್ಮ ಯಾವುದಯ್ಯ ದಯವೇ ಧರ್ಮದ ಮೂಲ ಎಂದು ಶರಣರು ಸಾರಿದರು ಎಂದು ತಮ್ಮ ಭಾಷಣದಲ್ಲಿ ಹೇಳಿದರು. ಸಕಲ ಜೀವಾತ್ಮರಿಗೂ ಲೇಸನೇ ಬಯಸಿದವರು ಶರಣರು ಎಂದು ಉಪನ್ಯಾಸಕಿ ಕುಮಾರಿ ಬಿಂದು ತಮ್ಮ ಉಪನ್ಯಾಸದಲ್ಲಿ ಹೇಳಿದರು. (ಮಾಹಿತಿ/ಫೋಟೋ ವಿಶ್ವೇಶ್ವರಯ್ಯ ಬಿ ಏನ್)
ರಮೇಶ ಹಾವಜಿಯವರ ಮಕ್ಕಳಾದ ಪ್ರಥಮ ಮತ್ತು ಪ್ರಾಥ೯ನಾರ ಹುಟ್ಟು ಹಬ್ಬವನ್ನು ಕೊಪ್ಪಳದಲ್ಲಿ ಕೊಪ್ಪಳದ ಗುರುಬಸವ ಮಹಾಮನೆಯಲ್ಲಿ ವಚನ ಪಠಣಗಳ ಮೂಲಕ ಜೂಲೈ ೨೭ ಆಚರಿಸಲಾಯಿತು. ವಿಶ್ವಗುರು ಬಸವೇಶ್ವರ ಟ್ರಸ್ಟಿನ ಪ್ರತಿ ಶನಿವಾರದ ಅಧ್ಯಯನ ಮತ್ತು ಅನುಸಂಧಾನದ ನಂತರ ಕಾರ್ಯಕ್ರಮ ನಡೆಯಿತು. (ಮಾಹಿತಿ/ಫೋಟೋ - ಶರಣ ಬಸನ ಗೌಡ)
ರಮೇಶ ಹಾವಜಿಯವರ ಮಕ್ಕಳಾದ ಪ್ರಥಮ ಮತ್ತು ಪ್ರಾಥ೯ನಾರ ಹುಟ್ಟು ಹಬ್ಬವನ್ನು ಕೊಪ್ಪಳದಲ್ಲಿ ಕೊಪ್ಪಳದ ಗುರುಬಸವ ಮಹಾಮನೆಯಲ್ಲಿ ವಚನ ಪಠಣಗಳ ಮೂಲಕ ಜೂಲೈ ೨೭ ಆಚರಿಸಲಾಯಿತು. ವಿಶ್ವಗುರು ಬಸವೇಶ್ವರ ಟ್ರಸ್ಟಿನ ಪ್ರತಿ ಶನಿವಾರದ ಅಧ್ಯಯನ ಮತ್ತು ಅನುಸಂಧಾನದ ನಂತರ ಕಾರ್ಯಕ್ರಮ ನಡೆಯಿತು. (ಮಾಹಿತಿ/ಫೋಟೋ - ಶರಣ ಬಸನ ಗೌಡ)
ಲಿಂಗಾಯತ ಧರ್ಮ ಪದ್ಧತಿಯಂತೆ ಗದುಗಿನಲ್ಲಿ ಶರಣೆ ಪ್ರಿಯಾಂಕ ಪ್ರಸಾದ ಬಡಿಗಣ್ಣವರ ಇವರ ಗರ್ಭಕ್ಕೆ ಲಿಂಗಸಂಸ್ಕಾರ ನೀಡುವ ನಿಜಾಚರಣೆ ಕಾರ್ಯವು ಜುಲೈ ೨೬ ನಡೆಯಿತು. ನಾಗಭೂಷಣ ಬಡಿಗಣ್ಣವರ ಇವರ ಮನೆಯಲ್ಲಿ ಸಂತಸದಿಂದ ಜರುಗಿದ ಕಾರ್ಯಕ್ರಮವನ್ನು ಶರಣೆ ಗಿರಿಜಕ್ಕ ಧರ್ಮರೆಡ್ಡಿ ಹಾಗೂ ಗೌರಕ್ಕ ಬಡಿಗಣ್ಣವರ ಅವರು ನಡೆಸಿಕೊಟ್ಟರು. ಕುಟುಂಬ ಸದಸ್ಯರು, ಬಂಧುಗಳು ಉಪಸ್ಥಿತರಿದ್ದರು. (ಮಾಹಿತಿ/ಫೋಟೋ - ರವೀಂದ್ರ ಹೊನವಾಡ)
2023ನೇ ಸಾಲಿನ ರಾಜ್ಯಮಟ್ಟದ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಪ್ರಶಸ್ತಿಯನ್ನು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರಿಗೆ ಜುಲೈ ೨೭ ನೀಡಲಾಯಿತು. ದಾವಣಗೆರೆಯ ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನದ ನೀಡುವ ಪ್ರಶಸ್ತಿಯು ₹50 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಫಲಕ ಒಳಗೊಂಡಿದೆ. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪೂಜ್ಯ ಬಸವಲಿಂಗ ಪಟ್ಟದ್ದೇವರು, "ನನ್ನ ಜೀವನದ ಕೊನೆಯ ಉಸಿರು ಇರುವವರೆಗೆ ಬಸವತತ್ವದ ಪ್ರಚಾರಕ್ಕಾಗಿ ಶ್ರಮಿಸುತ್ತೇನೆ," ಎಂದರು.
2023ನೇ ಸಾಲಿನ ರಾಜ್ಯಮಟ್ಟದ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಪ್ರಶಸ್ತಿಯನ್ನು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರಿಗೆ ಜುಲೈ ೨೭ ನೀಡಲಾಯಿತು. ದಾವಣಗೆರೆಯ ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನದ ನೀಡುವ ಪ್ರಶಸ್ತಿಯು ₹50 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಫಲಕ ಒಳಗೊಂಡಿದೆ. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪೂಜ್ಯ ಬಸವಲಿಂಗ ಪಟ್ಟದ್ದೇವರು, "ನನ್ನ ಜೀವನದ ಕೊನೆಯ ಉಸಿರು ಇರುವವರೆಗೆ ಬಸವತತ್ವದ ಪ್ರಚಾರಕ್ಕಾಗಿ ಶ್ರಮಿಸುತ್ತೇನೆ," ಎಂದರು.
List of Images 1/16
2
ವಿಶ್ವಗುರು ಬಸವಣ್ಣನವರ ಶರಣತತ್ವಗಳ ಪ್ರಭಾವಕ್ಕೆ ಒಳಗಾಗಿ ಕನಕಪುರ ತಾಲ್ಲೂಕಿನ ದಾಳಿಂಬ ಗ್ರಾಮದಲ್ಲಿ ರಾಮಪ್ಪ ಕುಟುಂಬದವರು ನಿರ್ಮಾಣ ಮಾಡಿರುವ ಗುರು ಬಸವ ಮಂಟಪದ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಜು.27ರಂದು ನಡೆಯಿತು.
4
ವಿಶ್ವಗುರು ಬಸವಣ್ಣನವರ ಶರಣತತ್ವಗಳ ಪ್ರಭಾವಕ್ಕೆ ಒಳಗಾಗಿ ಕನಕಪುರ ತಾಲ್ಲೂಕಿನ ದಾಳಿಂಬ ಗ್ರಾಮದಲ್ಲಿ ರಾಮಪ್ಪ ಕುಟುಂಬದವರು ನಿರ್ಮಾಣ ಮಾಡಿರುವ ಗುರು ಬಸವ ಮಂಟಪದ ಪ್ರಥಮ ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮ ಜು.27ರಂದು ನಡೆಯಿತು.
1
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ರಾಜೀವ್ ಗಾಂಧಿ ಕಾಲೋನಿಯಲ್ಲಿ ಭಾನುವಾರ ವಚನ ಗ್ರಾಮ ಕಾರ್ಯಕ್ರಮ ನಡೆಯಿತು.
3
ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ರಾಜೀವ್ ಗಾಂಧಿ ಕಾಲೋನಿಯಲ್ಲಿ ಭಾನುವಾರ ವಚನ ಗ್ರಾಮ ಕಾರ್ಯಕ್ರಮ ನಡೆಯಿತು.
5
ಶರಣೆ ಶ್ರೀಮತಿ ಕಸ್ತೂರಮ್ಮ ಬಸವಯ್ಯ ಸಸಿಮಠರವರ ಲಿಂಗೈಕ್ಯ ಸ್ಮರಣೆ ಕಾರ್ಯಕ್ರಮ ಜೂಲೈ ೨೮ ಕೊಪ್ಪಳದಲ್ಲಿ ನಡೆಯಿತು. ಇಷ್ಟಲಿಂಗ ಅಧ್ಯಯನ ಕೇಂದ್ರ, ಹೊಸಪೇಟೆ, ಮತ್ತು ವಿಶ್ವಗುರು ಬಸವೇಶ್ವರ ಟ್ರಸ್ಟ್ ಕೊಪ್ಪಳ ಅವರ ಸಹಯೋಗದಲ್ಲಿ ಶಿವಯೋಗ ಮತ್ತು ಅನುಭವ ಘೋಷ್ಟಿ ಕಾರ್ಯಕ್ರಮಗಳು ನಡೆದವು.
7
ಶರಣೆ ಶ್ರೀಮತಿ ಕಸ್ತೂರಮ್ಮ ಬಸವಯ್ಯ ಸಸಿಮಠರವರ ಲಿಂಗೈಕ್ಯ ಸ್ಮರಣೆ ಕಾರ್ಯಕ್ರಮ ಜೂಲೈ ೨೮ ಕೊಪ್ಪಳದಲ್ಲಿ ನಡೆಯಿತು. ಇಷ್ಟಲಿಂಗ ಅಧ್ಯಯನ ಕೇಂದ್ರ, ಹೊಸಪೇಟೆ, ಮತ್ತು ವಿಶ್ವಗುರು ಬಸವೇಶ್ವರ ಟ್ರಸ್ಟ್ ಕೊಪ್ಪಳ ಅವರ ಸಹಯೋಗದಲ್ಲಿ ಶಿವಯೋಗ ಮತ್ತು ಅನುಭವ ಘೋಷ್ಟಿ ಕಾರ್ಯಕ್ರಮಗಳು ನಡೆದವು.
6
ಬೆಂಗಳೂರಿನ ಬಿ.ಇ.ಎಂ.ಎಲ್ ನ ಬಸವ ಬಳಗದವರಿಂದ 48ನೆಯ ಬಸವ ಜಯಂತ್ಯೋತ್ಸವ ಕಾರ್ಯಕ್ರಮ ಜುಲೈ ೨೮ ನಡೆಯಿತು ತುಮಕೂರಿನ ಹಿರೇಮಠದ ಪೂಜ್ಯ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಶರಣ ಮಂಜುನಾಥ್ ಅವರು ಬಸವ ಮತ್ತು ಶರಣ ತತ್ವದ ಮೇಲೆ ಮಾತನಾಡಿದರು.
8
ಬೆಂಗಳೂರಿನ ಬಿ.ಇ.ಎಂ.ಎಲ್ ನ ಬಸವ ಬಳಗದವರಿಂದ 48ನೆಯ ಬಸವ ಜಯಂತ್ಯೋತ್ಸವ ಕಾರ್ಯಕ್ರಮ ಜುಲೈ ೨೮ ನಡೆಯಿತು ತುಮಕೂರಿನ ಹಿರೇಮಠದ ಪೂಜ್ಯ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಶರಣ ಮಂಜುನಾಥ್ ಅವರು ಬಸವ ಮತ್ತು ಶರಣ ತತ್ವದ ಮೇಲೆ ಮಾತನಾಡಿದರು.
9
ಬೆಂಗಳೂರಿನ ಬಿ.ಇ.ಎಂ.ಎಲ್ ನ ಬಸವ ಬಳಗದವರಿಂದ 48ನೆಯ ಬಸವ ಜಯಂತ್ಯೋತ್ಸವ ಕಾರ್ಯಕ್ರಮ ಜುಲೈ ೨೮ ನಡೆಯಿತು ತುಮಕೂರಿನ ಹಿರೇಮಠದ ಪೂಜ್ಯ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಶರಣ ಮಂಜುನಾಥ್ ಅವರು ಬಸವ ಮತ್ತು ಶರಣ ತತ್ವದ ಮೇಲೆ ಮಾತನಾಡಿದರು.
1
ಹರಪ್ಪನಹಳ್ಳಿಯ ಹಿರೆಮೆಗಳಗೆರೆ ಗ್ರಾಮದ ಜನತಾ ಪ್ರೌಢಶಾಲಾ ಆವರಣದಲ್ಲಿ ಜುಲೈ ೨೭ ಜರುಗಿದ ಹಡಪದ ಅಪ್ಪಣ್ಣನವರ ಜಯಂತಿಯ ಅಧ್ಯಕ್ಷತೆ ಯನ್ನು ಶರಣ ರುದ್ರೇಗೌಡರು ವಹಿಸಿದ್ದರು. ದಯವಿಲ್ಲದ ಧರ್ಮ ಯಾವುದಯ್ಯ ದಯವೇ ಧರ್ಮದ ಮೂಲ ಎಂದು ಶರಣರು ಸಾರಿದರು ಎಂದು ತಮ್ಮ ಭಾಷಣದಲ್ಲಿ ಹೇಳಿದರು. ಸಕಲ ಜೀವಾತ್ಮರಿಗೂ ಲೇಸನೇ ಬಯಸಿದವರು ಶರಣರು ಎಂದು ಉಪನ್ಯಾಸಕಿ ಕುಮಾರಿ ಬಿಂದು ತಮ್ಮ ಉಪನ್ಯಾಸದಲ್ಲಿ ಹೇಳಿದರು. (ಮಾಹಿತಿ/ಫೋಟೋ ವಿಶ್ವೇಶ್ವರಯ್ಯ ಬಿ ಏನ್)
2
ಹರಪ್ಪನಹಳ್ಳಿಯ ಹಿರೆಮೆಗಳಗೆರೆ ಗ್ರಾಮದ ಜನತಾ ಪ್ರೌಢಶಾಲಾ ಆವರಣದಲ್ಲಿ ಜುಲೈ ೨೭ ಜರುಗಿದ ಹಡಪದ ಅಪ್ಪಣ್ಣನವರ ಜಯಂತಿಯ ಅಧ್ಯಕ್ಷತೆ ಯನ್ನು ಶರಣ ರುದ್ರೇಗೌಡರು ವಹಿಸಿದ್ದರು. ದಯವಿಲ್ಲದ ಧರ್ಮ ಯಾವುದಯ್ಯ ದಯವೇ ಧರ್ಮದ ಮೂಲ ಎಂದು ಶರಣರು ಸಾರಿದರು ಎಂದು ತಮ್ಮ ಭಾಷಣದಲ್ಲಿ ಹೇಳಿದರು. ಸಕಲ ಜೀವಾತ್ಮರಿಗೂ ಲೇಸನೇ ಬಯಸಿದವರು ಶರಣರು ಎಂದು ಉಪನ್ಯಾಸಕಿ ಕುಮಾರಿ ಬಿಂದು ತಮ್ಮ ಉಪನ್ಯಾಸದಲ್ಲಿ ಹೇಳಿದರು. (ಮಾಹಿತಿ/ಫೋಟೋ ವಿಶ್ವೇಶ್ವರಯ್ಯ ಬಿ ಏನ್)
1
ರಮೇಶ ಹಾವಜಿಯವರ ಮಕ್ಕಳಾದ ಪ್ರಥಮ ಮತ್ತು ಪ್ರಾಥ೯ನಾರ ಹುಟ್ಟು ಹಬ್ಬವನ್ನು ಕೊಪ್ಪಳದಲ್ಲಿ ಕೊಪ್ಪಳದ ಗುರುಬಸವ ಮಹಾಮನೆಯಲ್ಲಿ ವಚನ ಪಠಣಗಳ ಮೂಲಕ ಜೂಲೈ ೨೭ ಆಚರಿಸಲಾಯಿತು. ವಿಶ್ವಗುರು ಬಸವೇಶ್ವರ ಟ್ರಸ್ಟಿನ ಪ್ರತಿ ಶನಿವಾರದ ಅಧ್ಯಯನ ಮತ್ತು ಅನುಸಂಧಾನದ ನಂತರ ಕಾರ್ಯಕ್ರಮ ನಡೆಯಿತು. (ಮಾಹಿತಿ/ಫೋಟೋ - ಶರಣ ಬಸನ ಗೌಡ)
2
ರಮೇಶ ಹಾವಜಿಯವರ ಮಕ್ಕಳಾದ ಪ್ರಥಮ ಮತ್ತು ಪ್ರಾಥ೯ನಾರ ಹುಟ್ಟು ಹಬ್ಬವನ್ನು ಕೊಪ್ಪಳದಲ್ಲಿ ಕೊಪ್ಪಳದ ಗುರುಬಸವ ಮಹಾಮನೆಯಲ್ಲಿ ವಚನ ಪಠಣಗಳ ಮೂಲಕ ಜೂಲೈ ೨೭ ಆಚರಿಸಲಾಯಿತು. ವಿಶ್ವಗುರು ಬಸವೇಶ್ವರ ಟ್ರಸ್ಟಿನ ಪ್ರತಿ ಶನಿವಾರದ ಅಧ್ಯಯನ ಮತ್ತು ಅನುಸಂಧಾನದ ನಂತರ ಕಾರ್ಯಕ್ರಮ ನಡೆಯಿತು. (ಮಾಹಿತಿ/ಫೋಟೋ - ಶರಣ ಬಸನ ಗೌಡ)
gadag done
ಲಿಂಗಾಯತ ಧರ್ಮ ಪದ್ಧತಿಯಂತೆ ಗದುಗಿನಲ್ಲಿ ಶರಣೆ ಪ್ರಿಯಾಂಕ ಪ್ರಸಾದ ಬಡಿಗಣ್ಣವರ ಇವರ ಗರ್ಭಕ್ಕೆ ಲಿಂಗಸಂಸ್ಕಾರ ನೀಡುವ ನಿಜಾಚರಣೆ ಕಾರ್ಯವು ಜುಲೈ ೨೬ ನಡೆಯಿತು. ನಾಗಭೂಷಣ ಬಡಿಗಣ್ಣವರ ಇವರ ಮನೆಯಲ್ಲಿ ಸಂತಸದಿಂದ ಜರುಗಿದ ಕಾರ್ಯಕ್ರಮವನ್ನು ಶರಣೆ ಗಿರಿಜಕ್ಕ ಧರ್ಮರೆಡ್ಡಿ ಹಾಗೂ ಗೌರಕ್ಕ ಬಡಿಗಣ್ಣವರ ಅವರು ನಡೆಸಿಕೊಟ್ಟರು. ಕುಟುಂಬ ಸದಸ್ಯರು, ಬಂಧುಗಳು ಉಪಸ್ಥಿತರಿದ್ದರು. (ಮಾಹಿತಿ/ಫೋಟೋ - ರವೀಂದ್ರ ಹೊನವಾಡ)
dhannur
2023ನೇ ಸಾಲಿನ ರಾಜ್ಯಮಟ್ಟದ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಪ್ರಶಸ್ತಿಯನ್ನು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರಿಗೆ ಜುಲೈ ೨೭ ನೀಡಲಾಯಿತು. ದಾವಣಗೆರೆಯ ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನದ ನೀಡುವ ಪ್ರಶಸ್ತಿಯು ₹50 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಫಲಕ ಒಳಗೊಂಡಿದೆ. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪೂಜ್ಯ ಬಸವಲಿಂಗ ಪಟ್ಟದ್ದೇವರು, "ನನ್ನ ಜೀವನದ ಕೊನೆಯ ಉಸಿರು ಇರುವವರೆಗೆ ಬಸವತತ್ವದ ಪ್ರಚಾರಕ್ಕಾಗಿ ಶ್ರಮಿಸುತ್ತೇನೆ," ಎಂದರು.
dhannur 1
2023ನೇ ಸಾಲಿನ ರಾಜ್ಯಮಟ್ಟದ ಆರೂಢ ದಾಸೋಹಿ ಶರಣ ಮಾಗನೂರು ಬಸಪ್ಪ ಪ್ರಶಸ್ತಿಯನ್ನು ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರಿಗೆ ಜುಲೈ ೨೭ ನೀಡಲಾಯಿತು. ದಾವಣಗೆರೆಯ ಶರಣ ಮಾಗನೂರು ಬಸಪ್ಪ ಪ್ರತಿಷ್ಠಾನದ ನೀಡುವ ಪ್ರಶಸ್ತಿಯು ₹50 ಸಾವಿರ ನಗದು, ಪ್ರಶಸ್ತಿ ಪತ್ರ ಹಾಗೂ ಫಲಕ ಒಳಗೊಂಡಿದೆ. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪೂಜ್ಯ ಬಸವಲಿಂಗ ಪಟ್ಟದ್ದೇವರು, "ನನ್ನ ಜೀವನದ ಕೊನೆಯ ಉಸಿರು ಇರುವವರೆಗೆ ಬಸವತತ್ವದ ಪ್ರಚಾರಕ್ಕಾಗಿ ಶ್ರಮಿಸುತ್ತೇನೆ," ಎಂದರು.
SHARE

ಇಂದು ಲಭ್ಯವಿರುವ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಬಸವ ತತ್ವದ ಕಾರ್ಯಕ್ರಮಗಳ ವಿವರ ಮತ್ತು ಫೋಟೋಗಳು. ನಿಮ್ಮ ಕಾರ್ಯಕ್ರಮ ವಿವರ, ಫೋಟೋಗಳನ್ನು basavamedia1@gmail.com ವಿಳಾಸಕ್ಕೆ ಇಮೇಲ್ ಮಾಡಬೇಕಾಗಿ ವಿನಂತಿಸಿಕೊಳ್ಳುತ್ತೇವೆ.

Share This Article
Twitter Email Copy Link Print
Previous Article ಮಾನವೀಯತೆಗಿಂತ ದೊಡ್ಡ ಧರ್ಮ ಜಗತ್ತಿನಲ್ಲಿ ಇಲ್ಲ: ಶರಣ ರುದ್ರೇಗೌಡರು
Next Article ಇಷ್ಟಲಿಂಗ ಪೂಜೆ ಕುರುಬ ಸಮುದಾಯದವರೂ ಮಾಡಿಕೊಳ್ಳುತ್ತಾರೆ
Leave a comment

Leave a Reply Cancel reply

Your email address will not be published. Required fields are marked *

Most Read

ಕಾರ್ಯಕ್ರಮ

ಜಹಿರಾಬಾದ್ ಲಿಂಗಾಯತ ಸಮಾಜದಿಂದ ಅದ್ಧೂರಿ ಅಕ್ಕಮಹಾದೇವಿ ಜಯಂತಿ

By ಬಸವ ಮೀಡಿಯಾ April 5, 2026
ಅರಿವು

ಚಾಮರಾಜನಗರ: ನಂಜದೇವನಪುರ ಗ್ರಾಮದಲ್ಲಿ ಮೊದಲ ಬಾರಿಗೆ ನಿಜಾಚರಣೆ ಗುರುಪ್ರವೇಶ

By ಬಸವ ಮೀಡಿಯಾ April 4, 2026
ಅರಿವು

ಇಷ್ಟಲಿಂಗ ದೀಕ್ಷೆ ಪಡೆದ ಸ್ವೀಡನ್ ಸಾಫ್ಟ್‌ವೇರ್‌ ಎಂಜಿನಿಯರ್ ಕುಟುಂಬ

By ಬಸವ ಮೀಡಿಯಾ April 6, 2026
ಚಾವಡಿ

ಬಸವ ಸ್ವಯಂಸೇವಕರಿಂದ ಅನುಭವ ಮಂಟಪದ ನಿರ್ವಹಣೆಯಾಗಲಿ – ಭಾಗ 4

By ಎಸ್. ಎಂ. ಜಾಮದಾರ್ April 5, 2026
ಚಾವಡಿ

ಸಿಖ್ಖರ ಸುವರ್ಣ ಮಂದಿರದಂತೆ ಅನುಭವ ಮಂಟಪ ನಿರ್ವಹಣೆಯಾಗಲಿ – ಭಾಗ 5

By ಎಸ್. ಎಂ. ಜಾಮದಾರ್ April 6, 2026
Previous Next

You Might Also Like

ಗ್ಯಾ ಲರಿ

ನಿಜಾಚರಣೆ: ಮೌಢ್ಯಕ್ಕೆ ಸೆಡ್ಡು ಹೊಡೆದ ‘ವಚನ ತಾಂಬೂಲ’ ಕಲ್ಯಾಣ

ಕಲಬುರಗಿ ನಗರದ ಲಕ್ಷ್ಮೀನಾರಾಯಣ ಕಲ್ಯಾಣ ಮಂಟಪದಲ್ಲಿ ಮಾರ್ಚ್ 15ರಂದು ನಡೆದ ವೈಶಿಷ್ಟ್ಯಪೂರ್ಣ ಕಲ್ಯಾಣ ಮಹೋತ್ಸವಕ್ಕೆ “ವಚನ ತಾಂಬೂಲ” ಎಂಬ ಹೆಸರೇ ಸಾಕ್ಷಿಯಾಗಿತ್ತು. ಮೂಢನಂಬಿಕೆ ಬಿಟ್ಟು ಶ್ರೀ ಷಣ್ಮುಖ…

0 Min Read
ಗ್ಯಾ ಲರಿ

ರಾಷ್ಟ್ರದಲ್ಲಿ ಸಂಚಲನ ಮೂಡಿಸಿದ ಸ್ವತಂತ್ರ ಲಿಂಗಾಯತ ಧರ್ಮದ ರ‍್ಯಾಲಿಗಳು (2017-2018)

ಬೆಂಗಳೂರು 2017-18ರಲ್ಲಿ ಸ್ವತಂತ್ರ ಲಿಂಗಾಯತ ಧರ್ಮದ ಸಂವಿಧಾನ ಮಾನ್ಯತೆಗಾಗಿ ವಿವಿಧ ನಗರಗಳಲ್ಲಿ ನಡೆದ ಹೋರಾಟದ ಮರೆಯಲಾಗದ ಕ್ಷಣಗಳು. ಬಸವ ಮೀಡಿಯಾ Facebook ಪುಟ ಸೇರಲು ಕ್ಲಿಕ್ ಮಾಡಿhttps://www.facebook.com/basavamedia1/

0 Min Read
ಗ್ಯಾ ಲರಿ

ಚಾಂಬೋಳ ಹಿರೇಮಠದಲ್ಲಿ ಮೊಬೈಲ್ ಬಿಡಿ ಪುಸ್ತಕ ಹಿಡಿ ಶಿಬಿರ

ಬೀದರ್ ತಾಲ್ಲೂಕಿನ ಚಾಂಬೋಳ ಗ್ರಾಮದ ಹಿರೇಮಠದಲ್ಲಿ ಮಾರ್ಚ್ 9 ರಿಂದ 15 ರವರೆಗೆ "ಮೊಬೈಲ್ ಬಿಡಿ ಪುಸ್ತಕ ಹಿಡಿ" ಎಂಬ ಘೋಷಣೆ ಅಡಿಯಲ್ಲಿ ಮಕ್ಕಳಿಗಾಗಿ ಶರಣ ಸಂಸ್ಕೃತಿ…

0 Min Read
ಗ್ಯಾ ಲರಿ

ನಿಜಾಚರಣೆ: ಮರಿಯಾಲ ಮಠದಲ್ಲಿ ಸರಳ ವಚನ ಕಲ್ಯಾಣ ಮಹೋತ್ಸವ

ಚಾಮರಾಜನಗರ ತಾಲೂಕಿನ ಮರಿಯಾಲದ  ಶ್ರೀಮಠದಲ್ಲಿ ಗ್ರಾಮದ 'ಶಿವಕುಮಾರಸ್ವಾಮಿ' ಹಾಗೂ 'ಮಮತಾ' ನೂತನ ವಧು-ವರರ ಕಲ್ಯಾಣ ಮಹೋತ್ಸವ ಬಸವತತ್ವದ ಅಡಿಯಲ್ಲಿ ಅತ್ಯಂತ ಸರಳವಾಗಿ ನಡೆಯಿತು. ಕಲ್ಯಾಣೋತ್ಸವದ ಕಾರ್ಯಕ್ರಮದಲ್ಲಿ  ಮರಿಯಾಲ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital