Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು – ಆಗಸ್ಟ್ ೪-೮
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು – ಆಗಸ್ಟ್ ೪-೮
ಗ್ಯಾ ಲರಿ

Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು – ಆಗಸ್ಟ್ ೪-೮

ಬಸವ ಮೀಡಿಯಾ
ಬಸವ ಮೀಡಿಯಾ Published August 6, 2024
Share
ಇಂದು ಗ್ಯಾಲರಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ತಾಲೂಕು ಘಟಕದ 12ನೇ ವರ್ಷದ ಶ್ರಾವಣ ಸಂಜೆ ಉಪನ್ಯಾಸ ಕಾರ್ಯಕ್ರಮವನ್ನು ಆಳಂದದಲ್ಲಿ ತೋಂಟದಾರ್ಯ ಅನುಭವ ಮಂಟಪದ ಪೂಜ್ಯ ಕೋರಣೇಶ್ವರ ಸ್ವಾಮೀಜಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಳಂದ ತಾಲೂಕಿನ ತಹಶೀಲ್ದಾರ ಅಣ್ಣಾರಾವ ಪಾಟೀಲ, ಶರಣಬಸಪ್ಪ ಎಸ್. ಪಾಟೀಲ, ಬಾಬುರಾವ ಮಡ್ಡೆ, ಸಂಜಯ ಎಸ್. ಪಾಟೀಲ ಭಾಗವಹಿಸಿದ್ದರು.
ಇಂದು ಗ್ಯಾಲರಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ತಾಲೂಕು ಘಟಕದ 12ನೇ ವರ್ಷದ ಶ್ರಾವಣ ಸಂಜೆ ಉಪನ್ಯಾಸ ಕಾರ್ಯಕ್ರಮವನ್ನು ಆಳಂದದಲ್ಲಿ ತೋಂಟದಾರ್ಯ ಅನುಭವ ಮಂಟಪದ ಪೂಜ್ಯ ಕೋರಣೇಶ್ವರ ಸ್ವಾಮೀಜಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಳಂದ ತಾಲೂಕಿನ ತಹಶೀಲ್ದಾರ ಅಣ್ಣಾರಾವ ಪಾಟೀಲ, ಶರಣಬಸಪ್ಪ ಎಸ್. ಪಾಟೀಲ, ಬಾಬುರಾವ ಮಡ್ಡೆ, ಸಂಜಯ ಎಸ್. ಪಾಟೀಲ ಭಾಗವಹಿಸಿದ್ದರು.
ಸಿಂಧನೂರಿನ ಸಂಕೇತ ಕಾಲೇಜಿನ ವಿದ್ಯಾರ್ಥಿಗಳಿಗೆ "ವಚನಗಳಲ್ಲಿ ವ್ಯಕ್ತಿತ್ವ ವಿಕಸನ" ವಿಷಯ ಕುರಿತು ಅನುಭಾವ ಕಾರ್ಯಕ್ರಮ ಜಾಗತಿಕ ಲಿಂಗಾಯತ ಮಹಾಸಭಾದ ವತಿಯಿಂದ ನಡೆಸಿಕೊಡಲಾಯಿತು. ಸಾಂಸ್ಕೃತಿಕ ನಾಯಕ ಬಸವಣ್ಣನವರ ಮತ್ತು ಶರಣರ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಾಯಿತು. (ಮಾಹಿತಿ/ಚಿತ್ರ ವೀರಣ್ಣ ಗೌಡರ್)
)ಸಿಂಧನೂರಿನ ಸಂಕೇತ ಕಾಲೇಜಿನ ವಿದ್ಯಾರ್ಥಿಗಳಿಗೆ "ವಚನಗಳಲ್ಲಿ ವ್ಯಕ್ತಿತ್ವ ವಿಕಸನ" ವಿಷಯ ಕುರಿತು ಅನುಭಾವ ಕಾರ್ಯಕ್ರಮ ಜಾಗತಿಕ ಲಿಂಗಾಯತ ಮಹಾಸಭಾದ ವತಿಯಿಂದ ನಡೆಸಿಕೊಡಲಾಯಿತು. ಸಾಂಸ್ಕೃತಿಕ ನಾಯಕ ಬಸವಣ್ಣನವರ ಮತ್ತು ಶರಣರ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಾಯಿತು. (ಮಾಹಿತಿ/ಚಿತ್ರ ವೀರಣ್ಣ ಗೌಡರ್)
ಧಾರವಾಡದಲ್ಲಿ ವಚನ ದರ್ಶನ ಪುಸ್ತಕ ಬಿಡುಗಡೆ ಮಾಡಲು ಯೋಜನೆಯಾಗಿರುವ ಕಾರ್ಯಕ್ರಮದ ವಿರುದ್ಧ, ಜಾಗತಿಕ ಲಿ೦ಗಾಯತ ಮಹಾಸಭಾ ಧಾರವಾಡ ಜಿಲ್ಲಾ ಯುವ ಘಟಕ ಹಾಗೂ ಬಸವಪರ ಸಂಘಟನೆಗಳ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಆಗಸ್ಟ್ ೬ ಮನವಿ ಸಲ್ಲಿಸಲಾಯಿತು.
ವಿಶ್ವಗುರು ಬಸವ ಜ್ಯೋತಿ ಯಾತ್ರೆಯ ಕಾರ್ಯಕ್ರಮ ಕಿತ್ತೂರಿನ ಶರಣರಾದ ನಾಗರಾಜ್ ಮಿರಜಿಗಿ ಅವರ ಮನೆಯಲ್ಲಿ ಇತ್ತೀಚೆಗೆ ನೆರವೇರಿತು. ರಾಷ್ಟ್ರೀಯ ಬಸವದಳದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲುಗೊಂಡರು.
ವಿಶ್ವಗುರು ಬಸವ ಜ್ಯೋತಿ ಯಾತ್ರೆಯ ಕಾರ್ಯಕ್ರಮ ಬೆಳಗಾವಿಯ ಶರಣರಾದ ಕಿರಣ್ ಹರೀಶ್ ಕಿಚಡಿ ಮತ್ತು ಬಸವಣ್ಣಪ್ಪ ಕೋಣಿ ಅವರ ಮನೆಯಲ್ಲಿ ಇತ್ತೀಚೆಗೆ ನೆರವೇರಿತು. ರಾಷ್ಟ್ರೀಯ ಬಸವದಳದ ಮತ್ತು ಲಿಂಗಾಯತ ಧರ್ಮ ಸಭಾದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲುಗೊಂಡರು..
ವಿಶ್ವಗುರು ಬಸವ ಜ್ಯೋತಿ ಯಾತ್ರೆಯ ಕಾರ್ಯಕ್ರಮ ಬೆಳಗಾವಿಯ ಶರಣರಾದ ಕಿರಣ್ ಹರೀಶ್ ಕಿಚಡಿ ಮತ್ತು ಬಸವಣ್ಣಪ್ಪ ಕೋಣಿ ಅವರ ಮನೆಯಲ್ಲಿ ಇತ್ತೀಚೆಗೆ ನೆರವೇರಿತು. ರಾಷ್ಟ್ರೀಯ ಬಸವದಳದ ಮತ್ತು ಲಿಂಗಾಯತ ಧರ್ಮ ಸಭಾದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲುಗೊಂಡರು..
ದಾವಣಗೆರೆ ಜಿಲ್ಲೆಯ ಹೆಮ್ಮನಬೇತೂರು ಗ್ರಾಮದಲ್ಲಿ ಆಗಸ್ಟ್ ೬ರಂದು ಬಸವ ಪಂಚಮಿ ಆಚರಿಸಲಾಯಿತು. (ಮಾಹಿತಿ/ಫೋಟೋ ವಿಶ್ವೇಶ್ವರಯ್ಯ ಬಿ ಎಮ್)
ದಾವಣಗೆರೆ ಜಿಲ್ಲೆಯ ಹೆಮ್ಮನಬೇತೂರು ಗ್ರಾಮದಲ್ಲಿ ಆಗಸ್ಟ್ ೬ರಂದು ಬಸವ ಪಂಚಮಿ ಆಚರಿಸಲಾಯಿತು. (ಮಾಹಿತಿ/ಫೋಟೋ ವಿಶ್ವೇಶ್ವರಯ್ಯ ಬಿ ಎಮ್)
ಶ್ರಾವಣ ಮಾಸದ ಅಂಗವಾಗಿ ಆಗಸ್ಟ್ ೬ ಗದುಗಿನ ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದಲ್ಲಿ ಶರಣೆ ಗಿರಿಜಕ್ಕ ಧರ್ಮರೆಡ್ಡಿ ಅವರಿಂದ "ಶಿವಶರಣೆಯರ ವಚನಾನುಭವ" ಪ್ರವಚನ ಆರಂಭಗೊಂಡಿತು. ಸೆಪ್ಟೆಂಬರ್ ೦೨ರವರೆಗೆ ಮಠದಲ್ಲಿ ಪ್ರತಿದಿನ ಸಂಜೆ ೦೭ ಗಂಟೆಗೆ ನಡೆಯುವ ಕಾರ್ಯಕ್ರಮದ ಸನ್ನಿಧಿಯನ್ನು ಪೂಜ್ಯ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ವಹಿಸುವರು. (ಮಾಹಿತಿ/ಚಿತ್ರ ರವೀಂದ್ರ ಹೊನವಾಡ)
ಬೆಟಗೇರಿಯ ಒಕ್ಕಲಗೇರಿ ಓಣಿಯಲ್ಲಿ ೨೦೨೪ರ ವಚನ ಶ್ರಾವಣ ಕಾರ್ಯಕ್ರಮಕ್ಕೆ ಬಸವ ಧ್ವಜಾರೋಹಣ ಮೂಲಕ ಚಾಲನೆ ನೀಡಲಾಯಿತು. ಪ್ರತಿದಿನ ಸಂಜೆ 5:30 ಘಂಟೆಗೆ ಗದಗ ಬೆಟಗೇರಿಯ ಬೇರೆ ಬೇರೆ ಓಣಿಗಳಲ್ಲಿ ನಡೆಯುವ ಶರಣರ ವಚನ ಚಿಂತನ ಕಾರ್ಯಕ್ರಮವು ಬಸವ ದಳ, ಲಿಂಗಾಯತ ಪ್ರಗತಿಶೀಲ ಸಂಘ, ಬಸವ ಕೇಂದ್ರ ಸಂಘಟನೆಗಳ ಆಶ್ರಯದಲ್ಲಿ ನಡೆಯಲಿದೆ. (ಮಾಹಿತಿ/ಚಿತ್ರ ರವೀಂದ್ರ ಹೊನವಾಡ)
ವಿಶ್ವಗುರು ಬಸವ ಜ್ಯೋತಿ ಕಾರ್ಯಕ್ರಮವು ಬಳ್ಳಾರಿಯ ಅಂದ್ರಾಳಿನ ಶರಣ ಕಾರೆಕಲ್ಲು ರಾಜಣ್ಣನವರ ಮನೆಯಲ್ಲಿ ಯಶಸ್ವಿಯಿಂದ ನಡೆಯಿತು. ಗುರು ಪೂಜೆ , ಪ್ರಾರ್ಥನೆ , ಇಷ್ಟಲಿಂಗ ಪೂಜೆ ಶ್ರದ್ಧಾ ಭಕ್ತಿಯಿಂದ ನಡೆಸಲಾಯಿತು. ಬಳ್ಳಾರಿಯ ರಾಷ್ಟ್ರೀಯ ಬಸವದಳ ಸದಸ್ಯರು ಭಾಗವಹಿಸಿದ್ದರು. (ಮಾಹಿತಿ/ ಚಿತ್ರ ರವಿ ಕುಮಾರ್)
ವಿಶ್ವಗುರು ಬಸವ ಜ್ಯೋತಿ ಕಾರ್ಯಕ್ರಮವು ಬಳ್ಳಾರಿಯ ಅಂದ್ರಾಳಿನ ಶರಣ ಕಾರೆಕಲ್ಲು ರಾಜಣ್ಣನವರ ಮನೆಯಲ್ಲಿ ಯಶಸ್ವಿಯಿಂದ ನಡೆಯಿತು. ಗುರು ಪೂಜೆ , ಪ್ರಾರ್ಥನೆ , ಇಷ್ಟಲಿಂಗ ಪೂಜೆ ಶ್ರದ್ಧಾ ಭಕ್ತಿಯಿಂದ ನಡೆಸಲಾಯಿತು. ಬಳ್ಳಾರಿಯ ರಾಷ್ಟ್ರೀಯ ಬಸವದಳ ಸದಸ್ಯರು ಭಾಗವಹಿಸಿದ್ದರು. (ಮಾಹಿತಿ/ ಚಿತ್ರ ರವಿ ಕುಮಾರ್)
List of Images 1/14
ಇಂದು ಗ್ಯಾಲರಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ತಾಲೂಕು ಘಟಕದ 12ನೇ ವರ್ಷದ ಶ್ರಾವಣ ಸಂಜೆ ಉಪನ್ಯಾಸ ಕಾರ್ಯಕ್ರಮವನ್ನು ಆಳಂದದಲ್ಲಿ ತೋಂಟದಾರ್ಯ ಅನುಭವ ಮಂಟಪದ ಪೂಜ್ಯ ಕೋರಣೇಶ್ವರ ಸ್ವಾಮೀಜಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಳಂದ ತಾಲೂಕಿನ ತಹಶೀಲ್ದಾರ ಅಣ್ಣಾರಾವ ಪಾಟೀಲ, ಶರಣಬಸಪ್ಪ ಎಸ್. ಪಾಟೀಲ, ಬಾಬುರಾವ ಮಡ್ಡೆ, ಸಂಜಯ ಎಸ್. ಪಾಟೀಲ ಭಾಗವಹಿಸಿದ್ದರು.
kor
ಇಂದು ಗ್ಯಾಲರಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ತಾಲೂಕು ಘಟಕದ 12ನೇ ವರ್ಷದ ಶ್ರಾವಣ ಸಂಜೆ ಉಪನ್ಯಾಸ ಕಾರ್ಯಕ್ರಮವನ್ನು ಆಳಂದದಲ್ಲಿ ತೋಂಟದಾರ್ಯ ಅನುಭವ ಮಂಟಪದ ಪೂಜ್ಯ ಕೋರಣೇಶ್ವರ ಸ್ವಾಮೀಜಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಳಂದ ತಾಲೂಕಿನ ತಹಶೀಲ್ದಾರ ಅಣ್ಣಾರಾವ ಪಾಟೀಲ, ಶರಣಬಸಪ್ಪ ಎಸ್. ಪಾಟೀಲ, ಬಾಬುರಾವ ಮಡ್ಡೆ, ಸಂಜಯ ಎಸ್. ಪಾಟೀಲ ಭಾಗವಹಿಸಿದ್ದರು.
vikas 1
ಸಿಂಧನೂರಿನ ಸಂಕೇತ ಕಾಲೇಜಿನ ವಿದ್ಯಾರ್ಥಿಗಳಿಗೆ "ವಚನಗಳಲ್ಲಿ ವ್ಯಕ್ತಿತ್ವ ವಿಕಸನ" ವಿಷಯ ಕುರಿತು ಅನುಭಾವ ಕಾರ್ಯಕ್ರಮ ಜಾಗತಿಕ ಲಿಂಗಾಯತ ಮಹಾಸಭಾದ ವತಿಯಿಂದ ನಡೆಸಿಕೊಡಲಾಯಿತು. ಸಾಂಸ್ಕೃತಿಕ ನಾಯಕ ಬಸವಣ್ಣನವರ ಮತ್ತು ಶರಣರ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಾಯಿತು. (ಮಾಹಿತಿ/ಚಿತ್ರ ವೀರಣ್ಣ ಗೌಡರ್)
vikas 2
)ಸಿಂಧನೂರಿನ ಸಂಕೇತ ಕಾಲೇಜಿನ ವಿದ್ಯಾರ್ಥಿಗಳಿಗೆ "ವಚನಗಳಲ್ಲಿ ವ್ಯಕ್ತಿತ್ವ ವಿಕಸನ" ವಿಷಯ ಕುರಿತು ಅನುಭಾವ ಕಾರ್ಯಕ್ರಮ ಜಾಗತಿಕ ಲಿಂಗಾಯತ ಮಹಾಸಭಾದ ವತಿಯಿಂದ ನಡೆಸಿಕೊಡಲಾಯಿತು. ಸಾಂಸ್ಕೃತಿಕ ನಾಯಕ ಬಸವಣ್ಣನವರ ಮತ್ತು ಶರಣರ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಾಯಿತು. (ಮಾಹಿತಿ/ಚಿತ್ರ ವೀರಣ್ಣ ಗೌಡರ್)
1
ಧಾರವಾಡದಲ್ಲಿ ವಚನ ದರ್ಶನ ಪುಸ್ತಕ ಬಿಡುಗಡೆ ಮಾಡಲು ಯೋಜನೆಯಾಗಿರುವ ಕಾರ್ಯಕ್ರಮದ ವಿರುದ್ಧ, ಜಾಗತಿಕ ಲಿ೦ಗಾಯತ ಮಹಾಸಭಾ ಧಾರವಾಡ ಜಿಲ್ಲಾ ಯುವ ಘಟಕ ಹಾಗೂ ಬಸವಪರ ಸಂಘಟನೆಗಳ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಆಗಸ್ಟ್ ೬ ಮನವಿ ಸಲ್ಲಿಸಲಾಯಿತು.
ವಿಶ್ವಗುರು ಬಸವ ಜ್ಯೋತಿ ಯಾತ್ರೆಯ ಕಾರ್ಯಕ್ರಮ ಕಿತ್ತೂರಿನ ಶರಣರಾದ ನಾಗರಾಜ್ ಮಿರಜಿಗಿ ಅವರ ಮನೆಯಲ್ಲಿ ಇತ್ತೀಚೆಗೆ ನೆರವೇರಿತು. ರಾಷ್ಟ್ರೀಯ ಬಸವದಳದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲುಗೊಂಡರು.
4
ವಿಶ್ವಗುರು ಬಸವ ಜ್ಯೋತಿ ಯಾತ್ರೆಯ ಕಾರ್ಯಕ್ರಮ ಬೆಳಗಾವಿಯ ಶರಣರಾದ ಕಿರಣ್ ಹರೀಶ್ ಕಿಚಡಿ ಮತ್ತು ಬಸವಣ್ಣಪ್ಪ ಕೋಣಿ ಅವರ ಮನೆಯಲ್ಲಿ ಇತ್ತೀಚೆಗೆ ನೆರವೇರಿತು. ರಾಷ್ಟ್ರೀಯ ಬಸವದಳದ ಮತ್ತು ಲಿಂಗಾಯತ ಧರ್ಮ ಸಭಾದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲುಗೊಂಡರು..
ವಿಶ್ವಗುರು ಬಸವ ಜ್ಯೋತಿ ಯಾತ್ರೆಯ ಕಾರ್ಯಕ್ರಮ ಬೆಳಗಾವಿಯ ಶರಣರಾದ ಕಿರಣ್ ಹರೀಶ್ ಕಿಚಡಿ ಮತ್ತು ಬಸವಣ್ಣಪ್ಪ ಕೋಣಿ ಅವರ ಮನೆಯಲ್ಲಿ ಇತ್ತೀಚೆಗೆ ನೆರವೇರಿತು. ರಾಷ್ಟ್ರೀಯ ಬಸವದಳದ ಮತ್ತು ಲಿಂಗಾಯತ ಧರ್ಮ ಸಭಾದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲುಗೊಂಡರು..
ದಾವಣಗೆರೆ ಜಿಲ್ಲೆಯ ಹೆಮ್ಮನಬೇತೂರು ಗ್ರಾಮದಲ್ಲಿ ಆಗಸ್ಟ್ ೬ರಂದು ಬಸವ ಪಂಚಮಿ ಆಚರಿಸಲಾಯಿತು. (ಮಾಹಿತಿ/ಫೋಟೋ ವಿಶ್ವೇಶ್ವರಯ್ಯ ಬಿ ಎಮ್)
ದಾವಣಗೆರೆ ಜಿಲ್ಲೆಯ ಹೆಮ್ಮನಬೇತೂರು ಗ್ರಾಮದಲ್ಲಿ ಆಗಸ್ಟ್ ೬ರಂದು ಬಸವ ಪಂಚಮಿ ಆಚರಿಸಲಾಯಿತು. (ಮಾಹಿತಿ/ಫೋಟೋ ವಿಶ್ವೇಶ್ವರಯ್ಯ ಬಿ ಎಮ್)
6aug5
ಶ್ರಾವಣ ಮಾಸದ ಅಂಗವಾಗಿ ಆಗಸ್ಟ್ ೬ ಗದುಗಿನ ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದಲ್ಲಿ ಶರಣೆ ಗಿರಿಜಕ್ಕ ಧರ್ಮರೆಡ್ಡಿ ಅವರಿಂದ "ಶಿವಶರಣೆಯರ ವಚನಾನುಭವ" ಪ್ರವಚನ ಆರಂಭಗೊಂಡಿತು. ಸೆಪ್ಟೆಂಬರ್ ೦೨ರವರೆಗೆ ಮಠದಲ್ಲಿ ಪ್ರತಿದಿನ ಸಂಜೆ ೦೭ ಗಂಟೆಗೆ ನಡೆಯುವ ಕಾರ್ಯಕ್ರಮದ ಸನ್ನಿಧಿಯನ್ನು ಪೂಜ್ಯ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ವಹಿಸುವರು. (ಮಾಹಿತಿ/ಚಿತ್ರ ರವೀಂದ್ರ ಹೊನವಾಡ)
6aug-1
ಬೆಟಗೇರಿಯ ಒಕ್ಕಲಗೇರಿ ಓಣಿಯಲ್ಲಿ ೨೦೨೪ರ ವಚನ ಶ್ರಾವಣ ಕಾರ್ಯಕ್ರಮಕ್ಕೆ ಬಸವ ಧ್ವಜಾರೋಹಣ ಮೂಲಕ ಚಾಲನೆ ನೀಡಲಾಯಿತು. ಪ್ರತಿದಿನ ಸಂಜೆ 5:30 ಘಂಟೆಗೆ ಗದಗ ಬೆಟಗೇರಿಯ ಬೇರೆ ಬೇರೆ ಓಣಿಗಳಲ್ಲಿ ನಡೆಯುವ ಶರಣರ ವಚನ ಚಿಂತನ ಕಾರ್ಯಕ್ರಮವು ಬಸವ ದಳ, ಲಿಂಗಾಯತ ಪ್ರಗತಿಶೀಲ ಸಂಘ, ಬಸವ ಕೇಂದ್ರ ಸಂಘಟನೆಗಳ ಆಶ್ರಯದಲ್ಲಿ ನಡೆಯಲಿದೆ. (ಮಾಹಿತಿ/ಚಿತ್ರ ರವೀಂದ್ರ ಹೊನವಾಡ)
6-8-1
ವಿಶ್ವಗುರು ಬಸವ ಜ್ಯೋತಿ ಕಾರ್ಯಕ್ರಮವು ಬಳ್ಳಾರಿಯ ಅಂದ್ರಾಳಿನ ಶರಣ ಕಾರೆಕಲ್ಲು ರಾಜಣ್ಣನವರ ಮನೆಯಲ್ಲಿ ಯಶಸ್ವಿಯಿಂದ ನಡೆಯಿತು. ಗುರು ಪೂಜೆ , ಪ್ರಾರ್ಥನೆ , ಇಷ್ಟಲಿಂಗ ಪೂಜೆ ಶ್ರದ್ಧಾ ಭಕ್ತಿಯಿಂದ ನಡೆಸಲಾಯಿತು. ಬಳ್ಳಾರಿಯ ರಾಷ್ಟ್ರೀಯ ಬಸವದಳ ಸದಸ್ಯರು ಭಾಗವಹಿಸಿದ್ದರು. (ಮಾಹಿತಿ/ ಚಿತ್ರ ರವಿ ಕುಮಾರ್)
6-8-3
ವಿಶ್ವಗುರು ಬಸವ ಜ್ಯೋತಿ ಕಾರ್ಯಕ್ರಮವು ಬಳ್ಳಾರಿಯ ಅಂದ್ರಾಳಿನ ಶರಣ ಕಾರೆಕಲ್ಲು ರಾಜಣ್ಣನವರ ಮನೆಯಲ್ಲಿ ಯಶಸ್ವಿಯಿಂದ ನಡೆಯಿತು. ಗುರು ಪೂಜೆ , ಪ್ರಾರ್ಥನೆ , ಇಷ್ಟಲಿಂಗ ಪೂಜೆ ಶ್ರದ್ಧಾ ಭಕ್ತಿಯಿಂದ ನಡೆಸಲಾಯಿತು. ಬಳ್ಳಾರಿಯ ರಾಷ್ಟ್ರೀಯ ಬಸವದಳ ಸದಸ್ಯರು ಭಾಗವಹಿಸಿದ್ದರು. (ಮಾಹಿತಿ/ ಚಿತ್ರ ರವಿ ಕುಮಾರ್)
SHARE

ಇಂದು ಲಭ್ಯವಿರುವ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಬಸವ ತತ್ವದ ಕಾರ್ಯಕ್ರಮಗಳ ವಿವರ ಮತ್ತು ಫೋಟೋಗಳು. ನಿಮ್ಮ ಕಾರ್ಯಕ್ರಮ ವಿವರ, ಫೋಟೋಗಳನ್ನು basavamedia1@gmail.com ವಿಳಾಸಕ್ಕೆ ಇಮೇಲ್ ಮಾಡಬೇಕಾಗಿ ವಿನಂತಿಸಿಕೊಳ್ಳುತ್ತೇವೆ.

Share This Article
Twitter Email Copy Link Print
Previous Article ೨೦೦ಕ್ಕೂ ಹೆಚ್ಚು ವಚನಗಳನ್ನು ರಚಿಸಿರುವ ವಚನಕಾರರು
Next Article ಪೀಠ ತ್ಯಾಗದ ಪ್ರಶ್ನೆಯೇ ಇಲ್ಲ, ನಿವೃತ್ತಿ ಘೋಷಿಸಲು ನಾನು ಸರ್ಕಾರಿ ನೌಕರನಲ್ಲ: ತರಳಬಾಳು ಶ್ರೀ
Leave a comment

Leave a Reply Cancel reply

Your email address will not be published. Required fields are marked *

Most Read

ಚರ್ಚೆ

‘ಪ್ರಾರ್ಥನಾ ಗೀತೆ ಹಾಡಿರುವುದರ ವಿರುದ್ಧ ಕೇಸ್ ದಾಖಲಿಸುತ್ತೇವೆ’

By ರವೀಂದ್ರ ಕೋಳಕೂರ May 20, 2026
ಸುದ್ದಿ

ಬಸವ ಮೂರ್ತಿ ಮುಂದೆ ಆರೆಸ್ಸೆಸ್ ಗೀತೆ ಹಾಡಲು ಒಪ್ಪಿಗೆ ಕೊಟ್ಟಿರಲಿಲ್ಲ: ಸಿದ್ಧರಾಮೇಶ್ವರ ಸ್ವಾಮೀಜಿ

By ಬಸವ ಮೀಡಿಯಾ May 19, 2026
ಸುದ್ದಿ

ರವಿ ಹಂಜ್ ವಾಸ್ತವಿಕತೆಯನ್ನು ಅರಿತು ಬರೆಯಲಿ: ತೋಂಟದ ಸಿದ್ಧರಾಮ ಶ್ರೀಗಳು

By ಬಸವ ಮೀಡಿಯಾ May 24, 2026
ಚರ್ಚೆ

ಬಸವಾದಿ ಶರಣರ ಹೆಸರಿನ ಹಿಂದೂ ಸಮಾವೇಶಕ್ಕೆ ತಕ್ಕ ಉತ್ತರ ಕೊಡೋಣ

By ಮುತ್ತು ಬಿಳೆಯಲಿ May 22, 2026
ಸುದ್ದಿ

ಗದಗ: ಹಿಂದೂ ಸಮಾವೇಶ ವಿರೋಧಿಸಲು ಬಸವಪರ, ಪ್ರಗತಿಪರ ಸಂಘಟನೆಗಳು ಸಜ್ಜು

By ಬಸವ ಮೀಡಿಯಾ May 20, 2026
Previous Next

You Might Also Like

ಗ್ಯಾ ಲರಿ

ಬಸವ ಜಯಂತಿ: ಭಾಲ್ಕಿ ರ‍್ಯಾಲಿಯಲ್ಲಿ ನೂರಾರು ಬೈಕ್, ಕಾರುಗಳು

ಭಾಲ್ಕಿ : ಪಟ್ಟಣದ ಚನ್ನಬಸವಾಶ್ರಮದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ, ವಚನ ಜಾತ್ರೆ, ಡಾ. ಚನ್ನಬಸವ ಪಟ್ಟದೇವರ 27ನೇ ಸ್ಮರಣೋತ್ಸವ ಹಾಗೂ ಡಾ. ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವದ…

0 Min Read
ಗ್ಯಾ ಲರಿ

ದೆಹಲಿ, ಲಂಡನ್ ಸಂಸತ್ ಬಳಿ ಬಸವ ಜಯಂತಿಯ ಸಂಭ್ರಮ

ನವದೆಹಲಿ/ಲಂಡನ್ 12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸಿ ಪ್ರಜಾಪ್ರಭುತ್ವಕ್ಕೆ ಮುನ್ನುಡಿ ಬರೆದ ವಿಶ್ವಗುರು ಬಸವಣ್ಣನವರ ಜನ್ಮದಿನವನ್ನು ಭಾರತ ಮತ್ತು ಬ್ರಿಟನ್ ಸಂಸತ್ ಭವನದ ಬಳಿ ಸೋಮವಾರ ಆಚರಿಸಲಾಯಿತು.…

0 Min Read
ಗ್ಯಾ ಲರಿ

ನಿಜಾಚರಣೆ: ಮೌಢ್ಯಕ್ಕೆ ಸೆಡ್ಡು ಹೊಡೆದ ‘ವಚನ ತಾಂಬೂಲ’ ಕಲ್ಯಾಣ

ಕಲಬುರಗಿ ನಗರದ ಲಕ್ಷ್ಮೀನಾರಾಯಣ ಕಲ್ಯಾಣ ಮಂಟಪದಲ್ಲಿ ಮಾರ್ಚ್ 15ರಂದು ನಡೆದ ವೈಶಿಷ್ಟ್ಯಪೂರ್ಣ ಕಲ್ಯಾಣ ಮಹೋತ್ಸವಕ್ಕೆ “ವಚನ ತಾಂಬೂಲ” ಎಂಬ ಹೆಸರೇ ಸಾಕ್ಷಿಯಾಗಿತ್ತು. ಮೂಢನಂಬಿಕೆ ಬಿಟ್ಟು ಶ್ರೀ ಷಣ್ಮುಖ…

0 Min Read
ಗ್ಯಾ ಲರಿ

ರಾಷ್ಟ್ರದಲ್ಲಿ ಸಂಚಲನ ಮೂಡಿಸಿದ ಸ್ವತಂತ್ರ ಲಿಂಗಾಯತ ಧರ್ಮದ ರ‍್ಯಾಲಿಗಳು (2017-2018)

ಬೆಂಗಳೂರು 2017-18ರಲ್ಲಿ ಸ್ವತಂತ್ರ ಲಿಂಗಾಯತ ಧರ್ಮದ ಸಂವಿಧಾನ ಮಾನ್ಯತೆಗಾಗಿ ವಿವಿಧ ನಗರಗಳಲ್ಲಿ ನಡೆದ ಹೋರಾಟದ ಮರೆಯಲಾಗದ ಕ್ಷಣಗಳು. ಬಸವ ಮೀಡಿಯಾ Facebook ಪುಟ ಸೇರಲು ಕ್ಲಿಕ್ ಮಾಡಿhttps://www.facebook.com/basavamedia1/

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital