Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು – ಆಗಸ್ಟ್ ೪-೮
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು – ಆಗಸ್ಟ್ ೪-೮
ಗ್ಯಾ ಲರಿ

Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು – ಆಗಸ್ಟ್ ೪-೮

ಬಸವ ಮೀಡಿಯಾ
ಬಸವ ಮೀಡಿಯಾ Published August 6, 2024
Share
ಇಂದು ಗ್ಯಾಲರಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ತಾಲೂಕು ಘಟಕದ 12ನೇ ವರ್ಷದ ಶ್ರಾವಣ ಸಂಜೆ ಉಪನ್ಯಾಸ ಕಾರ್ಯಕ್ರಮವನ್ನು ಆಳಂದದಲ್ಲಿ ತೋಂಟದಾರ್ಯ ಅನುಭವ ಮಂಟಪದ ಪೂಜ್ಯ ಕೋರಣೇಶ್ವರ ಸ್ವಾಮೀಜಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಳಂದ ತಾಲೂಕಿನ ತಹಶೀಲ್ದಾರ ಅಣ್ಣಾರಾವ ಪಾಟೀಲ, ಶರಣಬಸಪ್ಪ ಎಸ್. ಪಾಟೀಲ, ಬಾಬುರಾವ ಮಡ್ಡೆ, ಸಂಜಯ ಎಸ್. ಪಾಟೀಲ ಭಾಗವಹಿಸಿದ್ದರು.
ಇಂದು ಗ್ಯಾಲರಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ತಾಲೂಕು ಘಟಕದ 12ನೇ ವರ್ಷದ ಶ್ರಾವಣ ಸಂಜೆ ಉಪನ್ಯಾಸ ಕಾರ್ಯಕ್ರಮವನ್ನು ಆಳಂದದಲ್ಲಿ ತೋಂಟದಾರ್ಯ ಅನುಭವ ಮಂಟಪದ ಪೂಜ್ಯ ಕೋರಣೇಶ್ವರ ಸ್ವಾಮೀಜಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಳಂದ ತಾಲೂಕಿನ ತಹಶೀಲ್ದಾರ ಅಣ್ಣಾರಾವ ಪಾಟೀಲ, ಶರಣಬಸಪ್ಪ ಎಸ್. ಪಾಟೀಲ, ಬಾಬುರಾವ ಮಡ್ಡೆ, ಸಂಜಯ ಎಸ್. ಪಾಟೀಲ ಭಾಗವಹಿಸಿದ್ದರು.
ಸಿಂಧನೂರಿನ ಸಂಕೇತ ಕಾಲೇಜಿನ ವಿದ್ಯಾರ್ಥಿಗಳಿಗೆ "ವಚನಗಳಲ್ಲಿ ವ್ಯಕ್ತಿತ್ವ ವಿಕಸನ" ವಿಷಯ ಕುರಿತು ಅನುಭಾವ ಕಾರ್ಯಕ್ರಮ ಜಾಗತಿಕ ಲಿಂಗಾಯತ ಮಹಾಸಭಾದ ವತಿಯಿಂದ ನಡೆಸಿಕೊಡಲಾಯಿತು. ಸಾಂಸ್ಕೃತಿಕ ನಾಯಕ ಬಸವಣ್ಣನವರ ಮತ್ತು ಶರಣರ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಾಯಿತು. (ಮಾಹಿತಿ/ಚಿತ್ರ ವೀರಣ್ಣ ಗೌಡರ್)
)ಸಿಂಧನೂರಿನ ಸಂಕೇತ ಕಾಲೇಜಿನ ವಿದ್ಯಾರ್ಥಿಗಳಿಗೆ "ವಚನಗಳಲ್ಲಿ ವ್ಯಕ್ತಿತ್ವ ವಿಕಸನ" ವಿಷಯ ಕುರಿತು ಅನುಭಾವ ಕಾರ್ಯಕ್ರಮ ಜಾಗತಿಕ ಲಿಂಗಾಯತ ಮಹಾಸಭಾದ ವತಿಯಿಂದ ನಡೆಸಿಕೊಡಲಾಯಿತು. ಸಾಂಸ್ಕೃತಿಕ ನಾಯಕ ಬಸವಣ್ಣನವರ ಮತ್ತು ಶರಣರ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಾಯಿತು. (ಮಾಹಿತಿ/ಚಿತ್ರ ವೀರಣ್ಣ ಗೌಡರ್)
ಧಾರವಾಡದಲ್ಲಿ ವಚನ ದರ್ಶನ ಪುಸ್ತಕ ಬಿಡುಗಡೆ ಮಾಡಲು ಯೋಜನೆಯಾಗಿರುವ ಕಾರ್ಯಕ್ರಮದ ವಿರುದ್ಧ, ಜಾಗತಿಕ ಲಿ೦ಗಾಯತ ಮಹಾಸಭಾ ಧಾರವಾಡ ಜಿಲ್ಲಾ ಯುವ ಘಟಕ ಹಾಗೂ ಬಸವಪರ ಸಂಘಟನೆಗಳ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಆಗಸ್ಟ್ ೬ ಮನವಿ ಸಲ್ಲಿಸಲಾಯಿತು.
ವಿಶ್ವಗುರು ಬಸವ ಜ್ಯೋತಿ ಯಾತ್ರೆಯ ಕಾರ್ಯಕ್ರಮ ಕಿತ್ತೂರಿನ ಶರಣರಾದ ನಾಗರಾಜ್ ಮಿರಜಿಗಿ ಅವರ ಮನೆಯಲ್ಲಿ ಇತ್ತೀಚೆಗೆ ನೆರವೇರಿತು. ರಾಷ್ಟ್ರೀಯ ಬಸವದಳದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲುಗೊಂಡರು.
ವಿಶ್ವಗುರು ಬಸವ ಜ್ಯೋತಿ ಯಾತ್ರೆಯ ಕಾರ್ಯಕ್ರಮ ಬೆಳಗಾವಿಯ ಶರಣರಾದ ಕಿರಣ್ ಹರೀಶ್ ಕಿಚಡಿ ಮತ್ತು ಬಸವಣ್ಣಪ್ಪ ಕೋಣಿ ಅವರ ಮನೆಯಲ್ಲಿ ಇತ್ತೀಚೆಗೆ ನೆರವೇರಿತು. ರಾಷ್ಟ್ರೀಯ ಬಸವದಳದ ಮತ್ತು ಲಿಂಗಾಯತ ಧರ್ಮ ಸಭಾದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲುಗೊಂಡರು..
ವಿಶ್ವಗುರು ಬಸವ ಜ್ಯೋತಿ ಯಾತ್ರೆಯ ಕಾರ್ಯಕ್ರಮ ಬೆಳಗಾವಿಯ ಶರಣರಾದ ಕಿರಣ್ ಹರೀಶ್ ಕಿಚಡಿ ಮತ್ತು ಬಸವಣ್ಣಪ್ಪ ಕೋಣಿ ಅವರ ಮನೆಯಲ್ಲಿ ಇತ್ತೀಚೆಗೆ ನೆರವೇರಿತು. ರಾಷ್ಟ್ರೀಯ ಬಸವದಳದ ಮತ್ತು ಲಿಂಗಾಯತ ಧರ್ಮ ಸಭಾದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲುಗೊಂಡರು..
ದಾವಣಗೆರೆ ಜಿಲ್ಲೆಯ ಹೆಮ್ಮನಬೇತೂರು ಗ್ರಾಮದಲ್ಲಿ ಆಗಸ್ಟ್ ೬ರಂದು ಬಸವ ಪಂಚಮಿ ಆಚರಿಸಲಾಯಿತು. (ಮಾಹಿತಿ/ಫೋಟೋ ವಿಶ್ವೇಶ್ವರಯ್ಯ ಬಿ ಎಮ್)
ದಾವಣಗೆರೆ ಜಿಲ್ಲೆಯ ಹೆಮ್ಮನಬೇತೂರು ಗ್ರಾಮದಲ್ಲಿ ಆಗಸ್ಟ್ ೬ರಂದು ಬಸವ ಪಂಚಮಿ ಆಚರಿಸಲಾಯಿತು. (ಮಾಹಿತಿ/ಫೋಟೋ ವಿಶ್ವೇಶ್ವರಯ್ಯ ಬಿ ಎಮ್)
ಶ್ರಾವಣ ಮಾಸದ ಅಂಗವಾಗಿ ಆಗಸ್ಟ್ ೬ ಗದುಗಿನ ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದಲ್ಲಿ ಶರಣೆ ಗಿರಿಜಕ್ಕ ಧರ್ಮರೆಡ್ಡಿ ಅವರಿಂದ "ಶಿವಶರಣೆಯರ ವಚನಾನುಭವ" ಪ್ರವಚನ ಆರಂಭಗೊಂಡಿತು. ಸೆಪ್ಟೆಂಬರ್ ೦೨ರವರೆಗೆ ಮಠದಲ್ಲಿ ಪ್ರತಿದಿನ ಸಂಜೆ ೦೭ ಗಂಟೆಗೆ ನಡೆಯುವ ಕಾರ್ಯಕ್ರಮದ ಸನ್ನಿಧಿಯನ್ನು ಪೂಜ್ಯ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ವಹಿಸುವರು. (ಮಾಹಿತಿ/ಚಿತ್ರ ರವೀಂದ್ರ ಹೊನವಾಡ)
ಬೆಟಗೇರಿಯ ಒಕ್ಕಲಗೇರಿ ಓಣಿಯಲ್ಲಿ ೨೦೨೪ರ ವಚನ ಶ್ರಾವಣ ಕಾರ್ಯಕ್ರಮಕ್ಕೆ ಬಸವ ಧ್ವಜಾರೋಹಣ ಮೂಲಕ ಚಾಲನೆ ನೀಡಲಾಯಿತು. ಪ್ರತಿದಿನ ಸಂಜೆ 5:30 ಘಂಟೆಗೆ ಗದಗ ಬೆಟಗೇರಿಯ ಬೇರೆ ಬೇರೆ ಓಣಿಗಳಲ್ಲಿ ನಡೆಯುವ ಶರಣರ ವಚನ ಚಿಂತನ ಕಾರ್ಯಕ್ರಮವು ಬಸವ ದಳ, ಲಿಂಗಾಯತ ಪ್ರಗತಿಶೀಲ ಸಂಘ, ಬಸವ ಕೇಂದ್ರ ಸಂಘಟನೆಗಳ ಆಶ್ರಯದಲ್ಲಿ ನಡೆಯಲಿದೆ. (ಮಾಹಿತಿ/ಚಿತ್ರ ರವೀಂದ್ರ ಹೊನವಾಡ)
ವಿಶ್ವಗುರು ಬಸವ ಜ್ಯೋತಿ ಕಾರ್ಯಕ್ರಮವು ಬಳ್ಳಾರಿಯ ಅಂದ್ರಾಳಿನ ಶರಣ ಕಾರೆಕಲ್ಲು ರಾಜಣ್ಣನವರ ಮನೆಯಲ್ಲಿ ಯಶಸ್ವಿಯಿಂದ ನಡೆಯಿತು. ಗುರು ಪೂಜೆ , ಪ್ರಾರ್ಥನೆ , ಇಷ್ಟಲಿಂಗ ಪೂಜೆ ಶ್ರದ್ಧಾ ಭಕ್ತಿಯಿಂದ ನಡೆಸಲಾಯಿತು. ಬಳ್ಳಾರಿಯ ರಾಷ್ಟ್ರೀಯ ಬಸವದಳ ಸದಸ್ಯರು ಭಾಗವಹಿಸಿದ್ದರು. (ಮಾಹಿತಿ/ ಚಿತ್ರ ರವಿ ಕುಮಾರ್)
ವಿಶ್ವಗುರು ಬಸವ ಜ್ಯೋತಿ ಕಾರ್ಯಕ್ರಮವು ಬಳ್ಳಾರಿಯ ಅಂದ್ರಾಳಿನ ಶರಣ ಕಾರೆಕಲ್ಲು ರಾಜಣ್ಣನವರ ಮನೆಯಲ್ಲಿ ಯಶಸ್ವಿಯಿಂದ ನಡೆಯಿತು. ಗುರು ಪೂಜೆ , ಪ್ರಾರ್ಥನೆ , ಇಷ್ಟಲಿಂಗ ಪೂಜೆ ಶ್ರದ್ಧಾ ಭಕ್ತಿಯಿಂದ ನಡೆಸಲಾಯಿತು. ಬಳ್ಳಾರಿಯ ರಾಷ್ಟ್ರೀಯ ಬಸವದಳ ಸದಸ್ಯರು ಭಾಗವಹಿಸಿದ್ದರು. (ಮಾಹಿತಿ/ ಚಿತ್ರ ರವಿ ಕುಮಾರ್)
List of Images 1/14
ಇಂದು ಗ್ಯಾಲರಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ತಾಲೂಕು ಘಟಕದ 12ನೇ ವರ್ಷದ ಶ್ರಾವಣ ಸಂಜೆ ಉಪನ್ಯಾಸ ಕಾರ್ಯಕ್ರಮವನ್ನು ಆಳಂದದಲ್ಲಿ ತೋಂಟದಾರ್ಯ ಅನುಭವ ಮಂಟಪದ ಪೂಜ್ಯ ಕೋರಣೇಶ್ವರ ಸ್ವಾಮೀಜಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಳಂದ ತಾಲೂಕಿನ ತಹಶೀಲ್ದಾರ ಅಣ್ಣಾರಾವ ಪಾಟೀಲ, ಶರಣಬಸಪ್ಪ ಎಸ್. ಪಾಟೀಲ, ಬಾಬುರಾವ ಮಡ್ಡೆ, ಸಂಜಯ ಎಸ್. ಪಾಟೀಲ ಭಾಗವಹಿಸಿದ್ದರು.
kor
ಇಂದು ಗ್ಯಾಲರಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ತಾಲೂಕು ಘಟಕದ 12ನೇ ವರ್ಷದ ಶ್ರಾವಣ ಸಂಜೆ ಉಪನ್ಯಾಸ ಕಾರ್ಯಕ್ರಮವನ್ನು ಆಳಂದದಲ್ಲಿ ತೋಂಟದಾರ್ಯ ಅನುಭವ ಮಂಟಪದ ಪೂಜ್ಯ ಕೋರಣೇಶ್ವರ ಸ್ವಾಮೀಜಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಳಂದ ತಾಲೂಕಿನ ತಹಶೀಲ್ದಾರ ಅಣ್ಣಾರಾವ ಪಾಟೀಲ, ಶರಣಬಸಪ್ಪ ಎಸ್. ಪಾಟೀಲ, ಬಾಬುರಾವ ಮಡ್ಡೆ, ಸಂಜಯ ಎಸ್. ಪಾಟೀಲ ಭಾಗವಹಿಸಿದ್ದರು.
vikas 1
ಸಿಂಧನೂರಿನ ಸಂಕೇತ ಕಾಲೇಜಿನ ವಿದ್ಯಾರ್ಥಿಗಳಿಗೆ "ವಚನಗಳಲ್ಲಿ ವ್ಯಕ್ತಿತ್ವ ವಿಕಸನ" ವಿಷಯ ಕುರಿತು ಅನುಭಾವ ಕಾರ್ಯಕ್ರಮ ಜಾಗತಿಕ ಲಿಂಗಾಯತ ಮಹಾಸಭಾದ ವತಿಯಿಂದ ನಡೆಸಿಕೊಡಲಾಯಿತು. ಸಾಂಸ್ಕೃತಿಕ ನಾಯಕ ಬಸವಣ್ಣನವರ ಮತ್ತು ಶರಣರ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಾಯಿತು. (ಮಾಹಿತಿ/ಚಿತ್ರ ವೀರಣ್ಣ ಗೌಡರ್)
vikas 2
)ಸಿಂಧನೂರಿನ ಸಂಕೇತ ಕಾಲೇಜಿನ ವಿದ್ಯಾರ್ಥಿಗಳಿಗೆ "ವಚನಗಳಲ್ಲಿ ವ್ಯಕ್ತಿತ್ವ ವಿಕಸನ" ವಿಷಯ ಕುರಿತು ಅನುಭಾವ ಕಾರ್ಯಕ್ರಮ ಜಾಗತಿಕ ಲಿಂಗಾಯತ ಮಹಾಸಭಾದ ವತಿಯಿಂದ ನಡೆಸಿಕೊಡಲಾಯಿತು. ಸಾಂಸ್ಕೃತಿಕ ನಾಯಕ ಬಸವಣ್ಣನವರ ಮತ್ತು ಶರಣರ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಾಯಿತು. (ಮಾಹಿತಿ/ಚಿತ್ರ ವೀರಣ್ಣ ಗೌಡರ್)
1
ಧಾರವಾಡದಲ್ಲಿ ವಚನ ದರ್ಶನ ಪುಸ್ತಕ ಬಿಡುಗಡೆ ಮಾಡಲು ಯೋಜನೆಯಾಗಿರುವ ಕಾರ್ಯಕ್ರಮದ ವಿರುದ್ಧ, ಜಾಗತಿಕ ಲಿ೦ಗಾಯತ ಮಹಾಸಭಾ ಧಾರವಾಡ ಜಿಲ್ಲಾ ಯುವ ಘಟಕ ಹಾಗೂ ಬಸವಪರ ಸಂಘಟನೆಗಳ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಆಗಸ್ಟ್ ೬ ಮನವಿ ಸಲ್ಲಿಸಲಾಯಿತು.
ವಿಶ್ವಗುರು ಬಸವ ಜ್ಯೋತಿ ಯಾತ್ರೆಯ ಕಾರ್ಯಕ್ರಮ ಕಿತ್ತೂರಿನ ಶರಣರಾದ ನಾಗರಾಜ್ ಮಿರಜಿಗಿ ಅವರ ಮನೆಯಲ್ಲಿ ಇತ್ತೀಚೆಗೆ ನೆರವೇರಿತು. ರಾಷ್ಟ್ರೀಯ ಬಸವದಳದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲುಗೊಂಡರು.
4
ವಿಶ್ವಗುರು ಬಸವ ಜ್ಯೋತಿ ಯಾತ್ರೆಯ ಕಾರ್ಯಕ್ರಮ ಬೆಳಗಾವಿಯ ಶರಣರಾದ ಕಿರಣ್ ಹರೀಶ್ ಕಿಚಡಿ ಮತ್ತು ಬಸವಣ್ಣಪ್ಪ ಕೋಣಿ ಅವರ ಮನೆಯಲ್ಲಿ ಇತ್ತೀಚೆಗೆ ನೆರವೇರಿತು. ರಾಷ್ಟ್ರೀಯ ಬಸವದಳದ ಮತ್ತು ಲಿಂಗಾಯತ ಧರ್ಮ ಸಭಾದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲುಗೊಂಡರು..
ವಿಶ್ವಗುರು ಬಸವ ಜ್ಯೋತಿ ಯಾತ್ರೆಯ ಕಾರ್ಯಕ್ರಮ ಬೆಳಗಾವಿಯ ಶರಣರಾದ ಕಿರಣ್ ಹರೀಶ್ ಕಿಚಡಿ ಮತ್ತು ಬಸವಣ್ಣಪ್ಪ ಕೋಣಿ ಅವರ ಮನೆಯಲ್ಲಿ ಇತ್ತೀಚೆಗೆ ನೆರವೇರಿತು. ರಾಷ್ಟ್ರೀಯ ಬಸವದಳದ ಮತ್ತು ಲಿಂಗಾಯತ ಧರ್ಮ ಸಭಾದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲುಗೊಂಡರು..
ದಾವಣಗೆರೆ ಜಿಲ್ಲೆಯ ಹೆಮ್ಮನಬೇತೂರು ಗ್ರಾಮದಲ್ಲಿ ಆಗಸ್ಟ್ ೬ರಂದು ಬಸವ ಪಂಚಮಿ ಆಚರಿಸಲಾಯಿತು. (ಮಾಹಿತಿ/ಫೋಟೋ ವಿಶ್ವೇಶ್ವರಯ್ಯ ಬಿ ಎಮ್)
ದಾವಣಗೆರೆ ಜಿಲ್ಲೆಯ ಹೆಮ್ಮನಬೇತೂರು ಗ್ರಾಮದಲ್ಲಿ ಆಗಸ್ಟ್ ೬ರಂದು ಬಸವ ಪಂಚಮಿ ಆಚರಿಸಲಾಯಿತು. (ಮಾಹಿತಿ/ಫೋಟೋ ವಿಶ್ವೇಶ್ವರಯ್ಯ ಬಿ ಎಮ್)
6aug5
ಶ್ರಾವಣ ಮಾಸದ ಅಂಗವಾಗಿ ಆಗಸ್ಟ್ ೬ ಗದುಗಿನ ಶ್ರೀ ಜಗದ್ಗುರು ತೋಂಟದಾರ್ಯ ಸಂಸ್ಥಾನಮಠದಲ್ಲಿ ಶರಣೆ ಗಿರಿಜಕ್ಕ ಧರ್ಮರೆಡ್ಡಿ ಅವರಿಂದ "ಶಿವಶರಣೆಯರ ವಚನಾನುಭವ" ಪ್ರವಚನ ಆರಂಭಗೊಂಡಿತು. ಸೆಪ್ಟೆಂಬರ್ ೦೨ರವರೆಗೆ ಮಠದಲ್ಲಿ ಪ್ರತಿದಿನ ಸಂಜೆ ೦೭ ಗಂಟೆಗೆ ನಡೆಯುವ ಕಾರ್ಯಕ್ರಮದ ಸನ್ನಿಧಿಯನ್ನು ಪೂಜ್ಯ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ವಹಿಸುವರು. (ಮಾಹಿತಿ/ಚಿತ್ರ ರವೀಂದ್ರ ಹೊನವಾಡ)
6aug-1
ಬೆಟಗೇರಿಯ ಒಕ್ಕಲಗೇರಿ ಓಣಿಯಲ್ಲಿ ೨೦೨೪ರ ವಚನ ಶ್ರಾವಣ ಕಾರ್ಯಕ್ರಮಕ್ಕೆ ಬಸವ ಧ್ವಜಾರೋಹಣ ಮೂಲಕ ಚಾಲನೆ ನೀಡಲಾಯಿತು. ಪ್ರತಿದಿನ ಸಂಜೆ 5:30 ಘಂಟೆಗೆ ಗದಗ ಬೆಟಗೇರಿಯ ಬೇರೆ ಬೇರೆ ಓಣಿಗಳಲ್ಲಿ ನಡೆಯುವ ಶರಣರ ವಚನ ಚಿಂತನ ಕಾರ್ಯಕ್ರಮವು ಬಸವ ದಳ, ಲಿಂಗಾಯತ ಪ್ರಗತಿಶೀಲ ಸಂಘ, ಬಸವ ಕೇಂದ್ರ ಸಂಘಟನೆಗಳ ಆಶ್ರಯದಲ್ಲಿ ನಡೆಯಲಿದೆ. (ಮಾಹಿತಿ/ಚಿತ್ರ ರವೀಂದ್ರ ಹೊನವಾಡ)
6-8-1
ವಿಶ್ವಗುರು ಬಸವ ಜ್ಯೋತಿ ಕಾರ್ಯಕ್ರಮವು ಬಳ್ಳಾರಿಯ ಅಂದ್ರಾಳಿನ ಶರಣ ಕಾರೆಕಲ್ಲು ರಾಜಣ್ಣನವರ ಮನೆಯಲ್ಲಿ ಯಶಸ್ವಿಯಿಂದ ನಡೆಯಿತು. ಗುರು ಪೂಜೆ , ಪ್ರಾರ್ಥನೆ , ಇಷ್ಟಲಿಂಗ ಪೂಜೆ ಶ್ರದ್ಧಾ ಭಕ್ತಿಯಿಂದ ನಡೆಸಲಾಯಿತು. ಬಳ್ಳಾರಿಯ ರಾಷ್ಟ್ರೀಯ ಬಸವದಳ ಸದಸ್ಯರು ಭಾಗವಹಿಸಿದ್ದರು. (ಮಾಹಿತಿ/ ಚಿತ್ರ ರವಿ ಕುಮಾರ್)
6-8-3
ವಿಶ್ವಗುರು ಬಸವ ಜ್ಯೋತಿ ಕಾರ್ಯಕ್ರಮವು ಬಳ್ಳಾರಿಯ ಅಂದ್ರಾಳಿನ ಶರಣ ಕಾರೆಕಲ್ಲು ರಾಜಣ್ಣನವರ ಮನೆಯಲ್ಲಿ ಯಶಸ್ವಿಯಿಂದ ನಡೆಯಿತು. ಗುರು ಪೂಜೆ , ಪ್ರಾರ್ಥನೆ , ಇಷ್ಟಲಿಂಗ ಪೂಜೆ ಶ್ರದ್ಧಾ ಭಕ್ತಿಯಿಂದ ನಡೆಸಲಾಯಿತು. ಬಳ್ಳಾರಿಯ ರಾಷ್ಟ್ರೀಯ ಬಸವದಳ ಸದಸ್ಯರು ಭಾಗವಹಿಸಿದ್ದರು. (ಮಾಹಿತಿ/ ಚಿತ್ರ ರವಿ ಕುಮಾರ್)
SHARE

ಇಂದು ಲಭ್ಯವಿರುವ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಬಸವ ತತ್ವದ ಕಾರ್ಯಕ್ರಮಗಳ ವಿವರ ಮತ್ತು ಫೋಟೋಗಳು. ನಿಮ್ಮ ಕಾರ್ಯಕ್ರಮ ವಿವರ, ಫೋಟೋಗಳನ್ನು basavamedia1@gmail.com ವಿಳಾಸಕ್ಕೆ ಇಮೇಲ್ ಮಾಡಬೇಕಾಗಿ ವಿನಂತಿಸಿಕೊಳ್ಳುತ್ತೇವೆ.

Share This Article
Twitter Email Copy Link Print
Previous Article ೨೦೦ಕ್ಕೂ ಹೆಚ್ಚು ವಚನಗಳನ್ನು ರಚಿಸಿರುವ ವಚನಕಾರರು
Next Article ಪೀಠ ತ್ಯಾಗದ ಪ್ರಶ್ನೆಯೇ ಇಲ್ಲ, ನಿವೃತ್ತಿ ಘೋಷಿಸಲು ನಾನು ಸರ್ಕಾರಿ ನೌಕರನಲ್ಲ: ತರಳಬಾಳು ಶ್ರೀ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಬಿ.ಎಸ್. ಯಡಿಯೂರಪ್ಪ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಉದ್ಘಾಟನೆ

By ಕೆ. ಎಂ. ಸತೀಶ್ ಗೌಡ, ಶಿವಮೊಗ್ಗ August 19, 2026
ಸುದ್ದಿ

ಕೊಲ್ಹಾಪುರದಲ್ಲಿ ಲಿಂಗಾಯತ ಸಮಾಜದ ಬೃಹತ್ ಪ್ರತಿಭಟನೆ

By ಶಿವಾನಂದ ಗೋಗಾವ, ಸೊಲ್ಲಾಪುರ August 18, 2026
ಶರಣ ಚರಿತ್ರೆ

ಲಿಂಗಾಯತರಲ್ಲಿ ಜಾತೀಯತೆ ಮತ್ತೆ ಹುಟ್ಟಿದ್ದು ಹೇಗೆ?

By ಪ್ರೊ ಎಂ ಎಂ ಕಲಬುರ್ಗಿ August 22, 2026
ಸುದ್ದಿ

‘40,000 ಕೃತಿ ಓದಿ ಅತ್ಯಮೂಲ್ಯ ಕೃತಿ ರಚಿಸಿದ ನಿಜಗುಣ ಶಿವಯೋಗಿಗಳು’

By ಬಸವ ಮೀಡಿಯಾ August 22, 2026
ಶರಣ ಚರಿತ್ರೆ

ಲಿಂಗಾಯತರಲ್ಲಿ ಮತಾಂತರ

By ಪ್ರೊ ಎಂ ಎಂ ಕಲಬುರ್ಗಿ August 20, 2026
Previous Next

You Might Also Like

ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ಗದಗ: ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ ವ್ಯಕ್ತಿಗಳಿಂದ ಲಿಂಗಾಯತ…

0 Min Read
ಗ್ಯಾ ಲರಿ

ದಾವಣಗೆರೆ ನಿರಾಶ್ರಿತ ಪುನರ್ವಸತಿ ಕೇಂದ್ರದಲ್ಲಿ ಹಳಕಟ್ಟಿ ಸ್ಮರಣೆ

ದಾವಣಗೆರೆ ಸ್ಥಳೀಯ ತುರ್ಚಘಟ್ಟದ ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿ ಕದಳಿ ಮಹಿಳಾ ವೇದಿಕೆ ತಾಲೂಕು ಘಟಕದಿಂದ ಫ.ಗು ಹಳಕಟ್ಟಿ ಸ್ಮರಣೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಸವ ಮೀಡಿಯಾ ವಾಟ್ಸ್ ಆಪ್…

0 Min Read
ಗ್ಯಾ ಲರಿ

ಹೊಸಪೇಟೆ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರ (ಎರಡನೇ ದಿನ)

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital