Sign In
Basava Media
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Reading: Photo gallery: ಈಗ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು
Share
Font ResizerAa
Basava MediaBasava Media
Search
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Have an existing account? Sign In
Follow US
Basava Media > Blog > ಗ್ಯಾ ಲರಿ > Photo gallery: ಈಗ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು
ಗ್ಯಾ ಲರಿ

Photo gallery: ಈಗ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು

ಬಸವ ಮೀಡಿಯಾ
ಬಸವ ಮೀಡಿಯಾ Published September 9, 2024
Share
ಔರಾದ ತಾಲ್ಲೂಕು ಎಕಲಾರದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡಿದ್ದ ವಿಶ್ವಧರ್ಮ ಪ್ರವಚನದ ಸಮಾರೋಪ ಸಮಾರಂಭದಲ್ಲಿ ಪೂಜ್ಯ ಸತ್ಯಾದೇವಿ ಮಾತಾಜಿಯವರು ಅನುಭಾವದ ನುಡಿಗೈದರು. ಮಾಹಿತಿ/ಚಿತ್ರ: ಶಿವಕುಮಾರ
ರಾಷ್ಟ್ರೀಯ ಬಸವದಳದ ಸ್ಥಾಪನೆ ಮತ್ತು ಪೂಜ್ಯ ಲಿಂಗಾನಂದ ಸ್ವಾಮೀಜಿಯವರ ಜೀವನದ ಬಗ್ಗೆ ಚನ್ನಬಸವ ಸ್ವಾಮೀಜಿ ಮಾತನಾಡಿದರು. ಡಿ.‌ಬಿ.ಗೌಡರ, ಅಶೋಕ ಶೀಲವಂತರ, ಮನೋಹರ ಜಮಖಂಡಿ ಮತ್ತೀತರರು ಉಪಸ್ಥಿತರಿದ್ದರು. ಮಾಹಿತಿ/ಚಿತ್ರ: ಮನೋಹರ ಜಮಖಂಡಿ
ಮನಗೂಳಿಯ ಮಾದರ ಚೆನ್ನಯ್ಯನವರ ಓಣಿಯಲ್ಲಿನ ಮಕ್ಕಳಿಗೆ ರವಿವಾರ ಹಾಗೂ ಸೋಮವಾರದಂದು ವಿರತೀಶಾನಂದ ಸ್ವಾಮೀಜಿ ವಚನ ಪಾಠ ಮತ್ತು ಇಷ್ಟಲಿಂಗ ದೀಕ್ಷೆಯನ್ನು ನೀಡಿದರು.
ಬೆಂಗಳೂರಿನ ಬಸವ ಗಂಗೋತ್ರಿ ಆಶ್ರಮ ಕುಂಬಳಗೋಡುದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಬಸವದಳ ಹುಟ್ಟು ಹಬ್ಬ, ಪೂಜ್ಯ ಲಿಂಗಾನಂದ ಮಹಾಸ್ವಾಮಿಜಿಯವರ ಹಾಗೂ ಪೂಜ್ಯ ಡಾ.ಮಾತೆಗಂಗಾದೇವಿಯವರ ವರ್ಧಂತಿ ಕಾರ್ಯಕ್ರಮ ಜರುಗಿತು.
ಬೆಂಗಳೂರಿನ ಬಸವ ಗಂಗೋತ್ರಿ ಆಶ್ರಮ ಕುಂಬಳಗೋಡುದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಬಸವದಳ ಹುಟ್ಟು ಹಬ್ಬ, ಪೂಜ್ಯ ಲಿಂಗಾನಂದ ಮಹಾಸ್ವಾಮಿಜಿಯವರ ಹಾಗೂ ಪೂಜ್ಯ ಡಾ.ಮಾತೆಗಂಗಾದೇವಿಯವರ ವರ್ಧಂತಿ ಕಾರ್ಯಕ್ರಮ ಜರುಗಿತು.
ಸೆಪ್ಟೆಂಬರ್ 15 ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯದ ಬೀದರನಿಂದ ಚಾಮರಾಜನಗರದವರೆಗೆ ಆಯೋಜಿಸಿರುವ ಮಾನವ ಸರಪಳಿಗೆ ಪೂರ್ವಬಾವಿಯಾಗಿ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಮಾನವ ಸರಪಳಿ ಏರ್ಪಡಿಸಿಲಾಗಿತ್ತು.
List of Images 1/6
1
ಔರಾದ ತಾಲ್ಲೂಕು ಎಕಲಾರದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡಿದ್ದ ವಿಶ್ವಧರ್ಮ ಪ್ರವಚನದ ಸಮಾರೋಪ ಸಮಾರಂಭದಲ್ಲಿ ಪೂಜ್ಯ ಸತ್ಯಾದೇವಿ ಮಾತಾಜಿಯವರು ಅನುಭಾವದ ನುಡಿಗೈದರು. ಮಾಹಿತಿ/ಚಿತ್ರ: ಶಿವಕುಮಾರ
2
ರಾಷ್ಟ್ರೀಯ ಬಸವದಳದ ಸ್ಥಾಪನೆ ಮತ್ತು ಪೂಜ್ಯ ಲಿಂಗಾನಂದ ಸ್ವಾಮೀಜಿಯವರ ಜೀವನದ ಬಗ್ಗೆ ಚನ್ನಬಸವ ಸ್ವಾಮೀಜಿ ಮಾತನಾಡಿದರು. ಡಿ.‌ಬಿ.ಗೌಡರ, ಅಶೋಕ ಶೀಲವಂತರ, ಮನೋಹರ ಜಮಖಂಡಿ ಮತ್ತೀತರರು ಉಪಸ್ಥಿತರಿದ್ದರು. ಮಾಹಿತಿ/ಚಿತ್ರ: ಮನೋಹರ ಜಮಖಂಡಿ
3
ಮನಗೂಳಿಯ ಮಾದರ ಚೆನ್ನಯ್ಯನವರ ಓಣಿಯಲ್ಲಿನ ಮಕ್ಕಳಿಗೆ ರವಿವಾರ ಹಾಗೂ ಸೋಮವಾರದಂದು ವಿರತೀಶಾನಂದ ಸ್ವಾಮೀಜಿ ವಚನ ಪಾಠ ಮತ್ತು ಇಷ್ಟಲಿಂಗ ದೀಕ್ಷೆಯನ್ನು ನೀಡಿದರು.
1
ಬೆಂಗಳೂರಿನ ಬಸವ ಗಂಗೋತ್ರಿ ಆಶ್ರಮ ಕುಂಬಳಗೋಡುದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಬಸವದಳ ಹುಟ್ಟು ಹಬ್ಬ, ಪೂಜ್ಯ ಲಿಂಗಾನಂದ ಮಹಾಸ್ವಾಮಿಜಿಯವರ ಹಾಗೂ ಪೂಜ್ಯ ಡಾ.ಮಾತೆಗಂಗಾದೇವಿಯವರ ವರ್ಧಂತಿ ಕಾರ್ಯಕ್ರಮ ಜರುಗಿತು.
2
ಬೆಂಗಳೂರಿನ ಬಸವ ಗಂಗೋತ್ರಿ ಆಶ್ರಮ ಕುಂಬಳಗೋಡುದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಬಸವದಳ ಹುಟ್ಟು ಹಬ್ಬ, ಪೂಜ್ಯ ಲಿಂಗಾನಂದ ಮಹಾಸ್ವಾಮಿಜಿಯವರ ಹಾಗೂ ಪೂಜ್ಯ ಡಾ.ಮಾತೆಗಂಗಾದೇವಿಯವರ ವರ್ಧಂತಿ ಕಾರ್ಯಕ್ರಮ ಜರುಗಿತು.
1
ಸೆಪ್ಟೆಂಬರ್ 15 ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯದ ಬೀದರನಿಂದ ಚಾಮರಾಜನಗರದವರೆಗೆ ಆಯೋಜಿಸಿರುವ ಮಾನವ ಸರಪಳಿಗೆ ಪೂರ್ವಬಾವಿಯಾಗಿ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಮಾನವ ಸರಪಳಿ ಏರ್ಪಡಿಸಿಲಾಗಿತ್ತು.
SHARE

ಇಂದು ಲಭ್ಯವಿರುವ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಬಸವ ತತ್ವದ ಕಾರ್ಯಕ್ರಮಗಳ ವಿವರ ಮತ್ತು ಫೋಟೋಗಳು. ನಿಮ್ಮ ಕಾರ್ಯಕ್ರಮ ವಿವರ, ಫೋಟೋಗಳನ್ನು basavamedia1@gmail.com ವಿಳಾಸಕ್ಕೆ ಇಮೇಲ್ ಮಾಡಬೇಕಾಗಿ ವಿನಂತಿಸಿಕೊಳ್ಳುತ್ತೇವೆ.

Share This Article
Twitter Email Copy Link Print
Previous Article ಮುರುಘಾ ಮಠದ ಸಮಿತಿಯಲ್ಲಿ ವಚನ ದರ್ಶನದ ಮಲ್ಲೇಪುರಂ ವೆಂಕಟೇಶ್
Next Article ಗಂಗಾವತಿಯಲ್ಲಿ ಪೂಜ್ಯ ಲಿಂಗಾನಂದ ಅಪ್ಪಾಜಿಯವರ ಹುಟ್ಟುಹಬ್ಬದ ಸಂಭ್ರಮ
Leave a comment

Leave a Reply Cancel reply

Your email address will not be published. Required fields are marked *

Most Read

ಚರ್ಚೆ

ಕನ್ನೇರಿ ಸ್ವಾಮಿ ಧಾರವಾಡಕ್ಕೆ ಬಂದರೆ ಘೇರಾವ್: ಬಸವ ಸಂಘಟನೆಗಳ ಖಡಕ್ ಎಚ್ಚರಿಕೆ

By ಬಸವ ಮೀಡಿಯಾ October 31, 2025
ಚರ್ಚೆ

ಚರ್ಚೆ: ಲಿಂಗಾಯತರು ಗಣಾಚಾರಿಗಳು, ಬೆದರಿಕೆಗಳಿಗೆ ಬಗ್ಗದವರು

By ಸಿದ್ಧಲಿಂಗಪ್ಪ ಬಸಪ್ಪ ಬರಗುಂಡಿ, ಗುಳೇದಗುಡ್ಡ November 1, 2025
ಇಂದು

ಲಿಂಗಾಯತರ ವಿರುದ್ಧ ಹೋರಾಡಲು ‘ಕ್ಷತ್ರಿಯ’ರನ್ನು ಹುಡುಕುತ್ತಿರುವ ಸೂಲಿಬೆಲೆ

By ಬಸವ ಮೀಡಿಯಾ November 2, 2025
ಚರ್ಚೆ

ಕನ್ನೇರಿ ಸ್ವಾಮಿ ಗರ್ವ ಭಂಗ: ಸುಪ್ರೀಂ ಕೋರ್ಟ್ ತರಾಟೆ, ಅರ್ಜಿ ವಜಾ

By ಬಸವ ಮೀಡಿಯಾ October 29, 2025
ಇಂದು

ಕನ್ನೇರಿ ಸ್ವಾಮಿ ಬಾಯಿಗೆ ಬೀಗ ಜಡಿದ ಒಕ್ಕೂಟ; ಒಂದು ಕೋಟಿಗೆ ಮಾನನಷ್ಟ ಮೊಕದ್ದಮೆ

By ಬಸವ ಮೀಡಿಯಾ October 31, 2025
Previous Next

You Might Also Like

ಗ್ಯಾ ಲರಿ

ರಾಷ್ಟ್ರೀಯ ಬಸವದಳದ ದಾವಣಗೆರೆ ಜಿಲ್ಲಾ ಸಮ್ಮೇಳನ

ದಾವಣಗೆರೆ ಕನ್ನೇರಿ ಮಠದ ಕಾಡಸಿದ್ಧೇಶ್ವರ ಸ್ವಾಮೀಜಿ ಲಿಂಗಾಯತ ಮಠಾಧೀಶರನ್ನು ನಿಂದಿಸಿದ್ದು ಖಂಡನೀಯ. ಸ್ವಾಮಿ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಿರುವ ಶಾಸಕ, ಲಿಂಗಾಯತ ಮುಖಂಡರ ಮನೆಯ ಮುಂದೆ ಧರಣಿ ನಡೆಸಲು…

0 Min Read
ಗ್ಯಾ ಲರಿ

ಲಿಂಗಸುಗೂರಿನಲ್ಲಿ ವಚನ ತಾಡೋಲೆಗಳ ಪಲ್ಲಕ್ಕಿ ಉತ್ಸವ

ಲಿಂಗಸುಗೂರು ಪಟ್ಟಣದಲ್ಲಿ ಚಿತ್ತರಗಿ ಶ್ರೀ ವಿಜಯಮಹಾಂತ ಶಿವಯೋಗಿಗಳ 114ನೇ ಸಂಸ್ಮರಣೋತ್ಸವ ನಿಮಿತ್ತ, ಶ್ರೀಗಳ ಭಾವಚಿತ್ರ, ವಚನ ಗ್ರಂಥಗಳು, ವಚನ ತಾಡೋಲೆ ಕಟ್ಟಿನ ಪಲ್ಲಕ್ಕಿ ಮೆರವಣಿಗೆ ಭಾನುವಾರ ಅದ್ಧೂರಿಯಾಗಿ…

0 Min Read
ಗ್ಯಾ ಲರಿ

ನಿಜಾಚರಣೆ: ಮೈಸೂರಿನಲ್ಲಿ ಸಂಭ್ರಮದ ಗರ್ಭಲಿಂಗ ದೀಕ್ಷಾ ಕಾರ್ಯಕ್ರಮ

ಮೈಸೂರು: ಬಸವೇಶ್ವರ ರಸ್ತೆಯ ಬಸವ ಕೇಂದ್ರದಲ್ಲಿ ಶರಣ ಅರವಿಂದಮೂರ್ತಿ ಅವರ ಮಡದಿ ಶಿಕ್ಷಕಿ ಶರಣೆ ಸೌಮ್ಯ ಅವರ ಗರ್ಭಲಿಂಗ ದೀಕ್ಷಾ ಕಾರ್ಯಕ್ರಮ ಭಾನುವಾರ ನಡೆಯಿತು. ಗರ್ಭದೀಕ್ಷಾ ಮತ್ತು…

0 Min Read
ಗ್ಯಾ ಲರಿಸ್ಪಾಟ್‌ಲೈಟ್

ಬೆಂಗಳೂರಿನಲ್ಲಿ ಬಸವ ಮಹಾ ಸಾಗರ

ಬೆಂಗಳೂರು ನಗರದಲ್ಲಿ ಭಾನುವಾರ ನಡೆದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ರಾಜ್ಯದ ಎಲ್ಲೆಡೆಯಿಂದ ಬಸವ ಭಕ್ತರು ಆಗಮಿಸಿದ್ದರು.

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital