Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: Photo gallery: ಈಗ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > Photo gallery: ಈಗ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು
ಗ್ಯಾ ಲರಿ

Photo gallery: ಈಗ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು

ಬಸವ ಮೀಡಿಯಾ
ಬಸವ ಮೀಡಿಯಾ Published September 9, 2024
Share
ಔರಾದ ತಾಲ್ಲೂಕು ಎಕಲಾರದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡಿದ್ದ ವಿಶ್ವಧರ್ಮ ಪ್ರವಚನದ ಸಮಾರೋಪ ಸಮಾರಂಭದಲ್ಲಿ ಪೂಜ್ಯ ಸತ್ಯಾದೇವಿ ಮಾತಾಜಿಯವರು ಅನುಭಾವದ ನುಡಿಗೈದರು. ಮಾಹಿತಿ/ಚಿತ್ರ: ಶಿವಕುಮಾರ
ರಾಷ್ಟ್ರೀಯ ಬಸವದಳದ ಸ್ಥಾಪನೆ ಮತ್ತು ಪೂಜ್ಯ ಲಿಂಗಾನಂದ ಸ್ವಾಮೀಜಿಯವರ ಜೀವನದ ಬಗ್ಗೆ ಚನ್ನಬಸವ ಸ್ವಾಮೀಜಿ ಮಾತನಾಡಿದರು. ಡಿ.‌ಬಿ.ಗೌಡರ, ಅಶೋಕ ಶೀಲವಂತರ, ಮನೋಹರ ಜಮಖಂಡಿ ಮತ್ತೀತರರು ಉಪಸ್ಥಿತರಿದ್ದರು. ಮಾಹಿತಿ/ಚಿತ್ರ: ಮನೋಹರ ಜಮಖಂಡಿ
ಮನಗೂಳಿಯ ಮಾದರ ಚೆನ್ನಯ್ಯನವರ ಓಣಿಯಲ್ಲಿನ ಮಕ್ಕಳಿಗೆ ರವಿವಾರ ಹಾಗೂ ಸೋಮವಾರದಂದು ವಿರತೀಶಾನಂದ ಸ್ವಾಮೀಜಿ ವಚನ ಪಾಠ ಮತ್ತು ಇಷ್ಟಲಿಂಗ ದೀಕ್ಷೆಯನ್ನು ನೀಡಿದರು.
ಬೆಂಗಳೂರಿನ ಬಸವ ಗಂಗೋತ್ರಿ ಆಶ್ರಮ ಕುಂಬಳಗೋಡುದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಬಸವದಳ ಹುಟ್ಟು ಹಬ್ಬ, ಪೂಜ್ಯ ಲಿಂಗಾನಂದ ಮಹಾಸ್ವಾಮಿಜಿಯವರ ಹಾಗೂ ಪೂಜ್ಯ ಡಾ.ಮಾತೆಗಂಗಾದೇವಿಯವರ ವರ್ಧಂತಿ ಕಾರ್ಯಕ್ರಮ ಜರುಗಿತು.
ಬೆಂಗಳೂರಿನ ಬಸವ ಗಂಗೋತ್ರಿ ಆಶ್ರಮ ಕುಂಬಳಗೋಡುದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಬಸವದಳ ಹುಟ್ಟು ಹಬ್ಬ, ಪೂಜ್ಯ ಲಿಂಗಾನಂದ ಮಹಾಸ್ವಾಮಿಜಿಯವರ ಹಾಗೂ ಪೂಜ್ಯ ಡಾ.ಮಾತೆಗಂಗಾದೇವಿಯವರ ವರ್ಧಂತಿ ಕಾರ್ಯಕ್ರಮ ಜರುಗಿತು.
ಸೆಪ್ಟೆಂಬರ್ 15 ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯದ ಬೀದರನಿಂದ ಚಾಮರಾಜನಗರದವರೆಗೆ ಆಯೋಜಿಸಿರುವ ಮಾನವ ಸರಪಳಿಗೆ ಪೂರ್ವಬಾವಿಯಾಗಿ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಮಾನವ ಸರಪಳಿ ಏರ್ಪಡಿಸಿಲಾಗಿತ್ತು.
List of Images 1/6
1
ಔರಾದ ತಾಲ್ಲೂಕು ಎಕಲಾರದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡಿದ್ದ ವಿಶ್ವಧರ್ಮ ಪ್ರವಚನದ ಸಮಾರೋಪ ಸಮಾರಂಭದಲ್ಲಿ ಪೂಜ್ಯ ಸತ್ಯಾದೇವಿ ಮಾತಾಜಿಯವರು ಅನುಭಾವದ ನುಡಿಗೈದರು. ಮಾಹಿತಿ/ಚಿತ್ರ: ಶಿವಕುಮಾರ
2
ರಾಷ್ಟ್ರೀಯ ಬಸವದಳದ ಸ್ಥಾಪನೆ ಮತ್ತು ಪೂಜ್ಯ ಲಿಂಗಾನಂದ ಸ್ವಾಮೀಜಿಯವರ ಜೀವನದ ಬಗ್ಗೆ ಚನ್ನಬಸವ ಸ್ವಾಮೀಜಿ ಮಾತನಾಡಿದರು. ಡಿ.‌ಬಿ.ಗೌಡರ, ಅಶೋಕ ಶೀಲವಂತರ, ಮನೋಹರ ಜಮಖಂಡಿ ಮತ್ತೀತರರು ಉಪಸ್ಥಿತರಿದ್ದರು. ಮಾಹಿತಿ/ಚಿತ್ರ: ಮನೋಹರ ಜಮಖಂಡಿ
3
ಮನಗೂಳಿಯ ಮಾದರ ಚೆನ್ನಯ್ಯನವರ ಓಣಿಯಲ್ಲಿನ ಮಕ್ಕಳಿಗೆ ರವಿವಾರ ಹಾಗೂ ಸೋಮವಾರದಂದು ವಿರತೀಶಾನಂದ ಸ್ವಾಮೀಜಿ ವಚನ ಪಾಠ ಮತ್ತು ಇಷ್ಟಲಿಂಗ ದೀಕ್ಷೆಯನ್ನು ನೀಡಿದರು.
1
ಬೆಂಗಳೂರಿನ ಬಸವ ಗಂಗೋತ್ರಿ ಆಶ್ರಮ ಕುಂಬಳಗೋಡುದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಬಸವದಳ ಹುಟ್ಟು ಹಬ್ಬ, ಪೂಜ್ಯ ಲಿಂಗಾನಂದ ಮಹಾಸ್ವಾಮಿಜಿಯವರ ಹಾಗೂ ಪೂಜ್ಯ ಡಾ.ಮಾತೆಗಂಗಾದೇವಿಯವರ ವರ್ಧಂತಿ ಕಾರ್ಯಕ್ರಮ ಜರುಗಿತು.
2
ಬೆಂಗಳೂರಿನ ಬಸವ ಗಂಗೋತ್ರಿ ಆಶ್ರಮ ಕುಂಬಳಗೋಡುದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಬಸವದಳ ಹುಟ್ಟು ಹಬ್ಬ, ಪೂಜ್ಯ ಲಿಂಗಾನಂದ ಮಹಾಸ್ವಾಮಿಜಿಯವರ ಹಾಗೂ ಪೂಜ್ಯ ಡಾ.ಮಾತೆಗಂಗಾದೇವಿಯವರ ವರ್ಧಂತಿ ಕಾರ್ಯಕ್ರಮ ಜರುಗಿತು.
1
ಸೆಪ್ಟೆಂಬರ್ 15 ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯದ ಬೀದರನಿಂದ ಚಾಮರಾಜನಗರದವರೆಗೆ ಆಯೋಜಿಸಿರುವ ಮಾನವ ಸರಪಳಿಗೆ ಪೂರ್ವಬಾವಿಯಾಗಿ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಮಾನವ ಸರಪಳಿ ಏರ್ಪಡಿಸಿಲಾಗಿತ್ತು.
SHARE

ಇಂದು ಲಭ್ಯವಿರುವ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಬಸವ ತತ್ವದ ಕಾರ್ಯಕ್ರಮಗಳ ವಿವರ ಮತ್ತು ಫೋಟೋಗಳು. ನಿಮ್ಮ ಕಾರ್ಯಕ್ರಮ ವಿವರ, ಫೋಟೋಗಳನ್ನು basavamedia1@gmail.com ವಿಳಾಸಕ್ಕೆ ಇಮೇಲ್ ಮಾಡಬೇಕಾಗಿ ವಿನಂತಿಸಿಕೊಳ್ಳುತ್ತೇವೆ.

Share This Article
Twitter Email Copy Link Print
Previous Article ಮುರುಘಾ ಮಠದ ಸಮಿತಿಯಲ್ಲಿ ವಚನ ದರ್ಶನದ ಮಲ್ಲೇಪುರಂ ವೆಂಕಟೇಶ್
Next Article ಗಂಗಾವತಿಯಲ್ಲಿ ಪೂಜ್ಯ ಲಿಂಗಾನಂದ ಅಪ್ಪಾಜಿಯವರ ಹುಟ್ಟುಹಬ್ಬದ ಸಂಭ್ರಮ
Leave a comment

Leave a Reply Cancel reply

Your email address will not be published. Required fields are marked *

Most Read

ಸ್ಪಾಟ್‌ಲೈಟ್

ಹಳಕಟ್ಟಿಯವರ ‘ಶಿವಾನುಭವ’ ಪತ್ರಿಕೆ ಶುರುವಾಗಿ ನೂರು ವರ್ಷಗಳು

By ಪ್ರಕಾಶ ಗಿರಿಮಲ್ಲನವರ July 2, 2026
ಅರಿವು

ಲಿಂಗಾಯತ ಸಮಾಜದ ಸ್ವ-ಪ್ರಜ್ಞೆ ರೂಪಿಸಿದ ಹಳಕಟ್ಟಿ

By ಡಾ. ವಿಜಯಕುಮಾರ್ ಬೋರಟ್ಟಿ June 30, 2026
ಸುದ್ದಿ

ಹಳಕಟ್ಟಿ ಜಯಂತಿಯಲ್ಲಿ ಬೆಳಗಾವಿ ಜೊತೆಗಿನ ಒಡನಾಟದ ಸ್ಮರಣೆ

By ಸಿ.ಎಂ. ಬೂದಿಹಾಳ July 4, 2026
ಸುದ್ದಿ

ಭಾಲ್ಕಿ ಸ್ವಾಮೀಜಿ ಬಸವಕಲ್ಯಾಣಕ್ಕೆ ಬಂದರೆ ಘೇರಾವ್: ಪಂಚ ಕಮಿಟಿ ಎಚ್ಚರಿಕೆ

By ಬಸವ ಮೀಡಿಯಾ July 5, 2026
ಚರ್ಚೆ

ಕಾಯಕ, ದಾಸೋಹ, ಇಷ್ಟಲಿಂಗ ವೈದಿಕ ಮೂಲದ್ದು ಎನ್ನುವ ಭ್ರಾಂತಿ ಬೇಡ

By ಡಾ. ರಾಜಶೇಖರ ನಾರನಾಳ July 1, 2026
Previous Next

You Might Also Like

ಗ್ಯಾ ಲರಿ

ರುದ್ರಾಕ್ಷಿಮಠದಲ್ಲಿ 15 ದಿನಗಳ ಹಿಮಾಲಯನ್ ಧ್ಯಾನ ಯೋಗ ಶಿಬಿರ

ಬೆಳಗಾವಿ: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶಿವಬಸವ ನಗರದ ನಾಗನೂರು ರುದ್ರಾಕ್ಷಿ ಮಠದಲ್ಲಿ ಹಿಮಾಲಯನ್ ಧ್ಯಾನ ಯೋಗ ಶಿಬಿರ ಆರಂಭಗೊಂಡಿತು. ಜೂನ್ 21ರವರೆಗೆ ಶಿಬಿರ ನಡೆಯಲಿದೆ. ಹಿಮಾಲಯದಲ್ಲಿ…

0 Min Read
ಗ್ಯಾ ಲರಿ

ಕೆಎಲ್‌ಇ ವಚನೋತ್ಸವ: ಸಾವಿರ ವಿದ್ಯಾರ್ಥಿಗಳಿಂದ ವಚನ ಗಾಯನ

ಬೆಳಗಾವಿ ಕೆ.ಎಲ್.ಇ. ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿ (ಡೀಮ್ಡ್ ವಿಶ್ವವಿದ್ಯಾಲಯ)ಯ ‘ಕನ್ನಡ ಬಳಗ’ ಹಾಗೂ ‘ಕೆ.ಎಲ್.ಇ. ಸಂಗೀತ ಮಹಾವಿದ್ಯಾಲಯ’ದ ಸಂಯುಕ್ತ ಆಶ್ರಯದಲ್ಲಿ ಜವಾಹರಲಾಲ್ ನೆಹರು ವೈದ್ಯಕೀಯ…

0 Min Read
ಗ್ಯಾ ಲರಿ

ಸಾಣೇಹಳ್ಳಿಯಲ್ಲಿ ರಂಗ ತರಬೇತಿ ಶಿಬಿರದ ಸಮಾರೋಪ

ಸಾಣೇಹಳ್ಳಿ: ಶ್ರೀ ಶಿವಕುಮಾರ ಕಲಾಸಂಘ, ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆ ಹಾಗೂ ಕರ್ನಾಟಕ ನಾಟಕ ಅಕಾಡೆಮಿ (ಬೆಂಗಳೂರು) ಇವರ ಸಂಯುಕ್ತ ಆಶ್ರಯದಲ್ಲಿ ಮೇ 17 ರಿಂದ…

1 Min Read
ಗ್ಯಾ ಲರಿ

ಕನ್ನೇರಿ ಸ್ವಾಮಿ ಬಸವಕಲ್ಯಾಣ ಪ್ರವೇಶ ತಡೆಯಲು ಸಜ್ಜು

ಬೀದರ ಕನ್ನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮಿ ಅವರು ಜೂನ್ 28 ಬಸವಕಲ್ಯಾಣ ಪ್ರವೇಶಿಸುವುದನ್ನು ತಡೆಯಲು ಜಿಲ್ಲೆಯ ಮಠಾಧೀಶರು, ಬಸವಪರ ಸಂಘಟನೆಗಳ ಪ್ರಮುಖರು ಹಾಗೂ ಬಸವಾನುಯಾಯಿಗಳು ನಿರ್ಧರಿಸಿದ್ದಾರೆ.…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital