Sign In
Basava Media
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Reading: Photo gallery: ಈಗ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು
Share
Font ResizerAa
Basava MediaBasava Media
Search
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Have an existing account? Sign In
Follow US
Basava Media > Blog > ಗ್ಯಾ ಲರಿ > Photo gallery: ಈಗ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು
ಗ್ಯಾ ಲರಿ

Photo gallery: ಈಗ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು

ಬಸವ ಮೀಡಿಯಾ
ಬಸವ ಮೀಡಿಯಾ Published September 9, 2024
Share
ಔರಾದ ತಾಲ್ಲೂಕು ಎಕಲಾರದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡಿದ್ದ ವಿಶ್ವಧರ್ಮ ಪ್ರವಚನದ ಸಮಾರೋಪ ಸಮಾರಂಭದಲ್ಲಿ ಪೂಜ್ಯ ಸತ್ಯಾದೇವಿ ಮಾತಾಜಿಯವರು ಅನುಭಾವದ ನುಡಿಗೈದರು. ಮಾಹಿತಿ/ಚಿತ್ರ: ಶಿವಕುಮಾರ
ರಾಷ್ಟ್ರೀಯ ಬಸವದಳದ ಸ್ಥಾಪನೆ ಮತ್ತು ಪೂಜ್ಯ ಲಿಂಗಾನಂದ ಸ್ವಾಮೀಜಿಯವರ ಜೀವನದ ಬಗ್ಗೆ ಚನ್ನಬಸವ ಸ್ವಾಮೀಜಿ ಮಾತನಾಡಿದರು. ಡಿ.‌ಬಿ.ಗೌಡರ, ಅಶೋಕ ಶೀಲವಂತರ, ಮನೋಹರ ಜಮಖಂಡಿ ಮತ್ತೀತರರು ಉಪಸ್ಥಿತರಿದ್ದರು. ಮಾಹಿತಿ/ಚಿತ್ರ: ಮನೋಹರ ಜಮಖಂಡಿ
ಮನಗೂಳಿಯ ಮಾದರ ಚೆನ್ನಯ್ಯನವರ ಓಣಿಯಲ್ಲಿನ ಮಕ್ಕಳಿಗೆ ರವಿವಾರ ಹಾಗೂ ಸೋಮವಾರದಂದು ವಿರತೀಶಾನಂದ ಸ್ವಾಮೀಜಿ ವಚನ ಪಾಠ ಮತ್ತು ಇಷ್ಟಲಿಂಗ ದೀಕ್ಷೆಯನ್ನು ನೀಡಿದರು.
ಬೆಂಗಳೂರಿನ ಬಸವ ಗಂಗೋತ್ರಿ ಆಶ್ರಮ ಕುಂಬಳಗೋಡುದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಬಸವದಳ ಹುಟ್ಟು ಹಬ್ಬ, ಪೂಜ್ಯ ಲಿಂಗಾನಂದ ಮಹಾಸ್ವಾಮಿಜಿಯವರ ಹಾಗೂ ಪೂಜ್ಯ ಡಾ.ಮಾತೆಗಂಗಾದೇವಿಯವರ ವರ್ಧಂತಿ ಕಾರ್ಯಕ್ರಮ ಜರುಗಿತು.
ಬೆಂಗಳೂರಿನ ಬಸವ ಗಂಗೋತ್ರಿ ಆಶ್ರಮ ಕುಂಬಳಗೋಡುದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಬಸವದಳ ಹುಟ್ಟು ಹಬ್ಬ, ಪೂಜ್ಯ ಲಿಂಗಾನಂದ ಮಹಾಸ್ವಾಮಿಜಿಯವರ ಹಾಗೂ ಪೂಜ್ಯ ಡಾ.ಮಾತೆಗಂಗಾದೇವಿಯವರ ವರ್ಧಂತಿ ಕಾರ್ಯಕ್ರಮ ಜರುಗಿತು.
ಸೆಪ್ಟೆಂಬರ್ 15 ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯದ ಬೀದರನಿಂದ ಚಾಮರಾಜನಗರದವರೆಗೆ ಆಯೋಜಿಸಿರುವ ಮಾನವ ಸರಪಳಿಗೆ ಪೂರ್ವಬಾವಿಯಾಗಿ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಮಾನವ ಸರಪಳಿ ಏರ್ಪಡಿಸಿಲಾಗಿತ್ತು.
List of Images 1/6
1
ಔರಾದ ತಾಲ್ಲೂಕು ಎಕಲಾರದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡಿದ್ದ ವಿಶ್ವಧರ್ಮ ಪ್ರವಚನದ ಸಮಾರೋಪ ಸಮಾರಂಭದಲ್ಲಿ ಪೂಜ್ಯ ಸತ್ಯಾದೇವಿ ಮಾತಾಜಿಯವರು ಅನುಭಾವದ ನುಡಿಗೈದರು. ಮಾಹಿತಿ/ಚಿತ್ರ: ಶಿವಕುಮಾರ
2
ರಾಷ್ಟ್ರೀಯ ಬಸವದಳದ ಸ್ಥಾಪನೆ ಮತ್ತು ಪೂಜ್ಯ ಲಿಂಗಾನಂದ ಸ್ವಾಮೀಜಿಯವರ ಜೀವನದ ಬಗ್ಗೆ ಚನ್ನಬಸವ ಸ್ವಾಮೀಜಿ ಮಾತನಾಡಿದರು. ಡಿ.‌ಬಿ.ಗೌಡರ, ಅಶೋಕ ಶೀಲವಂತರ, ಮನೋಹರ ಜಮಖಂಡಿ ಮತ್ತೀತರರು ಉಪಸ್ಥಿತರಿದ್ದರು. ಮಾಹಿತಿ/ಚಿತ್ರ: ಮನೋಹರ ಜಮಖಂಡಿ
3
ಮನಗೂಳಿಯ ಮಾದರ ಚೆನ್ನಯ್ಯನವರ ಓಣಿಯಲ್ಲಿನ ಮಕ್ಕಳಿಗೆ ರವಿವಾರ ಹಾಗೂ ಸೋಮವಾರದಂದು ವಿರತೀಶಾನಂದ ಸ್ವಾಮೀಜಿ ವಚನ ಪಾಠ ಮತ್ತು ಇಷ್ಟಲಿಂಗ ದೀಕ್ಷೆಯನ್ನು ನೀಡಿದರು.
1
ಬೆಂಗಳೂರಿನ ಬಸವ ಗಂಗೋತ್ರಿ ಆಶ್ರಮ ಕುಂಬಳಗೋಡುದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಬಸವದಳ ಹುಟ್ಟು ಹಬ್ಬ, ಪೂಜ್ಯ ಲಿಂಗಾನಂದ ಮಹಾಸ್ವಾಮಿಜಿಯವರ ಹಾಗೂ ಪೂಜ್ಯ ಡಾ.ಮಾತೆಗಂಗಾದೇವಿಯವರ ವರ್ಧಂತಿ ಕಾರ್ಯಕ್ರಮ ಜರುಗಿತು.
2
ಬೆಂಗಳೂರಿನ ಬಸವ ಗಂಗೋತ್ರಿ ಆಶ್ರಮ ಕುಂಬಳಗೋಡುದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಬಸವದಳ ಹುಟ್ಟು ಹಬ್ಬ, ಪೂಜ್ಯ ಲಿಂಗಾನಂದ ಮಹಾಸ್ವಾಮಿಜಿಯವರ ಹಾಗೂ ಪೂಜ್ಯ ಡಾ.ಮಾತೆಗಂಗಾದೇವಿಯವರ ವರ್ಧಂತಿ ಕಾರ್ಯಕ್ರಮ ಜರುಗಿತು.
1
ಸೆಪ್ಟೆಂಬರ್ 15 ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯದ ಬೀದರನಿಂದ ಚಾಮರಾಜನಗರದವರೆಗೆ ಆಯೋಜಿಸಿರುವ ಮಾನವ ಸರಪಳಿಗೆ ಪೂರ್ವಬಾವಿಯಾಗಿ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಮಾನವ ಸರಪಳಿ ಏರ್ಪಡಿಸಿಲಾಗಿತ್ತು.
SHARE

ಇಂದು ಲಭ್ಯವಿರುವ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಬಸವ ತತ್ವದ ಕಾರ್ಯಕ್ರಮಗಳ ವಿವರ ಮತ್ತು ಫೋಟೋಗಳು. ನಿಮ್ಮ ಕಾರ್ಯಕ್ರಮ ವಿವರ, ಫೋಟೋಗಳನ್ನು basavamedia1@gmail.com ವಿಳಾಸಕ್ಕೆ ಇಮೇಲ್ ಮಾಡಬೇಕಾಗಿ ವಿನಂತಿಸಿಕೊಳ್ಳುತ್ತೇವೆ.

Share This Article
Twitter Email Copy Link Print
Previous Article ಮುರುಘಾ ಮಠದ ಸಮಿತಿಯಲ್ಲಿ ವಚನ ದರ್ಶನದ ಮಲ್ಲೇಪುರಂ ವೆಂಕಟೇಶ್
Next Article ಗಂಗಾವತಿಯಲ್ಲಿ ಪೂಜ್ಯ ಲಿಂಗಾನಂದ ಅಪ್ಪಾಜಿಯವರ ಹುಟ್ಟುಹಬ್ಬದ ಸಂಭ್ರಮ
Leave a comment

Leave a Reply Cancel reply

Your email address will not be published. Required fields are marked *

Most Read

ಚರ್ಚೆ

ಅನುಭವ ಮಂಟಪ ವಿಡಿಯೋ ಡಿಲೀಟ್ ಮಾಡಿದ ವೀಣಾ ಬನ್ನಂಜೆ

By ಬಸವ ಮೀಡಿಯಾ June 27, 2025
ಇಂದು

ಅಭಿಯಾನ: ಬಸವ ತತ್ವ ಬೆಳೆಸಲು ಸಮಾವೇಶದಲ್ಲಿ ಪಣತೊಟ್ಟ ಮಠಾಧೀಶರು

By ಡಿ.ಪಿ. ನಿವೇದಿತಾ July 1, 2025
ಬಸವ ಸಂಸ್ಕೃತಿ ಅಭಿಯಾನ 2025

ಬಸವ ಸಂಸ್ಕೃತಿ ಅಭಿಯಾನದ ಸುಶ್ರಾವ್ಯ ಗೀತೆಗಳು ಸದ್ಯದಲ್ಲೇ ಬಿಡುಗಡೆ

By ರವೀಂದ್ರ ಹೊನವಾಡ June 28, 2025
ಕಾರ್ಯಕ್ರಮ

ಬಸವತತ್ವದ ಬಗ್ಗೆ ಜಾಗೃತಿ ಮೂಡುತ್ತಿರುವುದು ಸಂತೋಷದ ವಿಷಯ: ಸಿದ್ಧಗಂಗಾ ಶ್ರೀ

By ರವೀಂದ್ರ ಹೊನವಾಡ June 30, 2025
ಶರಣ ಚರಿತ್ರೆ

ಬಸವ ಯುಗಕ್ಕೆ ನಾಂದಿ ಹಾಡಿದ ಚೇತನಶಕ್ತಿ

By ಶ್ರೀಧರ ಗೌಡರ, ಕೂಡಲಸಂಗಮ June 30, 2025
Previous Next

You Might Also Like

ಗ್ಯಾ ಲರಿ

ದಾವಣಗೆರೆಯಲ್ಲಿ ಬಸವತತ್ವದ ‘ಮನೆಯೊಕ್ಕಲು’ (ಗುರು ಪ್ರವೇಶ) ಸಮಾರಂಭ

ದಾವಣಗೆರೆ ದಾವಣಗೆರೆ ನಿವಾಸಿಯಾದ ದಾವಣಗೆರೆ ವಿರಕ್ತಮಠದ ಪೂಜ್ಯ ಬಸವಪ್ರಭು ಸ್ವಾಮೀಜಿಯವರಿಂದ ಕ್ರಿಯಾಮೂರ್ತಿ ದೀಕ್ಷೆಯನ್ನು ಪಡೆದು ಚರಜಂಗಮರಾಗಿರುವ ವಚನಮೂರ್ತಿ ಷಣ್ಮುಖಪ್ಪ ಸಾಲಿಯವರು ದಾವಣಗೆರೆಯ ಸೌಥರ್ನ್ ಬಡಾವಣೆಯಲ್ಲಿ ಮನೆಯೊಂದನ್ನು ನಿರ್ಮಿಸಿದ್ದಾರೆ.…

0 Min Read
ಗ್ಯಾ ಲರಿ

ಕೊಪ್ಪಳ ಗ್ರಾಮದಲ್ಲಿ ‘ಬಸವಾರ್ಪಿತಾ’ಳ ನಿಜಾಚರಣೆ ತೊಟ್ಟಿಲು ಕಾರ್ಯ

ಕೊಪ್ಪಳ ತಾಲೂಕಿನ ಚಿಕ್ಕಬೊಮ್ಮನಾಳ ಗ್ರಾಮದಲ್ಲಿ ಶನಿವಾರ ‘ಲಿಂಗಾಯತ ಧರ್ಮ ನಿಜಾಚಾರಣೆಯ ತೊಟ್ಟಿಲು ಕಾರ್ಯ ಹಾಗೂ ಸಂಚಾರಿ ಶಿವಾನುಭವ ಗೋಷ್ಠಿ’ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಶರಣೆ ಶರಣಮ್ಮ ಶರಣ…

0 Min Read
ಗ್ಯಾ ಲರಿ

ಯಶಸ್ವಿಯಾಗಿ ನಡೆದ ರಾಷ್ಟ್ರೀಯ ಬಸವದಳದ ಶಿವಮೊಗ್ಗ ಜಿಲ್ಲಾ ಸಮಾವೇಶ

ಭದ್ರಾವತಿ ಪಟ್ಟಣದ ಬಸವ ಮಂಟಪದಲ್ಲಿ ರವಿವಾರ ನಡೆದ ರಾಷ್ಟ್ರೀಯ ಬಸವದಳದ ಶಿವಮೊಗ್ಗ ಜಿಲ್ಲಾ ಸಮಾವೇಶದಲ್ಲಿ 500ಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಿದ್ದರು.

0 Min Read
ಗ್ಯಾ ಲರಿ

ದಿವ್ಯಾಂಜಲಿ: ಭಾಲ್ಕಿ ಮಠದಲ್ಲಿ ಬೆಳೆದ ಅನಾಥ ಮಗು ಈಗ ‘ಮಹಾನಟಿ’ ಸ್ಪರ್ಧೆಯಲ್ಲಿ

ಬೆಂಗಳೂರು ಉದಯೋನ್ಮಖ ನಟಿಯರನ್ನು ಸ್ಪರ್ಧಾತ್ಮಕವಾಗಿ ಗುರುತಿಸುವ ಜೀ ಕನ್ನಡ ವಾಹಿನಿಯ ‘ಮಹಾನಟಿ ರಿಯಾಲಿಟಿ ಶೋ’ ಕಾರ್ಯಕ್ರಮದ ಎರಡನೇ ಆವೃತ್ತಿಗೆ ಭಾಲ್ಕಿ ಮಠದಲ್ಲಿ ಬೆಳೆದಿರುವ ದಿವ್ಯಾಂಜಲಿ ಆಯ್ಕೆಯಾಗಿದ್ದಾಳೆ. ರವಿವಾರ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital