Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: Photo gallery: ಈಗ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > Photo gallery: ಈಗ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು
ಗ್ಯಾ ಲರಿ

Photo gallery: ಈಗ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು

ಬಸವ ಮೀಡಿಯಾ
ಬಸವ ಮೀಡಿಯಾ Published September 9, 2024
Share
ಔರಾದ ತಾಲ್ಲೂಕು ಎಕಲಾರದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡಿದ್ದ ವಿಶ್ವಧರ್ಮ ಪ್ರವಚನದ ಸಮಾರೋಪ ಸಮಾರಂಭದಲ್ಲಿ ಪೂಜ್ಯ ಸತ್ಯಾದೇವಿ ಮಾತಾಜಿಯವರು ಅನುಭಾವದ ನುಡಿಗೈದರು. ಮಾಹಿತಿ/ಚಿತ್ರ: ಶಿವಕುಮಾರ
ರಾಷ್ಟ್ರೀಯ ಬಸವದಳದ ಸ್ಥಾಪನೆ ಮತ್ತು ಪೂಜ್ಯ ಲಿಂಗಾನಂದ ಸ್ವಾಮೀಜಿಯವರ ಜೀವನದ ಬಗ್ಗೆ ಚನ್ನಬಸವ ಸ್ವಾಮೀಜಿ ಮಾತನಾಡಿದರು. ಡಿ.‌ಬಿ.ಗೌಡರ, ಅಶೋಕ ಶೀಲವಂತರ, ಮನೋಹರ ಜಮಖಂಡಿ ಮತ್ತೀತರರು ಉಪಸ್ಥಿತರಿದ್ದರು. ಮಾಹಿತಿ/ಚಿತ್ರ: ಮನೋಹರ ಜಮಖಂಡಿ
ಮನಗೂಳಿಯ ಮಾದರ ಚೆನ್ನಯ್ಯನವರ ಓಣಿಯಲ್ಲಿನ ಮಕ್ಕಳಿಗೆ ರವಿವಾರ ಹಾಗೂ ಸೋಮವಾರದಂದು ವಿರತೀಶಾನಂದ ಸ್ವಾಮೀಜಿ ವಚನ ಪಾಠ ಮತ್ತು ಇಷ್ಟಲಿಂಗ ದೀಕ್ಷೆಯನ್ನು ನೀಡಿದರು.
ಬೆಂಗಳೂರಿನ ಬಸವ ಗಂಗೋತ್ರಿ ಆಶ್ರಮ ಕುಂಬಳಗೋಡುದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಬಸವದಳ ಹುಟ್ಟು ಹಬ್ಬ, ಪೂಜ್ಯ ಲಿಂಗಾನಂದ ಮಹಾಸ್ವಾಮಿಜಿಯವರ ಹಾಗೂ ಪೂಜ್ಯ ಡಾ.ಮಾತೆಗಂಗಾದೇವಿಯವರ ವರ್ಧಂತಿ ಕಾರ್ಯಕ್ರಮ ಜರುಗಿತು.
ಬೆಂಗಳೂರಿನ ಬಸವ ಗಂಗೋತ್ರಿ ಆಶ್ರಮ ಕುಂಬಳಗೋಡುದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಬಸವದಳ ಹುಟ್ಟು ಹಬ್ಬ, ಪೂಜ್ಯ ಲಿಂಗಾನಂದ ಮಹಾಸ್ವಾಮಿಜಿಯವರ ಹಾಗೂ ಪೂಜ್ಯ ಡಾ.ಮಾತೆಗಂಗಾದೇವಿಯವರ ವರ್ಧಂತಿ ಕಾರ್ಯಕ್ರಮ ಜರುಗಿತು.
ಸೆಪ್ಟೆಂಬರ್ 15 ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯದ ಬೀದರನಿಂದ ಚಾಮರಾಜನಗರದವರೆಗೆ ಆಯೋಜಿಸಿರುವ ಮಾನವ ಸರಪಳಿಗೆ ಪೂರ್ವಬಾವಿಯಾಗಿ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಮಾನವ ಸರಪಳಿ ಏರ್ಪಡಿಸಿಲಾಗಿತ್ತು.
List of Images 1/6
1
ಔರಾದ ತಾಲ್ಲೂಕು ಎಕಲಾರದಲ್ಲಿ ಶ್ರಾವಣ ಮಾಸದ ಅಂಗವಾಗಿ ಹಮ್ಮಿಕೊಂಡಿದ್ದ ವಿಶ್ವಧರ್ಮ ಪ್ರವಚನದ ಸಮಾರೋಪ ಸಮಾರಂಭದಲ್ಲಿ ಪೂಜ್ಯ ಸತ್ಯಾದೇವಿ ಮಾತಾಜಿಯವರು ಅನುಭಾವದ ನುಡಿಗೈದರು. ಮಾಹಿತಿ/ಚಿತ್ರ: ಶಿವಕುಮಾರ
2
ರಾಷ್ಟ್ರೀಯ ಬಸವದಳದ ಸ್ಥಾಪನೆ ಮತ್ತು ಪೂಜ್ಯ ಲಿಂಗಾನಂದ ಸ್ವಾಮೀಜಿಯವರ ಜೀವನದ ಬಗ್ಗೆ ಚನ್ನಬಸವ ಸ್ವಾಮೀಜಿ ಮಾತನಾಡಿದರು. ಡಿ.‌ಬಿ.ಗೌಡರ, ಅಶೋಕ ಶೀಲವಂತರ, ಮನೋಹರ ಜಮಖಂಡಿ ಮತ್ತೀತರರು ಉಪಸ್ಥಿತರಿದ್ದರು. ಮಾಹಿತಿ/ಚಿತ್ರ: ಮನೋಹರ ಜಮಖಂಡಿ
3
ಮನಗೂಳಿಯ ಮಾದರ ಚೆನ್ನಯ್ಯನವರ ಓಣಿಯಲ್ಲಿನ ಮಕ್ಕಳಿಗೆ ರವಿವಾರ ಹಾಗೂ ಸೋಮವಾರದಂದು ವಿರತೀಶಾನಂದ ಸ್ವಾಮೀಜಿ ವಚನ ಪಾಠ ಮತ್ತು ಇಷ್ಟಲಿಂಗ ದೀಕ್ಷೆಯನ್ನು ನೀಡಿದರು.
1
ಬೆಂಗಳೂರಿನ ಬಸವ ಗಂಗೋತ್ರಿ ಆಶ್ರಮ ಕುಂಬಳಗೋಡುದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಬಸವದಳ ಹುಟ್ಟು ಹಬ್ಬ, ಪೂಜ್ಯ ಲಿಂಗಾನಂದ ಮಹಾಸ್ವಾಮಿಜಿಯವರ ಹಾಗೂ ಪೂಜ್ಯ ಡಾ.ಮಾತೆಗಂಗಾದೇವಿಯವರ ವರ್ಧಂತಿ ಕಾರ್ಯಕ್ರಮ ಜರುಗಿತು.
2
ಬೆಂಗಳೂರಿನ ಬಸವ ಗಂಗೋತ್ರಿ ಆಶ್ರಮ ಕುಂಬಳಗೋಡುದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಬಸವದಳ ಹುಟ್ಟು ಹಬ್ಬ, ಪೂಜ್ಯ ಲಿಂಗಾನಂದ ಮಹಾಸ್ವಾಮಿಜಿಯವರ ಹಾಗೂ ಪೂಜ್ಯ ಡಾ.ಮಾತೆಗಂಗಾದೇವಿಯವರ ವರ್ಧಂತಿ ಕಾರ್ಯಕ್ರಮ ಜರುಗಿತು.
1
ಸೆಪ್ಟೆಂಬರ್ 15 ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ರಾಜ್ಯದ ಬೀದರನಿಂದ ಚಾಮರಾಜನಗರದವರೆಗೆ ಆಯೋಜಿಸಿರುವ ಮಾನವ ಸರಪಳಿಗೆ ಪೂರ್ವಬಾವಿಯಾಗಿ ಬೆಂಗಳೂರಿನ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಮಾನವ ಸರಪಳಿ ಏರ್ಪಡಿಸಿಲಾಗಿತ್ತು.
SHARE

ಇಂದು ಲಭ್ಯವಿರುವ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಬಸವ ತತ್ವದ ಕಾರ್ಯಕ್ರಮಗಳ ವಿವರ ಮತ್ತು ಫೋಟೋಗಳು. ನಿಮ್ಮ ಕಾರ್ಯಕ್ರಮ ವಿವರ, ಫೋಟೋಗಳನ್ನು basavamedia1@gmail.com ವಿಳಾಸಕ್ಕೆ ಇಮೇಲ್ ಮಾಡಬೇಕಾಗಿ ವಿನಂತಿಸಿಕೊಳ್ಳುತ್ತೇವೆ.

Share This Article
Twitter Email Copy Link Print
Previous Article ಮುರುಘಾ ಮಠದ ಸಮಿತಿಯಲ್ಲಿ ವಚನ ದರ್ಶನದ ಮಲ್ಲೇಪುರಂ ವೆಂಕಟೇಶ್
Next Article ಗಂಗಾವತಿಯಲ್ಲಿ ಪೂಜ್ಯ ಲಿಂಗಾನಂದ ಅಪ್ಪಾಜಿಯವರ ಹುಟ್ಟುಹಬ್ಬದ ಸಂಭ್ರಮ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಸಂಭ್ರಮದಿಂದ ಜರುಗಿದ ತೋಂಟದಾರ್ಯ ಮಠದ ಮಹಾರಥೋತ್ಸವ

By ಮಲ್ಲಿಕಾರ್ಜುನ ಸಂಗಳದ, ಶಿರೋಳ January 9, 2026
ಇಂದು

ಲಿಂಗಾಯತ ವಿರೋಧಿ ರಾಜಕಾರಣಿಗಳಿಗೆ ಅಂಕುಶ ಹಾಕಲು ‘ಬಸವ ಶಕ್ತಿ’ ಸಮಾವೇಶ

By ಬಸವ ಮೀಡಿಯಾ January 10, 2026
ಸುದ್ದಿ

ಕನ್ನೇರಿ ಸ್ವಾಮಿ ವಿರುದ್ಧ ಕ್ರಮಕ್ಕೆ ವಿಜಯಪುರ, ಚಿಕ್ಕೋಡಿಯಲ್ಲಿ ಸರಕಾರಕ್ಕೆ ಮನವಿ

By ಬಸವ ಮೀಡಿಯಾ January 7, 2026
ಅರಿವು

ಜಾತಿ, ಮತ ಮೀರುವ ಶಿರೋಳದ ರೊಟ್ಟಿ ಊಟದ ಜಾತ್ರೆ

By ಮಲ್ಲಿಕಾರ್ಜುನ ಸಂಗಳದ, ಶಿರೋಳ January 8, 2026
ಚಾವಡಿ

ಲಿಂಗಾಯತ ಧರ್ಮದ ಮೇಲೆ ಸಂಘಟಿತ ರಾಜಕೀಯ ದಾಳಿ

By ನಿಜಗುಣಮೂರ್ತಿ ಕನಕಪುರ January 9, 2026
Previous Next

You Might Also Like

ಗ್ಯಾ ಲರಿ

ಚಿತ್ರದುರ್ಗದಲ್ಲಿ ಸಾವಿರಾರು ಜನ ಸೆಳೆದ ಕಾಯಕ ಜನೋತ್ಸವ-2026

ಚಿತ್ರದುರ್ಗ ಬಸವಾದಿ ಶರಣರು ರಚಿಸಿದ ವಚನ ಸಾಹಿತ್ಯ 900 ವರ್ಷಗಳ ನಂತರವೂ ಜೀವಂತವಾಗಿದೆಯೆಂದರೆ ಕಾರಣರಾದವರಲ್ಲಿ ಮಡಿವಾಳ ಮಾಚಿದೇವರು ಅಗ್ರಗಣ್ಯರು ಎಂದು ಜಗದ್ಗುರು ಡಾ. ಬಸವ ಮಾಚಿದೇವ ಮಹಾಸ್ವಾಮಿಗಳವರು…

0 Min Read
ಗ್ಯಾ ಲರಿ

ಮಹಾರಾಷ್ಟ್ರದ ಅಹಮದಪುರದಲ್ಲಿ ಯಶಸ್ವಿ ಅನುಭವ ಮಂಟಪ ಉತ್ಸವ

ಅಹಮದಪುರ ಮಹಾರಾಷ್ಟ್ರ ಅಹಮದಪುರ ತಾಲೂಕಿನ ಕಿನಿಕದು ಗ್ರಾಮದ ಮೋಘಾ ಕೆರೆಯ ದಂಡೆಯ ಮೇಲೆ ಎರಡು ಎಕರೆ ವಿಸ್ತಾರದ ಬಸವ ಸೃಷ್ಟಿ ಉದ್ಯಾನವನದಲ್ಲಿ ಬಸವ ಸೃಷ್ಟಿ ಟ್ರಸ್ಟನ ಅಧ್ಯಕ್ಷರಾದ…

0 Min Read
ಗ್ಯಾ ಲರಿ

ಜಾತಿ, ಮತ ಮೀರುವ ಶಿರೋಳದ ರೊಟ್ಟಿ ಊಟದ ಜಾತ್ರೆ

ನರಗುಂದ ಶಿರೋಳ ಗ್ರಾಮದಲ್ಲಿ ಜರುಗುವ ಈ ಜಾತ್ರೆ ಕೋಮು ಸೌಹಾರ್ದತೆಯನ್ನು ಗಟ್ಟಿಗೊಳಿಸಿದೆ. ರಥೋತ್ಸವದಲ್ಲಿ ಮತ್ತು ಇತರ ಕಾರ್ಯಕ್ರಮಗಳಲ್ಲಿ ಸಾವಿರಾರು ಭಕ್ತಾದಿಗಳು ಭಾಗವಹಿಸುತ್ತಾರೆ.

0 Min Read
ಗ್ಯಾ ಲರಿ

ಮಾನ್ಯ ಹತ್ಯೆ: ಗದಗದಲ್ಲಿ ಬಸವ, ದಲಿತ ಸಂಘಟನೆಗಳ ಪ್ರಾಯಶ್ಚಿತ್ತ ದಿನ

ಗದಗ ಮರ್ಯಾದೆ ಹತ್ಯೆ ವಿರುದ್ಧದ ಕಾನೂನನ್ನು ಇನಾಂ ವೀರಾಪುರ ಗ್ರಾಮದಲ್ಲಿ ಹತ್ಯೆಗೀಡಾದ ಮಾನ್ಯ ಪಾಟೀಲ ಹೆಸರಲ್ಲಿ ಕಾಯ್ದೆಯಾಗಿ ಜಾರಿಯಾಗಲಿ ಎಂದು ಲಿಂಗಾಯತ, ಬಸವ, ದಲಿತಪರ ಸಂಘಟನೆಗಳು ಸರ್ಕಾರವನ್ನು…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital