Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: Photo gallery – ವಿವಾದಿತ ವಚನ ದರ್ಶನ ಪುಸ್ತಕದ ಬಿಡುಗಡೆ ಮತ್ತು ಪ್ರತಿಭಟನೆಯ ದೃಶ್ಯಗಳು
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಚರ್ಚೆ > Photo gallery – ವಿವಾದಿತ ವಚನ ದರ್ಶನ ಪುಸ್ತಕದ ಬಿಡುಗಡೆ ಮತ್ತು ಪ್ರತಿಭಟನೆಯ ದೃಶ್ಯಗಳು
ಚರ್ಚೆ

Photo gallery – ವಿವಾದಿತ ವಚನ ದರ್ಶನ ಪುಸ್ತಕದ ಬಿಡುಗಡೆ ಮತ್ತು ಪ್ರತಿಭಟನೆಯ ದೃಶ್ಯಗಳು

Basava Media
Basava Media Published August 6, 2024
Share
ಹಲವಾರು ಬಸವ ತತ್ವ ಪರ ಸಂಘಟನೆಗಳು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರನ್ನು ಆಗಸ್ಟ್ ೬ ಭೇಟಿ ಮಾಡಿ ವಚನ ದರ್ಶನ ಕಾರ್ಯಕ್ರಮಕ್ಕೆ ಅನುಮತಿ ಕೊಡದಿರಲು ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದರು.
ಹಲವಾರು ಬಸವ ತತ್ವ ಪರ ಸಂಘಟನೆಗಳು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರನ್ನು ಆಗಸ್ಟ್ ೬ ಭೇಟಿ ಮಾಡಿ ವಚನ ದರ್ಶನ ಕಾರ್ಯಕ್ರಮಕ್ಕೆ ಅನುಮತಿ ಕೊಡದಿರಲು ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದರು.
ವಚನ ದರ್ಶನ ಪುಸ್ತಕ ಬಿಡುಗಡೆ ಕಾರ್ಯಕ್ರಮ ವಿರೋಧಿಸಿ ಬಸವ ಅನುಯಾಯಿಗಳು ಆಗಸ್ಟ್ ೪ರಂದು ಕಲಬುರ್ಗಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಡಾ. ಮೀನಾಕ್ಷಿ ಬಾಳಿ, ಆರ್ ಕೆ ಹುಡುಗಿ, ಪ್ರಭುಲಿಂಗ ಮಹಾಗಾಂವಕರ, ರವಿಂದ್ರ ಶಾಬಾದಿ, ಆರ್ ಜೆ ಶೆಟಗಾರ, ರವಿ ಸಜ್ಜನ. ಸುನೀಲ್ ಮಾನ್ಪಡೆ. ಲವಿತ್ರಾ, ಮುಂತಾದ ಶರಣರು ಭಾಗವಹಿಸಿದ್ದರು.
ವಚನ ದರ್ಶನ ಪುಸ್ತಕ ಬಿಡುಗಡೆಯ ವಿರುದ್ಧ ಕಲಬುರ್ಗಿಯಲ್ಲಿ ಶನಿವಾರ ನಡೆದ ಪ್ರತಿಭಟನೆಯ ದೃಶ್ಯಗಳು
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಜುಲೈ ೩೧ ನಡೆದ ವಚನ ದರ್ಶನ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ. ವಚನಾನಂದ ಸ್ವಾಮೀಜಿ ಬಸವಣ್ಣರ ಫೋಟೋ ಬದಲು ಕರ್ನಾಟಕ ಮಾತೆ, ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದು ವಿವಾದವೆಬ್ಬಿಸಿತು.
ಆರ್.ಎಸ್.ಎಸ್. ಮುಖಂಡ ದತ್ತಾತ್ರೇಯ ಹೊಸಬಾಳೆ, ಗದಗಿನ ಶ್ರೀ ಜಗದ್ಗುರು ಸದಾಶಿವಾನಂದ ಮಹಾಸ್ವಾಮಿಗಳು, ಪ್ರಜ್ಞಾ ಪ್ರವಾಹ ಅಖಿಲ ಭಾರತೀಯ ಸಂಯೋಜಕ ಜೆ.ನಂದ ಕುಮಾರ್ ಇತರರು “ವಚನ ದರ್ಶನ”ವನ್ನು ಸನ್ನಿಧಿ ಕಲಾಕ್ಷೇತ್ರದಲ್ಲಿ, JSS ಕಾಲೇಜು, ವಿದ್ಯಾಗಿರಿ, ಧಾರವಾಡದಲ್ಲಿ ಜುಲೈ ೨೯ ಬಿಡುಗಡೆ ಮಾಡಿದರು.
ಪ್ರಜ್ಞಾ ಪ್ರವಾಹ, ಅಖಿಲ ಭಾರತ ಸಾಹಿತ್ಯ ಪರಿಷತ್ ಮತ್ತು ಶರಣಬಸವ ವಿಶ್ವವಿದ್ಯಾಲಯ ಸಹಯೋಗದಡಿ ನಗರದ ಬಸವರಾಜಪ್ಪ ಅಪ್ಪ ಸಭಾಂಗಣದಲ್ಲಿ ಆಗಸ್ಟ್ ೩ ಏರ್ಪಡಿಸಿದ್ದ `ವಚನ ದರ್ಶನ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಆರ್ ಎಸ್ ಎಸ್ ಮುಖಂಡ ಬಿ ಎಲ್ ಸಂತೋಷ್ ಮಾತನಾಡಿದರು.
List of Images 1/11
ಹಲವಾರು ಬಸವ ತತ್ವ ಪರ ಸಂಘಟನೆಗಳು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರನ್ನು ಆಗಸ್ಟ್ ೬ ಭೇಟಿ ಮಾಡಿ ವಚನ ದರ್ಶನ ಕಾರ್ಯಕ್ರಮಕ್ಕೆ ಅನುಮತಿ ಕೊಡದಿರಲು ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದರು.
dwr2a
ಹಲವಾರು ಬಸವ ತತ್ವ ಪರ ಸಂಘಟನೆಗಳು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರನ್ನು ಆಗಸ್ಟ್ ೬ ಭೇಟಿ ಮಾಡಿ ವಚನ ದರ್ಶನ ಕಾರ್ಯಕ್ರಮಕ್ಕೆ ಅನುಮತಿ ಕೊಡದಿರಲು ಆಗ್ರಹಿಸಿ ಮನವಿ ಪತ್ರ ಸಲ್ಲಿಸಿದರು.
4
ವಚನ ದರ್ಶನ ಪುಸ್ತಕ ಬಿಡುಗಡೆ ಕಾರ್ಯಕ್ರಮ ವಿರೋಧಿಸಿ ಬಸವ ಅನುಯಾಯಿಗಳು ಆಗಸ್ಟ್ ೪ರಂದು ಕಲಬುರ್ಗಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಡಾ. ಮೀನಾಕ್ಷಿ ಬಾಳಿ, ಆರ್ ಕೆ ಹುಡುಗಿ, ಪ್ರಭುಲಿಂಗ ಮಹಾಗಾಂವಕರ, ರವಿಂದ್ರ ಶಾಬಾದಿ, ಆರ್ ಜೆ ಶೆಟಗಾರ, ರವಿ ಸಜ್ಜನ. ಸುನೀಲ್ ಮಾನ್ಪಡೆ. ಲವಿತ್ರಾ, ಮುಂತಾದ ಶರಣರು ಭಾಗವಹಿಸಿದ್ದರು.
94d09312-159c-4a65-9f9c-4a1e24e9f36f
ವಚನ ದರ್ಶನ ಪುಸ್ತಕ ಬಿಡುಗಡೆಯ ವಿರುದ್ಧ ಕಲಬುರ್ಗಿಯಲ್ಲಿ ಶನಿವಾರ ನಡೆದ ಪ್ರತಿಭಟನೆಯ ದೃಶ್ಯಗಳು
1
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
2
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
3
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
4
'ವಚನ ದರ್ಶನ' ಪುಸ್ತಕ ಬಿಡುಗಡೆಗೆ ವಿರೋಧ: ಕಪ್ಪು ಪಟ್ಟಿ ಪ್ರದರ್ಶನ, 50ಕ್ಕೂ ಹೆಚ್ಚು ಮಂದಿ ಕಲಬುರ್ಗಿಯಲ್ಲಿ ಆಗಸ್ಟ್ ೩ ಪೊಲೀಸರ ವಶವಾದರು.
3
ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ಜುಲೈ ೩೧ ನಡೆದ ವಚನ ದರ್ಶನ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮ. ವಚನಾನಂದ ಸ್ವಾಮೀಜಿ ಬಸವಣ್ಣರ ಫೋಟೋ ಬದಲು ಕರ್ನಾಟಕ ಮಾತೆ, ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದು ವಿವಾದವೆಬ್ಬಿಸಿತು.
2
ಆರ್.ಎಸ್.ಎಸ್. ಮುಖಂಡ ದತ್ತಾತ್ರೇಯ ಹೊಸಬಾಳೆ, ಗದಗಿನ ಶ್ರೀ ಜಗದ್ಗುರು ಸದಾಶಿವಾನಂದ ಮಹಾಸ್ವಾಮಿಗಳು, ಪ್ರಜ್ಞಾ ಪ್ರವಾಹ ಅಖಿಲ ಭಾರತೀಯ ಸಂಯೋಜಕ ಜೆ.ನಂದ ಕುಮಾರ್ ಇತರರು “ವಚನ ದರ್ಶನ”ವನ್ನು ಸನ್ನಿಧಿ ಕಲಾಕ್ಷೇತ್ರದಲ್ಲಿ, JSS ಕಾಲೇಜು, ವಿದ್ಯಾಗಿರಿ, ಧಾರವಾಡದಲ್ಲಿ ಜುಲೈ ೨೯ ಬಿಡುಗಡೆ ಮಾಡಿದರು.
1
ಪ್ರಜ್ಞಾ ಪ್ರವಾಹ, ಅಖಿಲ ಭಾರತ ಸಾಹಿತ್ಯ ಪರಿಷತ್ ಮತ್ತು ಶರಣಬಸವ ವಿಶ್ವವಿದ್ಯಾಲಯ ಸಹಯೋಗದಡಿ ನಗರದ ಬಸವರಾಜಪ್ಪ ಅಪ್ಪ ಸಭಾಂಗಣದಲ್ಲಿ ಆಗಸ್ಟ್ ೩ ಏರ್ಪಡಿಸಿದ್ದ `ವಚನ ದರ್ಶನ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಆರ್ ಎಸ್ ಎಸ್ ಮುಖಂಡ ಬಿ ಎಲ್ ಸಂತೋಷ್ ಮಾತನಾಡಿದರು.
SHARE
Share This Article
Twitter Email Copy Link Print
Previous Article ವಚನ ದರ್ಶನ ಪುಸ್ತಕ ಕಾರ್ಯಕ್ರಮ: ಅನುಮತಿ ನೀಡದಿರಲು ಧಾರವಾಡ ಜಿಲ್ಲಾಧಿಕಾರಿಗಳಿಗೆ ಮನವಿ
Next Article ಬಸವಪೂರ್ವ ಧರ್ಮಗಳಲ್ಲಿ ಮತಾಂತರ
Leave a comment

Leave a Reply Cancel reply

Your email address will not be published. Required fields are marked *

Most Read

ಚರ್ಚೆ

ಗುರುರಾಜ ಕರ್ಜಗಿಗೆ ‘ವಚನ ಸಾಹಿತ್ಯಶ್ರೀ’ ಯಾಕೆ? ಸೋಮಶೇಖರ್ ಸ್ಪಷ್ಟನೆ ನೀಡಲಿ

By ಟಿ.ಆರ್‌. ಚಂದ್ರಶೇಖರ April 25, 2026
ಚಾವಡಿ

ಅಣ್ಣಾವ್ರ ಮೊದಲ ಚಿತ್ರದಲ್ಲಿ ಕುಬಸದ ಶಿವಪ್ಪನವರು ವಹಿಸಿದ ಮಹತ್ವದ ಪಾತ್ರ

By ಬಸವ ಮೀಡಿಯಾ April 26, 2026
ಕಾರ್ಯಕ್ರಮ

’17ನೇ ಶತಮಾನದಲ್ಲಿ ಬಸವತತ್ವ ಬಿತ್ತಿದ ಕಡಕೋಳ ಮಡಿವಾಳಪ್ಪ’

By ಸಾಯಿಕುಮಾರ ಇಜೇರಿ April 27, 2026
ಅರಿವು

ವಿದೇಶದಲ್ಲಿ ನಿಜಾಚರಣೆ: ಅಮೇರಿಕಾದ ನೂತನ ಮನೆಗೆ ಬಸವತತ್ವದ ಗುರುಪ್ರವೇಶ

By ಚನ್ನಬಸವಣ್ಣ ಕಾಮಣ್ಣವರ April 28, 2026
ಚರ್ಚೆ

ಜಾತಿ, ಮತ ಭೇದವಿಲ್ಲದೆ ಇಷ್ಟಲಿಂಗ ದೀಕ್ಷೆ ಪಡೆಯಬಹುದು: ಈಶ್ವರ ಖಂಡ್ರೆ

By ಬಸವ ಮೀಡಿಯಾ April 28, 2026
Previous Next

You Might Also Like

ಚರ್ಚೆ

ತಿಪಟೂರು ಬಸವ ಜಯಂತಿಯಲ್ಲಿ ಸಾವಿರಾರು ಬಸವ ಭಕ್ತರ ಮೆರವಣಿಗೆ

ತಿಪಟೂರು : ವಿಶ್ವಗುರು ಬಸವೇಶ್ವರ ಅವರ ಜಯಂತ್ಯೋತ್ಸವವು ಪಟ್ಟಣದಲ್ಲಿ ಸೋಮವಾರ ಹಲವಾರು ಬಸವ ಸಂಘಟನೆಗಳ ಸಹಯೋಗದಲ್ಲಿ ವಿಜೃಂಭಣೆಯಿಂದ ನಡೆಯಿತು. ನಗರದ ಕಲ್ಲೇಶ್ವರ ದೇವಾಲಯದಿಂದ ಗುರುಕುಲಾನಂದಾಶ್ರಮ ಕಲ್ಯಾಣ ಮಂಟಪದವರೆಗೆ…

2 Min Read
ಚರ್ಚೆ

ಶರಣಬಸವ ಸ್ವಾಮೀಜಿ ಮಾತನ್ನು ವಿರೋಧಿಸುವವರು ಚರ್ಚೆಗೆ ಬನ್ನಿ

ಲಕ್ಷಾಂತರ ಲಿಂಗಾಯತರ ಆಕ್ರೋಶಕ್ಕೆ ಪೂಜ್ಯರು ಧ್ವನಿ ನೀಡಿದ್ದಾರೆ ವಿಜಯಪುರ ಪುರಾತನ ಪರ್ಷಿಯನ್ನರು ಸಿಂಧು ನದಿಯ ತೀರದ ಜನಾಂಗವನ್ನು ಹಿಂದೂಗಳೆಂದು ಕರೆದರು. ಹಿಂದೂ ಒಂದು ಧರ್ಮವಲ್ಲ, ಒಂದು ಜನಾಂಗದ…

3 Min Read
ಚರ್ಚೆ

ಬಸವ ಜಯಂತಿ: ಬೆಳಗಾವಿಯಲ್ಲಿ ಸಂಭ್ರಮ, ಸಡಗರದ ಬೃಹತ್ ಮೆರವಣಿಗೆ

ಬೆಳಗಾವಿ ವಿಶ್ವಗುರು ಬಸವಣ್ಣನವರ ಜಯಂತಿ ಉತ್ಸವ ನಿಮಿತ್ತ ಭಾನುವಾರ ಭವ್ಯ ಮೆರವಣಿಗೆ ನಡೆಯಿತು. ಜಿಲ್ಲೆಯ ವಿವಿಧ ತಾಲೂಕುಗಳ ವಿವಿಧ ಸ್ಥಳಗಳಿಂದ ಆಗಮಿಸಿದ್ದ ಸಾವಿರಾರು ಬಸವಭಕ್ತರು ಸೇರಿದ್ದ ಮೆರವಣಿಗೆಯಲ್ಲಿ…

2 Min Read
ಚರ್ಚೆ

ರಾಯಚೂರಲ್ಲಿ ಸಂಭ್ರಮದ ಬಸವ ಜಯಂತಿ ಉತ್ಸವ

ರಾಯಚೂರು: ಜಿಲ್ಲಾಡಳಿತ ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ವಿಶ್ವಗುರು ಬಸವೇಶ್ವರ ಜಯಂತಿಯನ್ನು ಆಚರಿಸಲಾಯಿತು. ಏಪ್ರಿಲ್ 20 ಹಾಗೂ 21 ನಡೆದ ಎರಡು ದಿನಗಳ ಕಾರ್ಯಕ್ರಮದಲ್ಲಿ ವಿವಿಧ ರಾಜಕೀಯ…

2 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital