Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು – ಆಗಸ್ಟ್ 10-11
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು – ಆಗಸ್ಟ್ 10-11
ಗ್ಯಾ ಲರಿ

Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು – ಆಗಸ್ಟ್ 10-11

ಬಸವ ಮೀಡಿಯಾ
ಬಸವ ಮೀಡಿಯಾ Published August 10, 2024
Share
ಬೆಂಗಳೂರಿನ ಶ್ರೀ ಅಲ್ಲಮಪ್ರಭು ಆತ್ಮ ಜ್ಞಾನ ಕಲ್ಯಾಣ ಮಂಟಪದಲ್ಲಿ ಆಗಸ್ಟ್ 10ರಂದು ನಡೆದ ವಿಶ್ವಗುರು ಬಸವಣ್ಣನವರ ಹಾಗೂ ನೀಲಾಂಬಿಕ ತಾಯಿಯವರ 829ನೇ ಲಿಂಗೈಕ್ಯ ಸಂಸ್ಮರಣೆ ಬಸವ ಪಂಚಮಿ ಕಾರ್ಯಕ್ರಮ.
ಬೆಂಗಳೂರಿನ ಶ್ರೀ ಅಲ್ಲಮಪ್ರಭು ಆತ್ಮ ಜ್ಞಾನ ಕಲ್ಯಾಣ ಮಂಟಪದಲ್ಲಿ ಆಗಸ್ಟ್ 10ರಂದು ನಡೆದ ವಿಶ್ವಗುರು ಬಸವಣ್ಣನವರ ಹಾಗೂ ನೀಲಾಂಬಿಕ ತಾಯಿಯವರ 829ನೇ ಲಿಂಗೈಕ್ಯ ಸಂಸ್ಮರಣೆ ಬಸವ ಪಂಚಮಿ ಕಾರ್ಯಕ್ರಮ.
ಶ್ರಾವಣ ಮಾಸದ ನಿಮಿತ್ತ ಹುಬ್ಬಳ್ಳಿಯ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಗಸ್ಟ್ 11ರಂದು ಮಕ್ಕಳಿಗೆ ನಡೆದ ಸಹಜ ಶಿವಯೋಗ ಮತ್ತು "ಇಷ್ಟ ಲಿಂಗ ಪೂಜೆ". ಶರಣೆ ನಿರ್ಮಲಾ ಬುರ್ಲಬಡ್ಡಿ ಹಾಗು ಶರಣೆ ಅನಿತಾ ಕುಬಸದ ನಡೆಸಿಕೊಟ್ಟರು (ಮಾಹಿತಿ/ಚಿತ್ರ ಕುಮಾರಣ್ಣ ಎಸ್ ಪಾಟೀಲ್)
ಶ್ರಾವಣ ಮಾಸದ ನಿಮಿತ್ತ ಹುಬ್ಬಳ್ಳಿಯ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಗಸ್ಟ್ 11ರಂದು ಮಕ್ಕಳಿಗೆ ನಡೆದ ಸಹಜ ಶಿವಯೋಗ ಮತ್ತು "ಇಷ್ಟ ಲಿಂಗ ಪೂಜೆ". ಶರಣೆ ನಿರ್ಮಲಾ ಬುರ್ಲಬಡ್ಡಿ ಹಾಗು ಶರಣೆ ಅನಿತಾ ಕುಬಸದ ನಡೆಸಿಕೊಟ್ಟರು (ಮಾಹಿತಿ/ಚಿತ್ರ ಕುಮಾರಣ್ಣ ಎಸ್ ಪಾಟೀಲ್)
ಧಾರಾವಾಡದ ಬಸವ ಕೇಂದ್ರ ವತಿಯಿಂದ ಆಗಸ್ಟ್ 11ರಂದು ಶಾಲಾ ಮಕ್ಕಳಿಗೆ ವಚನ ಕಂಠ ಪಾಠ ಬರೆಯುವ ಸ್ಪರ್ಧೆ ಜರುಗಿತು. ಕಾರ್ಯಕ್ರಮ ಉದ್ಘಾಟನೆ ಹಾಗೂ ಮಕ್ಕಳು ಬರೆಯುತ್ತಿರುವ ಚಿತ್ರಗಳು. 800ಕ್ಕೂ ಹೆಚ್ಚು ಶಾಲಾ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು (ಮಾಹಿತಿ/ಚಿತ್ರ ರವಿಕುಮಾರ್ ಕಗ್ಗಣ್ಣವರ)
ಧಾರಾವಾಡದ ಬಸವ ಕೇಂದ್ರ ವತಿಯಿಂದ ಆಗಸ್ಟ್ 11ರಂದು ಶಾಲಾ ಮಕ್ಕಳಿಗೆ ವಚನ ಕಂಠ ಪಾಠ ಬರೆಯುವ ಸ್ಪರ್ಧೆ ಜರುಗಿತು. ಕಾರ್ಯಕ್ರಮ ಉದ್ಘಾಟನೆ ಹಾಗೂ ಮಕ್ಕಳು ಬರೆಯುತ್ತಿರುವ ಚಿತ್ರಗಳು. 800ಕ್ಕೂ ಹೆಚ್ಚು ಶಾಲಾ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು (ಮಾಹಿತಿ/ಚಿತ್ರ ರವಿಕುಮಾರ್ ಕಗ್ಗಣ್ಣವರ)
ಬಸವ ಪಂಚಮಿ ಕಾರ್ಯಕ್ರಮವನ್ನು ಮಕ್ಕಳಿಗೆ ಹಾಲು ಉಣಿಸಿ ವಿಜಯಪುರ ಜಿಲ್ಲೆಯ ಅಂಜುಟಗಿಯಲ್ಲಿ ಮಾನವ ಬಂದುತ್ವ ವೇದಿಕೆ ಮತ್ತು ಬಸವ ಪರ ಸಂಘಟನೆಗಳಿಂದ ಆಚರಿಸಲಾಯಿತು.
ಬಸವ ಪಂಚಮಿ ಕಾರ್ಯಕ್ರಮವನ್ನು ಮಕ್ಕಳಿಗೆ ಹಾಲು ಉಣಿಸಿ ವಿಜಯಪುರ ಜಿಲ್ಲೆಯ ಅಂಜುಟಗಿಯಲ್ಲಿ ಮಾನವ ಬಂದುತ್ವ ವೇದಿಕೆ ಮತ್ತು ಬಸವ ಪರ ಸಂಘಟನೆಗಳಿಂದ ಆಚರಿಸಲಾಯಿತು.
ಮಂಡ್ಯ ತಾಲ್ಲೂಕಿನ ತುಂಬಕೆರೆ ಗ್ರಾಮದ ಅಲೆಮಾರಿ ಜನಾಂಗದ ಕಾಲೊನಿಯಲ್ಲಿ ಬಸವ ಪಂಚಮಿಯ ಅಂಗವಾಗಿ ಮಕ್ಕಳಿಗೆ ಹಾಲು, ಬಿಸ್ಕೆಟ್, ಬಾಳೆಹಣ್ಣು ವಿತರಿಸಲಾಯಿತು. ಮಾನವ ಬಂಧುತ್ವ ವೇದಿಕೆ, ಕಾಯಕಯೋಗಿ ಫೌಂಡೇಷನ್, ಬಸವ ಫೌಂಡೇಷನ್, ಲಿಂಗಾಯತ ಮಹಾಸಭಾ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.
ಮಂಡ್ಯ ತಾಲ್ಲೂಕಿನ ತುಂಬಕೆರೆ ಗ್ರಾಮದ ಅಲೆಮಾರಿ ಜನಾಂಗದ ಕಾಲೊನಿಯಲ್ಲಿ ಬಸವ ಪಂಚಮಿಯ ಅಂಗವಾಗಿ ಮಕ್ಕಳಿಗೆ ಹಾಲು, ಬಿಸ್ಕೆಟ್, ಬಾಳೆಹಣ್ಣು ವಿತರಿಸಲಾಯಿತು. ಮಾನವ ಬಂಧುತ್ವ ವೇದಿಕೆ, ಕಾಯಕಯೋಗಿ ಫೌಂಡೇಷನ್, ಬಸವ ಫೌಂಡೇಷನ್, ಲಿಂಗಾಯತ ಮಹಾಸಭಾ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.
ಕಲಬುರ್ಗಿಯ ಕೇಂದ್ರ ಬಸ್ ನಿಲ್ದಾಣದ ಹತ್ತಿರ ಇರುವ ಅಲೆಮಾರಿ ಸಮುದಾಯದ ಮಕ್ಕಳಿಗೆ ಹಾಲು ನೀಡುವುದರ ಮೂಲಕ 'ಬಸವ ಪಂಚಮಿ' ಆಚರಿಸಲಾಯಿತು. ಸ್ಲಂ ಜನರ ಸಂಘಟನೆ - ಕರ್ನಾಟಕದ ಕಲ್ಬುರ್ಗಿ ಘಟಕ ಆಯೋಜಿಸಿದ ಕಾರ್ಯಕ್ರಮವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಸುರೇಶ್ ಹಾದಿಮನಿ ಉದ್ಘಾಟಿಸಿದರು. ಸ್ಲಂ ಜನರ ಸಂಘಟನೆ ಜಿಲ್ಲಾ ಸಂಚಾಲಕ ಅಲ್ಲಮಪ್ರಭು ನಿಂಬರ್ಗಾ, ಶಿವಶರಣಪ್ಪ ದೇವನೂರು, ಮಲ್ಲಿಕಾರ್ಜುನ ಸಿಂಗೆ, ಬ್ರಹ್ಮಾನಂದ ಮಿಂಚ, ಕರಣ ಬಂದರವಾಡ, ಶಿವಕುಮಾರ ಚಿಂಚೋಳಿ, ಪಂಡಿತ ಬೈರಾಮಡಗಿ, ರಾಘವೇಂದ್ರ ಮಿಂಚ, ಅಲೆಮಾರಿ ಜನಾಂಗದ ಮುಖಂಡರು ಮತ್ತು ಮಕ್ಕಳು ಉಪಸ್ಥಿತರಿದ್ದರು.
ಕಲಬುರ್ಗಿಯ ಕೇಂದ್ರ ಬಸ್ ನಿಲ್ದಾಣದ ಹತ್ತಿರ ಇರುವ ಅಲೆಮಾರಿ ಸಮುದಾಯದ ಮಕ್ಕಳಿಗೆ ಹಾಲು ನೀಡುವುದರ ಮೂಲಕ 'ಬಸವ ಪಂಚಮಿ' ಆಚರಿಸಲಾಯಿತು. ಸ್ಲಂ ಜನರ ಸಂಘಟನೆ - ಕರ್ನಾಟಕದ ಕಲ್ಬುರ್ಗಿ ಘಟಕ ಆಯೋಜಿಸಿದ ಕಾರ್ಯಕ್ರಮವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಸುರೇಶ್ ಹಾದಿಮನಿ ಉದ್ಘಾಟಿಸಿದರು. ಸ್ಲಂ ಜನರ ಸಂಘಟನೆ ಜಿಲ್ಲಾ ಸಂಚಾಲಕ ಅಲ್ಲಮಪ್ರಭು ನಿಂಬರ್ಗಾ, ಶಿವಶರಣಪ್ಪ ದೇವನೂರು, ಮಲ್ಲಿಕಾರ್ಜುನ ಸಿಂಗೆ, ಬ್ರಹ್ಮಾನಂದ ಮಿಂಚ, ಕರಣ ಬಂದರವಾಡ, ಶಿವಕುಮಾರ ಚಿಂಚೋಳಿ, ಪಂಡಿತ ಬೈರಾಮಡಗಿ, ರಾಘವೇಂದ್ರ ಮಿಂಚ, ಅಲೆಮಾರಿ ಜನಾಂಗದ ಮುಖಂಡರು ಮತ್ತು ಮಕ್ಕಳು ಉಪಸ್ಥಿತರಿದ್ದರು.
ಕಲಬುರ್ಗಿಯ ಕೇಂದ್ರ ಬಸ್ ನಿಲ್ದಾಣದ ಹತ್ತಿರ ಇರುವ ಅಲೆಮಾರಿ ಸಮುದಾಯದ ಮಕ್ಕಳಿಗೆ ಹಾಲು ನೀಡುವುದರ ಮೂಲಕ 'ಬಸವ ಪಂಚಮಿ' ಆಚರಿಸಲಾಯಿತು. ಸ್ಲಂ ಜನರ ಸಂಘಟನೆ - ಕರ್ನಾಟಕದ ಕಲ್ಬುರ್ಗಿ ಘಟಕ ಆಯೋಜಿಸಿದ ಕಾರ್ಯಕ್ರಮವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಸುರೇಶ್ ಹಾದಿಮನಿ ಉದ್ಘಾಟಿಸಿದರು. ಸ್ಲಂ ಜನರ ಸಂಘಟನೆ ಜಿಲ್ಲಾ ಸಂಚಾಲಕ ಅಲ್ಲಮಪ್ರಭು ನಿಂಬರ್ಗಾ, ಶಿವಶರಣಪ್ಪ ದೇವನೂರು, ಮಲ್ಲಿಕಾರ್ಜುನ ಸಿಂಗೆ, ಬ್ರಹ್ಮಾನಂದ ಮಿಂಚ, ಕರಣ ಬಂದರವಾಡ, ಶಿವಕುಮಾರ ಚಿಂಚೋಳಿ, ಪಂಡಿತ ಬೈರಾಮಡಗಿ, ರಾಘವೇಂದ್ರ ಮಿಂಚ, ಅಲೆಮಾರಿ ಜನಾಂಗದ ಮುಖಂಡರು ಮತ್ತು ಮಕ್ಕಳು ಉಪಸ್ಥಿತರಿದ್ದರು.
ಬೆಳಗಾವಿಯ ವಿಶ್ವಗುರು ಬಸವ ಮಂಟಪದಲ್ಲಿ 829ನೆಯ ಬಸವ ಪಂಚಮಿ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ರಾಷ್ಟ್ರೀಯ ಬಸವದಳ ಹಾಗೂ ಲಿಂಗಾಯತಧರ್ಮ ಮಹಾಸಭಾ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
ಬೆಳಗಾವಿಯ ವಿಶ್ವಗುರು ಬಸವ ಮಂಟಪದಲ್ಲಿ 829ನೆಯ ಬಸವ ಪಂಚಮಿ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ರಾಷ್ಟ್ರೀಯ ಬಸವದಳ ಹಾಗೂ ಲಿಂಗಾಯತಧರ್ಮ ಮಹಾಸಭಾ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
ಕಿತ್ತೊರಿನಲ್ಲಿ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಬಸವ ಪಂಚಮಿ ಆಚರಿಸಲಾಯಿತು. ಮಾನವ ಬಂಧುತ್ವ ವೇದಿಕೆ, ರಾಷ್ಟ್ರೀಯ ಬಸವದಳ, ಶ್ರೀ ಬಸವೇಶ್ವರ ಅಭಿವೃದ್ಧಿ ಸೇವಾ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು
ಕಿತ್ತೊರಿನಲ್ಲಿ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಬಸವ ಪಂಚಮಿ ಆಚರಿಸಲಾಯಿತು. ಮಾನವ ಬಂಧುತ್ವ ವೇದಿಕೆ, ರಾಷ್ಟ್ರೀಯ ಬಸವದಳ, ಶ್ರೀ ಬಸವೇಶ್ವರ ಅಭಿವೃದ್ಧಿ ಸೇವಾ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು
List of Images 1/17
2
ಬೆಂಗಳೂರಿನ ಶ್ರೀ ಅಲ್ಲಮಪ್ರಭು ಆತ್ಮ ಜ್ಞಾನ ಕಲ್ಯಾಣ ಮಂಟಪದಲ್ಲಿ ಆಗಸ್ಟ್ 10ರಂದು ನಡೆದ ವಿಶ್ವಗುರು ಬಸವಣ್ಣನವರ ಹಾಗೂ ನೀಲಾಂಬಿಕ ತಾಯಿಯವರ 829ನೇ ಲಿಂಗೈಕ್ಯ ಸಂಸ್ಮರಣೆ ಬಸವ ಪಂಚಮಿ ಕಾರ್ಯಕ್ರಮ.
3
ಬೆಂಗಳೂರಿನ ಶ್ರೀ ಅಲ್ಲಮಪ್ರಭು ಆತ್ಮ ಜ್ಞಾನ ಕಲ್ಯಾಣ ಮಂಟಪದಲ್ಲಿ ಆಗಸ್ಟ್ 10ರಂದು ನಡೆದ ವಿಶ್ವಗುರು ಬಸವಣ್ಣನವರ ಹಾಗೂ ನೀಲಾಂಬಿಕ ತಾಯಿಯವರ 829ನೇ ಲಿಂಗೈಕ್ಯ ಸಂಸ್ಮರಣೆ ಬಸವ ಪಂಚಮಿ ಕಾರ್ಯಕ್ರಮ.
8
ಶ್ರಾವಣ ಮಾಸದ ನಿಮಿತ್ತ ಹುಬ್ಬಳ್ಳಿಯ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಗಸ್ಟ್ 11ರಂದು ಮಕ್ಕಳಿಗೆ ನಡೆದ ಸಹಜ ಶಿವಯೋಗ ಮತ್ತು "ಇಷ್ಟ ಲಿಂಗ ಪೂಜೆ". ಶರಣೆ ನಿರ್ಮಲಾ ಬುರ್ಲಬಡ್ಡಿ ಹಾಗು ಶರಣೆ ಅನಿತಾ ಕುಬಸದ ನಡೆಸಿಕೊಟ್ಟರು (ಮಾಹಿತಿ/ಚಿತ್ರ ಕುಮಾರಣ್ಣ ಎಸ್ ಪಾಟೀಲ್)
6
ಶ್ರಾವಣ ಮಾಸದ ನಿಮಿತ್ತ ಹುಬ್ಬಳ್ಳಿಯ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಆಗಸ್ಟ್ 11ರಂದು ಮಕ್ಕಳಿಗೆ ನಡೆದ ಸಹಜ ಶಿವಯೋಗ ಮತ್ತು "ಇಷ್ಟ ಲಿಂಗ ಪೂಜೆ". ಶರಣೆ ನಿರ್ಮಲಾ ಬುರ್ಲಬಡ್ಡಿ ಹಾಗು ಶರಣೆ ಅನಿತಾ ಕುಬಸದ ನಡೆಸಿಕೊಟ್ಟರು (ಮಾಹಿತಿ/ಚಿತ್ರ ಕುಮಾರಣ್ಣ ಎಸ್ ಪಾಟೀಲ್)
7
ಧಾರಾವಾಡದ ಬಸವ ಕೇಂದ್ರ ವತಿಯಿಂದ ಆಗಸ್ಟ್ 11ರಂದು ಶಾಲಾ ಮಕ್ಕಳಿಗೆ ವಚನ ಕಂಠ ಪಾಠ ಬರೆಯುವ ಸ್ಪರ್ಧೆ ಜರುಗಿತು. ಕಾರ್ಯಕ್ರಮ ಉದ್ಘಾಟನೆ ಹಾಗೂ ಮಕ್ಕಳು ಬರೆಯುತ್ತಿರುವ ಚಿತ್ರಗಳು. 800ಕ್ಕೂ ಹೆಚ್ಚು ಶಾಲಾ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು (ಮಾಹಿತಿ/ಚಿತ್ರ ರವಿಕುಮಾರ್ ಕಗ್ಗಣ್ಣವರ)
5
ಧಾರಾವಾಡದ ಬಸವ ಕೇಂದ್ರ ವತಿಯಿಂದ ಆಗಸ್ಟ್ 11ರಂದು ಶಾಲಾ ಮಕ್ಕಳಿಗೆ ವಚನ ಕಂಠ ಪಾಠ ಬರೆಯುವ ಸ್ಪರ್ಧೆ ಜರುಗಿತು. ಕಾರ್ಯಕ್ರಮ ಉದ್ಘಾಟನೆ ಹಾಗೂ ಮಕ್ಕಳು ಬರೆಯುತ್ತಿರುವ ಚಿತ್ರಗಳು. 800ಕ್ಕೂ ಹೆಚ್ಚು ಶಾಲಾ ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು (ಮಾಹಿತಿ/ಚಿತ್ರ ರವಿಕುಮಾರ್ ಕಗ್ಗಣ್ಣವರ)
ಬಸವ ಪಂಚಮಿ ಕಾರ್ಯಕ್ರಮವನ್ನು ಮಕ್ಕಳಿಗೆ ಹಾಲು ಉಣಿಸಿ ವಿಜಯಪುರ ಜಿಲ್ಲೆಯ ಅಂಜುಟಗಿಯಲ್ಲಿ ಮಾನವ ಬಂದುತ್ವ ವೇದಿಕೆ ಮತ್ತು ಬಸವ ಪರ ಸಂಘಟನೆಗಳಿಂದ ಆಚರಿಸಲಾಯಿತು. ಬಸವ ಪಂಚಮಿ ಕಾರ್ಯಕ್ರಮವನ್ನು ಮಕ್ಕಳಿಗೆ ಹಾಲು ಉಣಿಸಿ ವಿಜಯಪುರ ಜಿಲ್ಲೆಯ ಅಂಜುಟಗಿಯಲ್ಲಿ ಮಾನವ ಬಂದುತ್ವ ವೇದಿಕೆ ಮತ್ತು ಬಸವ ಪರ ಸಂಘಟನೆಗಳಿಂದ ಆಚರಿಸಲಾಯಿತು.
ancutagi
ಬಸವ ಪಂಚಮಿ ಕಾರ್ಯಕ್ರಮವನ್ನು ಮಕ್ಕಳಿಗೆ ಹಾಲು ಉಣಿಸಿ ವಿಜಯಪುರ ಜಿಲ್ಲೆಯ ಅಂಜುಟಗಿಯಲ್ಲಿ ಮಾನವ ಬಂದುತ್ವ ವೇದಿಕೆ ಮತ್ತು ಬಸವ ಪರ ಸಂಘಟನೆಗಳಿಂದ ಆಚರಿಸಲಾಯಿತು.
alemarib
ಮಂಡ್ಯ ತಾಲ್ಲೂಕಿನ ತುಂಬಕೆರೆ ಗ್ರಾಮದ ಅಲೆಮಾರಿ ಜನಾಂಗದ ಕಾಲೊನಿಯಲ್ಲಿ ಬಸವ ಪಂಚಮಿಯ ಅಂಗವಾಗಿ ಮಕ್ಕಳಿಗೆ ಹಾಲು, ಬಿಸ್ಕೆಟ್, ಬಾಳೆಹಣ್ಣು ವಿತರಿಸಲಾಯಿತು. ಮಾನವ ಬಂಧುತ್ವ ವೇದಿಕೆ, ಕಾಯಕಯೋಗಿ ಫೌಂಡೇಷನ್, ಬಸವ ಫೌಂಡೇಷನ್, ಲಿಂಗಾಯತ ಮಹಾಸಭಾ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.
ಮಂಡ್ಯ ತಾಲ್ಲೂಕಿನ ತುಂಬಕೆರೆ ಗ್ರಾಮದ ಅಲೆಮಾರಿ ಜನಾಂಗದ ಕಾಲೊನಿಯಲ್ಲಿ ಬಸವ ಪಂಚಮಿಯ ಅಂಗವಾಗಿ ಮಕ್ಕಳಿಗೆ ಹಾಲು, ಬಿಸ್ಕೆಟ್, ಬಾಳೆಹಣ್ಣು ವಿತರಿಸಲಾಯಿತು. ಮಾನವ ಬಂಧುತ್ವ ವೇದಿಕೆ, ಕಾಯಕಯೋಗಿ ಫೌಂಡೇಷನ್, ಬಸವ ಫೌಂಡೇಷನ್, ಲಿಂಗಾಯತ ಮಹಾಸಭಾ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.
5
ಕಲಬುರ್ಗಿಯ ಕೇಂದ್ರ ಬಸ್ ನಿಲ್ದಾಣದ ಹತ್ತಿರ ಇರುವ ಅಲೆಮಾರಿ ಸಮುದಾಯದ ಮಕ್ಕಳಿಗೆ ಹಾಲು ನೀಡುವುದರ ಮೂಲಕ 'ಬಸವ ಪಂಚಮಿ' ಆಚರಿಸಲಾಯಿತು. ಸ್ಲಂ ಜನರ ಸಂಘಟನೆ - ಕರ್ನಾಟಕದ ಕಲ್ಬುರ್ಗಿ ಘಟಕ ಆಯೋಜಿಸಿದ ಕಾರ್ಯಕ್ರಮವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಸುರೇಶ್ ಹಾದಿಮನಿ ಉದ್ಘಾಟಿಸಿದರು. ಸ್ಲಂ ಜನರ ಸಂಘಟನೆ ಜಿಲ್ಲಾ ಸಂಚಾಲಕ ಅಲ್ಲಮಪ್ರಭು ನಿಂಬರ್ಗಾ, ಶಿವಶರಣಪ್ಪ ದೇವನೂರು, ಮಲ್ಲಿಕಾರ್ಜುನ ಸಿಂಗೆ, ಬ್ರಹ್ಮಾನಂದ ಮಿಂಚ, ಕರಣ ಬಂದರವಾಡ, ಶಿವಕುಮಾರ ಚಿಂಚೋಳಿ, ಪಂಡಿತ ಬೈರಾಮಡಗಿ, ರಾಘವೇಂದ್ರ ಮಿಂಚ, ಅಲೆಮಾರಿ ಜನಾಂಗದ ಮುಖಂಡರು ಮತ್ತು ಮಕ್ಕಳು ಉಪಸ್ಥಿತರಿದ್ದರು.
4
ಕಲಬುರ್ಗಿಯ ಕೇಂದ್ರ ಬಸ್ ನಿಲ್ದಾಣದ ಹತ್ತಿರ ಇರುವ ಅಲೆಮಾರಿ ಸಮುದಾಯದ ಮಕ್ಕಳಿಗೆ ಹಾಲು ನೀಡುವುದರ ಮೂಲಕ 'ಬಸವ ಪಂಚಮಿ' ಆಚರಿಸಲಾಯಿತು. ಸ್ಲಂ ಜನರ ಸಂಘಟನೆ - ಕರ್ನಾಟಕದ ಕಲ್ಬುರ್ಗಿ ಘಟಕ ಆಯೋಜಿಸಿದ ಕಾರ್ಯಕ್ರಮವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಸುರೇಶ್ ಹಾದಿಮನಿ ಉದ್ಘಾಟಿಸಿದರು. ಸ್ಲಂ ಜನರ ಸಂಘಟನೆ ಜಿಲ್ಲಾ ಸಂಚಾಲಕ ಅಲ್ಲಮಪ್ರಭು ನಿಂಬರ್ಗಾ, ಶಿವಶರಣಪ್ಪ ದೇವನೂರು, ಮಲ್ಲಿಕಾರ್ಜುನ ಸಿಂಗೆ, ಬ್ರಹ್ಮಾನಂದ ಮಿಂಚ, ಕರಣ ಬಂದರವಾಡ, ಶಿವಕುಮಾರ ಚಿಂಚೋಳಿ, ಪಂಡಿತ ಬೈರಾಮಡಗಿ, ರಾಘವೇಂದ್ರ ಮಿಂಚ, ಅಲೆಮಾರಿ ಜನಾಂಗದ ಮುಖಂಡರು ಮತ್ತು ಮಕ್ಕಳು ಉಪಸ್ಥಿತರಿದ್ದರು.
3
ಕಲಬುರ್ಗಿಯ ಕೇಂದ್ರ ಬಸ್ ನಿಲ್ದಾಣದ ಹತ್ತಿರ ಇರುವ ಅಲೆಮಾರಿ ಸಮುದಾಯದ ಮಕ್ಕಳಿಗೆ ಹಾಲು ನೀಡುವುದರ ಮೂಲಕ 'ಬಸವ ಪಂಚಮಿ' ಆಚರಿಸಲಾಯಿತು. ಸ್ಲಂ ಜನರ ಸಂಘಟನೆ - ಕರ್ನಾಟಕದ ಕಲ್ಬುರ್ಗಿ ಘಟಕ ಆಯೋಜಿಸಿದ ಕಾರ್ಯಕ್ರಮವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಸುರೇಶ್ ಹಾದಿಮನಿ ಉದ್ಘಾಟಿಸಿದರು. ಸ್ಲಂ ಜನರ ಸಂಘಟನೆ ಜಿಲ್ಲಾ ಸಂಚಾಲಕ ಅಲ್ಲಮಪ್ರಭು ನಿಂಬರ್ಗಾ, ಶಿವಶರಣಪ್ಪ ದೇವನೂರು, ಮಲ್ಲಿಕಾರ್ಜುನ ಸಿಂಗೆ, ಬ್ರಹ್ಮಾನಂದ ಮಿಂಚ, ಕರಣ ಬಂದರವಾಡ, ಶಿವಕುಮಾರ ಚಿಂಚೋಳಿ, ಪಂಡಿತ ಬೈರಾಮಡಗಿ, ರಾಘವೇಂದ್ರ ಮಿಂಚ, ಅಲೆಮಾರಿ ಜನಾಂಗದ ಮುಖಂಡರು ಮತ್ತು ಮಕ್ಕಳು ಉಪಸ್ಥಿತರಿದ್ದರು.
2
ಬೆಳಗಾವಿಯ ವಿಶ್ವಗುರು ಬಸವ ಮಂಟಪದಲ್ಲಿ 829ನೆಯ ಬಸವ ಪಂಚಮಿ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ರಾಷ್ಟ್ರೀಯ ಬಸವದಳ ಹಾಗೂ ಲಿಂಗಾಯತಧರ್ಮ ಮಹಾಸಭಾ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
1
ಬೆಳಗಾವಿಯ ವಿಶ್ವಗುರು ಬಸವ ಮಂಟಪದಲ್ಲಿ 829ನೆಯ ಬಸವ ಪಂಚಮಿ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ರಾಷ್ಟ್ರೀಯ ಬಸವದಳ ಹಾಗೂ ಲಿಂಗಾಯತಧರ್ಮ ಮಹಾಸಭಾ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.
WhatsApp Image 2024-08-10 at 8.12.51 AM
ಕಿತ್ತೊರಿನಲ್ಲಿ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಬಸವ ಪಂಚಮಿ ಆಚರಿಸಲಾಯಿತು. ಮಾನವ ಬಂಧುತ್ವ ವೇದಿಕೆ, ರಾಷ್ಟ್ರೀಯ ಬಸವದಳ, ಶ್ರೀ ಬಸವೇಶ್ವರ ಅಭಿವೃದ್ಧಿ ಸೇವಾ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು
3
ಕಿತ್ತೊರಿನಲ್ಲಿ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಲು, ಹಣ್ಣು ವಿತರಿಸುವ ಮೂಲಕ ಬಸವ ಪಂಚಮಿ ಆಚರಿಸಲಾಯಿತು. ಮಾನವ ಬಂಧುತ್ವ ವೇದಿಕೆ, ರಾಷ್ಟ್ರೀಯ ಬಸವದಳ, ಶ್ರೀ ಬಸವೇಶ್ವರ ಅಭಿವೃದ್ಧಿ ಸೇವಾ ಸಂಘ ಇವುಗಳ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ನಡೆಯಿತು
SHARE

ಇಂದು ಲಭ್ಯವಿರುವ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಬಸವ ತತ್ವದ ಕಾರ್ಯಕ್ರಮಗಳ ವಿವರ ಮತ್ತು ಫೋಟೋಗಳು. ನಿಮ್ಮ ಕಾರ್ಯಕ್ರಮ ವಿವರ, ಫೋಟೋಗಳನ್ನು basavamedia1@gmail.com ವಿಳಾಸಕ್ಕೆ ಇಮೇಲ್ ಮಾಡಬೇಕಾಗಿ ವಿನಂತಿಸಿಕೊಳ್ಳುತ್ತೇವೆ.

Share This Article
Twitter Email Copy Link Print
Previous Article ಚನ್ನಬಸವ ಚರಿತ್ರೆ 6: ಚನ್ನಬಸವ ಪುರಾಣ, ಒಂದು ಅವಲೋಕನ
Next Article ಹಾವಿಗೆ ಬದಲು ಬಡ ಮಕ್ಕಳಿಗೆ ಹಾಲು ನೀಡಿದರೆ ಸಮಾಜ ಪರಿವರ್ತನೆ: ರಾಹುಲ್ ಜಾರಕಿಹೊಳಿ
Leave a comment

Leave a Reply Cancel reply

Your email address will not be published. Required fields are marked *

Most Read

ಚರ್ಚೆ

ಬಸವಾಭಿಮಾನಿಗಳೇ, ಅನುಭವ ಮಂಟಪದ ಸಂರಕ್ಷಣೆಗೆ ತುರ್ತಾಗಿ ಮುಂದೆ ಬನ್ನಿ

By ಬಸವ ಮೀಡಿಯಾ July 16, 2026
ಚಾವಡಿ

ಬಸವ ವಿರೋಧಿಗಳನ್ನು ಓಲೈಸಲು ಸ್ವಂತ ಬುದ್ದಿ ಕಳೆದುಕೊಂಡ ಜಗದೀಶ ಶೆಟ್ಟರ್

By ಕೆ. ಬಸವರಾಜ, ಗಂಗಾವತಿ July 18, 2026
ಚಾವಡಿ

ಲಿಂಗಾಯತ ಧರ್ಮ: ಜಗದೀಶ ಶೆಟ್ಟರ್ ಚರ್ಚೆಗೆ ಬರಲಿ

By ಶ್ರೀಕಾಂತ ಸ್ವಾಮಿ July 19, 2026
ಕಾರ್ಯಕ್ರಮ

ಮಲ್ಲೂರು ಗ್ರಾಮದಲ್ಲಿ ಯಶಸ್ವಿಯಾಗಿ ನಡೆದ ಮೂರು ದಿನಗಳ ‘ಕರಣ ಹಸಿಗೆ’ ಕಮ್ಮಟ

By ಪಿ. ರುದ್ರಪ್ಪ ಕುರಕುಂದಿ July 18, 2026
ಚಾವಡಿ

ರಾಜಕೀಯ ಪ್ರಜ್ಞೆ: ಹೊಸಪೇಟೆಯಿಂದ ಬಸವ ಶಕ್ತಿ ಶಿಬಿರಗಳು ಶುರು

By ಬಸವ ಮೀಡಿಯಾ July 20, 2026
Previous Next

You Might Also Like

ಗ್ಯಾ ಲರಿ

ಕುಷ್ಟಗಿಯಲ್ಲಿ ಲಿಂಗಾಯತ ಧರ್ಮದ ವಚನ ಮಾಂಗಲ್ಯ

ಯಲಬುರ್ಗಾ: ತಾಲೂಕಿನ ಮರಕಟ್ಟ ಗ್ರಾಮದ ರಾಚಮ್ಮ ಹಾಗೂ ಷಣ್ಮುಖಪ್ಪ ಬಳ್ಳಾರಿ ಶರಣ ದಂಪತಿಗಳ ಸುಪುತ್ರ ‘ಅಮರೇಶ’ ಜೊತೆ ‘ಶರಣಮ್ಮ’ ಅವರ ಕಲ್ಯಾಣ ಮಹೋತ್ಸವ ಲಿಂಗಾಯತ ಧರ್ಮದ ನಿಜಾಚರಣೆಯಂತೆ…

0 Min Read
ಗ್ಯಾ ಲರಿ

ಮಲ್ಲೂರು ಗ್ರಾಮದಲ್ಲಿ ‘ಕರಣ ಹಸಿಗೆ’ ಕಮ್ಮಟ

ಸವದತ್ತಿ: ಬೆಳಗಾವಿ ಜಿಲ್ಲೆ, ಸವದತ್ತಿ ತಾಲೂಕಿನ ಮಲ್ಲೂರು ಗ್ರಾಮದ ಅನುಭವ ಮಂಟಪದಲ್ಲಿ ಇತ್ತೀಚಿಗೆ ಮೂರು ದಿನದ ಅವಿರಳ ಜ್ಞಾನಿ ಚನ್ನಬಸವಣ್ಣ ಶರಣರ “ಕರಣ ಹಸಿಗೆ” ಆಧಾರಿತ ತಾತ್ವಿಕ…

0 Min Read
ಗ್ಯಾ ಲರಿ

ನಿಜಾಚರಣೆ: ಬಸವರಾಜ, ಸಂಗೀತ ಅವರ ಕಲ್ಯಾಣ ಮಹೋತ್ಸವ

ಯಣ್ಣಿವಡಿಗೇರಿಯ ಲಲಿತಾ ಮತ್ತು ಮಲ್ಲಿಕಾರ್ಜುನ ಗುಡಿಮನಿ ಅವರ ಪುತ್ರ ಜಿ. ಬಸವರಾಜ ಮತ್ತು ಸಂಗೀತ ಅವರ ಕಲ್ಯಾಣ ಮಹೋತ್ಸವವು ಜುಲೈ 8ರಂದು ವಿಜಯಪುರದ ಬಸವನಬಾಗೇವಾಡಿಯಲ್ಲಿ ಬಸವತತ್ವದ ಪ್ರಕಾರ…

0 Min Read
ಗ್ಯಾ ಲರಿ

ರುದ್ರಾಕ್ಷಿಮಠದಲ್ಲಿ 15 ದಿನಗಳ ಹಿಮಾಲಯನ್ ಧ್ಯಾನ ಯೋಗ ಶಿಬಿರ

ಬೆಳಗಾವಿ: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶಿವಬಸವ ನಗರದ ನಾಗನೂರು ರುದ್ರಾಕ್ಷಿ ಮಠದಲ್ಲಿ ಹಿಮಾಲಯನ್ ಧ್ಯಾನ ಯೋಗ ಶಿಬಿರ ಆರಂಭಗೊಂಡಿತು. ಜೂನ್ 21ರವರೆಗೆ ಶಿಬಿರ ನಡೆಯಲಿದೆ. ಹಿಮಾಲಯದಲ್ಲಿ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital