Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು
ಗ್ಯಾ ಲರಿ

Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು

ಬಸವ ಮೀಡಿಯಾ
ಬಸವ ಮೀಡಿಯಾ Published October 5, 2024
Share
ಬೆಳಗಾವಿ: ರಾಷ್ಟ್ರೀಯ ಬಸವದಳ ಮತ್ತು ಲಿಂಗಾಯತ ಧರ್ಮ ಮಹಾಸಭಾ ಬೆಳಗಾವಿ ಇವರ ನೇತೃತ್ವದಲ್ಲಿ ನಡೆಯುತ್ತಿರುವ ಕಲ್ಯಾಣ ಕ್ರಾಂತಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಚೇತನರಾದ ಹರಳಯ್ಯನವರು, ಮಧುವರಸರು ಮತ್ತು ಶೀಲವಂತರ ಚರಿತ್ರೆ ಪಠಣವು ವಿಶ್ವಗುರು ಬಸವ ಮಂಟಪದಲ್ಲಿ ನೆರವೇರಿತು. (ಮಾಹಿತಿ/ಚಿತ್ರ ಕೆ.ಶರಣಪ್ರಸಾದ)
ಬೆಳಗಾವಿ: ರಾಷ್ಟ್ರೀಯ ಬಸವದಳ ಮತ್ತು ಲಿಂಗಾಯತ ಧರ್ಮ ಮಹಾಸಭಾ ಬೆಳಗಾವಿ ಇವರ ನೇತೃತ್ವದಲ್ಲಿ ನಡೆಯುತ್ತಿರುವ ಕಲ್ಯಾಣ ಕ್ರಾಂತಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಚೇತನರಾದ ಹರಳಯ್ಯನವರು, ಮಧುವರಸರು ಮತ್ತು ಶೀಲವಂತರ ಚರಿತ್ರೆ ಪಠಣವು ವಿಶ್ವಗುರು ಬಸವ ಮಂಟಪದಲ್ಲಿ ನೆರವೇರಿತು. (ಮಾಹಿತಿ/ಚಿತ್ರ ಕೆ.ಶರಣಪ್ರಸಾದ)
ಬೆಳಗಾವಿ: ರಾಷ್ಟ್ರೀಯ ಬಸವದಳ ಮತ್ತು ಲಿಂಗಾಯತ ಧರ್ಮ ಮಹಾಸಭಾ ಬೆಳಗಾವಿ ಇವರ ನೇತೃತ್ವದಲ್ಲಿ ನಡೆಯುತ್ತಿರುವ ಕಲ್ಯಾಣ ಕ್ರಾಂತಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಚೇತನರಾದ ಹರಳಯ್ಯನವರು, ಮಧುವರಸರು ಮತ್ತು ಶೀಲವಂತರ ಚರಿತ್ರೆ ಪಠಣವು ವಿಶ್ವಗುರು ಬಸವ ಮಂಟಪದಲ್ಲಿ ನೆರವೇರಿತು. (ಮಾಹಿತಿ/ಚಿತ್ರ ಕೆ.ಶರಣಪ್ರಸಾದ)
ಚಿತ್ರದುರ್ಗ: ಅಕ್ಟೋಬರ್ 5ರಂದು ಶರಣ ಸಂಸ್ಕೃತಿ 2024ರ ಅಂಗವಾಗಿ ಮುರುಘಾ ಮಠದಲ್ಲಿ ಜಗದ್ಗುರು ಜಯದೇವ ಶ್ರೀಗಳ ಬೆಳ್ಳಿಮೂರ್ತಿಯ ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನ ನೆರವೇರಿತು. ಕಾರ್ಯಕ್ರಮವನ್ನು ಸಂಸದರಾದ ಶ್ರೀ ಗೋವಿಂದ ಎಂ ಕಾರಜೋಳ ಚಮ್ಮಾಳ ಬಾರಿಸುವುದರ ಮೂಲಕ ಚಾಲನೆ ನೀಡಿದರು.
ಚಿತ್ರದುರ್ಗ: ಅಕ್ಟೋಬರ್ 5ರಂದು ಶರಣ ಸಂಸ್ಕೃತಿ 2024ರ ಅಂಗವಾಗಿ ಮುರುಘಾ ಮಠದಲ್ಲಿ ಜಗದ್ಗುರು ಜಯದೇವ ಶ್ರೀಗಳ ಬೆಳ್ಳಿಮೂರ್ತಿಯ ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನ ನೆರವೇರಿತು. ಕಾರ್ಯಕ್ರಮವನ್ನು ಸಂಸದರಾದ ಶ್ರೀ ಗೋವಿಂದ ಎಂ ಕಾರಜೋಳ ಚಮ್ಮಾಳ ಬಾರಿಸುವುದರ ಮೂಲಕ ಚಾಲನೆ ನೀಡಿದರು.
ಬಳ್ಳಾರಿ ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಸಂಚಾಲಕರ ಹಾಗೂ ಸದಸ್ಯರ ಸಭೆ ಇಂದು ಅ.05 ರಂದು ಬಳ್ಳಾರಿ, ಬಸವೇಶ್ವರ ನಗರದ ರಾಷ್ಟ್ರೀಯ ಬಸವ ದಳದ ಬಸವ ಮಂಟಪದಲ್ಲಿ ನಡೆಯಿತು.
ಬಳ್ಳಾರಿ ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಸಂಚಾಲಕರ ಹಾಗೂ ಸದಸ್ಯರ ಸಭೆ ಇಂದು ಅ.05 ರಂದು ಬಳ್ಳಾರಿ, ಬಸವೇಶ್ವರ ನಗರದ ರಾಷ್ಟ್ರೀಯ ಬಸವ ದಳದ ಬಸವ ಮಂಟಪದಲ್ಲಿ ನಡೆಯಿತು.
ಬಳ್ಳಾರಿ ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಸಂಚಾಲಕರ ಹಾಗೂ ಸದಸ್ಯರ ಸಭೆ ಇಂದು ಅ.05 ರಂದು ಬಳ್ಳಾರಿ, ಬಸವೇಶ್ವರ ನಗರದ ರಾಷ್ಟ್ರೀಯ ಬಸವ ದಳದ ಬಸವ ಮಂಟಪದಲ್ಲಿ ನಡೆಯಿತು.
ಗಂಗಾವತಿ: ರಾಷ್ಟ್ರೀಯ ಬಸವದಳ ನೇತೃತ್ವದಲ್ಲಿ ನಡೆಯುತ್ತಿರುವ ಕಲ್ಯಾಣ ಕ್ರಾಂತಿ ಸಂಸ್ಮರಣೆಯ ಎರಡನೇ ದಿನ ಚಿನ್ಮಯಜ್ಞಾನಿ ಚೆನ್ನಬಸವಣ್ಣನವರ ಕುರಿತು ಅನುಭಾವ, ಪೂಜೆ, ಪ್ರಾರ್ಥನೆ ನೆರವೇರಿತು. ಶರಣ ಎ.ಕೆ.ಮಹೇಶಕುಮಾರ ಅವರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಅನುಭಾವವನ್ನು ಶರಣ ಶರಣಪ್ಪ ಕುಂಬಾರ ಶಿಕ್ಷಕರು ನೀಡಿದರು. (ವರದಿ/ಚಿತ್ರ ಅಸರೆಡ್ಡಿ ವೀರೇಶ)
ಗಂಗಾವತಿ: ರಾಷ್ಟ್ರೀಯ ಬಸವದಳ ನೇತೃತ್ವದಲ್ಲಿ ನಡೆಯುತ್ತಿರುವ ಕಲ್ಯಾಣ ಕ್ರಾಂತಿ ಸಂಸ್ಮರಣೆಯ ಎರಡನೇ ದಿನ ಚಿನ್ಮಯಜ್ಞಾನಿ ಚೆನ್ನಬಸವಣ್ಣನವರ ಕುರಿತು ಅನುಭಾವ, ಪೂಜೆ, ಪ್ರಾರ್ಥನೆ ನೆರವೇರಿತು. ಶರಣ ಎ.ಕೆ.ಮಹೇಶಕುಮಾರ ಅವರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಅನುಭಾವವನ್ನು ಶರಣ ಶರಣಪ್ಪ ಕುಂಬಾರ ಶಿಕ್ಷಕರು ನೀಡಿದರು. (ವರದಿ/ಚಿತ್ರ ಅಸರೆಡ್ಡಿ ವೀರೇಶ)
List of Images 1/10
3
ಬೆಳಗಾವಿ: ರಾಷ್ಟ್ರೀಯ ಬಸವದಳ ಮತ್ತು ಲಿಂಗಾಯತ ಧರ್ಮ ಮಹಾಸಭಾ ಬೆಳಗಾವಿ ಇವರ ನೇತೃತ್ವದಲ್ಲಿ ನಡೆಯುತ್ತಿರುವ ಕಲ್ಯಾಣ ಕ್ರಾಂತಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಚೇತನರಾದ ಹರಳಯ್ಯನವರು, ಮಧುವರಸರು ಮತ್ತು ಶೀಲವಂತರ ಚರಿತ್ರೆ ಪಠಣವು ವಿಶ್ವಗುರು ಬಸವ ಮಂಟಪದಲ್ಲಿ ನೆರವೇರಿತು. (ಮಾಹಿತಿ/ಚಿತ್ರ ಕೆ.ಶರಣಪ್ರಸಾದ)
2
ಬೆಳಗಾವಿ: ರಾಷ್ಟ್ರೀಯ ಬಸವದಳ ಮತ್ತು ಲಿಂಗಾಯತ ಧರ್ಮ ಮಹಾಸಭಾ ಬೆಳಗಾವಿ ಇವರ ನೇತೃತ್ವದಲ್ಲಿ ನಡೆಯುತ್ತಿರುವ ಕಲ್ಯಾಣ ಕ್ರಾಂತಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಚೇತನರಾದ ಹರಳಯ್ಯನವರು, ಮಧುವರಸರು ಮತ್ತು ಶೀಲವಂತರ ಚರಿತ್ರೆ ಪಠಣವು ವಿಶ್ವಗುರು ಬಸವ ಮಂಟಪದಲ್ಲಿ ನೆರವೇರಿತು. (ಮಾಹಿತಿ/ಚಿತ್ರ ಕೆ.ಶರಣಪ್ರಸಾದ)
1
ಬೆಳಗಾವಿ: ರಾಷ್ಟ್ರೀಯ ಬಸವದಳ ಮತ್ತು ಲಿಂಗಾಯತ ಧರ್ಮ ಮಹಾಸಭಾ ಬೆಳಗಾವಿ ಇವರ ನೇತೃತ್ವದಲ್ಲಿ ನಡೆಯುತ್ತಿರುವ ಕಲ್ಯಾಣ ಕ್ರಾಂತಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಚೇತನರಾದ ಹರಳಯ್ಯನವರು, ಮಧುವರಸರು ಮತ್ತು ಶೀಲವಂತರ ಚರಿತ್ರೆ ಪಠಣವು ವಿಶ್ವಗುರು ಬಸವ ಮಂಟಪದಲ್ಲಿ ನೆರವೇರಿತು. (ಮಾಹಿತಿ/ಚಿತ್ರ ಕೆ.ಶರಣಪ್ರಸಾದ)
murugha matha (2)
ಚಿತ್ರದುರ್ಗ: ಅಕ್ಟೋಬರ್ 5ರಂದು ಶರಣ ಸಂಸ್ಕೃತಿ 2024ರ ಅಂಗವಾಗಿ ಮುರುಘಾ ಮಠದಲ್ಲಿ ಜಗದ್ಗುರು ಜಯದೇವ ಶ್ರೀಗಳ ಬೆಳ್ಳಿಮೂರ್ತಿಯ ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನ ನೆರವೇರಿತು. ಕಾರ್ಯಕ್ರಮವನ್ನು ಸಂಸದರಾದ ಶ್ರೀ ಗೋವಿಂದ ಎಂ ಕಾರಜೋಳ ಚಮ್ಮಾಳ ಬಾರಿಸುವುದರ ಮೂಲಕ ಚಾಲನೆ ನೀಡಿದರು.
murugha matha (1)
ಚಿತ್ರದುರ್ಗ: ಅಕ್ಟೋಬರ್ 5ರಂದು ಶರಣ ಸಂಸ್ಕೃತಿ 2024ರ ಅಂಗವಾಗಿ ಮುರುಘಾ ಮಠದಲ್ಲಿ ಜಗದ್ಗುರು ಜಯದೇವ ಶ್ರೀಗಳ ಬೆಳ್ಳಿಮೂರ್ತಿಯ ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನ ನೆರವೇರಿತು. ಕಾರ್ಯಕ್ರಮವನ್ನು ಸಂಸದರಾದ ಶ್ರೀ ಗೋವಿಂದ ಎಂ ಕಾರಜೋಳ ಚಮ್ಮಾಳ ಬಾರಿಸುವುದರ ಮೂಲಕ ಚಾಲನೆ ನೀಡಿದರು.
1
ಬಳ್ಳಾರಿ ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಸಂಚಾಲಕರ ಹಾಗೂ ಸದಸ್ಯರ ಸಭೆ ಇಂದು ಅ.05 ರಂದು ಬಳ್ಳಾರಿ, ಬಸವೇಶ್ವರ ನಗರದ ರಾಷ್ಟ್ರೀಯ ಬಸವ ದಳದ ಬಸವ ಮಂಟಪದಲ್ಲಿ ನಡೆಯಿತು.
2
ಬಳ್ಳಾರಿ ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಸಂಚಾಲಕರ ಹಾಗೂ ಸದಸ್ಯರ ಸಭೆ ಇಂದು ಅ.05 ರಂದು ಬಳ್ಳಾರಿ, ಬಸವೇಶ್ವರ ನಗರದ ರಾಷ್ಟ್ರೀಯ ಬಸವ ದಳದ ಬಸವ ಮಂಟಪದಲ್ಲಿ ನಡೆಯಿತು.
3
ಬಳ್ಳಾರಿ ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಸಂಚಾಲಕರ ಹಾಗೂ ಸದಸ್ಯರ ಸಭೆ ಇಂದು ಅ.05 ರಂದು ಬಳ್ಳಾರಿ, ಬಸವೇಶ್ವರ ನಗರದ ರಾಷ್ಟ್ರೀಯ ಬಸವ ದಳದ ಬಸವ ಮಂಟಪದಲ್ಲಿ ನಡೆಯಿತು.
2
ಗಂಗಾವತಿ: ರಾಷ್ಟ್ರೀಯ ಬಸವದಳ ನೇತೃತ್ವದಲ್ಲಿ ನಡೆಯುತ್ತಿರುವ ಕಲ್ಯಾಣ ಕ್ರಾಂತಿ ಸಂಸ್ಮರಣೆಯ ಎರಡನೇ ದಿನ ಚಿನ್ಮಯಜ್ಞಾನಿ ಚೆನ್ನಬಸವಣ್ಣನವರ ಕುರಿತು ಅನುಭಾವ, ಪೂಜೆ, ಪ್ರಾರ್ಥನೆ ನೆರವೇರಿತು. ಶರಣ ಎ.ಕೆ.ಮಹೇಶಕುಮಾರ ಅವರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಅನುಭಾವವನ್ನು ಶರಣ ಶರಣಪ್ಪ ಕುಂಬಾರ ಶಿಕ್ಷಕರು ನೀಡಿದರು. (ವರದಿ/ಚಿತ್ರ ಅಸರೆಡ್ಡಿ ವೀರೇಶ)
1
ಗಂಗಾವತಿ: ರಾಷ್ಟ್ರೀಯ ಬಸವದಳ ನೇತೃತ್ವದಲ್ಲಿ ನಡೆಯುತ್ತಿರುವ ಕಲ್ಯಾಣ ಕ್ರಾಂತಿ ಸಂಸ್ಮರಣೆಯ ಎರಡನೇ ದಿನ ಚಿನ್ಮಯಜ್ಞಾನಿ ಚೆನ್ನಬಸವಣ್ಣನವರ ಕುರಿತು ಅನುಭಾವ, ಪೂಜೆ, ಪ್ರಾರ್ಥನೆ ನೆರವೇರಿತು. ಶರಣ ಎ.ಕೆ.ಮಹೇಶಕುಮಾರ ಅವರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಅನುಭಾವವನ್ನು ಶರಣ ಶರಣಪ್ಪ ಕುಂಬಾರ ಶಿಕ್ಷಕರು ನೀಡಿದರು. (ವರದಿ/ಚಿತ್ರ ಅಸರೆಡ್ಡಿ ವೀರೇಶ)
SHARE

ಇಂದು ಲಭ್ಯವಿರುವ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಬಸವ ತತ್ವದ ಕಾರ್ಯಕ್ರಮಗಳ ವಿವರ ಮತ್ತು ಫೋಟೋಗಳು. ನಿಮ್ಮ ಕಾರ್ಯಕ್ರಮ ವಿವರ, ಫೋಟೋಗಳನ್ನು basavamedia1@gmail.com ವಿಳಾಸಕ್ಕೆ ಇಮೇಲ್ ಮಾಡಬೇಕಾಗಿ ವಿನಂತಿಸಿಕೊಳ್ಳುತ್ತೇವೆ.

Share This Article
Twitter Email Copy Link Print
Previous Article ಕಟ್ಟ ಕಡೆ ವ್ಯಕ್ತಿಯ ಉದ್ಧರಿಸಿದ ಬಸವಣ್ಣ: ಸಿದ್ರಾಮಪ್ಪ ಕಪಲಾಪುರೆ
Next Article ಮೈಸೂರು ಫಲಪುಷ್ಪ ಪ್ರದರ್ಶನದಲ್ಲಿ ಹೂವುಗಳಿಂದ ಅರಳಿರುವ ಅನುಭವ ಮಂಟಪ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಶಾಮನೂರು ಶಿವಶಂಕರಪ್ಪ: ಇಂದು ಸಂಜೆ ದಾವಣಗೆರೆಯಲ್ಲಿ ಅಂತ್ಯಕ್ರಿಯೆ

By ಬಸವ ಮೀಡಿಯಾ December 15, 2025
ಸುದ್ದಿ

ಶಾಮನೂರು ಶಿವಶಂಕರಪ್ಪನವರ ಸಾಧನೆ ಅದ್ಭುತ, ಅನುಪಮ, ಅನುಕರಣೀಯ

By ಶ್ರೀ ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮಿಗಳು December 14, 2025
ಅರಿವು

ಲಿಂಗಾಯತರು ಹಿಂದುಗಳಲ್ಲ ಎಂದು ಬಲವಾಗಿ ಪ್ರತಿಪಾದಿಸಿದ್ದ ಶಾಮನೂರು

By ವಿಶ್ವೇಶ್ವರಯ್ಯ ಬಿ. ಎಂ. December 15, 2025
ಸ್ಪಾಟ್‌ಲೈಟ್

ಗುಮಾಸ್ತರಾಗಿದ್ದ ಶಾಮನೂರು ಸಾಮ್ರಾಜ್ಯ ಕಟ್ಟಿದರು

By ಬಸವ ಮೀಡಿಯಾ December 15, 2025
ಸುದ್ದಿ

ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಲಿಂಗೈಕ್ಯ

By ಬಸವ ಮೀಡಿಯಾ December 14, 2025
Previous Next

You Might Also Like

ಗ್ಯಾ ಲರಿ

ಲಿಂಗಾಯತ ಸಂಪ್ರದಾಯದಂತೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ

ದಾವಣಗೆರೆ ಅಗಲಿದ ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪನವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ನಗರದ ಕಲ್ಲೇಶ್ವರ ರೈಸ್ ಮಿಲ್‌ನಲ್ಲಿ ಪತ್ನಿ ಪಾರ್ವತಮ್ಮ…

0 Min Read
ಗ್ಯಾ ಲರಿ

ರಾಷ್ಟ್ರೀಯ ಬಸವದಳದ ದಾವಣಗೆರೆ ಜಿಲ್ಲಾ ಸಮ್ಮೇಳನ

ದಾವಣಗೆರೆ ಕನ್ನೇರಿ ಮಠದ ಕಾಡಸಿದ್ಧೇಶ್ವರ ಸ್ವಾಮೀಜಿ ಲಿಂಗಾಯತ ಮಠಾಧೀಶರನ್ನು ನಿಂದಿಸಿದ್ದು ಖಂಡನೀಯ. ಸ್ವಾಮಿ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಿರುವ ಶಾಸಕ, ಲಿಂಗಾಯತ ಮುಖಂಡರ ಮನೆಯ ಮುಂದೆ ಧರಣಿ ನಡೆಸಲು…

0 Min Read
ಗ್ಯಾ ಲರಿ

ಲಿಂಗಸುಗೂರಿನಲ್ಲಿ ವಚನ ತಾಡೋಲೆಗಳ ಪಲ್ಲಕ್ಕಿ ಉತ್ಸವ

ಲಿಂಗಸುಗೂರು ಪಟ್ಟಣದಲ್ಲಿ ಚಿತ್ತರಗಿ ಶ್ರೀ ವಿಜಯಮಹಾಂತ ಶಿವಯೋಗಿಗಳ 114ನೇ ಸಂಸ್ಮರಣೋತ್ಸವ ನಿಮಿತ್ತ, ಶ್ರೀಗಳ ಭಾವಚಿತ್ರ, ವಚನ ಗ್ರಂಥಗಳು, ವಚನ ತಾಡೋಲೆ ಕಟ್ಟಿನ ಪಲ್ಲಕ್ಕಿ ಮೆರವಣಿಗೆ ಭಾನುವಾರ ಅದ್ಧೂರಿಯಾಗಿ…

0 Min Read
ಗ್ಯಾ ಲರಿ

ನಿಜಾಚರಣೆ: ಮೈಸೂರಿನಲ್ಲಿ ಸಂಭ್ರಮದ ಗರ್ಭಲಿಂಗ ದೀಕ್ಷಾ ಕಾರ್ಯಕ್ರಮ

ಮೈಸೂರು: ಬಸವೇಶ್ವರ ರಸ್ತೆಯ ಬಸವ ಕೇಂದ್ರದಲ್ಲಿ ಶರಣ ಅರವಿಂದಮೂರ್ತಿ ಅವರ ಮಡದಿ ಶಿಕ್ಷಕಿ ಶರಣೆ ಸೌಮ್ಯ ಅವರ ಗರ್ಭಲಿಂಗ ದೀಕ್ಷಾ ಕಾರ್ಯಕ್ರಮ ಭಾನುವಾರ ನಡೆಯಿತು. ಗರ್ಭದೀಕ್ಷಾ ಮತ್ತು…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital