Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು
ಗ್ಯಾ ಲರಿ

Photo gallery: ರಾಜ್ಯಾದ್ಯಂತ ನಡೆಯುತ್ತಿರುವ ಶರಣ ಕಾರ್ಯಕ್ರಮಗಳು

ಬಸವ ಮೀಡಿಯಾ
ಬಸವ ಮೀಡಿಯಾ Published October 5, 2024
Share
ಬೆಳಗಾವಿ: ರಾಷ್ಟ್ರೀಯ ಬಸವದಳ ಮತ್ತು ಲಿಂಗಾಯತ ಧರ್ಮ ಮಹಾಸಭಾ ಬೆಳಗಾವಿ ಇವರ ನೇತೃತ್ವದಲ್ಲಿ ನಡೆಯುತ್ತಿರುವ ಕಲ್ಯಾಣ ಕ್ರಾಂತಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಚೇತನರಾದ ಹರಳಯ್ಯನವರು, ಮಧುವರಸರು ಮತ್ತು ಶೀಲವಂತರ ಚರಿತ್ರೆ ಪಠಣವು ವಿಶ್ವಗುರು ಬಸವ ಮಂಟಪದಲ್ಲಿ ನೆರವೇರಿತು. (ಮಾಹಿತಿ/ಚಿತ್ರ ಕೆ.ಶರಣಪ್ರಸಾದ)
ಬೆಳಗಾವಿ: ರಾಷ್ಟ್ರೀಯ ಬಸವದಳ ಮತ್ತು ಲಿಂಗಾಯತ ಧರ್ಮ ಮಹಾಸಭಾ ಬೆಳಗಾವಿ ಇವರ ನೇತೃತ್ವದಲ್ಲಿ ನಡೆಯುತ್ತಿರುವ ಕಲ್ಯಾಣ ಕ್ರಾಂತಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಚೇತನರಾದ ಹರಳಯ್ಯನವರು, ಮಧುವರಸರು ಮತ್ತು ಶೀಲವಂತರ ಚರಿತ್ರೆ ಪಠಣವು ವಿಶ್ವಗುರು ಬಸವ ಮಂಟಪದಲ್ಲಿ ನೆರವೇರಿತು. (ಮಾಹಿತಿ/ಚಿತ್ರ ಕೆ.ಶರಣಪ್ರಸಾದ)
ಬೆಳಗಾವಿ: ರಾಷ್ಟ್ರೀಯ ಬಸವದಳ ಮತ್ತು ಲಿಂಗಾಯತ ಧರ್ಮ ಮಹಾಸಭಾ ಬೆಳಗಾವಿ ಇವರ ನೇತೃತ್ವದಲ್ಲಿ ನಡೆಯುತ್ತಿರುವ ಕಲ್ಯಾಣ ಕ್ರಾಂತಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಚೇತನರಾದ ಹರಳಯ್ಯನವರು, ಮಧುವರಸರು ಮತ್ತು ಶೀಲವಂತರ ಚರಿತ್ರೆ ಪಠಣವು ವಿಶ್ವಗುರು ಬಸವ ಮಂಟಪದಲ್ಲಿ ನೆರವೇರಿತು. (ಮಾಹಿತಿ/ಚಿತ್ರ ಕೆ.ಶರಣಪ್ರಸಾದ)
ಚಿತ್ರದುರ್ಗ: ಅಕ್ಟೋಬರ್ 5ರಂದು ಶರಣ ಸಂಸ್ಕೃತಿ 2024ರ ಅಂಗವಾಗಿ ಮುರುಘಾ ಮಠದಲ್ಲಿ ಜಗದ್ಗುರು ಜಯದೇವ ಶ್ರೀಗಳ ಬೆಳ್ಳಿಮೂರ್ತಿಯ ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನ ನೆರವೇರಿತು. ಕಾರ್ಯಕ್ರಮವನ್ನು ಸಂಸದರಾದ ಶ್ರೀ ಗೋವಿಂದ ಎಂ ಕಾರಜೋಳ ಚಮ್ಮಾಳ ಬಾರಿಸುವುದರ ಮೂಲಕ ಚಾಲನೆ ನೀಡಿದರು.
ಚಿತ್ರದುರ್ಗ: ಅಕ್ಟೋಬರ್ 5ರಂದು ಶರಣ ಸಂಸ್ಕೃತಿ 2024ರ ಅಂಗವಾಗಿ ಮುರುಘಾ ಮಠದಲ್ಲಿ ಜಗದ್ಗುರು ಜಯದೇವ ಶ್ರೀಗಳ ಬೆಳ್ಳಿಮೂರ್ತಿಯ ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನ ನೆರವೇರಿತು. ಕಾರ್ಯಕ್ರಮವನ್ನು ಸಂಸದರಾದ ಶ್ರೀ ಗೋವಿಂದ ಎಂ ಕಾರಜೋಳ ಚಮ್ಮಾಳ ಬಾರಿಸುವುದರ ಮೂಲಕ ಚಾಲನೆ ನೀಡಿದರು.
ಬಳ್ಳಾರಿ ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಸಂಚಾಲಕರ ಹಾಗೂ ಸದಸ್ಯರ ಸಭೆ ಇಂದು ಅ.05 ರಂದು ಬಳ್ಳಾರಿ, ಬಸವೇಶ್ವರ ನಗರದ ರಾಷ್ಟ್ರೀಯ ಬಸವ ದಳದ ಬಸವ ಮಂಟಪದಲ್ಲಿ ನಡೆಯಿತು.
ಬಳ್ಳಾರಿ ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಸಂಚಾಲಕರ ಹಾಗೂ ಸದಸ್ಯರ ಸಭೆ ಇಂದು ಅ.05 ರಂದು ಬಳ್ಳಾರಿ, ಬಸವೇಶ್ವರ ನಗರದ ರಾಷ್ಟ್ರೀಯ ಬಸವ ದಳದ ಬಸವ ಮಂಟಪದಲ್ಲಿ ನಡೆಯಿತು.
ಬಳ್ಳಾರಿ ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಸಂಚಾಲಕರ ಹಾಗೂ ಸದಸ್ಯರ ಸಭೆ ಇಂದು ಅ.05 ರಂದು ಬಳ್ಳಾರಿ, ಬಸವೇಶ್ವರ ನಗರದ ರಾಷ್ಟ್ರೀಯ ಬಸವ ದಳದ ಬಸವ ಮಂಟಪದಲ್ಲಿ ನಡೆಯಿತು.
ಗಂಗಾವತಿ: ರಾಷ್ಟ್ರೀಯ ಬಸವದಳ ನೇತೃತ್ವದಲ್ಲಿ ನಡೆಯುತ್ತಿರುವ ಕಲ್ಯಾಣ ಕ್ರಾಂತಿ ಸಂಸ್ಮರಣೆಯ ಎರಡನೇ ದಿನ ಚಿನ್ಮಯಜ್ಞಾನಿ ಚೆನ್ನಬಸವಣ್ಣನವರ ಕುರಿತು ಅನುಭಾವ, ಪೂಜೆ, ಪ್ರಾರ್ಥನೆ ನೆರವೇರಿತು. ಶರಣ ಎ.ಕೆ.ಮಹೇಶಕುಮಾರ ಅವರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಅನುಭಾವವನ್ನು ಶರಣ ಶರಣಪ್ಪ ಕುಂಬಾರ ಶಿಕ್ಷಕರು ನೀಡಿದರು. (ವರದಿ/ಚಿತ್ರ ಅಸರೆಡ್ಡಿ ವೀರೇಶ)
ಗಂಗಾವತಿ: ರಾಷ್ಟ್ರೀಯ ಬಸವದಳ ನೇತೃತ್ವದಲ್ಲಿ ನಡೆಯುತ್ತಿರುವ ಕಲ್ಯಾಣ ಕ್ರಾಂತಿ ಸಂಸ್ಮರಣೆಯ ಎರಡನೇ ದಿನ ಚಿನ್ಮಯಜ್ಞಾನಿ ಚೆನ್ನಬಸವಣ್ಣನವರ ಕುರಿತು ಅನುಭಾವ, ಪೂಜೆ, ಪ್ರಾರ್ಥನೆ ನೆರವೇರಿತು. ಶರಣ ಎ.ಕೆ.ಮಹೇಶಕುಮಾರ ಅವರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಅನುಭಾವವನ್ನು ಶರಣ ಶರಣಪ್ಪ ಕುಂಬಾರ ಶಿಕ್ಷಕರು ನೀಡಿದರು. (ವರದಿ/ಚಿತ್ರ ಅಸರೆಡ್ಡಿ ವೀರೇಶ)
List of Images 1/10
3
ಬೆಳಗಾವಿ: ರಾಷ್ಟ್ರೀಯ ಬಸವದಳ ಮತ್ತು ಲಿಂಗಾಯತ ಧರ್ಮ ಮಹಾಸಭಾ ಬೆಳಗಾವಿ ಇವರ ನೇತೃತ್ವದಲ್ಲಿ ನಡೆಯುತ್ತಿರುವ ಕಲ್ಯಾಣ ಕ್ರಾಂತಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಚೇತನರಾದ ಹರಳಯ್ಯನವರು, ಮಧುವರಸರು ಮತ್ತು ಶೀಲವಂತರ ಚರಿತ್ರೆ ಪಠಣವು ವಿಶ್ವಗುರು ಬಸವ ಮಂಟಪದಲ್ಲಿ ನೆರವೇರಿತು. (ಮಾಹಿತಿ/ಚಿತ್ರ ಕೆ.ಶರಣಪ್ರಸಾದ)
2
ಬೆಳಗಾವಿ: ರಾಷ್ಟ್ರೀಯ ಬಸವದಳ ಮತ್ತು ಲಿಂಗಾಯತ ಧರ್ಮ ಮಹಾಸಭಾ ಬೆಳಗಾವಿ ಇವರ ನೇತೃತ್ವದಲ್ಲಿ ನಡೆಯುತ್ತಿರುವ ಕಲ್ಯಾಣ ಕ್ರಾಂತಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಚೇತನರಾದ ಹರಳಯ್ಯನವರು, ಮಧುವರಸರು ಮತ್ತು ಶೀಲವಂತರ ಚರಿತ್ರೆ ಪಠಣವು ವಿಶ್ವಗುರು ಬಸವ ಮಂಟಪದಲ್ಲಿ ನೆರವೇರಿತು. (ಮಾಹಿತಿ/ಚಿತ್ರ ಕೆ.ಶರಣಪ್ರಸಾದ)
1
ಬೆಳಗಾವಿ: ರಾಷ್ಟ್ರೀಯ ಬಸವದಳ ಮತ್ತು ಲಿಂಗಾಯತ ಧರ್ಮ ಮಹಾಸಭಾ ಬೆಳಗಾವಿ ಇವರ ನೇತೃತ್ವದಲ್ಲಿ ನಡೆಯುತ್ತಿರುವ ಕಲ್ಯಾಣ ಕ್ರಾಂತಿ ಸಂಸ್ಮರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಚೇತನರಾದ ಹರಳಯ್ಯನವರು, ಮಧುವರಸರು ಮತ್ತು ಶೀಲವಂತರ ಚರಿತ್ರೆ ಪಠಣವು ವಿಶ್ವಗುರು ಬಸವ ಮಂಟಪದಲ್ಲಿ ನೆರವೇರಿತು. (ಮಾಹಿತಿ/ಚಿತ್ರ ಕೆ.ಶರಣಪ್ರಸಾದ)
murugha matha (2)
ಚಿತ್ರದುರ್ಗ: ಅಕ್ಟೋಬರ್ 5ರಂದು ಶರಣ ಸಂಸ್ಕೃತಿ 2024ರ ಅಂಗವಾಗಿ ಮುರುಘಾ ಮಠದಲ್ಲಿ ಜಗದ್ಗುರು ಜಯದೇವ ಶ್ರೀಗಳ ಬೆಳ್ಳಿಮೂರ್ತಿಯ ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನ ನೆರವೇರಿತು. ಕಾರ್ಯಕ್ರಮವನ್ನು ಸಂಸದರಾದ ಶ್ರೀ ಗೋವಿಂದ ಎಂ ಕಾರಜೋಳ ಚಮ್ಮಾಳ ಬಾರಿಸುವುದರ ಮೂಲಕ ಚಾಲನೆ ನೀಡಿದರು.
murugha matha (1)
ಚಿತ್ರದುರ್ಗ: ಅಕ್ಟೋಬರ್ 5ರಂದು ಶರಣ ಸಂಸ್ಕೃತಿ 2024ರ ಅಂಗವಾಗಿ ಮುರುಘಾ ಮಠದಲ್ಲಿ ಜಗದ್ಗುರು ಜಯದೇವ ಶ್ರೀಗಳ ಬೆಳ್ಳಿಮೂರ್ತಿಯ ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನ ನೆರವೇರಿತು. ಕಾರ್ಯಕ್ರಮವನ್ನು ಸಂಸದರಾದ ಶ್ರೀ ಗೋವಿಂದ ಎಂ ಕಾರಜೋಳ ಚಮ್ಮಾಳ ಬಾರಿಸುವುದರ ಮೂಲಕ ಚಾಲನೆ ನೀಡಿದರು.
1
ಬಳ್ಳಾರಿ ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಸಂಚಾಲಕರ ಹಾಗೂ ಸದಸ್ಯರ ಸಭೆ ಇಂದು ಅ.05 ರಂದು ಬಳ್ಳಾರಿ, ಬಸವೇಶ್ವರ ನಗರದ ರಾಷ್ಟ್ರೀಯ ಬಸವ ದಳದ ಬಸವ ಮಂಟಪದಲ್ಲಿ ನಡೆಯಿತು.
2
ಬಳ್ಳಾರಿ ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಸಂಚಾಲಕರ ಹಾಗೂ ಸದಸ್ಯರ ಸಭೆ ಇಂದು ಅ.05 ರಂದು ಬಳ್ಳಾರಿ, ಬಸವೇಶ್ವರ ನಗರದ ರಾಷ್ಟ್ರೀಯ ಬಸವ ದಳದ ಬಸವ ಮಂಟಪದಲ್ಲಿ ನಡೆಯಿತು.
3
ಬಳ್ಳಾರಿ ಜಿಲ್ಲಾ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಸಂಚಾಲಕರ ಹಾಗೂ ಸದಸ್ಯರ ಸಭೆ ಇಂದು ಅ.05 ರಂದು ಬಳ್ಳಾರಿ, ಬಸವೇಶ್ವರ ನಗರದ ರಾಷ್ಟ್ರೀಯ ಬಸವ ದಳದ ಬಸವ ಮಂಟಪದಲ್ಲಿ ನಡೆಯಿತು.
2
ಗಂಗಾವತಿ: ರಾಷ್ಟ್ರೀಯ ಬಸವದಳ ನೇತೃತ್ವದಲ್ಲಿ ನಡೆಯುತ್ತಿರುವ ಕಲ್ಯಾಣ ಕ್ರಾಂತಿ ಸಂಸ್ಮರಣೆಯ ಎರಡನೇ ದಿನ ಚಿನ್ಮಯಜ್ಞಾನಿ ಚೆನ್ನಬಸವಣ್ಣನವರ ಕುರಿತು ಅನುಭಾವ, ಪೂಜೆ, ಪ್ರಾರ್ಥನೆ ನೆರವೇರಿತು. ಶರಣ ಎ.ಕೆ.ಮಹೇಶಕುಮಾರ ಅವರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಅನುಭಾವವನ್ನು ಶರಣ ಶರಣಪ್ಪ ಕುಂಬಾರ ಶಿಕ್ಷಕರು ನೀಡಿದರು. (ವರದಿ/ಚಿತ್ರ ಅಸರೆಡ್ಡಿ ವೀರೇಶ)
1
ಗಂಗಾವತಿ: ರಾಷ್ಟ್ರೀಯ ಬಸವದಳ ನೇತೃತ್ವದಲ್ಲಿ ನಡೆಯುತ್ತಿರುವ ಕಲ್ಯಾಣ ಕ್ರಾಂತಿ ಸಂಸ್ಮರಣೆಯ ಎರಡನೇ ದಿನ ಚಿನ್ಮಯಜ್ಞಾನಿ ಚೆನ್ನಬಸವಣ್ಣನವರ ಕುರಿತು ಅನುಭಾವ, ಪೂಜೆ, ಪ್ರಾರ್ಥನೆ ನೆರವೇರಿತು. ಶರಣ ಎ.ಕೆ.ಮಹೇಶಕುಮಾರ ಅವರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ, ಅನುಭಾವವನ್ನು ಶರಣ ಶರಣಪ್ಪ ಕುಂಬಾರ ಶಿಕ್ಷಕರು ನೀಡಿದರು. (ವರದಿ/ಚಿತ್ರ ಅಸರೆಡ್ಡಿ ವೀರೇಶ)
SHARE

ಇಂದು ಲಭ್ಯವಿರುವ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆಯುತ್ತಿರುವ ಬಸವ ತತ್ವದ ಕಾರ್ಯಕ್ರಮಗಳ ವಿವರ ಮತ್ತು ಫೋಟೋಗಳು. ನಿಮ್ಮ ಕಾರ್ಯಕ್ರಮ ವಿವರ, ಫೋಟೋಗಳನ್ನು basavamedia1@gmail.com ವಿಳಾಸಕ್ಕೆ ಇಮೇಲ್ ಮಾಡಬೇಕಾಗಿ ವಿನಂತಿಸಿಕೊಳ್ಳುತ್ತೇವೆ.

Share This Article
Twitter Email Copy Link Print
Previous Article ಕಟ್ಟ ಕಡೆ ವ್ಯಕ್ತಿಯ ಉದ್ಧರಿಸಿದ ಬಸವಣ್ಣ: ಸಿದ್ರಾಮಪ್ಪ ಕಪಲಾಪುರೆ
Next Article ಮೈಸೂರು ಫಲಪುಷ್ಪ ಪ್ರದರ್ಶನದಲ್ಲಿ ಹೂವುಗಳಿಂದ ಅರಳಿರುವ ಅನುಭವ ಮಂಟಪ
Leave a comment

Leave a Reply Cancel reply

Your email address will not be published. Required fields are marked *

Most Read

ಕಾರ್ಯಕ್ರಮ

ವಚನಗಳಲ್ಲಿ ಆಡಳಿತ ಸಮಸ್ಯೆಗಳಿಗೆ ಪರಿಹಾರ: ಹಿರಿಯ ಅಧಿಕಾರಿಗಳ ಮಾತು

By ಕೆ. ಎಂ. ಸತೀಶ್ ಗೌಡ, ಶಿವಮೊಗ್ಗ March 27, 2026
ಕಾರ್ಯಕ್ರಮ

ಜಗತ್ತಿಗೆ ವಚನ ಪರಿಚಯಿಸಿದ್ದರೆ ಅಂಬೇಡ್ಕರ್ ಸಂವಿಧಾನದಲ್ಲಿ ಉಲ್ಲೇಖಿಸುತ್ತಿದ್ದರು: ಸುತ್ತೂರು ಶ್ರೀ

By ಕೆ. ಎಂ. ಸತೀಶ್ ಗೌಡ, ಶಿವಮೊಗ್ಗ March 26, 2026
ಅರಿವು

ಮಲಿನಗೊಂಡ ಮನಸ್ಸು ಶುದ್ದಗೊಳಿಸಲು ಲಿಂಗಕೊಟ್ಟ ಶರಣರು

By ಗಿರೀಶ ನೀಲಕಂಠಮಠ, ಗುಳೇದಗುಡ್ಡ March 26, 2026
ಸುದ್ದಿ

ಬೆಳಗಾವಿಯಲ್ಲಿ ವಿಜೃಂಭಣೆಯಿಂದ ಬಸವ ಜಯಂತಿ ಆಚರಿಸಲು ನಿರ್ಧಾರ

By ಬಸವ ಮೀಡಿಯಾ March 28, 2026
ಅರಿವು

ವಿಶ್ವ ಶಾಂತಿಗೆ ಸಾಮೂಹಿಕ ಇಷ್ಟಲಿಂಗ ಪೂಜೆ ಮಾಡಲು ಗಂಗಾ ಮಾತಾಜಿ ಕರೆ

By ಪೂಜ್ಯ ಮಾತೆ ಗಂಗಾದೇವಿ March 27, 2026
Previous Next

You Might Also Like

ಗ್ಯಾ ಲರಿ

ನಿಜಾಚರಣೆ: ಮೌಢ್ಯಕ್ಕೆ ಸೆಡ್ಡು ಹೊಡೆದ ‘ವಚನ ತಾಂಬೂಲ’ ಕಲ್ಯಾಣ

ಕಲಬುರಗಿ ನಗರದ ಲಕ್ಷ್ಮೀನಾರಾಯಣ ಕಲ್ಯಾಣ ಮಂಟಪದಲ್ಲಿ ಮಾರ್ಚ್ 15ರಂದು ನಡೆದ ವೈಶಿಷ್ಟ್ಯಪೂರ್ಣ ಕಲ್ಯಾಣ ಮಹೋತ್ಸವಕ್ಕೆ “ವಚನ ತಾಂಬೂಲ” ಎಂಬ ಹೆಸರೇ ಸಾಕ್ಷಿಯಾಗಿತ್ತು. ಮೂಢನಂಬಿಕೆ ಬಿಟ್ಟು ಶ್ರೀ ಷಣ್ಮುಖ…

0 Min Read
ಗ್ಯಾ ಲರಿ

ರಾಷ್ಟ್ರದಲ್ಲಿ ಸಂಚಲನ ಮೂಡಿಸಿದ ಸ್ವತಂತ್ರ ಲಿಂಗಾಯತ ಧರ್ಮದ ರ‍್ಯಾಲಿಗಳು (2017-2018)

ಬೆಂಗಳೂರು 2017-18ರಲ್ಲಿ ಸ್ವತಂತ್ರ ಲಿಂಗಾಯತ ಧರ್ಮದ ಸಂವಿಧಾನ ಮಾನ್ಯತೆಗಾಗಿ ವಿವಿಧ ನಗರಗಳಲ್ಲಿ ನಡೆದ ಹೋರಾಟದ ಮರೆಯಲಾಗದ ಕ್ಷಣಗಳು. ಬಸವ ಮೀಡಿಯಾ Facebook ಪುಟ ಸೇರಲು ಕ್ಲಿಕ್ ಮಾಡಿhttps://www.facebook.com/basavamedia1/

0 Min Read
ಗ್ಯಾ ಲರಿ

ಚಾಂಬೋಳ ಹಿರೇಮಠದಲ್ಲಿ ಮೊಬೈಲ್ ಬಿಡಿ ಪುಸ್ತಕ ಹಿಡಿ ಶಿಬಿರ

ಬೀದರ್ ತಾಲ್ಲೂಕಿನ ಚಾಂಬೋಳ ಗ್ರಾಮದ ಹಿರೇಮಠದಲ್ಲಿ ಮಾರ್ಚ್ 9 ರಿಂದ 15 ರವರೆಗೆ "ಮೊಬೈಲ್ ಬಿಡಿ ಪುಸ್ತಕ ಹಿಡಿ" ಎಂಬ ಘೋಷಣೆ ಅಡಿಯಲ್ಲಿ ಮಕ್ಕಳಿಗಾಗಿ ಶರಣ ಸಂಸ್ಕೃತಿ…

0 Min Read
ಗ್ಯಾ ಲರಿ

ನಿಜಾಚರಣೆ: ಮರಿಯಾಲ ಮಠದಲ್ಲಿ ಸರಳ ವಚನ ಕಲ್ಯಾಣ ಮಹೋತ್ಸವ

ಚಾಮರಾಜನಗರ ತಾಲೂಕಿನ ಮರಿಯಾಲದ  ಶ್ರೀಮಠದಲ್ಲಿ ಗ್ರಾಮದ 'ಶಿವಕುಮಾರಸ್ವಾಮಿ' ಹಾಗೂ 'ಮಮತಾ' ನೂತನ ವಧು-ವರರ ಕಲ್ಯಾಣ ಮಹೋತ್ಸವ ಬಸವತತ್ವದ ಅಡಿಯಲ್ಲಿ ಅತ್ಯಂತ ಸರಳವಾಗಿ ನಡೆಯಿತು. ಕಲ್ಯಾಣೋತ್ಸವದ ಕಾರ್ಯಕ್ರಮದಲ್ಲಿ  ಮರಿಯಾಲ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital