RSSನಿಂದ ಕುಂಭಮೇಳ ಭಾಗ್ಯ: ಬಸವ ಮೀಡಿಯಾಗೆ ಬರುತ್ತಿರುವ ಪ್ರತಿಕ್ರಿಯೆಗಳು
ಕಳೆದ ಕೆಲವು ವರ್ಷಗಳಿಂದ ಲಿಂಗಾಯತರಲ್ಲಿ ಮೂಡುತ್ತಿರುವ ಬಸವ ಪ್ರಜ್ಞೆ ಮತ್ತು ಪ್ರತ್ಯೇಕ ಧರ್ಮದ ಹೋರಾಟ ಸಂಘ ಪರಿವಾರಕ್ಕೆ ನುಂಗಲಾಗದ ಬಿಸಿ ತುಪ್ಪವಾಗಿದೆ. ವಚನ ದರ್ಶನ, ಶರಣರ ಶಕ್ತಿಗಳಂತಹ ಪ್ರಯತ್ನಗಳ ಹಿನ್ನೆಲೆಯಲ್ಲಿಯೇ ಜನವರಿ 2025ರಲ್ಲಿ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುವ ಕುಂಭಮೇಳಕ್ಕೆ ಲಿಂಗಾಯತರನ್ನು ವಿಶೇಷವಾಗಿ ಆಹ್ವಾನಿಸಲು RSS ನಿರ್ಧರಿಸಿದೆ. ಈ ಬೆಳವಣಿಗೆಯನ್ನು ಗ್ರಹಿಸಲು ಬಸವ ಮೀಡಿಯಾ ನಾಡಿನ ಹಲವಾರು ಬಸವ ಅನುಯಾಯಿಗಳಿಗೆ ನಾಲ್ಕು ಪ್ರಶ್ನೆಗಳನ್ನು ಕಳಿಸಿದೆ. ಅವರಿಂದ ಬಂದ ಪ್ರತಿಕ್ರಿಯೆಗಳನ್ನು ಇಲ್ಲಿ ಪ್ರಕಟಿಸುತ್ತಿದ್ದೇವೆ. ನೀವೂ ಕೂಡ ನಿಮ್ಮ … Continue reading RSSನಿಂದ ಕುಂಭಮೇಳ ಭಾಗ್ಯ: ಬಸವ ಮೀಡಿಯಾಗೆ ಬರುತ್ತಿರುವ ಪ್ರತಿಕ್ರಿಯೆಗಳು
Copy and paste this URL into your WordPress site to embed
Copy and paste this code into your site to embed