Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಸರಳ ವಚನ ಕಲ್ಯಾಣಕ್ಕೆ ಮಠದ ಸಭಾಂಗಣ ಉಚಿತ: ಮೂಡಗೂರು ಶ್ರೀ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಸರಳ ವಚನ ಕಲ್ಯಾಣಕ್ಕೆ ಮಠದ ಸಭಾಂಗಣ ಉಚಿತ: ಮೂಡಗೂರು ಶ್ರೀ
ಗ್ಯಾ ಲರಿ

ಸರಳ ವಚನ ಕಲ್ಯಾಣಕ್ಕೆ ಮಠದ ಸಭಾಂಗಣ ಉಚಿತ: ಮೂಡಗೂರು ಶ್ರೀ

ಸಿದ್ದೇಶ ಬಣಕಾರ
ಸಿದ್ದೇಶ ಬಣಕಾರ Published March 17, 2025
Share
List of Images 1/5
mudaguru njacharane vachana kalyana (5)
mudaguru njacharane vachana kalyana (4)
mudaguru njacharane vachana kalyana (3)
mudaguru njacharane vachana kalyana (2)
mudaguru njacharane vachana kalyana (1)
SHARE

ಮೂಡಗೂರು

ಗುಂಡ್ಲುಪೇಟೆ ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದ ಹೆಚ್.ಎಂ. ಶಿವಮೂರ್ತಿ, ಮಂಜುಳ ಅವರ ಪುತ್ರ ‘ಪ್ರಾಣೇಶ’ ಮತ್ತು ಧಾರವಾಡದ ನರೇಂದ್ರ ಗ್ರಾಮದ ಸಂಗಪ್ಪ, ಮಂಜುಳ ಅವರ ಪುತ್ರಿ ‘ರಶ್ಮಿ’ ಅವರುಗಳು ನೂತನ ದಂಪತಿಗಳಾದರು.

ಆಶೀರ್ವಚನ ನೀಡಿದ ಪೂಜ್ಯ ಉದ್ಧಾನಸ್ವಾಮಿಗಳು ವಚನ ಮಾಂಗಲ್ಯವನ್ನು 900 ವರ್ಷಗಳ ಹಿಂದೆ ನಮ್ಮ ಬಸವಾದಿ ಶರಣರು ಲಿಂಗಾಯತ ಧರ್ಮದಲ್ಲಿ ನಡೆಸಿಕೊಟ್ಟರು. ಪ್ರತಿಯೊಬ್ಬ ಲಿಂಗಾಯತರು ಇದೇ ರೀತಿ ಸರಳರೀತಿಯ ವಚನಕಲ್ಯಾಣ ಮಾಡಿಕೊಳ್ಳಬೇಕೆಂದು ಎಂದು ನುಡಿದರು.

ನೂರು ಅತಿಥಿಗಳ ಒಳಗಿರುವ ಸರಳ ವಚನಕಲ್ಯಾಣಕ್ಕೆ ನಮ್ಮ ಮಠದ ಸಭಾಂಗಣವನ್ನು ಉಚಿತವಾಗಿ ನೀಡುತ್ತೇವೆಂದು ಹೇಳಿದರು.

Share This Article
Twitter Email Copy Link Print
Previous Article ಸಿದ್ಧಗಂಗಾ ಮಠದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ
Next Article ರೇಣುಕಾ ಜಯಂತಿ: ಹೆಚ್ಚುತ್ತಿರುವ ಬಸವ ಪ್ರಜ್ಞೆಯ ಭಯ (ಜೆ ಎಸ್ ಪಾಟೀಲ್)
Leave a comment

Leave a Reply Cancel reply

Your email address will not be published. Required fields are marked *

Most Read

ಶರಣ ಚರಿತ್ರೆ

ಮೈಸೂರಿನ ಲಿಂಗಾಯತರು ವೀರಶೈವ ಬ್ರಾಹ್ಮಣರಾದರು – ಭಾಗ 1

By ವಿನಯ್ ಶಿರಹಟ್ಟಿಮಠ September 12, 2026
ಶರಣ ಚರಿತ್ರೆ

1904ರ ನಿರ್ಣಯಗಳು: ವೀರಶೈವರು ಹಿಂದೂಗಳು, ಜಂಗಮರೇ ಸ್ವಾಮಿಗಳಾಗಲಿ (ಭಾಗ 2)

By ವಿನಯ್ ಶಿರಹಟ್ಟಿಮಠ September 13, 2026
ಶರಣ ಚರಿತ್ರೆ

ಶಿವಯೋಗ ಮಂದಿರ ಕಲಿಸಿದ ವೈದಿಕತೆ; ಮಡಿವಂತಿಕೆ ಹಿಡಿದ ಸಮಾಜ (ಭಾಗ 3)

By ವಿನಯ್ ಶಿರಹಟ್ಟಿಮಠ September 14, 2026
ಚಾವಡಿ

ಹರಿದು ಬಂದ ಭದ್ರಾ ನೀರು; ಬಾಗಿನ ಅರ್ಪಿಸಿದ ಪಂಡಿತರಾಧ್ಯ ಸ್ವಾಮೀಜಿ

By ಮರುಳಸಿದ್ಧಯ್ಯ ಟಿ. ಎಂ, ಸಾಣೇಹಳ್ಳಿ September 10, 2026
ಶರಣ ಚರಿತ್ರೆ

1940: ನಾವು ಹಿಂದೂಗಳಲ್ಲ ಎಂದ ವೀರಶೈವ ಮಹಾಸಭಾ (ಭಾಗ 4)

By ವಿನಯ್ ಶಿರಹಟ್ಟಿಮಠ September 15, 2026
Previous Next

You Might Also Like

ಗ್ಯಾ ಲರಿ

ಕೊಪ್ಪಳ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ತಾವರಗೇರಾ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ, ರವಿವಾರ ನಡೆಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು…

0 Min Read
ಗ್ಯಾ ಲರಿ

ಕೊಪ್ಪಳ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ತಾವರಗೇರಾ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಕೊಪ್ಪಳ ಜಿಲ್ಲೆಯಲ್ಲಿ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ಗದಗ: ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ ವ್ಯಕ್ತಿಗಳಿಂದ ಲಿಂಗಾಯತ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital