Sign In
Basava Media
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Reading: ಶಿವಮೊಗ್ಗದಲ್ಲಿ ಸಾವಿರ ಕಂಠಗಳಿಂದ ಹೊರಹೊಮ್ಮಿದ ವಚನಗಳು
Share
Font ResizerAa
Basava MediaBasava Media
Search
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Have an existing account? Sign In
Follow US
Basava Media > Blog > ಗ್ಯಾ ಲರಿ > ಶಿವಮೊಗ್ಗದಲ್ಲಿ ಸಾವಿರ ಕಂಠಗಳಿಂದ ಹೊರಹೊಮ್ಮಿದ ವಚನಗಳು
ಗ್ಯಾ ಲರಿ

ಶಿವಮೊಗ್ಗದಲ್ಲಿ ಸಾವಿರ ಕಂಠಗಳಿಂದ ಹೊರಹೊಮ್ಮಿದ ವಚನಗಳು

ಬಸವ ಮೀಡಿಯಾ
ಬಸವ ಮೀಡಿಯಾ Published May 10, 2025
Share
List of Images 1/10
savirada vachana (6)
savirada vachana (5)
savirada vachana (4)
savirada vachana (3)
savirada vachana (2)
savirada vachana (1)
shivamogga savirada vachana (4)
shivamogga savirada vachana (2)
shivamogga savirada vachana (3)
shivamogga savirada vachana (7)
SHARE

ಶಿವಮೊಗ್ಗ

ನಗರದಲ್ಲಿ ಮೊದಲ ಬಾರಿಗೆ ನಡೆದ ಬೃಹತ್‌ ಸಾಮೂಹಿಕ ವಚನ ಗಾಯನ ಕಾರ್ಯಕ್ರಮದಲ್ಲಿ
1381 ವೃತ್ತಿಪರ ಮತ್ತು ಹವ್ಯಾಸಿ ಗಾಯಕರು 38 ವಚನಗಳನ್ನು ಹಾಡಿದರು.

ನಗರದ ಅಲ್ಲಮಪ್ರಭು ಮೈದಾನದಲ್ಲಿ ಬಸವ ಜಯಂತಿ ಆಚರಣಾ ಸಮಿತಿ ವತಿಯಿಂದ ನಡೆದ ಸಾವಿರದ ವಚನ ಕಾರ್ಯಕ್ರಮ ಸಾವಿರಾರು ಜನ ಶೋತೃಗಳನ್ನು ಸೆಳೆಯಿತು. ಕಾರ್ಯಕ್ರಮದಲ್ಲಿ ಸಿ.ಅಶ್ವಥ್‌ ಅವರು ರಾಗ ಸಂಯೋಜಿಸಿದ್ದ ವಚನಗಳನ್ನು ಹಾಡಲಾಯಿತು. ಬಸವ ಕೇಂದ್ರದ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಪ್ರತಿ ವಚನದ ಅರ್ಥ ತಿಳಿಸಿದರು.

Share This Article
Twitter Email Copy Link Print
Previous Article ‘ನಾಡಿಗೆ ಹೊಸ ಸಂದೇಶ ನೀಡಿದ ಬಸವೋತ್ಸವ, ಸಾವಿರದ ವಚನ ಕಾರ್ಯಕ್ರಮಗಳು’
Next Article ಬೇಡ ಜಂಗಮ ವಿವಾದ: ವೀರಶೈವರ ವಿರುದ್ಧ ನಾಗಮೋಹನದಾಸ್‌ ಆಯೋಗಕ್ಕೆ ದೂರು
Leave a comment

Leave a Reply Cancel reply

Your email address will not be published. Required fields are marked *

Most Read

ಚರ್ಚೆ

ಚರ್ಚೆ: ದೇಶದಲ್ಲಿ ಸಧ್ಯಕ್ಕೆ ಅಘೋಷಿತ ತುರ್ತುಪರಿಸ್ಥಿತಿ ಇದೆ

By ಡಾ. ಮೀನಾಕ್ಷಿ ಬಾಳಿ November 15, 2025
ಸುದ್ದಿ

ಕೊಪ್ಪಳ ಕಾರ್ಖಾನೆ ವಿರೋಧಿ ಹೋರಾಟಕ್ಕೆ ಗದಗ ಶ್ರೀಗಳ ಬೆಂಬಲ

By ಬಸವ ಮೀಡಿಯಾ November 18, 2025
ಸುದ್ದಿ

’10 ಜನ್ಮಗಳಲ್ಲಿ ಮಾಡುವ ಕೆಲಸವನ್ನು ಒಂದೇ ಜನ್ಮದಲ್ಲಿ ಮಾಡಿದ ಕಲಬುರ್ಗಿ’

By ಬಸವ ಮೀಡಿಯಾ November 16, 2025
ಚರ್ಚೆ

ಕನ್ನೇರಿ ಸ್ವಾಮಿ ಅಭಿವ್ಯಕ್ತಿ ಸ್ವಾತಂತ್ರ್ಯ ನಿರ್ಬಂಧ ಸರಿಯಲ್ಲ: ಶ್ರೀಶೈಲ ಶ್ರೀ

By ಬಸವ ಮೀಡಿಯಾ November 19, 2025
ಸುದ್ದಿ

ಮುರುಘಾ ಶರಣರ ಪ್ರಕರಣ: ಮೊದಲನೇ ಪೋಕ್ಸೊ ಕೇಸಿಗೆ ನವೆಂಬರ್ 26 ತೀರ್ಪು

By ಬಸವ ಮೀಡಿಯಾ November 19, 2025
Previous Next

You Might Also Like

ಗ್ಯಾ ಲರಿ

ರಾಷ್ಟ್ರೀಯ ಬಸವದಳದ ದಾವಣಗೆರೆ ಜಿಲ್ಲಾ ಸಮ್ಮೇಳನ

ದಾವಣಗೆರೆ ಕನ್ನೇರಿ ಮಠದ ಕಾಡಸಿದ್ಧೇಶ್ವರ ಸ್ವಾಮೀಜಿ ಲಿಂಗಾಯತ ಮಠಾಧೀಶರನ್ನು ನಿಂದಿಸಿದ್ದು ಖಂಡನೀಯ. ಸ್ವಾಮಿ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳುತ್ತಿರುವ ಶಾಸಕ, ಲಿಂಗಾಯತ ಮುಖಂಡರ ಮನೆಯ ಮುಂದೆ ಧರಣಿ ನಡೆಸಲು…

0 Min Read
ಗ್ಯಾ ಲರಿ

ಲಿಂಗಸುಗೂರಿನಲ್ಲಿ ವಚನ ತಾಡೋಲೆಗಳ ಪಲ್ಲಕ್ಕಿ ಉತ್ಸವ

ಲಿಂಗಸುಗೂರು ಪಟ್ಟಣದಲ್ಲಿ ಚಿತ್ತರಗಿ ಶ್ರೀ ವಿಜಯಮಹಾಂತ ಶಿವಯೋಗಿಗಳ 114ನೇ ಸಂಸ್ಮರಣೋತ್ಸವ ನಿಮಿತ್ತ, ಶ್ರೀಗಳ ಭಾವಚಿತ್ರ, ವಚನ ಗ್ರಂಥಗಳು, ವಚನ ತಾಡೋಲೆ ಕಟ್ಟಿನ ಪಲ್ಲಕ್ಕಿ ಮೆರವಣಿಗೆ ಭಾನುವಾರ ಅದ್ಧೂರಿಯಾಗಿ…

0 Min Read
ಗ್ಯಾ ಲರಿ

ನಿಜಾಚರಣೆ: ಮೈಸೂರಿನಲ್ಲಿ ಸಂಭ್ರಮದ ಗರ್ಭಲಿಂಗ ದೀಕ್ಷಾ ಕಾರ್ಯಕ್ರಮ

ಮೈಸೂರು: ಬಸವೇಶ್ವರ ರಸ್ತೆಯ ಬಸವ ಕೇಂದ್ರದಲ್ಲಿ ಶರಣ ಅರವಿಂದಮೂರ್ತಿ ಅವರ ಮಡದಿ ಶಿಕ್ಷಕಿ ಶರಣೆ ಸೌಮ್ಯ ಅವರ ಗರ್ಭಲಿಂಗ ದೀಕ್ಷಾ ಕಾರ್ಯಕ್ರಮ ಭಾನುವಾರ ನಡೆಯಿತು. ಗರ್ಭದೀಕ್ಷಾ ಮತ್ತು…

0 Min Read
ಗ್ಯಾ ಲರಿಸ್ಪಾಟ್‌ಲೈಟ್

ಬೆಂಗಳೂರಿನಲ್ಲಿ ಬಸವ ಮಹಾ ಸಾಗರ

ಬೆಂಗಳೂರು ನಗರದಲ್ಲಿ ಭಾನುವಾರ ನಡೆದ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭದಲ್ಲಿ ರಾಜ್ಯದ ಎಲ್ಲೆಡೆಯಿಂದ ಬಸವ ಭಕ್ತರು ಆಗಮಿಸಿದ್ದರು.

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital