Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಶಿವಮೊಗ್ಗದಲ್ಲಿ ಸಾವಿರ ಕಂಠಗಳಿಂದ ಹೊರಹೊಮ್ಮಿದ ವಚನಗಳು
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಶಿವಮೊಗ್ಗದಲ್ಲಿ ಸಾವಿರ ಕಂಠಗಳಿಂದ ಹೊರಹೊಮ್ಮಿದ ವಚನಗಳು
ಗ್ಯಾ ಲರಿ

ಶಿವಮೊಗ್ಗದಲ್ಲಿ ಸಾವಿರ ಕಂಠಗಳಿಂದ ಹೊರಹೊಮ್ಮಿದ ವಚನಗಳು

ಬಸವ ಮೀಡಿಯಾ
ಬಸವ ಮೀಡಿಯಾ Published May 10, 2025
Share
List of Images 1/10
savirada vachana (6)
savirada vachana (5)
savirada vachana (4)
savirada vachana (3)
savirada vachana (2)
savirada vachana (1)
shivamogga savirada vachana (4)
shivamogga savirada vachana (2)
shivamogga savirada vachana (3)
shivamogga savirada vachana (7)
SHARE

ಶಿವಮೊಗ್ಗ

ನಗರದಲ್ಲಿ ಮೊದಲ ಬಾರಿಗೆ ನಡೆದ ಬೃಹತ್‌ ಸಾಮೂಹಿಕ ವಚನ ಗಾಯನ ಕಾರ್ಯಕ್ರಮದಲ್ಲಿ
1381 ವೃತ್ತಿಪರ ಮತ್ತು ಹವ್ಯಾಸಿ ಗಾಯಕರು 38 ವಚನಗಳನ್ನು ಹಾಡಿದರು.

ನಗರದ ಅಲ್ಲಮಪ್ರಭು ಮೈದಾನದಲ್ಲಿ ಬಸವ ಜಯಂತಿ ಆಚರಣಾ ಸಮಿತಿ ವತಿಯಿಂದ ನಡೆದ ಸಾವಿರದ ವಚನ ಕಾರ್ಯಕ್ರಮ ಸಾವಿರಾರು ಜನ ಶೋತೃಗಳನ್ನು ಸೆಳೆಯಿತು. ಕಾರ್ಯಕ್ರಮದಲ್ಲಿ ಸಿ.ಅಶ್ವಥ್‌ ಅವರು ರಾಗ ಸಂಯೋಜಿಸಿದ್ದ ವಚನಗಳನ್ನು ಹಾಡಲಾಯಿತು. ಬಸವ ಕೇಂದ್ರದ ಡಾ. ಬಸವ ಮರುಳಸಿದ್ಧ ಸ್ವಾಮೀಜಿ ಪ್ರತಿ ವಚನದ ಅರ್ಥ ತಿಳಿಸಿದರು.

Share This Article
Twitter Email Copy Link Print
Previous Article ‘ನಾಡಿಗೆ ಹೊಸ ಸಂದೇಶ ನೀಡಿದ ಬಸವೋತ್ಸವ, ಸಾವಿರದ ವಚನ ಕಾರ್ಯಕ್ರಮಗಳು’
Next Article ಬೇಡ ಜಂಗಮ ವಿವಾದ: ವೀರಶೈವರ ವಿರುದ್ಧ ನಾಗಮೋಹನದಾಸ್‌ ಆಯೋಗಕ್ಕೆ ದೂರು
Leave a comment

Leave a Reply Cancel reply

Your email address will not be published. Required fields are marked *

Most Read

ಚಾವಡಿ

ಪ್ರಮಾಣವಚನ ವಿವಾದ: ಬಸವಣ್ಣ ಎಂದರೆ ರಾಜ್ಯಪಾಲರಿಗೆ ಆಗುವುದಿಲ್ಲವೇ?

By ಶ್ರೀ ಪಂಡಿತಾರಾದ್ಯ ಶಿವಾಚಾರ್ಯ ಸ್ವಾಮಿಗಳು June 5, 2026
ಚಾವಡಿ

ಬಹಿರಂಗ ಪತ್ರ: ಡಿ ಕೆ ಶಿವಕುಮಾರ್ ಅವರೇ, ಲಿಂಗಾಯತ ಮತ ಕಳೆದುಕೊಳ್ಳಬೇಡಿ

By ವಿಶ್ವೇಶ್ವರಯ್ಯ ಬಿ. ಎಂ. June 4, 2026
ಚರ್ಚೆ

‘ಜನಿವಾರ ಕಿತ್ತೊಗೆದ ಬಸವಣ್ಣನವರಿಗೆ ಮತ್ತೆ ಜನಿವಾರ ತೊಡಿಸಲು ಹೊರಟಿದ್ದಾರೆ’

By ರವೀಂದ್ರ ಹೊನವಾಡ June 1, 2026
ಕಾರ್ಯಕ್ರಮ

ರಾಷ್ಟ್ರೀಯ ವೀರ ಗಣಾಚಾರ ಸಂಘದಿಂದ ಬಸವ ಕಾರ್ಯಕರ್ತರಿಗೆ ಯಶಸ್ವಿ ಶಿಬಿರ

By ಕುಮಾರಣ್ಣ ಪಾಟೀಲ್ June 2, 2026
ಇದು ವೈರಲ್

ಬಸವಣ್ಣನವರ ವಚನದಂತೆ ನಡೆಯಲು ಕೇರಳ ಸಿಎಂಗೆ ಸದನದಲ್ಲಿಯೇ ಕರೆ

By ಬಸವ ಮೀಡಿಯಾ June 3, 2026
Previous Next

You Might Also Like

ಗ್ಯಾ ಲರಿ

ಬಸವ ಜಯಂತಿ: ಭಾಲ್ಕಿ ರ‍್ಯಾಲಿಯಲ್ಲಿ ನೂರಾರು ಬೈಕ್, ಕಾರುಗಳು

ಭಾಲ್ಕಿ : ಪಟ್ಟಣದ ಚನ್ನಬಸವಾಶ್ರಮದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ, ವಚನ ಜಾತ್ರೆ, ಡಾ. ಚನ್ನಬಸವ ಪಟ್ಟದೇವರ 27ನೇ ಸ್ಮರಣೋತ್ಸವ ಹಾಗೂ ಡಾ. ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವದ…

0 Min Read
ಗ್ಯಾ ಲರಿ

ದೆಹಲಿ, ಲಂಡನ್ ಸಂಸತ್ ಬಳಿ ಬಸವ ಜಯಂತಿಯ ಸಂಭ್ರಮ

ನವದೆಹಲಿ/ಲಂಡನ್ 12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸಿ ಪ್ರಜಾಪ್ರಭುತ್ವಕ್ಕೆ ಮುನ್ನುಡಿ ಬರೆದ ವಿಶ್ವಗುರು ಬಸವಣ್ಣನವರ ಜನ್ಮದಿನವನ್ನು ಭಾರತ ಮತ್ತು ಬ್ರಿಟನ್ ಸಂಸತ್ ಭವನದ ಬಳಿ ಸೋಮವಾರ ಆಚರಿಸಲಾಯಿತು.…

0 Min Read
ಗ್ಯಾ ಲರಿ

ನಿಜಾಚರಣೆ: ಮೌಢ್ಯಕ್ಕೆ ಸೆಡ್ಡು ಹೊಡೆದ ‘ವಚನ ತಾಂಬೂಲ’ ಕಲ್ಯಾಣ

ಕಲಬುರಗಿ ನಗರದ ಲಕ್ಷ್ಮೀನಾರಾಯಣ ಕಲ್ಯಾಣ ಮಂಟಪದಲ್ಲಿ ಮಾರ್ಚ್ 15ರಂದು ನಡೆದ ವೈಶಿಷ್ಟ್ಯಪೂರ್ಣ ಕಲ್ಯಾಣ ಮಹೋತ್ಸವಕ್ಕೆ “ವಚನ ತಾಂಬೂಲ” ಎಂಬ ಹೆಸರೇ ಸಾಕ್ಷಿಯಾಗಿತ್ತು. ಮೂಢನಂಬಿಕೆ ಬಿಟ್ಟು ಶ್ರೀ ಷಣ್ಮುಖ…

0 Min Read
ಗ್ಯಾ ಲರಿ

ರಾಷ್ಟ್ರದಲ್ಲಿ ಸಂಚಲನ ಮೂಡಿಸಿದ ಸ್ವತಂತ್ರ ಲಿಂಗಾಯತ ಧರ್ಮದ ರ‍್ಯಾಲಿಗಳು (2017-2018)

ಬೆಂಗಳೂರು 2017-18ರಲ್ಲಿ ಸ್ವತಂತ್ರ ಲಿಂಗಾಯತ ಧರ್ಮದ ಸಂವಿಧಾನ ಮಾನ್ಯತೆಗಾಗಿ ವಿವಿಧ ನಗರಗಳಲ್ಲಿ ನಡೆದ ಹೋರಾಟದ ಮರೆಯಲಾಗದ ಕ್ಷಣಗಳು. ಬಸವ ಮೀಡಿಯಾ Facebook ಪುಟ ಸೇರಲು ಕ್ಲಿಕ್ ಮಾಡಿhttps://www.facebook.com/basavamedia1/

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital