Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಜನ ಬಾರದೆ ನೆಲಕಚ್ಚಿದ ಸೇಡಂ ಆರೆಸ್ಸೆಸ್ ಸಂಸ್ಕೃತಿ ಉತ್ಸವ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಜನ ಬಾರದೆ ನೆಲಕಚ್ಚಿದ ಸೇಡಂ ಆರೆಸ್ಸೆಸ್ ಸಂಸ್ಕೃತಿ ಉತ್ಸವ
ಗ್ಯಾ ಲರಿ

ಜನ ಬಾರದೆ ನೆಲಕಚ್ಚಿದ ಸೇಡಂ ಆರೆಸ್ಸೆಸ್ ಸಂಸ್ಕೃತಿ ಉತ್ಸವ

ಬಸವ ಮೀಡಿಯಾ
ಬಸವ ಮೀಡಿಯಾ Published February 5, 2025
Share
ಸೇಡಂ ಉತ್ಸವದಲ್ಲಿ 'ವಂದೇ ಮಾತರಂ' ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಭಾಲ್ಕಿ ಶ್ರೀಗಳು
ಸೇಡಂ ಆರೆಸ್ಸೆಸ್ ಸಂಸ್ಕೃತಿ ಉತ್ಸವ ಉದ್ಘಾಟಿಸಿದ ಭಾಲ್ಕಿ ಶ್ರೀಗಳು
List of Images 1/16
sedam (1)
sedam
sedam bhalki shree (5)
sedam bhalki shree (4)
sedam bhalki shree (2)
ಸೇಡಂ ಉತ್ಸವದಲ್ಲಿ 'ವಂದೇ ಮಾತರಂ' ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಭಾಲ್ಕಿ ಶ್ರೀಗಳು
sedam bhalki shree (1)
ಸೇಡಂ ಆರೆಸ್ಸೆಸ್ ಸಂಸ್ಕೃತಿ ಉತ್ಸವ ಉದ್ಘಾಟಿಸಿದ ಭಾಲ್ಕಿ ಶ್ರೀಗಳು
basava butti sedam
e20f4eea-3af4-4630-bdee-f1601be377c4
cc04ed24-5d47-4d10-a1dc-0418f26d92ed
7956fe19-1603-42f1-b4f2-5c5d3ebf55fa
4486a3aa-31ca-4789-b8f5-aef64d0ca9b9
89aafe6d-11b9-4a84-bc2b-0f5227e57f78
6d3484e5-805d-4a58-adda-2399974ea3b1
5d22f2a0-51a3-44a3-8236-1c1179b75f41
bhalki (2)
akka gangambike
SHARE

ಕಲಬುರ್ಗಿ

ಸೇಡಂನಲ್ಲಿ ನಡೆಯುತ್ತಿರುವ ಸಂಘ ಪರಿವಾರದ ಮಹತ್ವಾಕಾಂಕ್ಷೆಯ ಭಾರತೀಯ ಸಂಸ್ಕೃತಿ ಉತ್ಸವ ಜನರನ್ನು ಸೆಳೆಯಲು ವಿಫಲವಾಗಿ ಮುಗ್ಗರಿಸಿದೆ.

ಪ್ರಗತಿಪರ, ಬಸವಪರ ಮತ್ತು ದಲಿತ ಸಂಘಟನೆಗಳು ತೀವ್ರವಾಗಿ ವಿರೋಧಿಸಿದ್ದ 9 ದಿನಗಳ ಉತ್ಸವದಲ್ಲಿ 25 ಲಕ್ಷ ಜನರನ್ನು ಭಾಗವಹಿಸಲಿದ್ದಾರೆ ಎಂದು ಆಯೋಜಕರು ಹೇಳಿದ್ದರು.

ಉತ್ಸವಕ್ಕೆ ಪ್ರತಿದಿನ ಹೋಗುತ್ತಿರುವ ಪತ್ರಕರ್ತರೊಬ್ಬರು ಮೊದಲ 6 ದಿನಗಳನ್ನೂ ಸೇರಿಸಿದರೂ ಅಲ್ಲಿಗೆ ಹೋಗಿರುವ ಸಂಖ್ಯೆ ಒಂದೆರಡು ಲಕ್ಷ ದಾಟುವುದಿಲ್ಲ ಎಂದರು. ಸಂಘ ಪರಿವಾರದ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳನ್ನು ಮತ್ತು ಕಾರ್ಯಕರ್ತರನ್ನು ಬಿಟ್ಟರೆ ಸಾರ್ವಜನಿಕರು ಬೆರಳಣಿಕೆಯಷ್ಟು ಮಾತ್ರ ಬರುತ್ತಿದ್ದಾರೆ, ಎಂದು ಹೇಳಿದರು.

Share This Article
Twitter Email Copy Link Print
Previous Article ಸರಕಾರದ ವಿರೋಧ, ಕಲಬುರಗಿ ಪ್ರತಿಭಟನೆಯಿಂದ ಸೇಡಂ ಉತ್ಸವಕ್ಕೆ ಪೆಟ್ಟು: ಶೋಭಾ ಕರಂದ್ಲಾಜೆ
Next Article ಬೆಂಗಳೂರಿನಲ್ಲಿ ಒಂದು ದಿನದ ಶಿವಯೋಗ ಕಾರ್ಯಗಾರ
Leave a comment

Leave a Reply Cancel reply

Your email address will not be published. Required fields are marked *

Most Read

ಚರ್ಚೆ

‘ಜನಿವಾರ ಕಿತ್ತೊಗೆದ ಬಸವಣ್ಣನವರಿಗೆ ಮತ್ತೆ ಜನಿವಾರ ತೊಡಿಸಲು ಹೊರಟಿದ್ದಾರೆ’

By ರವೀಂದ್ರ ಹೊನವಾಡ June 1, 2026
ಇಂದು

ಬಹಿರಂಗ ಪತ್ರ: ಡಿ ಕೆ ಶಿವಕುಮಾರ್ ಅವರೇ, ಲಿಂಗಾಯತ ಮತ ಕಳೆದುಕೊಳ್ಳಬೇಡಿ

By ವಿಶ್ವೇಶ್ವರಯ್ಯ ಬಿ. ಎಂ. June 4, 2026
ಕಾರ್ಯಕ್ರಮ

ರಾಷ್ಟ್ರೀಯ ವೀರ ಗಣಾಚಾರ ಸಂಘದಿಂದ ಬಸವ ಕಾರ್ಯಕರ್ತರಿಗೆ ಯಶಸ್ವಿ ಶಿಬಿರ

By ಕುಮಾರಣ್ಣ ಪಾಟೀಲ್ June 2, 2026
ಇದು ವೈರಲ್

ಬಸವಣ್ಣನವರ ವಚನದಂತೆ ನಡೆಯಲು ಕೇರಳ ಸಿಎಂಗೆ ಸದನದಲ್ಲಿಯೇ ಕರೆ

By ಬಸವ ಮೀಡಿಯಾ June 3, 2026
ಚರ್ಚೆ

ಹಿಂದೂ ಸಮಾವೇಶದಲ್ಲಿ ಕೋಮುದ್ವೇಷ ಭಾಷಣ ಮಾಡಿದ ಕನ್ನೇರಿ ಸ್ವಾಮಿ

By ಮುತ್ತು ಬಿಳೆಯಲಿ June 2, 2026
Previous Next

You Might Also Like

ಗ್ಯಾ ಲರಿ

ಬಸವ ಜಯಂತಿ: ಭಾಲ್ಕಿ ರ‍್ಯಾಲಿಯಲ್ಲಿ ನೂರಾರು ಬೈಕ್, ಕಾರುಗಳು

ಭಾಲ್ಕಿ : ಪಟ್ಟಣದ ಚನ್ನಬಸವಾಶ್ರಮದಲ್ಲಿ ವಿಶ್ವಗುರು ಬಸವಣ್ಣನವರ ಜಯಂತಿ, ವಚನ ಜಾತ್ರೆ, ಡಾ. ಚನ್ನಬಸವ ಪಟ್ಟದೇವರ 27ನೇ ಸ್ಮರಣೋತ್ಸವ ಹಾಗೂ ಡಾ. ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವದ…

0 Min Read
ಗ್ಯಾ ಲರಿ

ದೆಹಲಿ, ಲಂಡನ್ ಸಂಸತ್ ಬಳಿ ಬಸವ ಜಯಂತಿಯ ಸಂಭ್ರಮ

ನವದೆಹಲಿ/ಲಂಡನ್ 12ನೇ ಶತಮಾನದಲ್ಲಿ ಅನುಭವ ಮಂಟಪ ಸ್ಥಾಪಿಸಿ ಪ್ರಜಾಪ್ರಭುತ್ವಕ್ಕೆ ಮುನ್ನುಡಿ ಬರೆದ ವಿಶ್ವಗುರು ಬಸವಣ್ಣನವರ ಜನ್ಮದಿನವನ್ನು ಭಾರತ ಮತ್ತು ಬ್ರಿಟನ್ ಸಂಸತ್ ಭವನದ ಬಳಿ ಸೋಮವಾರ ಆಚರಿಸಲಾಯಿತು.…

0 Min Read
ಗ್ಯಾ ಲರಿ

ನಿಜಾಚರಣೆ: ಮೌಢ್ಯಕ್ಕೆ ಸೆಡ್ಡು ಹೊಡೆದ ‘ವಚನ ತಾಂಬೂಲ’ ಕಲ್ಯಾಣ

ಕಲಬುರಗಿ ನಗರದ ಲಕ್ಷ್ಮೀನಾರಾಯಣ ಕಲ್ಯಾಣ ಮಂಟಪದಲ್ಲಿ ಮಾರ್ಚ್ 15ರಂದು ನಡೆದ ವೈಶಿಷ್ಟ್ಯಪೂರ್ಣ ಕಲ್ಯಾಣ ಮಹೋತ್ಸವಕ್ಕೆ “ವಚನ ತಾಂಬೂಲ” ಎಂಬ ಹೆಸರೇ ಸಾಕ್ಷಿಯಾಗಿತ್ತು. ಮೂಢನಂಬಿಕೆ ಬಿಟ್ಟು ಶ್ರೀ ಷಣ್ಮುಖ…

0 Min Read
ಗ್ಯಾ ಲರಿ

ರಾಷ್ಟ್ರದಲ್ಲಿ ಸಂಚಲನ ಮೂಡಿಸಿದ ಸ್ವತಂತ್ರ ಲಿಂಗಾಯತ ಧರ್ಮದ ರ‍್ಯಾಲಿಗಳು (2017-2018)

ಬೆಂಗಳೂರು 2017-18ರಲ್ಲಿ ಸ್ವತಂತ್ರ ಲಿಂಗಾಯತ ಧರ್ಮದ ಸಂವಿಧಾನ ಮಾನ್ಯತೆಗಾಗಿ ವಿವಿಧ ನಗರಗಳಲ್ಲಿ ನಡೆದ ಹೋರಾಟದ ಮರೆಯಲಾಗದ ಕ್ಷಣಗಳು. ಬಸವ ಮೀಡಿಯಾ Facebook ಪುಟ ಸೇರಲು ಕ್ಲಿಕ್ ಮಾಡಿhttps://www.facebook.com/basavamedia1/

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital