Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಶರಣರ ಅಂತಿಮ ದರ್ಶನಕ್ಕೆ ಸಿಂಧನೂರಿನಲ್ಲಿ ಜನಸಾಗರ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಅರಿವು > ಶರಣರ ಅಂತಿಮ ದರ್ಶನಕ್ಕೆ ಸಿಂಧನೂರಿನಲ್ಲಿ ಜನಸಾಗರ
ಅರಿವು

ಶರಣರ ಅಂತಿಮ ದರ್ಶನಕ್ಕೆ ಸಿಂಧನೂರಿನಲ್ಲಿ ಜನಸಾಗರ

ಬಸವ ಮೀಡಿಯಾ
ಬಸವ ಮೀಡಿಯಾ Published November 4, 2024
Share
List of Images 1/7
veerabhadrappa kurakundi (1)
veerabhadrappa kurakundi (2)
veerabhadrappa kurakundi (3)
veerabhadrappa kurakundi (4)
veerabhadrappa kurakundi (5)
veerabhadrappa kurakundi (6)
veerabhadrappakurakundi
SHARE

ಸಿಂಧನೂರು

ಇಂದು ಬೆಳಗ್ಗೆ ವೀರಭದ್ರಪ್ಪ ಕುರಕುಂದಿ ಅವರ ಪಾರ್ಥಿವ ಶರೀರವು ಪಟ್ಟಣದಲ್ಲಿ ಆಗಮಿಸುತ್ತಿದ್ದಂತೆಯೇ ಸಹಸ್ರಾರು ಶರಣ ಬಂದುಗಳು ನೆರೆದು ಅಂತಿಮ ದರ್ಶನ ಪಡೆದುಕೊಂಡು ಮೆರವಣಿಗೆಯಲ್ಲಿ ಭಾಗವಹಿಸಿದರು.

ಗಂಗಾವತಿಯ ರಸ್ತೆಯಲ್ಲಿ ಬರುವ ಐ.ಬಿ.ಯಲ್ಲಿ ಶರಣರಿಗೆ ಮೌನ ಸಂತಾಪ, ಪುಷ್ಪ ನಮನ ಸಲ್ಲಿಸಿ ಬೃಹತ್ ಮೆರವಣಿಗೆಯ ಮೂಲಕ ಬಸವ ವೃತ್ತಕ್ಕೆ ತೆರಳಿ ಅಲ್ಲಿರುವ ಬಸವಣ್ಣನವರ ರೂಪ ಚಿತ್ರಕ್ಕೆ ಮಾಲಾರ್ಪಣೆ ಮಾಡಲಾಯಿತು.

ನಂತರ ಎನ್.ಜಿ.ಓ ಕಾಲೋನಿಯಲ್ಲಿರುವ ನೀಲಾಂಬಿಕಾ ಪ್ರಸಾದ ನಿಲಯದಲ್ಲಿ ಸಿಂಧನೂರಿನ ಶರಣ ಬಂಧುಗಳಿಗೆ ಅಂತಿಮ ಧರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸ್ವಲ್ಪ ಸಮಯದ ನಂತರ ಸಿಂಧನೂರಿನ ತಾಲೂಕಿನ ಕುರುಕುಂದಾ ಗ್ರಾಮಕ್ಕೆ ತೆರಳಿ ಅಲ್ಲಿ ಮಧ್ಯಾಹ್ನ ಶರಣರ ಅಂತ್ಯಕ್ರಿಯೆ ನೆರವೇರುವುದು.

Share This Article
Twitter Email Copy Link Print
Previous Article ದೇವಿ ಪಾರಾಯಣ ಮಾಡಿದವರು ಬಸವಣ್ಣನವರನ್ನು ಅಪ್ಪಿಕೊಂಡರು
Next Article ಸ್ವಗ್ರಾಮದಲ್ಲಿ ಶರಣ ವೀರಭದ್ರಪ್ಪ ಅವರಿಗೆ ಅಭಿಮಾನಿಗಳಿಂದ ನುಡಿ ನಮನ
1 Comment
  • ಡಾ ರಾ ಮ ಹೊಸಮನಿ says:
    November 4, 2024 at 5:10 am

    🥲🙏

    Reply

Leave a Reply Cancel reply

Your email address will not be published. Required fields are marked *

Most Read

ಶರಣ ಚರಿತ್ರೆ

ಮೈಸೂರಿನ ಲಿಂಗಾಯತರು ವೀರಶೈವ ಬ್ರಾಹ್ಮಣರಾದರು – ಭಾಗ 1

By ವಿನಯ್ ಶಿರಹಟ್ಟಿಮಠ September 12, 2026
ಶರಣ ಚರಿತ್ರೆ

1904ರ ನಿರ್ಣಯಗಳು: ವೀರಶೈವರು ಹಿಂದೂಗಳು, ಜಂಗಮರೇ ಸ್ವಾಮಿಗಳಾಗಲಿ (ಭಾಗ 2)

By ವಿನಯ್ ಶಿರಹಟ್ಟಿಮಠ September 13, 2026
ಶರಣ ಚರಿತ್ರೆ

ಶಿವಯೋಗ ಮಂದಿರ ಕಲಿಸಿದ ವೈದಿಕತೆ; ಮಡಿವಂತಿಕೆ ಹಿಡಿದ ಸಮಾಜ (ಭಾಗ 3)

By ವಿನಯ್ ಶಿರಹಟ್ಟಿಮಠ September 14, 2026
ಚಾವಡಿ

ಹರಿದು ಬಂದ ಭದ್ರಾ ನೀರು; ಬಾಗಿನ ಅರ್ಪಿಸಿದ ಪಂಡಿತರಾಧ್ಯ ಸ್ವಾಮೀಜಿ

By ಮರುಳಸಿದ್ಧಯ್ಯ ಟಿ. ಎಂ, ಸಾಣೇಹಳ್ಳಿ September 10, 2026
ಶರಣ ಚರಿತ್ರೆ

1940: ನಾವು ಹಿಂದೂಗಳಲ್ಲ ಎಂದ ವೀರಶೈವ ಮಹಾಸಭಾ (ಭಾಗ 4)

By ವಿನಯ್ ಶಿರಹಟ್ಟಿಮಠ September 15, 2026
Previous Next

You Might Also Like

ಅರಿವು

ವಚನ ಸಾಹಿತ್ಯದ ಭೀಮರಕ್ಷೆ: ಮಡಿವಾಳ ಮಾಚಿದೇವ

ಬೀದರ್ 12ನೇ ಶತಮಾನವು ಕರ್ನಾಟಕದ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಇತಿಹಾಸದಲ್ಲಿ ಅತ್ಯಂತ ಮಹತ್ವದ ಕಾಲಘಟ್ಟ. ಆ ಕಾಲದಲ್ಲಿ ಸಮಾಜವು ಜಾತಿ, ವರ್ಣ, ಮೇಲು-ಕೀಳು, ಅಸ್ಪೃಶ್ಯತೆ, ಮೂಢನಂಬಿಕೆ,…

8 Min Read
ಅರಿವು

ನಿಜಾಚರಣೆ: ಶರಣತತ್ವದಂತೆ ನಡೆದ ಶಿಶು ಮನೆ ತುಂಬಿಸಿಕೊಳ್ಳುವ ಕಾರ್ಯಕ್ರಮ

ನಂಜನಗೂಡು: ಹೊಸದಾಗಿ ಹುಟ್ಟಿದ ಶಿಶುವನ್ನು ಮನೆ ತುಂಬಿಸಿಕೊಳ್ಳುವ ಶರಣತತ್ವದ ನಿಜಾಚರಣೆ ಕಾರ್ಯಕ್ರಮ ಶರಣ ಸಂಸ್ಕೃತಿ ಪ್ರಸಾರ ವೇದಿಕೆಯ ಬಸವ ಎಂ. ಸಿದ್ದಪ್ಪ (ಬಿ.ಎಂ. ಸಿದ್ದಪ್ಪ)ಅವರ ಮನೆಯಲ್ಲಿ ಈಚೆಗೆ…

1 Min Read
ಅರಿವು

ಇಲ್ಲಿಗೆ ಹರಹರ, ಇಲ್ಲಿಗೆ ಶಿವ ಶಿವ

ಪ್ರಭುಲಿಂಗಲೀಲೆ : ಒಂದು ಸಮಗ್ರ ಚಿಂತನೆ 29           ಮರ್ತ್ಯಲೋಕದ ಮನುಜರ ಉದ್ಧಾರಕ್ಕಾಗಿ ದೇಶಸಂಚಾರ ಲೀಲೆಯನ್ನು ಕೈಕೊಂಡಿದ್ದ ಪ್ರಭುಲಿಂಗ ಕಲ್ಯಾಣದ ಶರಣರು ಸ್ವಾನುಭಾವ ಸಂಪನ್ನರಾಗಿ ತನ್ನ ನಿರೀಕ್ಷೆಯಲ್ಲಿರುವುದನ್ನು…

8 Min Read
ಅರಿವು

ಪ್ರಭುಲಿಂಗಲೀಲೆ, ಶೂನ್ಯಸಂಪಾದನೆಯ ತೌಲನಿಕ ಚಿಂತನೆ

ಪ್ರಭುಲಿಂಗಲೀಲೆ : ಒಂದು ಸಮಗ್ರ ಚಿಂತನೆ 28 ಕನ್ನಡ ಶರಣಸಾಹಿತ್ಯದ ಬೆಳವಣಿಗೆಯ ಇತಿಹಾಸದಲ್ಲಿ ಪ್ರಭುಲಿಂಗಲೀಲೆ ಮತ್ತು ಶೂನ್ಯಸಂಪಾದನೆಗಳು ಎರಡು ಸ್ವತಂತ್ರ ಕೃತಿಗಳೆಂಬುದಕ್ಕಿಂತಲೂ ಪರಸ್ಪರ ಸಂವಾದಿಸುವ ಎರಡು ಮಹತ್ವದ…

9 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital