Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: PHOTO GALLERY: ಸಿದ್ಧಗಂಗಾ ಮಠದಲ್ಲಿ ನಡೆಯುತ್ತಿರುವ ಮೂರು ದಿನಗಳ ವಚನ ಕಮ್ಮಟ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಅರಿವು > PHOTO GALLERY: ಸಿದ್ಧಗಂಗಾ ಮಠದಲ್ಲಿ ನಡೆಯುತ್ತಿರುವ ಮೂರು ದಿನಗಳ ವಚನ ಕಮ್ಮಟ
ಅರಿವುಗ್ಯಾ ಲರಿ

PHOTO GALLERY: ಸಿದ್ಧಗಂಗಾ ಮಠದಲ್ಲಿ ನಡೆಯುತ್ತಿರುವ ಮೂರು ದಿನಗಳ ವಚನ ಕಮ್ಮಟ

ಬಸವ ಮೀಡಿಯಾ
ಬಸವ ಮೀಡಿಯಾ Published September 10, 2024
Share
List of Images 1/7
siddaganga (1)
siddaganga (2)
siddaganga (3)
siddaganga (4)
siddaganga (5)
siddaganga (7)
siddaganga (8)
SHARE

ಬಸವ ತತ್ವ ಮತ್ತು ಆಚರಣೆಗಳಲ್ಲಿ ತರಬೇತಿ ನೀಡುವ ಉದ್ದೇಶದಿಂದ ಸಿದ್ಧಗಂಗಾ ಮಠದಲ್ಲಿ ಆಯೋಜಿಸಲಾಗಿರುವ ಮೂರು ದಿನಗಳ ವಚನ ಕಮ್ಮಟ ಕಮ್ಮಟದಲ್ಲಿ ಸುಮಾರು ನೂರು ಮಠಾಧಿಪತಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ.

ಭಾಲ್ಕಿ ಮಠದ ಡಾ ಶ್ರೀ ಬಸವಲಿಂಗಪಟ್ಟದೇವರು ವಚನ ಕಮ್ಮಟವನ್ನು ಮಂಗಳವಾರ ಉದ್ಘಾಟಿಸಿದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸಿದ್ದಗಂಗಾ ಮಠದ ಸಿದ್ದಲಿಂಗ ಮಹಾಸ್ವಾಮಿಗಳು ವಹಿಸಿದ್ದರು.

ಪ್ರತಿ ದಿನವೂ ಇಷ್ಟ ಲಿಂಗ, ಯೋಗಾಸನ, ಷಟ್ಸ್ಥಲ ಧ್ವಜಾರೋಹಣಗಳ ಜೊತೆಗೆ ವಿಚಾರ ಘೋಷ್ಠಿಗಳು ನಡೆಯಲಿವೆ. ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು, ಶ್ರೀ ಗುರುಮಹಾಂತ ಸ್ವಾಮಿಗಳು, ಶ್ರೀ ಮಹಾಲಿಂಗ ಸ್ವಾಮಿಗಳು, ಶ್ರೀ ಶ್ರೀಕಾಂತ ಸ್ವಾಮಿಗಳು ಮುಂತಾದವರು ವಿಚಾರ ಘೋಷ್ಠಿಯಲ್ಲಿ ಭಾಗವಹಿಸಲಿದ್ದಾರೆ.

ಸಮಾರೋಪ ಭಾಷಣವನ್ನು ಗದಗಿನ ಮಠದ ಶ್ರೀ ತೋಂಟದ ಸಿದ್ದರಾಮ ಮಹಾಸ್ವಾಮಿಗಳು ಮಾಡಲಿದ್ದಾರೆ.

Share This Article
Twitter Email Copy Link Print
Previous Article ರಾಯಚೂರು ಬಸವ ಕೇಂದ್ರದ ಶರಣಪ್ಪ ಪಾಟೀಲ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ
Next Article “ಬುದ್ಧ ಗಂಟೆಯ ಸದ್ಧು” ಪುಸ್ತಕ ಬಿಡುಗಡೆ ಸಮಾರಂಭ
2 Comments
  • N M Pawadigoudra, Gadag says:
    September 11, 2024 at 4:45 am

    “ನಿಜ ಲಿಂಗಾಯತ” ಕುರಿತ ಸ್ಪಷ್ಟ ಧೋರಣೆ, ಒಲವು ಮತ್ತು ನಿಲವು ಹೊಂದಿರುವ, ಪ್ರಸ್ತುತ ಶ್ರೀ ಸಿದ್ದಗಂಗಾಮಠ ದಲ್ಲಿ, ಸಂಗಮಿಸಿರುವ ಎಲ್ಲಾ ಪರಮ ಪೂಜ್ಯ ಸ್ವಾಮಿಗಳಿಗೆ, ಭಕ್ತಿ ಪೂರ್ವಕ ಶರಣು ಶರಣಾರ್ಥಿಗಳು.
    ಪ್ರಸ್ತುತ ಸನ್ನಿವೇಶದಲ್ಲಿ, ನಮ್ಮವರೆಂದ, ಕೆಲ ಅಜ್ಞಾನಿ ರಾಜಕಾರಣಿ, ಇದ್ದ ಮನುಷ್ಯತ್ವ ಪರ, ಬಸವ ಪರ ಮತ್ತು ಸರ್ವಜೀವಿ ಪರ ಎಂದು ಇಲ್ಲಿಯವರೆಗೆ ತಿಳಿದುಕೊಂಡು,ಹೇಳಿಕೊಂಡು, ಹೊಟ್ಟೆ, ಬಟ್ಟೇ, ಬ್ಯಾಂಕ್ ಬ್ಯಾಲೆನ್ಸ್, ಮಾಡಿಕೊಂಡು ಮತ್ತು ಭಾಷಣ ಕಲಿತು,,, ಬೇರೆಮತ್ತು ಬೇರೆ ಯವರ ಕುರಿತು, ಕೆಲಸ ಮಾಡಲು, ಅರ್ಥಾತ್ಮಿ, ಅವರ ಆ ಷ ಕ್ಕೆ ಬಲಿಯಾಗಿರುವವರ ಕುರಿತು ಎಚ್ಚರ ವಿರಲು ಪ್ರಾರ್ಥಿಸುತ್ತೇನೆ.

    Reply
  • Shashidhar b m says:
    September 12, 2024 at 5:32 am

    ವಚನಸಾಹಿತ್ಯ ಮತ್ತು ಶರಣ ಸಂಸ್ಕೃತಿಯನ್ನು ಅಳಿಸಿ ಹಾಕುವ ವ್ಯವಸ್ಥಿತ ಹುನ್ನಾರ ನಡೆಯುತ್ತಿರುವ ಇಂಥಾ ಸಂಕ್ರಮಣ ಕಾಲದಲ್ಲಿ,, ನೂರಾರು ಬಸವಾದಿ ಶ್ರೀಗಳಿಂದ ಅಯೋಜನೆಗೊಂಡ ವಚನ ಕಮ್ಮಟ ಸಮಾಜದಲ್ಲಿ ಮತ್ತು ಬಸವಭಕ್ತರಲ್ಲಿ ಮತ್ತೊಮ್ಮೆ ಸಂಚಲನ ಜಾಗೃತಿ ಮೂಡಿಸಲು ಭಾಳಾ ಸಹಾಯಕಾರಿ ಆಗಿದೆ,, ಅವರೆಲ್ಲರಿಗೂ ಶರಣು ಶರಣಾರ್ಥಿಗಳು

    Reply

Leave a Reply Cancel reply

Your email address will not be published. Required fields are marked *

Most Read

ಚರ್ಚೆ

ಪ್ರತಿಭಟಿಸುವ, ಪುಟಿದೇಳುವ, ಪ್ರತಿಕ್ರಿಯಿಸುವ ಗಣಾಚಾರ ದಳ ಅಗತ್ಯವಿದೆ: ಪ್ರೇಮಕ್ಕ ಅಂಗಡಿ

By ಬಸವ ಮೀಡಿಯಾ February 13, 2026
ಸುದ್ದಿ

ಬಸವತತ್ವ: ಮೂಲಾ ನಕ್ಷತ್ರದಲ್ಲಿ ನಡೆಯುವ ಕೊಟ್ಟೂರು ಗುರುಬಸವೇಶ್ವರ ಜಾತ್ರೆ

By ಅಕ್ಕಿ ಮಲ್ಲಿಕಾರ್ಜುನ, ಹೊಸಪೇಟೆ February 11, 2026
ಚರ್ಚೆ

ಬಸವತತ್ವದ ಪರವಾಗಿ ರಾಜಕಾರಣಿಗಳು ಧ್ವನಿಯೆತ್ತಬೇಕು: ದ್ರಾಕ್ಷಾಯಣಿ ಕೋಳಿವಾಡ

By ಬಸವ ಮೀಡಿಯಾ February 10, 2026
ಅರಿವು

‘ದೇವರನ್ನು ಒಲಿಸಿಕೊಳ್ಳುವ ಮಾರ್ಗ ಬೇರೆ, ನಾವೇ ದೇವರಾಗುವ ಮಾರ್ಗ ಬೇರೆ’

By ಶರಣು ಶಿಣ್ಣೂರ್ February 10, 2026
ಚರ್ಚೆ

ರಾಜಕಾರಣಿಗಳನ್ನು ಬಸವ ಸಂಘಟನೆಗಳು ಪ್ರಶ್ನಿಸಬೇಕು: ಗಿರಿಜಕ್ಕ ಧರ್ಮರೆಡ್ಡಿ

By ಸುಜಾತಾ ಆರ್. ಎಂ.ಶೆಟ್ಟರ February 11, 2026
Previous Next

You Might Also Like

ಅರಿವು

‘ವರ್ಷದಲಾದಡೂ ಒಂದು ದಿವಸ ಶಿವರಾತ್ರಿಯ ಮಾಡು ಮನವೆ’

ಸದ್ಭಕ್ತರೇ, ಮಹಾಶಿವರಾತ್ರಿಯ ಶುಭಾಶಯಗಳುಮದ್ದುತಿಂದ ಮನುಜನಂತೆ ವ್ಯರ್ಥಹೋಗದಿರಾ, ಮನವೆ,ವರ್ಷದಲಾದಡೂ ಒಂದು ದಿವಸ ಶಿವರಾತ್ರಿಯ ಮಾಡು ಮನವೆ.ಕಪಿಲಸಿದ್ಧಮಲ್ಲೇಶನೆಂಬ ಇಷ್ಟಂಗಕ್ಕೆ. -ಸಿದ್ಧರಾಮೇಶ್ವರ ಇಷ್ಟಲಿಂಗ ಧರಿಸಿಕೊಂಡಿಲ್ಲವೆಂದರೆ ಇಷ್ಟಲಿಂಗ ಧರಿಸಿಕೊಳ್ಳಿ; ಇಷ್ಟಲಿಂಗ ಪೂಜೆ ಮಾಡಿಕೊಳ್ಳುತ್ತಿಲ್ಲವೆಂದರೆ…

1 Min Read
ಅರಿವು

ಆತ್ಮಜಾಗೃತಿ ಮೂಡಿಸುವ ಶಿವರಾತ್ರಿಯ ಸಾಂಕೇತಿಕ ಅರ್ಥವೇನು?

ಶಿವರಾತ್ರಿ ಕೇವಲ ಒಂದು ಹಬ್ಬವಲ್ಲ. ಅದು ಆತ್ಮಜಾಗೃತಿ, ಎಚ್ಚರಿಕೆ ಮತ್ತು ಆತ್ಮಪರಿಶೀಲನೆಯ ಸಂಕೇತವಾಗಿದೆ. ಗುರು ಬಸವಣ್ಣ ಅವರು ತಮ್ಮ ವಚನಗಳಲ್ಲಿ ಭಕ್ತಿಯನ್ನು ಪಂಜರಕ್ಕೆ ಹೋಲಿಸುತ್ತಾರೆ. ಕಾಡಿನಲ್ಲಿರುವ ಮರಿ…

2 Min Read
ಗ್ಯಾ ಲರಿ

ಅರಮನೆ ಮೈದಾನದಲ್ಲಿ ಭೀಮಣ್ಣ ಖಂಡ್ರೆಗೆ ನುಡಿ ನಮನ

ಬೆಂಗಳೂರು ಅಖಿಲ ಭಾರತ ವೀರಶೈವ ಮಹಾಸಭಾ ಮತ್ತು ಶಾಂತಿವರ್ಧಕ ಶಿಕ್ಷಣ ಸಂಸ್ಥೆ ನಗರದ ಅರಮನೆ ಮೈದಾನದಲ್ಲಿ ಶನಿವಾರ ‘ಲೋಕನಾಯಕ ಲಿಂಗೈಕ್ಯ ಡಾ.ಭೀಮಣ್ಣ ಖಂಡ್ರೆ-ನುಡಿ ನಮನ’ ಕಾರ್ಯಕ್ರಮದಲ್ಲಿಆಯೋಜಿಸಿದ್ದವು. ಬಸವ…

0 Min Read
ಅರಿವು

ನಿಜಾಚರಣೆ: ಬೆಂಗಳೂರಲ್ಲಿ ನೂತನ ಮನೆಯ ಸಂಭ್ರಮದ ಗುರುಪ್ರವೇಶ

ಬೆಂಗಳೂರು: ಶಾಂತಿಪುರ ಮುಖ್ಯರಸ್ತೆ ಹತ್ತಿರದ ರಾಜೀವಗಾಂಧಿ ಗೃಹ ವಸತಿ ನಿರ್ಮಾಣ ಬಡಾವಣೆಯಲ್ಲಿ ಈಚೆಗೆ ಶರಣ ದಂಪತಿ ಶರಣಗೌಡ ಹಾಗೂ ಅಂಬಿಕಾ ಅವರು ನಿರ್ಮಿಸಿದ ನೂತನ ಮನೆ "ಬಸವಕೃಪಾ…

1 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital