Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಬಳ್ಳಾರಿಯ ಸಿರಿಗೆರೆ ಗ್ರಾಮದಲ್ಲಿ ಸಂಭ್ರಮದ ಬಸವ ಜಯಂತಿ, ಭರ್ಜರಿ ಮೆರವಣಿಗೆ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಬಳ್ಳಾರಿಯ ಸಿರಿಗೆರೆ ಗ್ರಾಮದಲ್ಲಿ ಸಂಭ್ರಮದ ಬಸವ ಜಯಂತಿ, ಭರ್ಜರಿ ಮೆರವಣಿಗೆ
ಗ್ಯಾ ಲರಿ

ಬಳ್ಳಾರಿಯ ಸಿರಿಗೆರೆ ಗ್ರಾಮದಲ್ಲಿ ಸಂಭ್ರಮದ ಬಸವ ಜಯಂತಿ, ಭರ್ಜರಿ ಮೆರವಣಿಗೆ

ರವೀಂದ್ರ ಹೊನವಾಡ
ರವೀಂದ್ರ ಹೊನವಾಡ Published June 5, 2025
Share
List of Images 1/8
sirigere basava jayanti (8)
sirigere basava jayanti (7)
sirigere basava jayanti (6)
sirigere basava jayanti (5)
sirigere basava jayanti (4)
sirigere padayatre
sirigere basava jayanti (1)
sirigere basava jayanti (3)
SHARE

ಸಿರಿಗೆರೆ

ತಾಲೂಕಿನ ಸಿರಿಗೆರೆ ಗ್ರಾಮದಲ್ಲಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿಯನ್ನು ಸಡಗರ, ಸಂಭ್ರಮದಿಂದ ಇತ್ತೀಚೆಗೆ ಆಚರಿಸಲಾಯಿತು.

ಶಂಭುಲಿಂಗೇಶ್ವರ ದೇವಸ್ಥಾನದಿಂದ ಆರಂಭವಾದ ಬಸವಣ್ಣನವರ ಭವ್ಯ ಭಾವಚಿತ್ರದ ಮೆರವಣಿಗೆಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿ ನಾಗನಾಥೇಶ್ವರ ದೇವಸ್ಥಾನದವರೆಗೆ ಸಾಗಿಬಂದಿತು. ಮೆರವಣಿಗೆಯಲ್ಲಿ ಧಾತ್ರಿ ರಂಗಸಂಸ್ಥೆ ಕಲಾವಿದರ ಡೊಳ್ಳು ಕುಣಿತ, ಜಾನಪದಕಲಾ ಕುಣಿತ, ಬಸವೇಶ್ವರ ಮತ್ತು ಬಸವಾದಿ ಶರಣರ ವೇಷಭೂಷಣಗಳನ್ನು ಧರಿಸಿದ್ದ ಯುವಜನರು ನೋಡುಗರ ಗಮನ ಸೆಳೆದರು.

Share This Article
Twitter Email Copy Link Print
Previous Article ಮಹಾರಾಷ್ಟ್ರದ ವಿದರ್ಭದಲ್ಲಿ ಮಕ್ಕಳಿಗೆ ಐದು ದಿನಗಳ ಬಸವತತ್ವ ಶಿಬಿರ
Next Article ಅಭಿಯಾನ: ಪೂಜ್ಯ ಸಿದ್ಧರಾಮ ಶ್ರೀಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಬಸವಭಕ್ತರು
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಕೂಡಲಸಂಗಮದಲ್ಲಿ ಪ್ರವಾಸೋದ್ಯಮ ಬೆಳೆಸಲು ಕಾಶಪ್ಪನವರ ಮುಂದೆ ಬರಲಿ

By ಎಸ್ಕೆ ಕೊನೆಸಾಗರ August 26, 2026
ಕಾರ್ಯಕ್ರಮ

ಸವದತ್ತಿಯಲ್ಲಿ ಜಾತಿ, ಮತ, ಪಂಥ ಭೇದ ಮೀರಿದ ‘ಪ್ರಭುನ್ನವರ ಕಾಕಾ’ ಸ್ಮರಣೆ

By ಪ್ರೇಮಕ್ಕ ಅಂಗಡಿ August 24, 2026
ಶರಣ ಚರಿತ್ರೆ

ಲಿಂಗಾಯತರು, ವೀರಶೈವರು: ನಿಜ ಇತಿಹಾಸ

By ಪ್ರೊ ಎಂ ಎಂ ಕಲಬುರ್ಗಿ August 26, 2026
ಸುದ್ದಿ

ಬಸವಣ್ಣನವರ ವಚನಗಳನ್ನು ಸುಟ್ಟು ಹಾಕಿದ್ದು ಏಕೆ: ಸತೀಶ ಜಾರಕಿಹೊಳಿ

By ಬಸವ ಮೀಡಿಯಾ August 28, 2026
ಕಾರ್ಯಕ್ರಮ

‘ಶರಣರಿಗೆ ಬೆವರೇ ಭಗವಂತನ ಅಭಿಷೇಕ, ಕಾಯಕವೇ ಕೈಲಾಸವಾಗಿತ್ತು’

By ಮೈ.ನಾ. ಲೋಕೇಶ, ಮೈಸೂರು August 27, 2026
Previous Next

You Might Also Like

ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ಗದಗ: ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ ವ್ಯಕ್ತಿಗಳಿಂದ ಲಿಂಗಾಯತ…

0 Min Read
ಗ್ಯಾ ಲರಿ

ದಾವಣಗೆರೆ ನಿರಾಶ್ರಿತ ಪುನರ್ವಸತಿ ಕೇಂದ್ರದಲ್ಲಿ ಹಳಕಟ್ಟಿ ಸ್ಮರಣೆ

ದಾವಣಗೆರೆ ಸ್ಥಳೀಯ ತುರ್ಚಘಟ್ಟದ ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿ ಕದಳಿ ಮಹಿಳಾ ವೇದಿಕೆ ತಾಲೂಕು ಘಟಕದಿಂದ ಫ.ಗು ಹಳಕಟ್ಟಿ ಸ್ಮರಣೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಸವ ಮೀಡಿಯಾ ವಾಟ್ಸ್ ಆಪ್…

0 Min Read
ಗ್ಯಾ ಲರಿ

ಹೊಸಪೇಟೆ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರ (ಎರಡನೇ ದಿನ)

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital