Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಮಳೆಯಲ್ಲಿ ಬಸವ ಪುರಾಣ ಕೇಳಿದ ಸಾವಿರಾರು ಜನ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಮಳೆಯಲ್ಲಿ ಬಸವ ಪುರಾಣ ಕೇಳಿದ ಸಾವಿರಾರು ಜನ
ಗ್ಯಾ ಲರಿ

ಮಳೆಯಲ್ಲಿ ಬಸವ ಪುರಾಣ ಕೇಳಿದ ಸಾವಿರಾರು ಜನ

ಪ್ರಕಾಶ ಗಿರಿಮಲ್ಲನವರ
ಪ್ರಕಾಶ ಗಿರಿಮಲ್ಲನವರ Published October 28, 2024
Share
List of Images 1/16
teradala (1)
teradala (5)
teradala (4)
teradala (3)
teradala (2)
teradala (1)
teradala (4)
teradala (3)
teradala (1)
teradala (2)
allama prabhu paranjyoti yatre teradala (2)
allama prabhu paranjyoti yatre teradala (4)
allama prabhu paranjyoti yatre teradala (1)
allama prabhu paranjyoti yatre teradala (3)
mahanta prabhu swami shegunasi1
mahanta prabhu swami shegunasi
SHARE

ತೇರದಾಳ

ಇಲ್ಲಿ ಪರಮಪೂಜ್ಯ ಡಾ. ಮಹಾಂತ ಪ್ರಭು ಸ್ವಾಮೀಜಿ ಅವರು ಬಸವ ಪುರಾಣ ಪ್ರವಚನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಕ್ರಿ.ಶ 14ನೇ ಶತಮಾನದಲ್ಲಿ ಭೀಮಕವಿ ಬರೆದ ಬಸವ ಪುರಾಣ ಇಂದಿಗೂ ಜನಮಾನಸದಲ್ಲಿ ಹಚ್ಚ ಹಸಿರಾಗಿ ಉಳಿದಿದೆ.

ಬಸವ ಪುರಾಣದ ಮಹಿಮೆ ಅಪಾರ ಎಂದು ಓದಿದ್ದೇವು, ಕೇಳಿದ್ದೇವು. ಆದರೆ ಡಾ. ಮಹಾಂತ ಪ್ರಭು ಸ್ವಾಮಿಗಳು ಈಗ ಒಂದು ಮಹಾ ಪವಾಡವನ್ನೆ ಸೃಷ್ಟಿಸಿದ್ದಾರೆ. ಈ ಭಯಂಕರ ಮಳೆಯಲ್ಲಿ ಇಪ್ಪತ್ತು ಸಾವಿರ ಜನರು ಕೆಸರಿನಲ್ಲಿ ಕುಳಿತು ಪ್ರವಚನ ಆಲಿಸುತ್ತಿರುವ ವಿಡಿಯೋ ನೋಡಿದರೆ ಸೋಜಿಗ ಎನಿಸುತ್ತದೆ. ಮೂವತ್ತು ಸಾವಿರ ಹೋಳಿಗಿ ಪ್ರಸಾದ ನಡೆದದ್ದು ನಿಜಕ್ಕೂ ರೋಮಾಂಚನ!

Share This Article
Twitter Email Copy Link Print
Previous Article ಕಲಬುರ್ಗಿಯಲ್ಲಿ ಎರಡು ದಿನದ ರಾಜ್ಯ ಮಟ್ಟದ ಕದಳಿ ಮಹಿಳಾ ಸಮಾವೇಶ
Next Article ವಚನ ದರ್ಶನ ವಿರುದ್ಧ ರಾಜ್ಯಾದ್ಯಂತ ಜನಾಂದೋಲನ: ಜೆ.ಎಸ್.ಪಾಟೀಲ
Leave a comment

Leave a Reply Cancel reply

Your email address will not be published. Required fields are marked *

Most Read

ಚಾವಡಿ

ಪಂಚ ಕಮಿಟಿಯವರು ನಮ್ಮನ್ನು ಮತ್ತೆ ಹೊರಗಿಡುತ್ತಿದ್ದಾರೆ: ಹಡಪದ ಸ್ವಾಮೀಜಿ

By ರವೀಂದ್ರ ಹೊನವಾಡ July 8, 2026
ಚರ್ಚೆ

ಕೇಂದ್ರ ಸರಕಾರ ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಮಾನ್ಯತೆ ನೀಡಲಿ: ಗೊ.ರು.ಚ

By ಬಸವ ಮೀಡಿಯಾ July 8, 2026
ಸುದ್ದಿ

ಅನುಭವ ಮಂಟಪಕ್ಕೆ ವೈದಿಕ ಹೆಸರು ಇಡುವ ಯಾವುದೇ ಆದೇಶವಿಲ್ಲ: ಅಧಿಕಾರಿ ಸ್ಪಷ್ಟನೆ

By ಬಸವ ಮೀಡಿಯಾ July 12, 2026
ಸುದ್ದಿ

ಪಂಡಿತಾರಾಧ್ಯ ಸ್ವಾಮೀಜಿ ಅಭಿನಂದನಾ ಗ್ರಂಥಕ್ಕೆ ಬರಹಗಳ ಆಹ್ವಾನ

By ಮರುಳಸಿದ್ಧಯ್ಯ ಟಿ. ಎಂ, ಸಾಣೇಹಳ್ಳಿ July 11, 2026
ಸ್ಪಾಟ್‌ಲೈಟ್

ನಂಜನಗೂಡಿನಲ್ಲಿ ನಿಜಾಚರಣೆ ನಾಮಕರಣ ಕಾರ್ಯಕ್ರಮ

By ಬಸವ ಮೀಡಿಯಾ July 13, 2026
Previous Next

You Might Also Like

ಗ್ಯಾ ಲರಿ

ರುದ್ರಾಕ್ಷಿಮಠದಲ್ಲಿ 15 ದಿನಗಳ ಹಿಮಾಲಯನ್ ಧ್ಯಾನ ಯೋಗ ಶಿಬಿರ

ಬೆಳಗಾವಿ: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶಿವಬಸವ ನಗರದ ನಾಗನೂರು ರುದ್ರಾಕ್ಷಿ ಮಠದಲ್ಲಿ ಹಿಮಾಲಯನ್ ಧ್ಯಾನ ಯೋಗ ಶಿಬಿರ ಆರಂಭಗೊಂಡಿತು. ಜೂನ್ 21ರವರೆಗೆ ಶಿಬಿರ ನಡೆಯಲಿದೆ. ಹಿಮಾಲಯದಲ್ಲಿ…

0 Min Read
ಗ್ಯಾ ಲರಿ

ಕೆಎಲ್‌ಇ ವಚನೋತ್ಸವ: ಸಾವಿರ ವಿದ್ಯಾರ್ಥಿಗಳಿಂದ ವಚನ ಗಾಯನ

ಬೆಳಗಾವಿ ಕೆ.ಎಲ್.ಇ. ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿ (ಡೀಮ್ಡ್ ವಿಶ್ವವಿದ್ಯಾಲಯ)ಯ ‘ಕನ್ನಡ ಬಳಗ’ ಹಾಗೂ ‘ಕೆ.ಎಲ್.ಇ. ಸಂಗೀತ ಮಹಾವಿದ್ಯಾಲಯ’ದ ಸಂಯುಕ್ತ ಆಶ್ರಯದಲ್ಲಿ ಜವಾಹರಲಾಲ್ ನೆಹರು ವೈದ್ಯಕೀಯ…

0 Min Read
ಗ್ಯಾ ಲರಿ

ಸಾಣೇಹಳ್ಳಿಯಲ್ಲಿ ರಂಗ ತರಬೇತಿ ಶಿಬಿರದ ಸಮಾರೋಪ

ಸಾಣೇಹಳ್ಳಿ: ಶ್ರೀ ಶಿವಕುಮಾರ ಕಲಾಸಂಘ, ಶ್ರೀ ಶಿವಕುಮಾರ ರಂಗ ಪ್ರಯೋಗ ಶಾಲೆ ಹಾಗೂ ಕರ್ನಾಟಕ ನಾಟಕ ಅಕಾಡೆಮಿ (ಬೆಂಗಳೂರು) ಇವರ ಸಂಯುಕ್ತ ಆಶ್ರಯದಲ್ಲಿ ಮೇ 17 ರಿಂದ…

1 Min Read
ಗ್ಯಾ ಲರಿ

ಕನ್ನೇರಿ ಸ್ವಾಮಿ ಬಸವಕಲ್ಯಾಣ ಪ್ರವೇಶ ತಡೆಯಲು ಸಜ್ಜು

ಬೀದರ ಕನ್ನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮಿ ಅವರು ಜೂನ್ 28 ಬಸವಕಲ್ಯಾಣ ಪ್ರವೇಶಿಸುವುದನ್ನು ತಡೆಯಲು ಜಿಲ್ಲೆಯ ಮಠಾಧೀಶರು, ಬಸವಪರ ಸಂಘಟನೆಗಳ ಪ್ರಮುಖರು ಹಾಗೂ ಬಸವಾನುಯಾಯಿಗಳು ನಿರ್ಧರಿಸಿದ್ದಾರೆ.…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital