Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಮಳೆಯಲ್ಲಿ ಬಸವ ಪುರಾಣ ಕೇಳಿದ ಸಾವಿರಾರು ಜನ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಮಳೆಯಲ್ಲಿ ಬಸವ ಪುರಾಣ ಕೇಳಿದ ಸಾವಿರಾರು ಜನ
ಗ್ಯಾ ಲರಿ

ಮಳೆಯಲ್ಲಿ ಬಸವ ಪುರಾಣ ಕೇಳಿದ ಸಾವಿರಾರು ಜನ

ಪ್ರಕಾಶ ಗಿರಿಮಲ್ಲನವರ
ಪ್ರಕಾಶ ಗಿರಿಮಲ್ಲನವರ Published October 28, 2024
Share
List of Images 1/16
teradala (1)
teradala (5)
teradala (4)
teradala (3)
teradala (2)
teradala (1)
teradala (4)
teradala (3)
teradala (1)
teradala (2)
allama prabhu paranjyoti yatre teradala (2)
allama prabhu paranjyoti yatre teradala (4)
allama prabhu paranjyoti yatre teradala (1)
allama prabhu paranjyoti yatre teradala (3)
mahanta prabhu swami shegunasi1
mahanta prabhu swami shegunasi
SHARE

ತೇರದಾಳ

ಇಲ್ಲಿ ಪರಮಪೂಜ್ಯ ಡಾ. ಮಹಾಂತ ಪ್ರಭು ಸ್ವಾಮೀಜಿ ಅವರು ಬಸವ ಪುರಾಣ ಪ್ರವಚನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಕ್ರಿ.ಶ 14ನೇ ಶತಮಾನದಲ್ಲಿ ಭೀಮಕವಿ ಬರೆದ ಬಸವ ಪುರಾಣ ಇಂದಿಗೂ ಜನಮಾನಸದಲ್ಲಿ ಹಚ್ಚ ಹಸಿರಾಗಿ ಉಳಿದಿದೆ.

ಬಸವ ಪುರಾಣದ ಮಹಿಮೆ ಅಪಾರ ಎಂದು ಓದಿದ್ದೇವು, ಕೇಳಿದ್ದೇವು. ಆದರೆ ಡಾ. ಮಹಾಂತ ಪ್ರಭು ಸ್ವಾಮಿಗಳು ಈಗ ಒಂದು ಮಹಾ ಪವಾಡವನ್ನೆ ಸೃಷ್ಟಿಸಿದ್ದಾರೆ. ಈ ಭಯಂಕರ ಮಳೆಯಲ್ಲಿ ಇಪ್ಪತ್ತು ಸಾವಿರ ಜನರು ಕೆಸರಿನಲ್ಲಿ ಕುಳಿತು ಪ್ರವಚನ ಆಲಿಸುತ್ತಿರುವ ವಿಡಿಯೋ ನೋಡಿದರೆ ಸೋಜಿಗ ಎನಿಸುತ್ತದೆ. ಮೂವತ್ತು ಸಾವಿರ ಹೋಳಿಗಿ ಪ್ರಸಾದ ನಡೆದದ್ದು ನಿಜಕ್ಕೂ ರೋಮಾಂಚನ!

Share This Article
Twitter Email Copy Link Print
Previous Article ಕಲಬುರ್ಗಿಯಲ್ಲಿ ಎರಡು ದಿನದ ರಾಜ್ಯ ಮಟ್ಟದ ಕದಳಿ ಮಹಿಳಾ ಸಮಾವೇಶ
Next Article ವಚನ ದರ್ಶನ ವಿರುದ್ಧ ರಾಜ್ಯಾದ್ಯಂತ ಜನಾಂದೋಲನ: ಜೆ.ಎಸ್.ಪಾಟೀಲ
Leave a comment

Leave a Reply Cancel reply

Your email address will not be published. Required fields are marked *

Most Read

ಚರ್ಚೆ

ಕಲಬುರಗಿಯಲ್ಲಿ ಏಪ್ರಿಲ್ 16ರಿಂದ ಐದು ದಿನಗಳ ಅದ್ದೂರಿ ಬಸವ ಜಯಂತಿ

By ಪ್ರಮಥ ಸತ್ಯಂಪೇಟೆ, ಕಲಬುರ್ಗಿ April 9, 2026
ಅರಿವು

ನಿಜಾಚರಣೆ: ಲಿಂಗಾಯತ ತತ್ವದಲ್ಲಿ ಪುಷ್ಪವತಿ ಆರತಕ್ಷತೆಯ ಮಹತ್ವ

By ಅರ್ಚನಾ ಗ. ಸಸಿಮಠ, ಕೊಪ್ಪಳ April 8, 2026
ಚಾವಡಿ

ಅನುಭವ ಮಂಟಪದ ಮೇಲೆ ಬಸವ ವಿರೋಧಿಗಳ ಕೆಂಗಣ್ಣಿದೆ – ಭಾಗ 6

By ಎಸ್. ಎಂ. ಜಾಮದಾರ್ April 8, 2026
ಸುದ್ದಿ

ಬಸವಣ್ಣ ದೇವರ ಮಠದಲ್ಲಿ ಸತತ 4 ಗಂಟೆ 10 ನಿಮಿಷಗಳ ಕಾಲ 434 ವಚನಗಳ ಪ್ರಾರ್ಥನೆ

By ಎಂ.ವಿ. ನೆಗಳೂರ, ನೆಲಮಂಗಲ April 8, 2026
ಚಾವಡಿ

ಅನುಭವ ಮಂಟಪ: ವಿರಕ್ತ ಮಠಗಳು ನೇತೃತ್ವ ವಹಿಸಲಿ – ಭಾಗ 7

By ಎಸ್. ಎಂ. ಜಾಮದಾರ್ April 10, 2026
Previous Next

You Might Also Like

ಗ್ಯಾ ಲರಿ

ನಿಜಾಚರಣೆ: ಮೌಢ್ಯಕ್ಕೆ ಸೆಡ್ಡು ಹೊಡೆದ ‘ವಚನ ತಾಂಬೂಲ’ ಕಲ್ಯಾಣ

ಕಲಬುರಗಿ ನಗರದ ಲಕ್ಷ್ಮೀನಾರಾಯಣ ಕಲ್ಯಾಣ ಮಂಟಪದಲ್ಲಿ ಮಾರ್ಚ್ 15ರಂದು ನಡೆದ ವೈಶಿಷ್ಟ್ಯಪೂರ್ಣ ಕಲ್ಯಾಣ ಮಹೋತ್ಸವಕ್ಕೆ “ವಚನ ತಾಂಬೂಲ” ಎಂಬ ಹೆಸರೇ ಸಾಕ್ಷಿಯಾಗಿತ್ತು. ಮೂಢನಂಬಿಕೆ ಬಿಟ್ಟು ಶ್ರೀ ಷಣ್ಮುಖ…

0 Min Read
ಗ್ಯಾ ಲರಿ

ರಾಷ್ಟ್ರದಲ್ಲಿ ಸಂಚಲನ ಮೂಡಿಸಿದ ಸ್ವತಂತ್ರ ಲಿಂಗಾಯತ ಧರ್ಮದ ರ‍್ಯಾಲಿಗಳು (2017-2018)

ಬೆಂಗಳೂರು 2017-18ರಲ್ಲಿ ಸ್ವತಂತ್ರ ಲಿಂಗಾಯತ ಧರ್ಮದ ಸಂವಿಧಾನ ಮಾನ್ಯತೆಗಾಗಿ ವಿವಿಧ ನಗರಗಳಲ್ಲಿ ನಡೆದ ಹೋರಾಟದ ಮರೆಯಲಾಗದ ಕ್ಷಣಗಳು. ಬಸವ ಮೀಡಿಯಾ Facebook ಪುಟ ಸೇರಲು ಕ್ಲಿಕ್ ಮಾಡಿhttps://www.facebook.com/basavamedia1/

0 Min Read
ಗ್ಯಾ ಲರಿ

ಚಾಂಬೋಳ ಹಿರೇಮಠದಲ್ಲಿ ಮೊಬೈಲ್ ಬಿಡಿ ಪುಸ್ತಕ ಹಿಡಿ ಶಿಬಿರ

ಬೀದರ್ ತಾಲ್ಲೂಕಿನ ಚಾಂಬೋಳ ಗ್ರಾಮದ ಹಿರೇಮಠದಲ್ಲಿ ಮಾರ್ಚ್ 9 ರಿಂದ 15 ರವರೆಗೆ "ಮೊಬೈಲ್ ಬಿಡಿ ಪುಸ್ತಕ ಹಿಡಿ" ಎಂಬ ಘೋಷಣೆ ಅಡಿಯಲ್ಲಿ ಮಕ್ಕಳಿಗಾಗಿ ಶರಣ ಸಂಸ್ಕೃತಿ…

0 Min Read
ಗ್ಯಾ ಲರಿ

ನಿಜಾಚರಣೆ: ಮರಿಯಾಲ ಮಠದಲ್ಲಿ ಸರಳ ವಚನ ಕಲ್ಯಾಣ ಮಹೋತ್ಸವ

ಚಾಮರಾಜನಗರ ತಾಲೂಕಿನ ಮರಿಯಾಲದ  ಶ್ರೀಮಠದಲ್ಲಿ ಗ್ರಾಮದ 'ಶಿವಕುಮಾರಸ್ವಾಮಿ' ಹಾಗೂ 'ಮಮತಾ' ನೂತನ ವಧು-ವರರ ಕಲ್ಯಾಣ ಮಹೋತ್ಸವ ಬಸವತತ್ವದ ಅಡಿಯಲ್ಲಿ ಅತ್ಯಂತ ಸರಳವಾಗಿ ನಡೆಯಿತು. ಕಲ್ಯಾಣೋತ್ಸವದ ಕಾರ್ಯಕ್ರಮದಲ್ಲಿ  ಮರಿಯಾಲ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital