Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಮಳೆಯಲ್ಲಿ ಬಸವ ಪುರಾಣ ಕೇಳಿದ ಸಾವಿರಾರು ಜನ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಮಳೆಯಲ್ಲಿ ಬಸವ ಪುರಾಣ ಕೇಳಿದ ಸಾವಿರಾರು ಜನ
ಗ್ಯಾ ಲರಿ

ಮಳೆಯಲ್ಲಿ ಬಸವ ಪುರಾಣ ಕೇಳಿದ ಸಾವಿರಾರು ಜನ

ಪ್ರಕಾಶ ಗಿರಿಮಲ್ಲನವರ
ಪ್ರಕಾಶ ಗಿರಿಮಲ್ಲನವರ Published October 28, 2024
Share
List of Images 1/16
teradala (1)
teradala (5)
teradala (4)
teradala (3)
teradala (2)
teradala (1)
teradala (4)
teradala (3)
teradala (1)
teradala (2)
allama prabhu paranjyoti yatre teradala (2)
allama prabhu paranjyoti yatre teradala (4)
allama prabhu paranjyoti yatre teradala (1)
allama prabhu paranjyoti yatre teradala (3)
mahanta prabhu swami shegunasi1
mahanta prabhu swami shegunasi
SHARE

ತೇರದಾಳ

ಇಲ್ಲಿ ಪರಮಪೂಜ್ಯ ಡಾ. ಮಹಾಂತ ಪ್ರಭು ಸ್ವಾಮೀಜಿ ಅವರು ಬಸವ ಪುರಾಣ ಪ್ರವಚನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಕ್ರಿ.ಶ 14ನೇ ಶತಮಾನದಲ್ಲಿ ಭೀಮಕವಿ ಬರೆದ ಬಸವ ಪುರಾಣ ಇಂದಿಗೂ ಜನಮಾನಸದಲ್ಲಿ ಹಚ್ಚ ಹಸಿರಾಗಿ ಉಳಿದಿದೆ.

ಬಸವ ಪುರಾಣದ ಮಹಿಮೆ ಅಪಾರ ಎಂದು ಓದಿದ್ದೇವು, ಕೇಳಿದ್ದೇವು. ಆದರೆ ಡಾ. ಮಹಾಂತ ಪ್ರಭು ಸ್ವಾಮಿಗಳು ಈಗ ಒಂದು ಮಹಾ ಪವಾಡವನ್ನೆ ಸೃಷ್ಟಿಸಿದ್ದಾರೆ. ಈ ಭಯಂಕರ ಮಳೆಯಲ್ಲಿ ಇಪ್ಪತ್ತು ಸಾವಿರ ಜನರು ಕೆಸರಿನಲ್ಲಿ ಕುಳಿತು ಪ್ರವಚನ ಆಲಿಸುತ್ತಿರುವ ವಿಡಿಯೋ ನೋಡಿದರೆ ಸೋಜಿಗ ಎನಿಸುತ್ತದೆ. ಮೂವತ್ತು ಸಾವಿರ ಹೋಳಿಗಿ ಪ್ರಸಾದ ನಡೆದದ್ದು ನಿಜಕ್ಕೂ ರೋಮಾಂಚನ!

Share This Article
Twitter Email Copy Link Print
Previous Article ಕಲಬುರ್ಗಿಯಲ್ಲಿ ಎರಡು ದಿನದ ರಾಜ್ಯ ಮಟ್ಟದ ಕದಳಿ ಮಹಿಳಾ ಸಮಾವೇಶ
Next Article ವಚನ ದರ್ಶನ ವಿರುದ್ಧ ರಾಜ್ಯಾದ್ಯಂತ ಜನಾಂದೋಲನ: ಜೆ.ಎಸ್.ಪಾಟೀಲ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಕೂಡಲಸಂಗಮದಲ್ಲಿ ಪ್ರವಾಸೋದ್ಯಮ ಬೆಳೆಸಲು ಕಾಶಪ್ಪನವರ ಮುಂದೆ ಬರಲಿ

By ಎಸ್ಕೆ ಕೊನೆಸಾಗರ August 26, 2026
ಕಾರ್ಯಕ್ರಮ

ಸವದತ್ತಿಯಲ್ಲಿ ಜಾತಿ, ಮತ, ಪಂಥ ಭೇದ ಮೀರಿದ ‘ಪ್ರಭುನ್ನವರ ಕಾಕಾ’ ಸ್ಮರಣೆ

By ಪ್ರೇಮಕ್ಕ ಅಂಗಡಿ August 24, 2026
ಸ್ಪಾಟ್‌ಲೈಟ್

ಲಿಂಗಾಯತರು, ವೀರಶೈವರು: ನಿಜ ಇತಿಹಾಸ

By ಪ್ರೊ ಎಂ ಎಂ ಕಲಬುರ್ಗಿ August 26, 2026
ಕಾರ್ಯಕ್ರಮ

‘ಅಸಮಾನತೆ, ಮೂಢನಂಬಿಕೆ, ವಿರುದ್ಧ ಸಿಡಿದೆದ್ದ ಲಿಂಗಾನಂದ ಸ್ವಾಮೀಜಿ’

By ಬಸವ ಮೀಡಿಯಾ August 23, 2026
ಅರಿವು

ಶೂನ್ಯಲಿಂಗ ವಿವೇಚನೆ: ಕೃತಿ ಪರಿಚಯ

By ಪ್ರಕಾಶ ಗಿರಿಮಲ್ಲನವರ August 23, 2026
Previous Next

You Might Also Like

ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ಗದಗ: ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ ವ್ಯಕ್ತಿಗಳಿಂದ ಲಿಂಗಾಯತ…

0 Min Read
ಗ್ಯಾ ಲರಿ

ದಾವಣಗೆರೆ ನಿರಾಶ್ರಿತ ಪುನರ್ವಸತಿ ಕೇಂದ್ರದಲ್ಲಿ ಹಳಕಟ್ಟಿ ಸ್ಮರಣೆ

ದಾವಣಗೆರೆ ಸ್ಥಳೀಯ ತುರ್ಚಘಟ್ಟದ ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿ ಕದಳಿ ಮಹಿಳಾ ವೇದಿಕೆ ತಾಲೂಕು ಘಟಕದಿಂದ ಫ.ಗು ಹಳಕಟ್ಟಿ ಸ್ಮರಣೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಸವ ಮೀಡಿಯಾ ವಾಟ್ಸ್ ಆಪ್…

0 Min Read
ಗ್ಯಾ ಲರಿ

ಹೊಸಪೇಟೆ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರ (ಎರಡನೇ ದಿನ)

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital