Sign In
Basava Media
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Reading: ತುಮಕೂರಿನಲ್ಲಿ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಬಸವ ಜಯಂತಿ ಆಚರಣೆ
Share
Font ResizerAa
Basava MediaBasava Media
Search
  • ಸುದ್ದಿ
  • ವಿಶೇಷ ವರದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಬಸವ ಮೀಡಿಯಾ ಬಳಗ
Have an existing account? Sign In
Follow US
Basava Media > Blog > ಗ್ಯಾ ಲರಿ > ತುಮಕೂರಿನಲ್ಲಿ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಬಸವ ಜಯಂತಿ ಆಚರಣೆ
ಗ್ಯಾ ಲರಿ

ತುಮಕೂರಿನಲ್ಲಿ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಬಸವ ಜಯಂತಿ ಆಚರಣೆ

Basava Media
Basava Media Published August 12, 2024
Share
ತುಮಕೂರಿನಲ್ಲಿ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಬಸವ ಜಯಂತಿ ಆಚರಣೆ
ತುಮಕೂರಿನಲ್ಲಿ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಬಸವ ಜಯಂತಿ ಆಚರಣೆ
ತುಮಕೂರಿನಲ್ಲಿ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಬಸವ ಜಯಂತಿ ಆಚರಣೆ
ತುಮಕೂರಿನಲ್ಲಿ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಬಸವ ಜಯಂತಿ ಆಚರಣೆ
ತುಮಕೂರಿನಲ್ಲಿ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಬಸವ ಜಯಂತಿ ಆಚರಣೆ
ತುಮಕೂರಿನಲ್ಲಿ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಬಸವ ಜಯಂತಿ ಆಚರಣೆ
ಕೊರಟಗೆರೆ ತಾಲೂಕಿನ ನೆಲಗೊಂಡನಹಳ್ಳಿ ಮತ್ತು ಹೂಲವನಹಳ್ಳಿಯ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಲಿಂಗಾಯತ ಧರ್ಮ ಅಧ್ಯಯನ ಕೇಂದ್ರ ಮತ್ತು ಡಿವೈನ್ ಲೈಫ್ ಸದಸ್ಯರು ಆಗಸ್ಟ್ 11 ಬಸವ ಜಯಂತಿ ಆಚರಿಸಿದರು. ಹೈಕೋರ್ಟ್ ನ್ಯಾಯವಾದಿ ಎನ್.ಬಿ.ಶಿವರುದ್ರಪ್ಪ, ಸಾಮಾಜಿಕ ಹೋರಾಟಗಾರ ಎ‌ಸ್. ಬಿ. ಉದಯಕುಮಾರ್, ಬಸವ ಚಿಂತಕ ಶ್ರೀಶೈಲ ಜಿ ಮಸೂತೆ, ಸಾಮಾಜಿಕ ಹೋರಾಟಗಾರ ನಾಗಭೂಷಣ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕೊರಟಗೆರೆ ತಾಲೂಕಿನ ನೆಲಗೊಂಡನಹಳ್ಳಿ ಮತ್ತು ಹೂಲವನಹಳ್ಳಿಯ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಲಿಂಗಾಯತ ಧರ್ಮ ಅಧ್ಯಯನ ಕೇಂದ್ರ ಮತ್ತು ಡಿವೈನ್ ಲೈಫ್ ಸದಸ್ಯರು ಆಗಸ್ಟ್ 11 ಬಸವ ಜಯಂತಿ ಆಚರಿಸಿದರು. ಹೈಕೋರ್ಟ್ ನ್ಯಾಯವಾದಿ ಎನ್.ಬಿ.ಶಿವರುದ್ರಪ್ಪ, ಸಾಮಾಜಿಕ ಹೋರಾಟಗಾರ ಎ‌ಸ್. ಬಿ. ಉದಯಕುಮಾರ್, ಬಸವ ಚಿಂತಕ ಶ್ರೀಶೈಲ ಜಿ ಮಸೂತೆ, ಸಾಮಾಜಿಕ ಹೋರಾಟಗಾರ ನಾಗಭೂಷಣ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
List of Images 1/8
p1
ತುಮಕೂರಿನಲ್ಲಿ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಬಸವ ಜಯಂತಿ ಆಚರಣೆ
p2
ತುಮಕೂರಿನಲ್ಲಿ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಬಸವ ಜಯಂತಿ ಆಚರಣೆ
p3
ತುಮಕೂರಿನಲ್ಲಿ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಬಸವ ಜಯಂತಿ ಆಚರಣೆ
p4
ತುಮಕೂರಿನಲ್ಲಿ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಬಸವ ಜಯಂತಿ ಆಚರಣೆ
p5
ತುಮಕೂರಿನಲ್ಲಿ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಬಸವ ಜಯಂತಿ ಆಚರಣೆ
p6
ತುಮಕೂರಿನಲ್ಲಿ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಬಸವ ಜಯಂತಿ ಆಚರಣೆ
ಕೊರಟಗೆರೆ ತಾಲೂಕಿನ ನೆಲಗೊಂಡನಹಳ್ಳಿ ಮತ್ತು ಹೂಲವನಹಳ್ಳಿಯ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಲಿಂಗಾಯತ ಧರ್ಮ ಅಧ್ಯಯನ ಕೇಂದ್ರ ಮತ್ತು ಡಿವೈನ್ ಲೈಫ್ ಸದಸ್ಯರು ಆಗಸ್ಟ್ 11 ಬಸವ ಜಯಂತಿ ಆಚರಿಸಿದರು. ಹೈಕೋರ್ಟ್ ನ್ಯಾಯವಾದಿ ಎನ್.ಬಿ.ಶಿವರುದ್ರಪ್ಪ, ಸಾಮಾಜಿಕ ಹೋರಾಟಗಾರ ಎ‌ಸ್. ಬಿ. ಉದಯಕುಮಾರ್, ಬಸವ ಚಿಂತಕ ಶ್ರೀಶೈಲ ಜಿ ಮಸೂತೆ, ಸಾಮಾಜಿಕ ಹೋರಾಟಗಾರ ನಾಗಭೂಷಣ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Untitled design (5)
ಕೊರಟಗೆರೆ ತಾಲೂಕಿನ ನೆಲಗೊಂಡನಹಳ್ಳಿ ಮತ್ತು ಹೂಲವನಹಳ್ಳಿಯ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಲಿಂಗಾಯತ ಧರ್ಮ ಅಧ್ಯಯನ ಕೇಂದ್ರ ಮತ್ತು ಡಿವೈನ್ ಲೈಫ್ ಸದಸ್ಯರು ಆಗಸ್ಟ್ 11 ಬಸವ ಜಯಂತಿ ಆಚರಿಸಿದರು. ಹೈಕೋರ್ಟ್ ನ್ಯಾಯವಾದಿ ಎನ್.ಬಿ.ಶಿವರುದ್ರಪ್ಪ, ಸಾಮಾಜಿಕ ಹೋರಾಟಗಾರ ಎ‌ಸ್. ಬಿ. ಉದಯಕುಮಾರ್, ಬಸವ ಚಿಂತಕ ಶ್ರೀಶೈಲ ಜಿ ಮಸೂತೆ, ಸಾಮಾಜಿಕ ಹೋರಾಟಗಾರ ನಾಗಭೂಷಣ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
SHARE

ಕೊರಟಗೆರೆ ತಾಲೂಕಿನ ನೆಲಗೊಂಡನಹಳ್ಳಿ ಮತ್ತು ಹೂಲವನಹಳ್ಳಿಯ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಲಿಂಗಾಯತ ಧರ್ಮ ಅಧ್ಯಯನ ಕೇಂದ್ರ ಮತ್ತು ಡಿವೈನ್ ಲೈಫ್ ಸದಸ್ಯರು ಆಗಸ್ಟ್ 11 ಬಸವ ಜಯಂತಿ ಆಚರಿಸಿದರು. ಬಸವ ಪಂಚಮಿ ಅಂಗವಾಗಿ ಮಕ್ಕಳ್ಳಿಗೆ ಹಾಲು ಮತ್ತು ಓದಲು ಬೇಕಾದ ಪರಿಕರಗಳನ್ನು ನೀಡಿ ಅವರಲ್ಲಿ ವಿದ್ಯೆಯ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು. ಹೈಕೋರ್ಟ್ ನ್ಯಾಯವಾದಿ ಎನ್.ಬಿ.ಶಿವರುದ್ರಪ್ಪಾ, ಸಾಮಾಜಿಕ ಹೋರಾಟಗಾರ ಎ‌ಸ್. ಬಿ. ಉದಯಕುಮಾರ್, ಬಸವ ಚಿಂತಕ ಶ್ರೀಶೈಲ ಜಿ ಮಸೂತೆ, ಸಾಮಾಜಿಕ ಹೋರಾಟಗಾರ ನಾಗಭೂಷಣ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Share This Article
Twitter Email Copy Link Print
Previous Article ತೆಲಂಗಾಣದಲ್ಲಿ ಲಿಂಗಾಯತರನ್ನು ಓಬಿಸಿಗೆ ಸೇರಿಸುವ ಪ್ರಯತ್ನ: ಸಚಿವ ಪೊನ್ನಂ ಪ್ರಭಾಕರ
Next Article ತುಮಕೂರಿನಲ್ಲಿ ಅಲೆಮಾರಿ ಜನಾಂಗದ ಮಕ್ಕಳೊಂದಿಗೆ ಬಸವ ಜಯಂತಿ ಆಚರಣೆ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಜಾತಿಗಣತಿಯಲ್ಲಿ ಲಿಂಗಾಯತ ‘ಅಥವಾ’ ವೀರಶೈವ ಬರೆಸಿ: ವೀರಶೈವ ಮಹಾಸಭಾ

By ಬಸವ ಮೀಡಿಯಾ August 23, 2025
ಅರಿವು

ಬಸವಕಲ್ಯಾಣದಲ್ಲಿ ದಸರಾ ದರ್ಬಾರ್: ಇದು ಲಿಂಗಾಯತರ ಮೇಲಿನ ಸೇಡಿನ ನಡೆ

By ಡಾ. ಮೀನಾಕ್ಷಿ ಬಾಳಿ August 24, 2025
ಚರ್ಚೆ

ಸನಾತನ ಸಂಸ್ಕೃತಿಯ ಭಕ್ತಿಯಿಂದ ಶರಣರನ್ನು ಮುಕ್ತಿಗೊಳಿಸಿ

By ಡಾ. ರಾಜಶೇಖರ ನಾರನಾಳ August 22, 2025
ಇಂದು

ಅಮೇರಿಕಾದಲ್ಲಿ ಶುರುವಾಗುತ್ತಿರುವ ವಚನ ಶಾಲೆಗೆ ಭಾರಿ ಪ್ರತಿಕ್ರಿಯೆ 

By ಬಸವ ಮೀಡಿಯಾ August 26, 2025
ಚರ್ಚೆ

ಬಸವ ಮೀಡಿಯಾ ಬೆಳೆಸಲು ಒಂದು ಲಕ್ಷ ನೀಡಿದ ಗೊರುಚ

By ಬಸವ ಮೀಡಿಯಾ August 25, 2025
Previous Next

You Might Also Like

ಗ್ಯಾ ಲರಿ

ಹುನಗುಂದದಲ್ಲಿ ವಿಜಯಮಹಾಂತೇಶ್ವರ ಶಿಲಾ ಮಂಟಪ ಉದ್ಘಾಟನೆ

ಹುನಗುಂದ ನಗರದಲ್ಲಿ ವಿಜಯ ಮಹಾಂತ ಶಿವಯೋಗಿಗಳ ಪುರಾಣ ಮಂಗಲ ಮತ್ತು ಒಂದು ಕೋಟಿ ರೂಪಾಯಿ ಹಣದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ವಿಜಯಮಹಾಂತೇಶ್ವರ ಶಿಲಾ ಮಂಟಪವನ್ನು ಶುಕ್ರವಾರ ಉದ್ಘಾಟಿಸಲಾಯಿತು.…

0 Min Read
ಗ್ಯಾ ಲರಿಚರ್ಚೆ

ನೂರಾರು ಜನರ ಸೆಳೆದ ಬಸವ ಮೀಡಿಯಾ ವರ್ಷದ ಸಂಭ್ರಮ (ಚಿತ್ರಗಳಲ್ಲಿ)

ಬೆಂಗಳೂರು ಹಲವಾರು ಗಣ್ಯರು ಸೇರಿದಂತೆ ನೂರಾರು ಜನರು ನಗರದ ವರ್ಲ್ಡ್ ಕಲ್ಚರ್ ಸಭಾಂಗಣದಲ್ಲಿ ಭಾನುವಾರ ನಡೆದ ಬಸವ ಸಂಜೆ ಕಾರ್ಯಕ್ರಮದಲ್ಲಿ ಬಾಗಿಯಾದರು. ಬಸವ ಮೀಡಿಯಾ ವರ್ಷ ಪೂರೈಸುತ್ತಿರುವ…

1 Min Read
ಗ್ಯಾ ಲರಿ

ಶರಣ ಸಂಸ್ಥಾನದ 8ನೇ ಪೀಠಾಧಿಪತಿ ಡಾ. ಶರಣಬಸವಪ್ಪ ಅಪ್ಪ ಲಿಂಗೈಕ್ಯ

ಕಲಬುರಗಿ ಕಲ್ಯಾಣ ನಾಡಿನ ಪ್ರಸಿದ್ಧ ಮಹಾದಾಸೋಹಿ, ಶ್ರೀ ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿಗಳಾದ ಡಾ.ಶರಣಬಸವಪ್ಪ ಅಪ್ಪ (90) ಅವರು ಗುರುವಾರ ಸಂಜೆ ನಿಧನರಾದರು. ಬಸವ ಮೀಡಿಯಾ ವಾಟ್ಸ್…

0 Min Read
ಗ್ಯಾ ಲರಿ

ಹಂಪಿಯಲ್ಲಿ ಸಂಭ್ರಮದಿಂದ ನಡೆದ ಬಸವಣ್ಣನವರ ಸಂಸ್ಮರಣಾ ಕಾರ್ಯಕ್ರಮ

ಹಂಪಿ ಲಿಂಗಾಯತ ಧರ್ಮ ಪುನರುತ್ಥಾನ ಕೇಂದ್ರ, ವಿಶ್ವವಿಖ್ಯಾತ ಹಂಪಿ ಕ್ಷೇತ್ರದ ನಾಗೇನಹಳ್ಳಿ ಧರ್ಮಗುಡ್ಡದಲ್ಲಿ, ವಿಶ್ವಗುರು ಬಸವಣ್ಣನವರ ಸಂಸ್ಮರಣಾ ಕಾರ್ಯಕ್ರಮ ರವಿವಾರ ಅರ್ಥಪೂರ್ಣವಾಗಿ ನಡೆಯಿತು.

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital