Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಬೈಲಹೊಂಗಲದಿಂದ ಉಳವಿಗೆ 160 ಕಿಮೀ ಪಾದಯಾತ್ರೆ ಮುಗಿಸಿದ ಶರಣ ತಂಡ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಬೈಲಹೊಂಗಲದಿಂದ ಉಳವಿಗೆ 160 ಕಿಮೀ ಪಾದಯಾತ್ರೆ ಮುಗಿಸಿದ ಶರಣ ತಂಡ
ಗ್ಯಾ ಲರಿ

ಬೈಲಹೊಂಗಲದಿಂದ ಉಳವಿಗೆ 160 ಕಿಮೀ ಪಾದಯಾತ್ರೆ ಮುಗಿಸಿದ ಶರಣ ತಂಡ

ಬಸವ ಮೀಡಿಯಾ
ಬಸವ ಮೀಡಿಯಾ Published August 30, 2024
Share
List of Images 1/6
2
1
1
2
3
4
SHARE

ಬೈಲಹೊಂಗಲ ತಾಲೂಕಿನ ನೇಗಿ‌ನಹಾಳ ಹಾಗೂ ಹಾಗೂ ಪಟ್ಟಿಹಾಳ ಕೆ.ಎಸ್. ಗ್ರಾಮದ ಶರಣ ಬಳಗ ಪ್ರತಿ ವರ್ಷದಂತೆ ಈ ಭಾರಿಯೂ ಉಳಿವಿಗೆ ಪಾದಯಾತ್ರೆ ನಡೆಸಿದರು.

ಇವರ ಪಾದಯಾತ್ರೆ ನೇಗಿನಾಳ ಗ್ರಾಮದ ಚೆನ್ನಬಸವೇಶ್ವರ ಜ್ಞಾನ ಮಂಟಪದಿಂದ ಆಗಸ್ಟ್ 22 ಪ್ರಾರಂಭಗೊಂಡು, ಸುಮಾರು 160 ಕಿ.ಮೀ. ನಡಿಗೆ ಮಾಡಿ ಆಗಸ್ಟ್ 25 ರಾತ್ರಿ ಉಳಿವಿಗೆ ಬಂದು ತಲುಪಿತು.

ಮರುದಿನ ಶ್ರಾವಣ ಸೋಮವಾರದಂದು ಉಳವಿ ಪವಿತ್ರ ಕ್ಷೇತ್ರದಲ್ಲಿ ಎಲ್ಲರೂ ಸಾಮೂಹಿಕ ಇಷ್ಟಲಿಂಗ ಪೂಜೆ, ಅನುಭಾವ ಮಾಡಿ ಹಾಗೂ ಮಹಾಪ್ರಸಾದ ಸೇವಿಸಿ, ತಮ್ಮ ತಮ್ಮ ಊರುಗಳಿಗೆ ಪ್ರಯಾಣ ಬೆಳೆಸಿದರು.

ಪಾದಯಾತ್ರೆ ಮಾಡುವ ಸಮಯದಲ್ಲಿ ಪ್ರತಿಯೊಬ್ಬರೂ ವಚನಗಳ ಹಾಡುವುದು, ವಚನಗಳ ವಿಶ್ಲೇಷಣೆ ಮಾಡುವುದು, ಇಷ್ಟಲಿಂಗ ಪೂಜೆ, ಶಿವಯೋಗ, ಬಸವತತ್ವ ಸಂಸ್ಕಾರ ಮಾಡಿದೆವು. ಇದರಿಂದ ಬಸವಾದಿ ಶರಣರ ಬಗ್ಗೆ ತಿಳಿದುಕೊಳ್ಳಲು ಸಹಕಾರಿಯಾಯಿತೆಂದು ಪಾದಯಾತ್ರೆಯಲ್ಲಿ ಭಾಗವಹಿಸಿದ ಶರಣ ಮಡಿವಾಳಪ್ಪ ಮಡಿವಾಳರ ಅಭಿಪ್ರಾಯಪಟ್ಟರು.

Share This Article
Twitter Email Copy Link Print
Previous Article ಬಸವ ಸಂಘಟನೆಗಳಿಂದ ಕಲಬುರ್ಗಿಯಲ್ಲಿ “ವಚನ ವೈಭವ” ಕಾರ್ಯಕ್ರಮ
Next Article ನಿಜಗುಣಾನಂದ ಶ್ರೀಗಳ ಹೈದರಾಬಾದ್ ಶಿಬಿರದಲ್ಲಿ 80 ಜನರಿಂದ ರಕ್ತದಾನ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಲಿಂಗಾಯತ ಗಾಣಿಗರು 2ಎ ಮೀಸಲಾತಿಗೆ ಅರ್ಹರು: ಮಹತ್ವದ ಹೈಕೋರ್ಟ್ ತೀರ್ಪು

By ಬಸವ ಮೀಡಿಯಾ February 20, 2026
ಅರಿವು

ಹೊಸಪೇಟೆ ರುದ್ರಭೂಮಿಯಲ್ಲಿ ಅರಿವಿನ ಶಿವರಾತ್ರಿ

By ಬಸವ ಮೀಡಿಯಾ February 19, 2026
ಸ್ಪಾಟ್‌ಲೈಟ್

ಬಸವತತ್ವ, ದೇಶಪ್ರೇಮದ ಸಮನ್ವಯಕಾರ ಹರ್ಡೇಕರ್ ಮಂಜಪ್ಪ

By ಶಿವಣ್ಣ ಇಜೇರಿ, ಶಹಾಪುರ February 18, 2026
ಸುದ್ದಿ

ಕನ್ನೇರಿ ಸ್ವಾಮಿ ಪ್ರವೇಶ ನಿಷೇಧಿಸಲು ಬಳ್ಳಾರಿ ಜಿಲ್ಲಾಧಿಕಾರಿಗೆ ಆಗ್ರಹ

By ಬಸವ ಮೀಡಿಯಾ February 20, 2026
ಸುದ್ದಿ

ವಚನಗಳಿಗೆ ಕಾನೂನಿನ ಬಲ ನೀಡಲು ಸರ್ಕಾರದ ಚಿಂತನೆ: ಎಚ್.ಕೆ. ಪಾಟೀಲ

By ಬಸವ ಮೀಡಿಯಾ February 22, 2026
Previous Next

You Might Also Like

ಗ್ಯಾ ಲರಿ

ಹೊಸಪೇಟೆ ರುದ್ರಭೂಮಿಯಲ್ಲಿ ಅರಿವಿನ ಶಿವರಾತ್ರಿ

ಇಷ್ಟಲಿಂಗ ಅಧ್ಯಯನ ಕೇಂದ್ರ ಮತ್ತು ಜಾಗತಿಕ ಲಿಂಗಾಯತ ಮಹಾಸಭಾ ವಿಜಯನಗರ ಜಿಲ್ಲಾ ಘಟಕದ ಸಹಯೋಗದಲ್ಲಿ ಇಲ್ಲಿನ ಲಿಂಗಾಯತ ರುದ್ರಭೂಮಿಯಲ್ಲಿ ವೈಶಿಷ್ಟಪೂರ್ಣವಾಗಿ ಶಿವರಾತ್ರಿ ಆಚರಿಸಲಾಯಿತು. ಬಸವ ಮೀಡಿಯಾ Facebook…

0 Min Read
ಗ್ಯಾ ಲರಿ

ಅರಮನೆ ಮೈದಾನದಲ್ಲಿ ಭೀಮಣ್ಣ ಖಂಡ್ರೆಗೆ ನುಡಿ ನಮನ

ಬೆಂಗಳೂರು ಅಖಿಲ ಭಾರತ ವೀರಶೈವ ಮಹಾಸಭಾ ಮತ್ತು ಶಾಂತಿವರ್ಧಕ ಶಿಕ್ಷಣ ಸಂಸ್ಥೆ ನಗರದ ಅರಮನೆ ಮೈದಾನದಲ್ಲಿ ಶನಿವಾರ ‘ಲೋಕನಾಯಕ ಲಿಂಗೈಕ್ಯ ಡಾ.ಭೀಮಣ್ಣ ಖಂಡ್ರೆ-ನುಡಿ ನಮನ’ ಕಾರ್ಯಕ್ರಮದಲ್ಲಿಆಯೋಜಿಸಿದ್ದವು. ಬಸವ…

0 Min Read
ಗ್ಯಾ ಲರಿ

‘ಬಸವತತ್ವ ಬಿತ್ತಿ ಸಮಾಜಕ್ಕೆ ಮಾದರಿಯಾದ ಬಸವರಾಜ ಯಡಹಳ್ಳಿ’

ಜಮಖಂಡಿ ಫೆಬ್ರವರಿ 1ರಂದು ಜಮಖಂಡಿ ತಾಲೂಕಿನ ಬಸವ ಭವನದಲ್ಲಿ  'ಸದುವಿನಯಿ' ಗ್ರಂಥಾವಲೋಕನ ಮತ್ತು ಅಭಿನಂಧನಾ ಗ್ರಂಥ ಲೋಕಾರ್ಪಣೆಯ ಕಾರ್ಯಕ್ರಮ ಜರುಗಿತು. ಬಸವ ಮೀಡಿಯಾ Facebook ಪುಟ ಸೇರಲು…

0 Min Read
ಗ್ಯಾ ಲರಿ

ಹುಣ್ಣಿಮೆ ಬೆಳದಿಂಗಳಲ್ಲಿ ಇಷ್ಟಲಿಂಗ ಪೂಜೆ, ಮಾಚಿದೇವರ ಜಯಂತಿ

ಹೊಸಪೇಟೆ: ಇಷ್ಟಲಿಂಗ ಅಧ್ಯಯನ ಕೇಂದ್ರದಲ್ಲಿ ಭಾನುವಾರ ಚನ್ನ ಹುಣ್ಣಿಮೆಯ ಬೆಳದಿಂಗಳಲ್ಲಿ ಇಷ್ಟಲಿಂಗ ಪೂಜೆ, ಧ್ಯಾನ ಮತ್ತು ವೀರಗಂಟೆ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮ ನಡೆಯಿತು. ಪ್ರಾಧ್ಯಾಪಕ ಮತ್ತು…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital