Sign In
Basava Media
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Reading: ಬೈಲಹೊಂಗಲದಿಂದ ಉಳವಿಗೆ 160 ಕಿಮೀ ಪಾದಯಾತ್ರೆ ಮುಗಿಸಿದ ಶರಣ ತಂಡ
Share
Font ResizerAa
Basava MediaBasava Media
Search
  • ಸುದ್ದಿ
  • ಚರ್ಚೆ
  • ಕಾರ್ಯಕ್ರಮ
  • ಅರಿವು
  • ಶರಣ ಚರಿತ್ರೆ
  • ಚಾವಡಿ
  • ಗ್ಯಾಲರಿ
  • ಬಸವ ಸಂಸ್ಕೃತಿ ಅಭಿಯಾನ
  • ಲೆಕ್ಕಪತ್ರ
    • ನಮ್ಮ ದಾಸೋಹಿಗಳು
    • ವಿಶೇಷ ನೆರವು
    • ಖರ್ಚುವೆಚ್ಚ
Have an existing account? Sign In
Follow US
Basava Media > Blog > ಗ್ಯಾ ಲರಿ > ಬೈಲಹೊಂಗಲದಿಂದ ಉಳವಿಗೆ 160 ಕಿಮೀ ಪಾದಯಾತ್ರೆ ಮುಗಿಸಿದ ಶರಣ ತಂಡ
ಗ್ಯಾ ಲರಿ

ಬೈಲಹೊಂಗಲದಿಂದ ಉಳವಿಗೆ 160 ಕಿಮೀ ಪಾದಯಾತ್ರೆ ಮುಗಿಸಿದ ಶರಣ ತಂಡ

ಬಸವ ಮೀಡಿಯಾ
ಬಸವ ಮೀಡಿಯಾ Published August 30, 2024
Share
List of Images 1/6
2
1
1
2
3
4
SHARE

ಬೈಲಹೊಂಗಲ ತಾಲೂಕಿನ ನೇಗಿ‌ನಹಾಳ ಹಾಗೂ ಹಾಗೂ ಪಟ್ಟಿಹಾಳ ಕೆ.ಎಸ್. ಗ್ರಾಮದ ಶರಣ ಬಳಗ ಪ್ರತಿ ವರ್ಷದಂತೆ ಈ ಭಾರಿಯೂ ಉಳಿವಿಗೆ ಪಾದಯಾತ್ರೆ ನಡೆಸಿದರು.

ಇವರ ಪಾದಯಾತ್ರೆ ನೇಗಿನಾಳ ಗ್ರಾಮದ ಚೆನ್ನಬಸವೇಶ್ವರ ಜ್ಞಾನ ಮಂಟಪದಿಂದ ಆಗಸ್ಟ್ 22 ಪ್ರಾರಂಭಗೊಂಡು, ಸುಮಾರು 160 ಕಿ.ಮೀ. ನಡಿಗೆ ಮಾಡಿ ಆಗಸ್ಟ್ 25 ರಾತ್ರಿ ಉಳಿವಿಗೆ ಬಂದು ತಲುಪಿತು.

ಮರುದಿನ ಶ್ರಾವಣ ಸೋಮವಾರದಂದು ಉಳವಿ ಪವಿತ್ರ ಕ್ಷೇತ್ರದಲ್ಲಿ ಎಲ್ಲರೂ ಸಾಮೂಹಿಕ ಇಷ್ಟಲಿಂಗ ಪೂಜೆ, ಅನುಭಾವ ಮಾಡಿ ಹಾಗೂ ಮಹಾಪ್ರಸಾದ ಸೇವಿಸಿ, ತಮ್ಮ ತಮ್ಮ ಊರುಗಳಿಗೆ ಪ್ರಯಾಣ ಬೆಳೆಸಿದರು.

ಪಾದಯಾತ್ರೆ ಮಾಡುವ ಸಮಯದಲ್ಲಿ ಪ್ರತಿಯೊಬ್ಬರೂ ವಚನಗಳ ಹಾಡುವುದು, ವಚನಗಳ ವಿಶ್ಲೇಷಣೆ ಮಾಡುವುದು, ಇಷ್ಟಲಿಂಗ ಪೂಜೆ, ಶಿವಯೋಗ, ಬಸವತತ್ವ ಸಂಸ್ಕಾರ ಮಾಡಿದೆವು. ಇದರಿಂದ ಬಸವಾದಿ ಶರಣರ ಬಗ್ಗೆ ತಿಳಿದುಕೊಳ್ಳಲು ಸಹಕಾರಿಯಾಯಿತೆಂದು ಪಾದಯಾತ್ರೆಯಲ್ಲಿ ಭಾಗವಹಿಸಿದ ಶರಣ ಮಡಿವಾಳಪ್ಪ ಮಡಿವಾಳರ ಅಭಿಪ್ರಾಯಪಟ್ಟರು.

Share This Article
Twitter Email Copy Link Print
Previous Article ಬಸವ ಸಂಘಟನೆಗಳಿಂದ ಕಲಬುರ್ಗಿಯಲ್ಲಿ “ವಚನ ವೈಭವ” ಕಾರ್ಯಕ್ರಮ
Next Article ನಿಜಗುಣಾನಂದ ಶ್ರೀಗಳ ಹೈದರಾಬಾದ್ ಶಿಬಿರದಲ್ಲಿ 80 ಜನರಿಂದ ರಕ್ತದಾನ
Leave a comment

Leave a Reply Cancel reply

Your email address will not be published. Required fields are marked *

Most Read

ಸುದ್ದಿ

ಬಿ.ಎಸ್. ಯಡಿಯೂರಪ್ಪ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಉದ್ಘಾಟನೆ

By ಕೆ. ಎಂ. ಸತೀಶ್ ಗೌಡ, ಶಿವಮೊಗ್ಗ August 19, 2026
ಸುದ್ದಿ

ಕೊಲ್ಹಾಪುರದಲ್ಲಿ ಲಿಂಗಾಯತ ಸಮಾಜದ ಬೃಹತ್ ಪ್ರತಿಭಟನೆ

By ಶಿವಾನಂದ ಗೋಗಾವ, ಸೊಲ್ಲಾಪುರ August 18, 2026
ಶರಣ ಚರಿತ್ರೆ

ಲಿಂಗಾಯತರಲ್ಲಿ ಜಾತೀಯತೆ ಮತ್ತೆ ಹುಟ್ಟಿದ್ದು ಹೇಗೆ?

By ಪ್ರೊ ಎಂ ಎಂ ಕಲಬುರ್ಗಿ August 22, 2026
ಸುದ್ದಿ

‘40,000 ಕೃತಿ ಓದಿ ಅತ್ಯಮೂಲ್ಯ ಕೃತಿ ರಚಿಸಿದ ನಿಜಗುಣ ಶಿವಯೋಗಿಗಳು’

By ಬಸವ ಮೀಡಿಯಾ August 22, 2026
ಶರಣ ಚರಿತ್ರೆ

ಲಿಂಗಾಯತರಲ್ಲಿ ಮತಾಂತರ

By ಪ್ರೊ ಎಂ ಎಂ ಕಲಬುರ್ಗಿ August 20, 2026
Previous Next

You Might Also Like

ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಎರಡನೇ ದಿನ

ಗದಗ: ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
ಗ್ಯಾ ಲರಿ

ಗದಗ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರದ ಮೊದಲನೇ ದಿನ

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಬಸವ ಶಕ್ತಿ ಶಿಬಿರ ಶನಿವಾರ ಶುರುವಾಯಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ ವ್ಯಕ್ತಿಗಳಿಂದ ಲಿಂಗಾಯತ…

0 Min Read
ಗ್ಯಾ ಲರಿ

ದಾವಣಗೆರೆ ನಿರಾಶ್ರಿತ ಪುನರ್ವಸತಿ ಕೇಂದ್ರದಲ್ಲಿ ಹಳಕಟ್ಟಿ ಸ್ಮರಣೆ

ದಾವಣಗೆರೆ ಸ್ಥಳೀಯ ತುರ್ಚಘಟ್ಟದ ನಿರಾಶ್ರಿತರ ಪುನರ್ವಸತಿ ಕೇಂದ್ರದಲ್ಲಿ ಕದಳಿ ಮಹಿಳಾ ವೇದಿಕೆ ತಾಲೂಕು ಘಟಕದಿಂದ ಫ.ಗು ಹಳಕಟ್ಟಿ ಸ್ಮರಣೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಬಸವ ಮೀಡಿಯಾ ವಾಟ್ಸ್ ಆಪ್…

0 Min Read
ಗ್ಯಾ ಲರಿ

ಹೊಸಪೇಟೆ: ಚಿತ್ರಗಳಲ್ಲಿ ಬಸವಶಕ್ತಿ ಶಿಬಿರ (ಎರಡನೇ ದಿನ)

ಹೊಸಪೇಟೆ ಬಸವ ಸಂಘಟನೆಗಳಿಗೆ ಪಕ್ಷಾತೀತ ರಾಜಕೀಯ ಚಿಂತನೆಯ ವೇದಿಕೆಯಾಗಿ ರೂಪುಗೊಂಡಿರುವ ಎರಡು ದಿನಗಳ ಬಸವ ಶಕ್ತಿ ಶಿಬಿರ ರವಿವಾರ ಸಮಾಪ್ತಿಗೊಂಡಿತು. ವಿಶೇಷವಾಗಿ ಆಹ್ವಾನಿಸಲಾಗಿರುವ ಶಿಬಿರಾರ್ಥಿ ಹಾಗು ಸಂಪನ್ಮೂಲ…

0 Min Read
Basava Media
  • About Us
  • Contact Us
  • Privacy and Policy
  • Terms and conditions
  • Disclaimer

©Basava Media | All rights reserved | Developed & Managed by Infin Digital